ದಾಖಲೆ ಬರೆದ ಕಲಬುರಗಿ ಬಿಸಿಲು: ಆರೆಂಜ್ ಅಲಟ್೯ ಘೋಷಣೆ, ಈ ಸಮಯದಲ್ಲಿ ಹೊರಬಾರದಂತೆ ಸೂಚನೆ – Kannada News | Extreme Heat Alert in Kalyana Karnataka Districts: Orange Alert, advice not to venture out during this time
ಕಲಬುರಗಿ, ಏಪ್ರಿಲ್ 16: ಕಲಬುರಗಿ (kalaburagi) ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ. ಇದೀಗ ರಣಬಿಸಿಲಿನ (Heatwave) ಕೇಂದ್ರವಾಗಿಯೂ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ ಇದೀಗ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆ ಬಿಟ್ಟು ಹೊರಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜಿಲ್ಲೆಯ ಜನ ಕಲಬುರಗಿ ಅದುವೆ ಕಲ್ಯಾಣ ಕರ್ನಾಟಕದ ಕೇಂದ್ರ ಭಾಗ. ರಣಬಿಸಿಲಿನ ಹೊಡೆತಕ್ಕೆ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಆರಂಭ…