Headlines

ದಾಖಲೆ ಬರೆದ ಕಲಬುರಗಿ ಬಿಸಿಲು: ಆರೆಂಜ್ ಅಲಟ್೯ ಘೋಷಣೆ, ಈ ಸಮಯದಲ್ಲಿ ಹೊರಬಾರದಂತೆ ಸೂಚನೆ – Kannada News | Extreme Heat Alert in Kalyana Karnataka Districts: Orange Alert, advice not to venture out during this time

ಕಲಬುರಗಿ, ಏಪ್ರಿಲ್​ 16: ಕಲಬುರಗಿ (kalaburagi) ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ. ಇದೀಗ ರಣಬಿಸಿಲಿನ (Heatwave) ಕೇಂದ್ರವಾಗಿಯೂ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ ಇದೀಗ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆ ಬಿಟ್ಟು ಹೊರಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜಿಲ್ಲೆಯ ಜನ  ಕಲಬುರಗಿ ಅದುವೆ ಕಲ್ಯಾಣ ಕರ್ನಾಟಕದ ಕೇಂದ್ರ ಭಾಗ. ರಣಬಿಸಿಲಿನ ಹೊಡೆತಕ್ಕೆ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಆರಂಭ…

Read More

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ – Kannada News | Ayurvedic Tips to Stay Healthy During Seasonal Change

ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಅಕಸ್ಮಿಕ ಬದಲಾವಣೆಗಳು ಕಾಣಿಸುತ್ತಿವೆ. ಹಗಲು ಸಮಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಸಂಜೆ ವೇಳೆಗೆ ಸ್ವಲ್ಪ ತಂಪು ಅನುಭವವಾಗುತ್ತಿದೆ. ಕೆಲವೊಮ್ಮೆ ಏಕಾಏಕಿ ಮಳೆ, ಮತ್ತೆ ತೀವ್ರ ಬಿಸಿಲು ಈ ರೀತಿಯ ಬದಲಾವಣೆಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ…

Read More

ಎಲ್​ಐಸಿಯಿಂದ ಎರಡು ಹೊಸ ಆ್ಯಪ್​ಗಳು ಬಿಡುಗಡೆ; ಗ್ರಾಹಕರಿಗೆ MyLIC, ಮಾರಾಟಗಾರರಿಗೆ Super Sales Saathi ಆ್ಯಪ್ – Kannada News | LIC of India introduces MyLIC App and Super Sales Saathi App

ಮುಂಬೈ, ಏಪ್ರಿಲ್ 16: ಭಾರತೀಯ ಜೀವ ವಿಮಾ ನಿಗಮ (LIC) ತನ್ನ ಡಿಜಿಟಲ್ ರೂಪಾಂತರದ ಭಾಗವಾಗಿ ಗ್ರಾಹಕರು ಮತ್ತು ಮಾರಾಟ ಪ್ರತಿನಿಧಿಗಳಿಗಾಗಿ (Intermediaries) ಎರಡು ಅತ್ಯಾಧುನಿಕ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ. ನಾಗರಾಜು ಅವರು ಈ ಆಪ್‌ಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್‌ಐಸಿ ಸಿಇಒ ಮತ್ತು ಎಂಡಿ ಆರ್. ದೊರೈಸ್ವಾಮಿ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಗ್ರಾಹಕರಿಗಾಗಿ ಇರುವ…

Read More

Video: ಬೆಂಗಳೂರಿನಲ್ಲಿ 6 ತಿಂಗಳು ಉಳಿದ್ರೆ ಸಾಕು ಈ ಊರು ನಿಮಗೆ ಸ್ವಂತ; ಮಹಿಳೆ ಹೀಗೆಂದಿದ್ದೇಕೆ? – Kannada News | Bengaluru: If you stay in Bengaluru for six months, will you become a complete Bengalureans

ಬೆಂಗಳೂರು, ಏಪ್ರಿಲ್ 16: ಓದು ಮುಗಿಯುತ್ತಿದ್ದಂತೆ ತಮ್ಮ ಹುಟ್ಟೂರನ್ನು ತೊರೆದು ಬೆಂಗಳೂರಿನತ್ತ (Bengaluru) ಯುವಕ ಯುವತಿಯರು ಹೆಜ್ಜೆ ಹಾಕ್ತಾರೆ. ಹೀಗೆ ಬಂದವರಲ್ಲಿ ಅನೇಕರಿಗೆ ಹೊಸ ಊರಿಗೆ ಹೊಂದಿಕೊಳ್ಳೋದು ಕಷ್ಟವಾಗುತ್ತದೆ. ಆದರೆ ಈ ಬೆಂಗಳೂರಿನ ಮಹಿಳೆಯೊಬ್ಬರು ಹೊಸಬರು ಬಂದು ಈ ನಗರದಲ್ಲಿ ವಾಸಿಸುವುದರಿಂದ ಅಲ್ಲಿನ  ಅಭ್ಯಾಸ ಮತ್ತು ಮನಸ್ಥಿತಿ ಹೇಗೆ ಬದಲಾಗುತ್ತದೆ. ನಗರದ ವಿಶಿಷ್ಟ ಸಂಸ್ಕೃತಿಗೆ ಹೊಸಬರು ಹೇಗೆ ಕ್ರಮೇಣ ಹೊಂದಿಕೊಳ್ಳುತ್ತಾರೆ ಎನ್ನುವುದನ್ನು ರಿವೀಲ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. zindgeonrecord ಹೆಸರಿನ ಇನ್ಸ್ಟಾಗ್ರಾಮ್…

Read More

ನಿಮ್ಮ ಪ್ಲಾನ್ ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ; ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ತಮಾಷೆ

ನವದೆಹಲಿ, ಏಪ್ರಿಲ್ 16: ಲೋಕಸಭೆ ಅಧಿವೇಶನದಲ್ಲಿ ಇಂದು ಕೇಂದ್ರ ಸರ್ಕಾರ ಪ್ರಸ್ತಾಪಿಸಿದ ಮಹಿಳಾ ಮೀಸಲಾತಿ ಮಸೂದೆ ಕುರಿತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ಮಾತನಾಡಿದ್ದಾರೆ. ಕಾಂಗ್ರೆಸ್ ಮಹಿಳಾ ಸಂಸದರಿಗೆ ಮೀಸಲಾತಿ ನೀಡುವುದನ್ನು ಬೆಂಬಲಿಸುತ್ತದೆಯಾದರೂ ಈಗಿರುವ ಚರ್ಚೆ ಅದರ ಬಗ್ಗೆ ಅಲ್ಲ. ಈ ಮಸೂದೆ ರಾಜಕೀಯದ ಉದ್ದೇಶವನ್ನು ಹೊಂದಿದೆ ಎಂಬ ಅಂಶದ ಬಗ್ಗೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಮಹಿಳಾ ಮೀಸಲಾತಿಯ ಪ್ರಸ್ತಾಪ ಚುನಾವಣಾ ಲಾಭವನ್ನು ಉಳಿಸಿಕೊಳ್ಳಲು ಎನ್‌ಡಿಎ ಸರ್ಕಾರದ ರಾಜಕೀಯ ಟ್ರಂಪ್ ಕಾರ್ಡ್ ಎಂದು…

Read More

8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್ – Kannada News | Kangana Ranaut backs Deepika Padukone 8 Hour work shift demand

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಕಳೆದ ವರ್ಷ ಸಿನಿಮಾ ಚಿತ್ರೀಕರಣದ ವೇಳೆ ‘ನಾನು ದಿನಕ್ಕೆ 8 ಗಂಟೆಗಳು ಮಾತ್ರ ಕೆಲಸ ಮಾಡೋದು’ ಎಂದು ಖಡಕ್ ಆಗಿ ಬೇಡಿಕೆ ಇಟ್ಟಿದ್ದರಿಂದ ಚಿತ್ರರಂಗದಲ್ಲಿ ದೊಡ್ಡ ಚರ್ಚೆಗೆ ನಾಂದಿ ಹಾಡಿತ್ತು. ಈಗ ಈ ವಿಷಯದ ಕುರಿತು ನಟಿ ಹಾಗೂ ಸಂಸದೆ ಕಂಗನಾ ರಣಾವತ್ (Kangana Ranaut) ಅವರು ದೀಪಿಕಾ ಪರವಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚಿನ ಒಂದು ಪಾಡ್‌ಕಾಸ್ಟ್​ನಲ್ಲಿ ಮಾತನಾಡಿದ ಕಂಗನಾ ರಣಾವತ್ ಅವರು ಕೆಲಸ ಮತ್ತು ವೈಯಕ್ತಿಕ…

Read More

MI vs PBKS: ಬ್ಯಾಕ್ ಟು ಬ್ಯಾಕ್ ವಿಕೆಟ್; ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್ – Kannada News | Arshdeep Singh’s IPL Century: Punjab Kings Pacer Dominates MI with 100 Wickets

ಪಂಜಾಬ್ ಕಿಂಗ್ಸ್ ತಂಡದ ವೇಗಿ ಅರ್ಶ್‌ದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ವಿರುದ್ಧ ಅದ್ಭುತ ಬೌಲಿಂಗ್ ಮಾಡಿದರು. ಪವರ್‌ಪ್ಲೇನಲ್ಲಿ ಸತತ ಎರಡು ಎಸೆತಗಳಲ್ಲಿ ರಿಕಿ ಪಾಂಟಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಔಟ್ ಮಾಡುವ ಮೂಲಕ ಅವರು ಮುಂಬೈ ಇಂಡಿಯನ್ಸ್ ತಂಡದ ಬೆನ್ನೆಲುಬನ್ನು ಮುರಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಓವರ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಕೇವಲ ಒಂದು ರನ್ ನೀಡಿದರು ಆದರೆ ಎರಡನೇ ಓವರ್‌ನಲ್ಲಿ ಸತತ ಎರಡು ಎಸೆತಗಳಲ್ಲಿ ಎರಡು ವಿಕೆಟ್ ಪಡೆದರು. ಎರಡನೇ ಓವರ್‌ನ ಮೊದಲ ಎಸೆತದಲ್ಲಿ…

Read More

ಗುಜರಾತ್​ನಲ್ಲಿ ಟಾಟಾದ ಚಿಪ್ ಘಟಕಕ್ಕೆ ಸರ್ಕಾರದ ಅನುಮೋದನೆ; 91,000 ಕೋಟಿ ರೂ ಹೂಡಿಕೆಗೆ ಯೋಜನೆ – Kannada News | India’s First Semiconductor Fab Plant in Dholera SEZ: A New Era of Chip Manufacturing

ನವದೆಹಲಿ, ಏಪ್ರಿಲ್ 16: ಭಾರತದ ಆರ್ಥಿಕ ಮತ್ತು ತಾಂತ್ರಿಕ ವಲಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ, ಗುಜರಾತ್‌ನ ಧೋಲೇರಾದಲ್ಲಿ ದೇಶದ ಮೊದಲ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ (Semiconductor Fab Plant) ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ವಲಯವಾಗಿ (SEZ) ಅನುಮೋದನೆ ನೀಡಿದೆ. ಈ ಯೋಜನೆಯನ್ನು ‘ಟಾಟಾ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್’ ನಿರ್ವಹಿಸುತ್ತಿದ್ದು, ಸುಮಾರು 91,000 ಕೋಟಿ ರೂ ಹೂಡಿಕೆ ಮಾಡಲು ಯೋಜಿಸಿದೆ. 66.16 ಹೆಕ್ಟೇರ್ ಪ್ರದೇಶದಲ್ಲಿ ತಲೆಯೆತ್ತಲಿರುವ ಈ ಘಟಕದಿಂದ ಸುಮಾರು 21,000 ನೇರ ಉದ್ಯೋಗಗಳು…

Read More

ಜಿಮ್‌ನಲ್ಲಿ ಧರಿಸುವ ಟೈಟ್ ಬಟ್ಟೆಗಳು ಹಾರ್ಮೋನ್ ಬದಲಾವಣೆಗೆ ಕಾರಣವಾಗುತ್ತದೆಯೇ? ತಜ್ಞರು ಹೇಳುವುದೇನು? – Kannada News | Toxic Chemicals in Gym Clothes in India: What Experts Say

ಇಂದಿನ ಫಿಟ್ನೆಸ್ ಟ್ರೆಂಡ್‌ನಲ್ಲಿ ಜಿಮ್‌ಗೆ (Gym) ಹೋಗುವವರು ವಿಶೇಷವಾಗಿ ಟೈಟ್ ‘ಆಕ್ಟಿವ್‌ವೇರ್’ ಬಟ್ಟೆಗಳನ್ನು ಧರಿಸುವುದು ಸಾಮಾನ್ಯವಾಗಿದೆ. ಆದರೆ ಇವು ಆರೋಗ್ಯಕ್ಕೆ ಹಾನಿಕರವಾಗಬಹುದೇ ಎಂಬ ಪ್ರಶ್ನೆ ಈಗ ಎದುರಾಗಿದೆ. ಅಮೆರಿಕದಲ್ಲಿ ನಡೆದ ಒಂದು ಅಧ್ಯಯನದಲ್ಲಿ ಕೆಲವು ಜಿಮ್ ಬಟ್ಟೆಗಳಲ್ಲಿ ರಾಸಾಯನಿಕಗಳ ಬಳಕೆ ಬಗ್ಗೆ ಆತಂಕ ವ್ಯಕ್ತವಾಗಿದ್ದು, ಈ ವಿಷಯ ಭಾರತದಲ್ಲೂ ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಜಿಮ್‌ನಲ್ಲಿ ಧರಿಸುವ ಟೈಟ್ ಬಟ್ಟೆಗಳು ನಿಜವಾಗಿಯೂ ಆರೋಗ್ಯಕ್ಕೆ ಹಾನಿಕಾರಕವೇ, ಇದು ಚರ್ಮದ ಮೇಲೆ ಪರಿಣಾಮ ಬೀರುತ್ತದೆಯೇ, ಇದಕ್ಕೆ ಪರಿಹಾರವೇನು ಎಂಬುದನ್ನು ಸ್ಟೋರಿ ಮೂಲಕ…

Read More

ದ್ವಿತೀಯ PU ಪರೀಕ್ಷೆ-2 ಪುನಾವರ್ತಿತ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ – Kannada News | Karnataka 2nd PUC Exam 2 Application Deadline Extended to April 18th by KSEAB

ಪ್ರಾತಿನಿಧಿಕ ಚಿತ್ರImage Credit source: timesofindia ಬೆಂಗಳೂರು, ಏಪ್ರಿಲ್​​ 16: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಅರ್ಜಿ ಸಲ್ಲಿಸಲು ಬಯಸುವ ಪುನರಾವರ್ತಿತ ಅಭ್ಯರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಗುಡ್​ ನ್ಯೂಸ್​​ ನೀಡಿದೆ. ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಏಪ್ರಿಲ್ 18ರವರೆಗೆ ವಿಸ್ತರಿಸಿ ಮಂಡಳಿ ಗುರುವಾರ ಆದೇಶ ಹೊರಡಿಸಿದೆ. ತಾಂತ್ರಿಕ ತೊಂದರೆ ಈ ಮೊದಲು ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿತ್ತು. ಆದರೆ, ರಾಜ್ಯದ ಹಲವೆಡೆ…

Read More