Headlines

ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ – Kannada News | One year for Darshan bail reject, what happened in this one year

ನಟ ದರ್ಶನ್ (Darshan)​​ ಜಾಮೀನು ರದ್ದಾಗಿ ಮತ್ತೆ ಜೈಲು ಸೇರಿ ಇಂದಿಗೆ (ಆಗಸ್ಟ್ 15) ಒಂದು ವರ್ಷ. ಈ ಒಂದು ವರ್ಷದಲ್ಲಿ ಸಾಕಷ್ಟು ವಿಚಾರಗಳು ನಡೆದಿವೆ. ಬೆನ್ನು ನೋವು, ಜೈಲಿನ ಪರಿಸ್ಥಿತಿ, ಅನಾರೋಗ್ಯ, ಸಮಿತಿಯಿಂದ ಜೈಲು ಭೇಟಿ, ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ, ಸಾಕ್ಷಿಗಳ ವಿಚಾರಣೆ, ಬೆದರಿಕೆ, ಮಾಫಿ ಸಾಕ್ಷಿ ಇನ್ನೂ ಏನೇನೋ ನಡೆದಿವೆ. ಅವೆಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ. ದರ್ಶನ್ ಜಾಮೀನು ರದ್ದಾಗಿ ಅವರು ಮತ್ತೆ ಜೈಲು ಸೇರಿದ ಬಳಿಕ ಈ ಒಂದು ವರ್ಷ ಅವಧಿಯಲ್ಲಿ ಪ್ರಕರಣದಲ್ಲಿ ಏನೇನಾಯ್ತು…

Read More

ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ – Kannada News | Bigg Boss Kannada season 13, new promo released

ಬಿಗ್​​ಬಾಸ್ ಕನ್ನಡ ಸೀಸನ್ 13 (Bigg Boss Kannada) ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಸಾಮಾನ್ಯರು ಸಹ ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಡಬಹುದಾಗಿದೆ. ಯಾರು ಬಿಗ್​​ಬಾಸ್ ಮನೆಯ ಒಳಗೆ ಹೋಗುತ್ತಾರೆ ಎಂಬುದನ್ನು ಜಡ್ಜ್​​ಗಳು ನಿರ್ಧರಿಸುತ್ತಾರೆ. ಶ್ರುತಿ, ಚಂದನ್ ಶೆಟ್ಟಿ, ಸಂಗೀತಾ, ವಿನಯ್ ಅವರುಗಳು ಆಕಾಂಕ್ಷಿಗಳಿಗೆ ಪ್ರಶ್ನೆಗಳನ್ನು ಕೇಳಿ ಅರ್ಹರನ್ನು ಆಯ್ಕೆ ಮಾಡುತ್ತಾರೆ. ಇದೀಗ ಅಪ್ಪ-ಮಗ ಇಬ್ಬರೂ ಒಟ್ಟಿಗೆ ಬಿಗ್​​ಬಾಸ್ ಮನೆಯ ಒಳಗೆ ಹೋಗಲು ಬಂದಿದ್ದರು. ಆದರೆ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಕಳಿಸಲು ಅವಕಾಶ…

Read More

IND vs SL: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್​ಗೆ ಬಲಿಯಾದ ಜೈಸ್ವಾಲ್ – Kannada News | India vs Sri Lanka Test: Yashasvi Jaiswal’s Tragic Run Out on Galle Day 1

ಗಾಲೆ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 288 ರನ್ ಕಲೆಹಾಕಿದೆ. ದಿನವಿಡೀ ಟೀಂ ಇಂಡಿಯಾ ಬ್ಯಾಟರ್​ಗಳು ಶ್ರೀಲಂಕಾ (India vs Sri Lanka ) ಬೌಲರ್​ಗಳನ್ನು ಕಾಡಿದರಾದರೂ ದಿನದಂತ್ಯಕ್ಕೆ 2 ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾದರು. ಇದರಲ್ಲಿ ಒಂದು ವಿಕೆಟ್ ಅನ್ನು ಶ್ರೀಲಂಕಾ ಬೌಲರ್​ಗಳು ಪಡೆದರು ಎನ್ನುವುದಕ್ಕಿಂತ ಟೀಂ ಇಂಡಿಯಾ ಬ್ಯಾಟರ್​ಗಳು ಉಚಿತವಾಗಿ ನೀಡಿದರು ಎನ್ನಬಹುದು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ (KL Rahul) ಹಾಗೂ…

Read More

ಗೇಲೆ ಮಾಡಿದ್ದಕ್ಕೆ ಕೊಲೆ: ರೀಲ್ಸ್ ನೋಡಿಕೊಂಡು ಗೆಳೆಯನಿಗೆ ಕೀಟಲೆ ಮಾಡಿದವನ ಹೆಣ ಬಿತ್ತು! – Kannada News | Big Twist T0 suhel Murder Case: A Youth Kills His Friend For Doing Joke at Tumakuru

ತುಮಕೂರು, (ಆಗಸ್ಟ್ 15): ಕಳೆದ ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ (Tumakuru) ನಡೆದಿದ್ದ ಸುಹೇಲ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಆದ್ರೆ ತಿಲಕ್ ಪಾರ್ಕ್ ಪೊಲೀಸರ ತನಿಖೆಯಲ್ಲಿ ಬಯಲಾದ ಸಂಗತಿಯೇ ಬೇರೆ ಕಥೆ. ಹೌದು, ತುಮಕೂರಿನ ಹೆಗಡೆ ಕಾಲೋನಿಯಲ್ಲಿ ಇದೇ ತಿಂಗಳ 11ರ ರಾತ್ರಿ ಗೆಳೆಯರ ಜೊತೆ ಕುಳಿತಿದ್ದ ಸುಹೇಲ್ ಚಾಕು ಇರಿತಕ್ಕೊಳಗಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ಸುಹೇಲ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದ.. ಘಟನೆ…

Read More

ಅರಣ್ಯಾಧಿಕಾರಿಗಳ ಗುಂಡೇಟಿಗೆ ಮೂವರು ಬಲಿ: ಕೊನೆಗೂ ದಾಖಲಾಯ್ತು FIR – Kannada News | Three Killed In Forest Encounter In Chamrajnagar: FIR Booked Against Forest Staff

ಚಾಮರಾಜನಗರ, (ಆಗಸ್ಟ್ 15): ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವಾಪ್ತಿಯ ಹೊಳೆದಟ್ಟಿ ಅರಣ್ಯದಲ್ಲಿ ಮರಿಯ ಮಂಗಲ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ (Chamrajnagar Encounter) ಸಂಬಂಧಿಸಿದಂತೆ ಕೊನೆಗೂ ಎಫ್​​​​ಐಆರ್ ದಾಖಲಾಗಿದೆ. ಪ್ರಾಣಿ ಬೇಟೆಗೆ ಬಂದಿದ್ದಾರೆಂದು ಅರಣಾಧ್ಯಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಮೂವರು ಮೃತಪಟ್ಟಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಮೃತ ಆಥೋಣಿಸಾಮಿ ಪತ್ನಿ ಲೂರ್ದಾಮೇರಿ ದೂರಿನ ಆಧಾರದಲ್ಲಿ ಚಾಮರಾಜನಗರದ ಹನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್​​​ಐಆರ್ ದಾಖಲಾಗಿದೆ….

Read More

ಗುರು ರಾಘವೇಂದ್ರ ಸ್ವಾಮಿ ಪವಾಡ: 7 ತಿಂಗಳ ಬಳಿಕ ಮತ್ತೆ ಎದ್ದು ಓಡಾಡುವಂತಾದ ಮೆಡಿಕಲ್ ಸ್ಟೂಡೆಂಟ್! – Kannada News | Haveri Girl Nivedita Recovers from Autoimmune Illness; Credits Raghavendra Swamy’s Grace

ಹಾವೇರಿ, ಆಗಸ್ಟ್​ 15: ಕಳೆದ 7 ತಿಂಗಳಿಂದ ಅಪರೂಪದ ಆಟೋ ಇಮ್ಯೂನ್ ಸಮಸ್ಯೆಗೆ ಒಳಗಾಗಿ ಕೈಕಾಲುಗಳ ಸ್ವಾಧೀನವನ್ನೇ ಕಳೆದುಕೊಂಡಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು, ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದ ಸಂಪೂರ್ಣ ಗುಣಮುಖಳಾಗಿ ವೀಲ್‌ಚೇರ್ ತೊರೆದು ಮೊದಲಿನಂತೆ ನಡೆದಾಡುತ್ತಿರುವ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿ 22 ವರ್ಷದ ನಿವೇದಿತಾ ಶಿವಪ್ಪ ನೆಗಳೂರು ಗುಣಮುಖರಾದ ಯುವತಿ. ನಡೆದಿದ್ದೇನು? ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಮುಂದುವರೆದರೂ ವಿಸ್ಮಯ ಪವಾಡಗಳು ಆಗಾಗ ನಡೆಯುತ್ತವೆ ಎನ್ನುವುದಕ್ಕೆ…

Read More

Hockey World Cup 2026: ಮಿಂಚಿದ ನಾಯಕ; ಭಾರತ ಹಾಕಿ ತಂಡಕ್ಕೆ ಶುಭಾರಂಭ – Kannada News | India Men’s Hockey Dominates Wales 3 1 in 2026 World Cup Opener; Harmanpreet Shines

ಬೆಲ್ಜಿಯಂ ಮತ್ತು ನೆದರ್ಲ್ಯಾಂಡ್ಸ್ ಜಂಟಿಯಾಗಿ ಆಯೋಜಿಸಿರುವ 2026 ರ ಹಾಕಿ ವಿಶ್ವಕಪ್‌ನಲ್ಲಿ ( 2026 Hockey World Cup) ಭಾರತೀಯ ಪುರುಷರ ಹಾಕಿ ತಂಡ ಅದ್ಭುತ ಆರಂಭ ಪಡೆದುಕೊಂಡಿದೆ. ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು ನಡೆದ ತನ್ನ ಮೊದಲ ಪೂಲ್ ಡಿ ಪಂದ್ಯದಲ್ಲಿ ಭಾರತ ಹಾಕಿ ತಂಡ, ವೇಲ್ಸ್ ತಂಡವನ್ನು 3-1 ಗೋಲುಗಳಿಂದ ಸೋಲಿಸಿ ಪಂದ್ಯಾವಳಿಯನ್ನು ಅದ್ಭುತ ಗೆಲುವಿನೊಂದಿಗೆ ಆರಂಭಿಸಿದೆ. ಇಡೀ ಪಂದ್ಯದಲ್ಲಿ ಸಂಪೂರ್ಣ ಪ್ರಾಬಲ್ಯ ಸಾಧಿಸಿದ ಭಾರತ ತಂಡ ಆರಂಭದಿಂದಲೂ ತನ್ನ ಮುನ್ನಡೆಯನ್ನು ಕಾಯ್ದುಕೊಂಡಿತು….

Read More

ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ? – Kannada News | Satish Jarkiholi Bats for Lakshmi Hebbalkar For Minister Post In Dk Shivakumar Governmnet

ಬೆಳಗಾವಿ, (ಆಗಸ್ಟ್ 15): ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ…

Read More

ನಿರ್ದೇಶಕಿ ಜೊತೆಗಿನ ಭಿನ್ನಾಭಿಪ್ರಾಯದ ಬಗ್ಗೆ ಯಶ್ ಬಿಚ್ಚು ಮಾತು – Kannada News | Yash talk about his differences with director Geethu Mohandas

‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ಯಶ್ ಅವರೇ ಹೇಳಿದಂತೆ ಅವರು ಈ ಸಿನಿಮಾಕ್ಕಾಗಿ ಸುಮಾರು ಐದು ವರ್ಷ ಕೆಲಸ ಮಾಡಿದ್ದಾರಂತೆ. ಸಿನಿಮಾದ ಚಿತ್ರೀಕರಣ ನಡೆಯುವಾಗ ಹಲವು ಬಾರಿ ಸಿನಿಮಾ ಬಗ್ಗೆ ಏನೇನೋ ಸುದ್ದಿಗಳು ಹರಿದಾಡಿದ್ದವು. ಸಿನಿಮಾ ನಿಂತು ಹೋಗಿದೆ. ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್​​ದಾಸ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ಆದರೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಿನಿಮಾದ ಟ್ರೈಲರ್ ರಿಲೀಸ್​ ಕಾರ್ಯಕ್ರಮದಲ್ಲಿ ಗೀತೂ ಮೋಹನ್​​ದಾಸ್, ಯಶ್ ಅವರ…

Read More

ಕೋಲಾರ: ವರ್ಕ್ ಫ್ರಂ ಹೋಂ, ಹಣ ಡಬಲ್ ಆಮಿಷ; ಕೋಟ್ಯಂತರ ರೂ ವಂಚನೆ: ನಾಲ್ವರ ಬಂಧನ – Kannada News | Kolar Work from Home Scam: Kalikadevi Enterprises Accused of Defrauding Crores, 4 Arrested

ಕೋಲಾರ, ಆಗಸ್ಟ್​​ 15: ಮನೆಯಲ್ಲೇ ಕುಳಿತು ಕೆಲಸ (Work-from-home fraud) ಮಾಡಿ ಸಾವಿರಾರು ರೂ ಗಳಿಸಬಹುದು ಹಾಗೂ ಹೂಡಿಕೆ ಮಾಡಿದ ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಸಾರ್ವಜನಿಕರಿಗೆ ಬರೋಬ್ಬರಿ 50 ಕೋಟಿ ರೂಪಾಯಿಗೂ ಅಧಿಕ ಹಣ ವಂಚಿಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ (Arrested). ‘ಶ್ರೀ ಕಾಳಿಕಾದೇವಿ ಎಂಟರ್‌ಪ್ರೈಸಸ್’ ಹೆಸರಿನಲ್ಲಿ ಈ ವಂಚನಾ ಜಾಲ ನಡೆಸಲಾಗುತ್ತಿದ್ದು, ಸಂಸ್ಥೆಯ ಮಾಲೀಕರಾದ ಬೆಂಗಳೂರು ಚಿಕ್ಕಜಾಲ ಮೂಲದ ಭೂಮಿ ಕಿರಣ್ ಶೆಟ್ಟಿ (28), ಅವರ ಪತ್ನಿ ಆರತಿ (23), ಕೋಲಾರದ ಬ್ಯಾಲಹಳ್ಳಿ ನಿವಾಸಿ…

Read More