Headlines

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

Video: ಜರ್ಮನ್‌ನಲ್ಲಿ ಡ್ರೀಮ್‌ ಜಾಬ್‌ ಗಿಟ್ಟಿಸಿಕೊಂಡ ಭಾರತೀಯ ಮಹಿಳೆ ಹೇಳಿದ್ದೇನು ನೋಡಿ – Kannada News | Indian woman gets job abroad despite not knowing German language

ಓದು ಮುಗಿಯುತ್ತಿದ್ದಂತೆ ಹೆಚ್ಚಿನವರು ವಿದೇಶದತ್ತ (foreign) ಹಾರುತ್ತಾರೆ. ಅಲ್ಲೇ ಉದ್ಯೋಗ ಗಿಟ್ಟಿಸಿಕೊಂಡು ಸೆಟ್ಲ್ ಆಗುತ್ತಾರೆ. ಆದರೆ ಇದೀಗ ಭಾರತೀಯ ಮಹಿಳೆ ಸ್ಥಳೀಯ ಭಾಷೆ ತಿಳಿಯದಿದ್ದರೂ ಪ್ರಾಡಕ್ಟ್ ಮ್ಯಾನೇಜರ್ ಹುದ್ದೆಯಲ್ಲಿದ್ದಾರೆ. ಜರ್ಮನಿಯಲ್ಲಿ (Germany) ಕೆಲಸ ಗಿಟ್ಟಿಸಿಕೊಂಡ ಬಗ್ಗೆ ಈ ಮಹಿಳೆ ವಿವರಿಸಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆಗೆ ನಾಂದಿ ಹಾಡಿದೆ. simran.khokha ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಸಿಮ್ರಾನ್ ಖೋಖಾ ಎಂಬ ಮಹಿಳೆ ಕೆಲಸ ಹೇಗೆ ಸಿಕ್ಕಿತು ಎನ್ನುವುದನ್ನು ವಿವರಿಸಿರುವುದನ್ನು ಕಾಣಬಹುದು. ವಿದೇಶಕ್ಕೆ ತೆರಳಲು ಯೋಜಿಸುತ್ತಿರುವ ಉದ್ಯೋಗಾಕಾಂಕ್ಷಿಗಳಲ್ಲಿ ಕಂಡುಬರುವ…

Read More

ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ: ಎರಡೂ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ – Kannada News | Vijayapura MLA Basangouda Patil Yatnal Reacts On Vachanananda Swamiji Expelled And Panchamasali peeta

ವಿಜಯಪುರ, (ಏಪ್ರಿಲ್ 14): ಹರಿಹರ ಪಂಚಮಸಾಲಿ ಗುರುಪೀಠದಿಂದ ವಚನಾನಂದಶ್ರೀ ಉಚ್ಚಾಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನು ಈ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಪ್ರತಿಕ್ರಿಯಿಸಿದ್ದು, ವಚನಾನಂದ ಸ್ವಾಮೀಜಿ ಸತ್ಯಹರಿಶ್ಚಂದ್ರರಲ್ಲ, ಎರಡೂ ಟ್ರಸ್ಟ್‌ಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದಾರೆ. ಕೂಡಲಸಂಗಮ ಪೀಠಗಳ ಟ್ರಸ್ಟ್​ ನಂಬಿಕೆ ಕಳೆದುಕೊಂಡಿದೆ. ಪ್ರಾಮಾಣಿಕವಾಗಿ ಸಮುದಾಯಕ್ಕಾಗಿ ಕೆಲಸ ಮಾಡುವವರು ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿಂದು ಮಾಧ್ಯಮಗಳಿಗೆ ಮಾತನಾಡಿದ ಯತ್ನಾಳ್, ಟ್ರಸ್ಟ್​ಗಳು ಸರ್ಕಾರವನ್ನು ಬ್ಲ್ಯಾಕ್​ಮೇಲ್​ ಮಾಡುವುದಕ್ಕೆ ಇವೆ….

Read More

ತೂಕ ಇಳಿಕೆ ಮತ್ತು ಹೊಳೆಯುವ ಚರ್ಮಕ್ಕಾಗಿ ಸಮಂತಾ ಮಾಡುತ್ತಾರೆ ಈ 8 ಕಾರ್ಯ – Kannada News | Samantha Ruth Prabhu shared her 8 step morning routine

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣದ ಸ್ಟಾರ್ ನಟಿ. 16 ವರ್ಷಗಳಿಂದಲೂ ಅವರು ಚಿತ್ರರಂಗದಲ್ಲಿದ್ದಾರೆ. ಸಮಂತಾ ಮೊದಲಿನಿಂದಲೂ ಫಿಟ್​​ನೆಸ್​​ ಒತ್ತು ನೀಡುವ ನಟಿಯಾಗಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಉಂಟಾದ ಅನಾರೋಗ್ಯದ ಬಳಿಕ ಫಿಟ್​​ನೆಸ್ ಅನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿದ್ದು ಮಾತ್ರವೇ ಅಲ್ಲದೆ, ಫಿಟ್​​ನೆಸ್​ ಬಗ್ಗೆ ಖುದ್ದು ಜಾಗೃತಿ ಮೂಡಿಸಲು ಆರಂಭಿಸಿದರು. ಪಾಡ್​ಕಾಸ್ಟ್​​ಗಳ್ನು ಮಾಡಿದರು. ಬೇರೆಯವರ ಪಾಡ್​​ಕಾಸ್ಟ್​​ಗೆ ಹೋಗಿ ಫಿಟ್​​ನೆಸ್​ನ ಅವಶ್ಯಕತೆಗಳ ಬಗ್ಗೆ ಹೇಳಿದರು. ಇದೀಗ ಸಮಂತಾ, ತಾವು ಫಿಟ್ ಆಗಿರಲು ಮತ್ತು ಚರ್ಮದ…

Read More

ಬೌಲಿಂಗ್ ನೀಡುವುದು ಅಪಾಯಕಾರಿ… ಜಡೇಜಾಗೆ ಓವರ್​ ನೀಡದ ಪರಾಗ್..! – Kannada News | Why ravindra jadeja is not bowled Against SRH

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 21ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸೋಲನುಭವಿಸಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್​ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಹೆಚ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಅದರಲ್ಲೂ ನಾಯಕ ಇಶಾನ್ ಕಿಶನ್ 44 ಎಸೆತಗಳಲ್ಲಿ 91 ರನ್ ಬಾರಿಸಿದರೆ, ಅನುಭವಿ ದಾಂಡಿಗ ಹೆನ್ರಿಕ್ ಕ್ಲಾಸೆನ್ 26 ಎಸೆತಗಳಲ್ಲಿ…

Read More

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ, ಮಗು ಎರಡು ತುಂಡಾಯ್ತು, ತಲೆ ಗರ್ಭದಲ್ಲೇ ಉಳೀತು – Kannada News | Ambulance Delivery Horror: Baby Decapitated in UP Due to ASHA worker’s Negligence

ಮಗು-ಸಾಂದರ್ಭಿಕ ಚಿತ್ರImage Credit source: Daily Mom ಬಸ್ತಿ, ಏಪ್ರಿಲ್ 14: ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಹ, ಮನುಕುಲವೇ ಬೆಚ್ಚಿಬೀಳುವಂತಹ ಘೋರ ಘಟನೆಯೊಂದು ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿ(Mother)ಯ ಗರ್ಭದಲ್ಲೇ ಉಳಿದ ಭೀಕರ ಘಟನೆ ವರದಿಯಾಗಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ…

Read More

ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ – Kannada News | Dwarlu Bridge Accident: KSRTC Bus Collision After Canter Tire Burst Injures Passengers

ತುಮಕೂರು, ಏ.14: ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕ್ಯಾಂಟರ್ ವಾಹನ ವೇಗವಾಗಿ ಚಲಿಸುತ್ತಿದ್ದಾಗ ದ್ವಾರಾಳು ಬ್ರಿಡ್ಜ್ ಸಮೀಪ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕ್ಯಾಂಟರ್‌ನ ಹಿಂದೆಯೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ತಾವರೆಕೆರೆ ಪೊಲೀಸರು…

Read More

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ! – Kannada News | Mavinamatti Land Feud: Yadgir Murder Triggers Arson, Revenge Cycle Continues

ಯಾದಗಿರಿ, ಏ.14: ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನಿಗಾಗಿ ಶುರುವಾದ ಜಗಳ ಈಗ ಹತ್ತಾರು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದೆ. ಜಮೀನು ವಿವಾದಕ್ಕೆ ಯುವಕನೋರ್ವನ ಭೀಕರ ಕೊಲೆಯಾಗಿದ್ದರೆ, ಅದರ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಕೊಲೆಯಾದವನ ಸಹೋದರ ಕೂಡ ಈಗ ಜೈಲು ಪಾಲಾಗಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ ಕುಟುಂಬಗಳ ಮಧ್ಯೆ ಕಳೆದ ನಾಲ್ಕು ವರ್ಷಗಳಿಂದ 2 ಎಕರೆ ಜಮೀನಿನ ದಾರಿ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು. ಹಳೆ ದ್ವೇಷದ…

Read More

ದಾವಣಗೆರೆ ದಂಗಲ್​, ಕಾಂಗ್ರೆಸ್ ಕಂಗಾಲು: ‘ಕೈ’ಕೊಡ್ತಾ ಉಪಚುನಾವಣೆ ರಿಸಲ್ಟ್? – Kannada News | Davanagere South By Election Turmoil: Why Congress Sacked Naseer Ahmed, Jabbar Resigned, Know complete details here

ಕರ್ನಾಟಕ ಕಾಂಗ್ರೆಸ್ ಬಿಕ್ಕಟ್ಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 14: ದಾವಣಗೆರೆ (Davanagere) ದಕ್ಷಿಣದ ಉಪಚುನಾವಣೆಯಲ್ಲಿನ ಒಳಪೆಟ್ಟು ಈಗ ಕರ್ನಾಟಕ ಕಾಂಗ್ರೆಸ್​ನ (Congress) ಕೆಲ ನಾಯಕರಿಗೆ ಸಂಕಷ್ಟ ತಂದಿಡುತ್ತಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್​ ರಾಜೀನಾಮೆ ಬೆನ್ನಲ್ಲೇ ನಸೀರ್​ ಅಹ್ಮದ್​ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಸ್ವತಃ ಹೈಕಮಾಂಡ್​ ಸೂಚನೆ ನೀಡಿದರೂ ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್​​ರನ್ನು ಹುದ್ದೆಯಿಂದ ಬಿಡುಗಡೆಗೊಳಿಸುವ ಮೂಲಕ ಹೈಕಮಾಂಡ್ ತಲೆದಂಡದ…

Read More

ಬ್ಯಾಟರಿ ಸ್ವಾವಲಂಬನೆಗೆ 3.5 ಲಕ್ಷ ಕೋಟಿ ರೂ ಯೋಜನೆ; ಬ್ಯಾಟರಿ ತಯಾರಕರ ಪಟ್ಟಿ ರೂಪಿಸಲು ಸರ್ಕಾರ ಸಜ್ಜು – Kannada News | India’s ALBM: Boosting Domestic Battery Production & Cutting Imports by 2047

ನವದೆಹಲಿ, ಏಪ್ರಿಲ್ 14: ಭಾರತವು ಸರ್ಕಾರಿ ಬೆಂಬಲಿತ ಇಂಧನ ಸಂಗ್ರಹಣಾ ಯೋಜನೆಗಳಿಗಾಗಿ ‘ಅಧಿಕೃತ ಬ್ಯಾಟರಿ ತಯಾರಕರ ಪಟ್ಟಿ’ಯನ್ನು (ALBM – Approved List of Battery Manufacturers) ಪರಿಚಯಿಸಲು ಯೋಜಿಸುತ್ತಿದೆ ಎಂದು ಮಿಂಟ್ ವರದಿ ಮಾಡಿದೆ. ಸೌರಶಕ್ತಿ ಕ್ಷೇತ್ರದಲ್ಲಿ ಜಾರಿಯಲ್ಲಿರುವ ಪಟ್ಟಿಯ ಮಾದರಿಯಲ್ಲೇ ಇದು ಇರಲಿದ್ದು, ದೇಶೀಯ ಉತ್ಪಾದನೆಗೆ ಉತ್ತೇಜನ ನೀಡುವುದು ಮತ್ತು ವಿದೇಶಿ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಯ ಪ್ರಮುಖ ಮುಖ್ಯಾಂಶಗಳಿವು… ಸ್ಥಳೀಯತೆಗೆ ಆದ್ಯತೆ: ಕೇಂದ್ರ…

Read More