Headlines

Grah Pravesh: ಗೃಹ ಪ್ರವೇಶ ಮಾಡುವುದರ ಹಿಂದಿನ ಧಾರ್ಮಿಕ ಮತ್ತು ವೈಜ್ಞಾನಿಕ ಕಾರಣ ತಿಳಿಯಿರಿ – Kannada News | Grah Pravesh: New Home Rituals, Vastu and Auspicious Timings Guide

ಹೊಸ ಮನೆ ಕಟ್ಟಿದಾಗ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡುವುದು ಸಾಮಾನ್ಯ. ಆದರೆ ಈ ಸಡಗರ ಹಿಂದೆ ಧಾರ್ಮಿಕ ಕಾರಣಗಳಿವೆ. ಗೃಹ ಪ್ರವೇಶದ ಮುಖ್ಯ ಉದ್ದೇಶವೆಂದರೆ ಹೊಸ ಮನೆಯನ್ನು ಶುದ್ಧೀಕರಿಸುವುದು ಮತ್ತು ಅಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುವುದು. ನಿರ್ಮಾಣದ ಸಮಯದಲ್ಲಿ, ಉತ್ಖನನ ಮತ್ತು ಇತರ ಕೆಲಸಗಳ ಸಮಯದಲ್ಲಿ ಅನೇಕ ಸೂಕ್ಷ್ಮಜೀವಿಗಳು ಸಾಯುತ್ತವೆ ಎಂದು ನಂಬಲಾಗಿದೆ, ಇದರಿಂದಾಗಿ ವಿವಿಧ ವಾಸ್ತು ದೋಷಗಳು ಉಂಟಾಗುತ್ತವೆ . ಕುಟುಂಬವು ಅಲ್ಲಿ ಸಂತೋಷದಿಂದ ಮತ್ತು ಶಾಂತಿಯುತವಾಗಿ ವಾಸಿಸಲು ಸಾಧ್ಯವಾಗುವಂತೆ ಈ ದೋಷಗಳು ಮತ್ತು ನಕಾರಾತ್ಮಕತೆಯನ್ನು…

Read More

ಕಸ ಮುಕ್ತ ಬೆಂಗಳೂರಿಗೆ ಜಿಬಿಎ ಮಾಸ್ಟರ್ ಪ್ಲಾನ್: ಕಸ ವಿಂಗಡಿಸದಿದ್ದರೆ ಬೀಳಲಿದೆ ಭಾರಿ ದಂಡ! – Kannada News | Garbage Free Bengaluru Master Plan: Heavy Fines for Not Segregating Waste

ಹಸಿ, ಒಣ ತ್ಯಾಜ್ಯ (ಸಂಗ್ರಹ ಚಿತ್ರ)Image Credit source: INKDABBI ಬೆಂಗಳೂರು, ಏಪ್ರಿಲ್​ 18: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಬಹುದೊಡ್ಡ ಶಾಪ ಅಂದರೆ ಅದು ಕಸ (Garbage). ಗಾರ್ಬೇಜ್ ಸಿಟಿ ಎಂಬ ಕುಖ್ಯಾತಿ ಹೋಗಿಲ್ಲ. ಹೀಗಾಗಿ ಘನತ್ಯಾಜ ನಿರ್ವಹಣೆಗೆ ಕಟ್ಟುನಿಟ್ಟಿನ ನಿಯಮ ಜಾರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಕಸ ವಿಂಗಡಣೆ ನಿಯಮ ಪಾಲನೆ ಮಾಡಿಲ್ಲ ಅಂದ್ರೆ ಒಂದು ಸಾವಿರ ರೂಪಾಯಿ ದಂಡ ಬೀಳೋದು ಗ್ಯಾರಂಟಿ. ಕಸ ವಿಂಗಡಣೆ ಕಡ್ಡಾಯ ಸಿಲಿಕಾನ್​ ಸಿಟಿಗೆ ಗಾರ್ಬೇಜ್​​ನ​​ದ್ದೇ ಟೆನ್ಷನ್….

Read More

ಮೂರು ತಿಂಗಳಲ್ಲಿ 80,000 ಟೆಕ್ಕಿಗಳ ಲೇ ಆಫ್; ಮುಂದೈತೆ ಇನ್ನೂ ದೊಡ್ಡ ಬಲಿ

ನವದೆಹಲಿ, ಏಪ್ರಿಲ್ 9: ಎಐ ಬೆಳವಣಿಗೆ ಮತ್ತು ಅಳವಡಿಕೆಯ ಫಲ ಪೂರ್ಣವಾಗಿ ಸಿಗುವಂತಾಗಲು ಬಹಳ ದಿನಗಳು ಬೇಕು. ಆದರೆ, ಈಗಲೇ ಹಲವು ಟೆಕ್ ಕಂಪನಿಗಳು ಲೇ ಆಫ್​ಗೆ ತೊಡಗಿವೆ. ಜಾಗತಿಕ ತಂತ್ರಜ್ಞಾನ ಕ್ಷೇತ್ರದ ಸಂಸ್ಥೆಗಳು ಈ ವರ್ಷದ ಮೊದಲ ಕ್ವಾರ್ಟರ್​ನಲ್ಲಿ (ಜನವರಿ-ಮಾರ್ಚ್) 80,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಿವೆ. ರ್ಯಾಷನಲ್ ಎಫ್​ಎಕ್ಸ್ (RationalFX) ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಜನವರಿ 1ರಿಂದ ಏಪ್ರಿಲ್ 1ರವರೆಗೆ 78,557 ಮಂದಿಯನ್ನು ಲೇ ಆಫ್ (Lay offs) ಮಾಡಲಾಗಿದೆ. ಇದು ಅಧಿಕೃತವಾಗಿ ಲೇ…

Read More

‘ಭೂತ್ ಬಂಗ್ಲ’ ಅಡ್ವಾನ್ಸ್ ಬುಕ್ಕಿಂಗ್‌: ಅಕ್ಷಯ್ ಕುಮಾರ್ ಸಿನಿಮಾಗೆ 15 ಕೋಟಿ ರೂ. ಓಪನಿಂಗ್ ನಿರೀಕ್ಷೆ – Kannada News | Akshay Kumar Bhooth Bangla movie Advance Booking Box Office Collection

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಜೋಡಿಯ ಬಹುನಿರೀಕ್ಷಿತ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 17ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಟಿಕೆಟ್ ಬುಕ್ ಮಾಡುವಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಆ ಮೂಲಕ ‘ಭೂತ್ ಬಂಗ್ಲ’ ಸಿನಿಮಾ ಉತ್ತಮ ಓಪನಿಂಗ್ ಪಡೆಯುವ ಸೂಚನೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್…

Read More

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಟಿವಿ9 ಕನ್ನಡ ವತಿಯಿಂದ ಆಯೋಜಿತವಾಗಿರುವ ಶಿಕ್ಷಣ ಎಕ್ಸ್​ಪೋ 2026 ಇಂದು ಪ್ರಾರಂಭವಾಗಿದ್ದು, ನಿರ್ದೇಶಕ ಪ್ರೇಮ್ (Director Prem), ನಟಿ ರೀಷ್ಮಾ ಇನ್ನೂ ಹಲವಾರು ಗಣ್ಯರು ಉದ್ಘಾಟನೆಯಲ್ಲಿ ಭಾಗಿ ಆಗಿದ್ದರು. ಹಲವಾರು ವಿದ್ಯಾರ್ಥಿಗಳು, ಪೋಷಕರು ಭಾಗಿ ಆಗಿದ್ದ ಈ ಕಾರ್ಯಕ್ರಮದಲ್ಲಿ, ನಿರ್ದೇಶಕ ಪ್ರೇಮ್ ಅವರು ಎಕ್ಸ್​ಪೋನ ಉದ್ದೇಶದ ಕುರಿತಾಗಿ ಮಾತನಾಡಿದರು. ನಟಿ ರೀಷ್ಮಾ ಸಹ ಶಿಕ್ಷಣದ ಮಹತ್ವ, ಎಕ್ಸ್ಪೋ ಅನ್ನು ವಿದ್ಯಾರ್ಥಿಗಳು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಧಾರವಾಡ ಬಸ್ ಡಿಪೋದಲ್ಲಿ ಹನುಮಾನ್ ಗುಡಿ ನಿರ್ಮಿಸಿದ ಮುಸ್ಲಿಂ ವ್ಯಕ್ತಿ! ಸಹೋದರತ್ವ, ಗೌರವದ ಸಂಕೇತ ಎಂದ ಲಾಲ್ ಸಾಬ್ – Kannada News | Muslim Man Builds Hanuman Temple at Dharwad Bus Depot, Symbol of Brotherhood and Mutual Respect

ಹನುಮಾನ್ ಗುಡಿ ಎದುರು ಲಾಲ್ ಸಾಬ್Image Credit source: The New Indian Express ಧಾರವಾಡ, ಜನವರಿ 5: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (NWKSRTC) ಭದ್ರತಾ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮುಸ್ಲಿಂ ಕಾನ್‌ಸ್ಟೆಬಲ್ ಒಬ್ಬರು ಧಾರವಾಡದ ಬಸ್ ಡಿಪೋ ಆವರಣದಲ್ಲಿ ಹನುಮಂತನ ಗುಡಿ ನಿರ್ಮಾಣ ಮಾಡಿ ಗಮನ ಸೆಳೆದಿದ್ದಾರೆ. ಹನುಮಾನ ಗುಡಿ ನಿರ್ಮಾಣವು ಕಳೆದ ವರ್ಷ ಪೂರ್ಣಗೊಂಡಿದ್ದರೂ ಇತ್ತೀಚೆಗೆ ಬೆಳಕಿಗೆ ಬಂದಿದೆ. ಲಾಲ್ ಸಾಬ್ ರಸಲ್​ಸಾಬ್ ಬೂದಿಹಾಳ (60) ತಮ್ಮ ಸಮುದಾಯದ ಮುಖಂಡರು ಮತ್ತು…

Read More

ಅಯ್ಯೋ ನಲ್ಲಿ ಮೂಳೆ ಸಹವಾಸ ಸಾಕಪ್ಪ ಎಂದ ಗಿಲ್ಲಿ – Kannada News | Bigg Boss Kannada: Gilli says no to meat

ಬಿಗ್​​ಬಾಸ್ ನಲ್ಲಿ (Bigg Boss) ಈ ವಾರ ಫಿನಾಲೆ ವಾರ ಆಗಿದ್ದ ಕಾರಣ ಯಾವುದೇ ಟಾಸ್ಕ್​​ಗಳು ಇರಲಿಲ್ಲ ಉಳಿದ ಆರು ಮಂದಿ ಸ್ಪರ್ಧಿಗಳು ಆರಾಮವಾಗಿ ಮಾತನಾಡುತ್ತಾ ಎಂಜಾಯ್ ಮಾಡುತ್ತಾ ಕಾಲ ಕಳೆದರು. ಈ ವಾರ ಮನೆಯಲ್ಲಿ ಯಾವ ಜಗಳವೂ ಸಹ ಇರಲಿಲ್ಲ. ಆದರೆ ವಾರದ ಆರಂಭದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಅವರ ಆಸೆ ಕೇಳಿದ್ದರು. ಆಗ ಗಿಲ್ಲಿ, ತಮಗೆ ನಲ್ಲಿ ಮೂಳೆ ತಿನ್ನುವ ಆಸೆ ಆಗಿದೆ ಎಂದಿದ್ದರು. ನಲ್ಲಿ ಮೂಳೆ ತಿಂದು ನಿದ್ದೆ ಮಾಡಬೇಕು ಆಗ ನಾಯಿಗಳು ಬೊಗಳಬಾರದು…

Read More

Video: ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಉದ್ಯಮಿ ಮುಖೇಶ್ ಅಂಬಾನಿ – Kannada News | Mukesh Ambani Duo Seeks Blessings at Salangpur’s Kashtbhanjan Hanuman Temple and makes Rs 5 Crore Contribution

ಮುಂಬೈ, ಜನವರಿ 05: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ(Mukesh Ambani) ತಮ್ಮ ಮಗ ಅನಂತ್ ಅಂಬಾನಿ ಜತೆ ಕಷ್ಟಭಂಜನ್ ದೇವ್ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ದೇವಾಲಯದ ಅಭಿವೃದ್ಧಿ ಮತ್ತು ಭಕ್ತರಿಗೆ ಸೌಲಭ್ಯಗಳಿಗಾಗಿ ಬಳಸಲಾಗುತ್ತದೆ. ಜನವರಿ 2 ರಂದು ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಅನಂತ್ ಅವರು ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ಮಹಾದೇವ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದರು. ಅಂಬಾನಿ…

Read More

ಬೆಂಗಳೂರು ಟ್ರಾಫಿಕ್‌ಗೆ ಡಿಕೆಶಿ ಮಾಸ್ಟರ್ ಪ್ಲಾನ್: ಚಾಮರಾಜಪೇಟೆ TO ಕೆಂಗೇರಿ 810 ಕೋಟಿ ರೂ. ವೆಚ್ಚದ ಮೇಲ್ಸೇತುವೆ ಯೋಜನೆ!

ಬೆಂಗಳೂರು, ಮಾ.18: ವಿಧಾನಸಭೆಯಲ್ಲಿ ಬಜೆಟ್​​ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಸಮಯದಲ್ಲಿ ಶಾಸಕರು ಕೇಳಿದ ಹಲವು ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿದ್ದಾರೆ. ಈ ಮೂಲಕ ಒಂದು ಐತಿಹಾಸಿಕ ವಿಚಾರದ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ಹಾಗೂ ಈಗಾಗಲೇ ಮಾಡುತ್ತಿರುವ ಯೋಜನೆಗಳ ಬಗ್ಗೆ ಡಿಕೆ ಶಿವಕುಮಾರ್​​​​​​​​​​​​​ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಈ ಭಾಗದಲ್ಲಿ ಸಂಚಾರ ಸುಗಮಗೊಳಿಸಲು ಕಳೆದ…

Read More

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು? – Kannada News | Vijayalakshmi Darshan talks with husband about fans war after Kichcha Sudeep Hubballi statement

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್ ಅವರನ್ನು ವಿಜಯಲಕ್ಷ್ಮಿ (Vijayalakshmi Darshan) ಭೇಟಿ ಮಾಡಿ ಬಂದಿದ್ದಾರೆ. ಹುಬ್ಬಳಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ನೀಡಿದ ಹೇಳಿಕೆ ಬಳಿಕ ಶುರು ಆಗಿರುವ ಫ್ಯಾನ್ಸ್ ವಾರ್ ಕುರಿತು ದರ್ಶನ್ ಅವರಿಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಸಹೋದರ ದಿನಕರ್ ತೂಗುದೀಪ ಕೂಡ ಜೊತೆಗಿದ್ದರು. ಜೈಲಿಗೆ ಭೇಟಿ ನೀಡಿ ಬಂದ ಬಳಿಕ ವಿಜಯಲಕ್ಷ್ಮಿ ದರ್ಶನ್ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಖುಷಿಯಿಂದ ಪೋಸ್ಟ್ ಮಾಡಿದ್ದಾರೆ. ದಚ್ಚು-ಕಿಚ್ಚ ಫ್ಯಾನ್ಸ್ ವಾರ್ ನಡುವೆ ದರ್ಶನ್…

Read More