Headlines

ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್​ನಲ್ಲಿ ಕಿಡ್ನಿ ರವಾನೆ – Kannada News | Vijayapura’s First Organ Donation: Bike Accident Victim’s Kidneys Save Lives

ವಿಜಯಪುರ, ಫೆಬ್ರವರಿ 13: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ (Organ Donation) ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬೈಕ್ ಅಪಘಾತದಲ್ಲಿ ಗಂಭೀರಗೊಂಡಿದ್ದ ವ್ಯಕ್ತಿ ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು….

Read More

ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ – Kannada News

ಬೆಂಗಳೂರು ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಹೊರ ಬಿದ್ದಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಅವರು (Darshan) ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದರೆ, ಇತ್ತ ಎ1 ಆರೋಪಿ ಪವಿತ್ರಾ ಗೌಡ ಅವರು ಕಂಬಿ ಎಣಿಸುತ್ತಲೇ ತಮ್ಮ ಆತ್ಮಚರಿತ್ರೆ ಬರೆಯುವಲ್ಲಿ ಮಗ್ನರಾಗಿದ್ದಾರೆ. ಇಬ್ಬರು ಆರೋಪಿಗಳ ದಿನಚರಿ ಈಗ ಜೈಲಿನಲ್ಲಿ ಸಂಪೂರ್ಣ…

Read More

ಮಹಾರಾಷ್ಟ್ರದಲ್ಲಿ ಪಂಜಾಬ್ ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ತಲ್ವಾರ್ ದಾಳಿ; ಆಸ್ಪತ್ರೆಗೆ ದಾಖಲು – Kannada News | Former Punjab Deputy CM Sukhbir Singh Badal Attacked In Nanded hospitalised

ನಾಂದೇಡ್, ಆಗಸ್ಟ್ 13: ಶಿರೋಮಣಿ ಅಕಾಲಿದಳದ (SAD) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಸಿಂಗ್ ಬಾದಲ್ (Sukhbir Singh Badal) ಅವರ ಮೇಲೆ ಇಂದು (ಆಗಸ್ಟ್ 13) ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರವೊಂದರಲ್ಲಿ ದಿಢೀರ್ ದಾಳಿ ನಡೆದಿದೆ. ಇದರಿಂದ ಅವರು ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವರೂ ಆಗಿರುವ ಬಾದಲ್ ಅವರು ಮುದ್ಖೇಡ್ ತಾಲೂಕಿನ ಮುಗಾಟ್‌ನಲ್ಲಿರುವ ‘ಗುರುದ್ವಾರ ಮಾತಾ ಸಾಹಿಬ್ ದೇವಾಜಿ’ಗೆ ಭೇಟಿ…

Read More

ಬೌಲರ್ ಯಾರೇ ಇರಲಿ… RCB ಪಂದ್ಯದ ಬಳಿಕ ವೈಭವ್ ಎಚ್ಚರಿಕೆ..!

IPL 2026: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಅದು ಸಹ ವೈಭವ್ ಸೂರ್ಯವಂಶಿಯ (Vaibhav Suryavanshi) ಆರ್ಭಟದಿಂದಾಗಿ. ಐಪಿಎಲ್​ನ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 201 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 26 ಎಸೆತಗಳಲ್ಲಿ 78 ರನ್ ಚಚ್ಚಿದ್ದರು. ಈ ಸ್ಫೋಟಕ ಬ್ಯಾಟಿಂಗ್​ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 18 ಓವರ್​ಗಳಲ್ಲಿ 202 ರನ್​ಗಳಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ….

Read More

ಚೀನಾದಿಂದ ತಪ್ಪಿಸಿಕೊಂಡು ಸಮುದ್ರದಲ್ಲಿ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಪ್ರಯಾಣಿಸಿ ದಕ್ಷಿಣ ಕೊರಿಯಾ ತಲುಪಿದ ಮಾಜಿ ಪೊಲೀಸ್

ಸೋಲ್, ಮೇ 28: ಚೀನಾ(China)ದಿಂದ ತಪ್ಪಿಸಿಕೊಂಡು ದಕ್ಷಿಣ ಕೊರಿಯಾಗೆ ಬಂದಿದ್ದ ಮಾಜಿ ಪೊಲೀಸ್ ಅಧಿಕಾರಿಯನ್ನು ದಕ್ಷಿಣ ಕೊರಿಯಾ ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ದಕ್ಷಿಣ ಕೊರಿಯಾಗೆ ಬರಲು ಮಾಡಿರುವ ಪ್ರಯತ್ನ ಸಣ್ಣ ಪುಟ್ಟದಲ್ಲ. ಮಾಜಿ ಪೊಲೀಸ್ ಅಧಿಕಾರಿ ಡಾಂಗ್ ಗುವಾಂಗ್​ಪಿಂಗ್​ ಸಣ್ಣ ರಬ್ಬರ್ ದೋಣಿಯಲ್ಲಿ 30 ಗಂಟೆಗಳ ಕಾಲ ಸಮುದ್ರದಲ್ಲಿ ಪ್ರಯಾಣಿಸಿ ಬಳಿಕ ದಕ್ಷಿಣ ಕೊರಿಯಾ ತಲುಪಿದ್ದಾರೆ. ಚೀನಾದಿಂದ ಹೇಗಾದರೂ ಮಾಡಿ ತಪ್ಪಿಸಿಕೊಂಡು, ಕೆನಡಾದಲ್ಲಿ ಆಶ್ರಯ ಪಡೆದಿರುವ ತನ್ನ ಪತ್ನಿ ಮತ್ತು ಮಗಳನ್ನು ಸೇರಲು ಅವರು ಈ…

Read More

ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು – Kannada News | US Report Flags Concerns as Trump Engages Pakistan’s Asim Munir

ಡೊನಾಲ್ಡ್​ ಟ್ರಂಪ್, ಮುನೀರ್ Image Credit source: Moneycontrol.com ವಾಷಿಂಗ್ಟನ್, ಏಪ್ರಿಲ್ 19:ಅಮೆರಿಕ ಮತ್ತು ಇರಾನ್(Iran) ನಡುವಿನ ಸಂಘರ್ಷ ಉಲ್ಬಣಗೊಂಡ ನಂತರ ಟೆಹ್ರಾನ್‌ಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಪಾತ್ರರಾಗಿದ್ದಾರೆ. ಆದರೆ, ಈ ಭೇಟಿಯು ಶಾಂತಿಗಾಗಿ ನಡೆದ ಪ್ರಯತ್ನವೋ ಅಥವಾ ಅಮೆರಿಕಕ್ಕೆ ನೀಡುತ್ತಿರುವ ಎಚ್ಚರಿಕೆಯೋ ಎಂಬ ಚರ್ಚೆ ಈಗ ಶುರುವಾಗಿದೆ. ಫಾಕ್ಸ್ ನ್ಯೂಸ್ ವರದಿಯ ಪ್ರಕಾರ, ಮುನೀರ್ ಅವರು ಕೇವಲ ರಾಜತಾಂತ್ರಿಕ ಅಧಿಕಾರಿಯಲ್ಲ….

Read More

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್ – Kannada News

ವಾಷಿಂಗ್ಟನ್, ಜೂನ್ 9: ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸುತ್ತಿದೆ. ಕದನವಿರಾಮ ಘೋಷಣೆಗೆ ಟ್ರಂಪ್ (Donald Trump) ಕರೆ ನೀಡುತ್ತಲೇ ಇದ್ದಾರೆ. ಈ ನಡುವೆ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಸೇನೆಗೆ ಸೇರಿದ ಅತ್ಯಾಧುನಿಕ ಅಪಾಚೆ (AH-64 Apache) ಯುದ್ಧ ಹೆಲಿಕಾಪ್ಟರ್ ಪತನಗೊಂಡಿದೆ. ಈ ಹೆಲಿಕಾಪ್ಟರ್ ಅನ್ನು ಇರಾನ್ ಪಡೆಗಳೇ ಹೊಡೆದುರುಳಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿ ಆರೋಪಿಸಿದ್ದು, ಈ ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ಅಮೆರಿಕದ ಸಶಸ್ತ್ರ…

Read More

Davanagere: ಚೋರ್​​ ಮಗ ಚಂಡಾಳ್​​ ಅಪ್ಪ; ದೇಗುಲದಲ್ಲಿ ಕದ್ದು ಸಿಕ್ಕಿಬಿದ್ದ ಐನಾತಿಗಳು! – Kannada News | Davangere Temple Robbery: Father Son Duo Arrested for Theft at Duggalli Anjaneya Temple

ಜಪ್ತಿ ಮಾಡಲಾದ ವಸ್ತುಗಳ ಜೊತೆ ಪೊಲೀಸರು ದಾವಣಗೆರೆ, ಜನವರಿ 18: ಹರಿಹರ ತಾಲೂಕಿನ ದೊಗ್ಗಳ್ಳಿ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಆ ಪೈಕಿ ಇಬ್ಬರು ತಂದೆ ಮತ್ತು ಮಗ ಎಂಬುದು ಗೊತ್ತಾಗಿದ್ದು, ತಮಗೆ ಸಹಾಯಕನೋರ್ವನನ್ನು ಇವರು ನೇಮಿಸಿಕೊಂಡಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ. ಶನಿವಾರ ಆಂಜನೇಯ ದೇಗುಲದಲ್ಲಿ ಕೈಚಳಕ ತೋರಿಸಿದ್ದ ಆಸಾಮಿಗಳು, ರಾತ್ರಿ ವೇಳೆ ದೇವಸ್ಥಾನಕ್ಕೆ ನುಗ್ಗಿ ಹತ್ತು ಲಕ್ಷ ರೂಪಾಯಿ ಮೌಲ್ಯದ…

Read More

ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ?

ದಾವಣಗೆರೆ, ಏಪ್ರಿಲ್ 04: ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ಆಡಳಿತ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಸಚಿವರು ಬಹಿರಂಗಪಡಿಸಿದರು. ಎಐ, “ನೀವು ಕರ್ನಾಟಕ ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಅನ್ನು ಅನುಸರಿಸಿ” ಎಂದು ಸೂಚಿಸಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ…

Read More

ಜಾಗತಿಕ ಆತಂಕ: ಇರಾನ್​ನ ಹಿಟ್​ಲಿಸ್ಟ್​ನಲ್ಲಿ ಇದ್ದಾರಂತೆ ಟ್ರಂಪ್, ಮೆಲೋನಿ, ನೆತನ್ಯಾಹು ಅಲಿ ಪುತ್ರನ ಶಪಥ – Kannada News | Iran’s Global Hit List: Trump, Macron, Meloni Targeted as New Leader Vows Revenge

ಟೆಹ್ರಾನ್, ಜುಲೈ 13:ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ನಡುವೆಯೇ ಜಾಗತಿಕ ರಾಜಕಾರಣದಲ್ಲಿ ನೆತ್ತರು ಹೆಪ್ಪುಗಟ್ಟಿಸುವಂತಹ ರಣತಂತ್ರವೊಂದು ಬಯಲಾಗಿದೆ. ಇರಾನ್‌(Iran)ನ ಅತ್ಯುನ್ನತ ಧಾರ್ಮಿಕ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕ, ಇಸ್ರೇಲ್ ಮತ್ತು ಯುರೋಪಿಯನ್ ರಾಷ್ಟ್ರಗಳ ಅಗ್ರ ನಾಯಕರನ್ನು ಒಳಗೊಂಡ ಹಿಟ್​ಲಿಸ್ಟ್​ ಅನ್ನು ಇರಾನ್‌ನ ಪ್ರಭಾವಿ ಸರ್ಕಾರಿ ಮಾಧ್ಯಮವೊಂದು ಪ್ರಕಟಿಸಿದೆ. 2026ರ ಫೆಬ್ರವರಿ 28 ರಂದು ನಡೆದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆಯ ಬೆನ್ನಲ್ಲೇ…

Read More