Daily Devotional: ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಗೊತ್ತಾ? – Kannada News | Daily Devotional: What It Means When a Squirrel Enters Your Home

ಬೆಂಗಳೂರು, ಫೆಬ್ರವರಿ​ 16: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಳಿಲು ಮನೆಯೊಳೆಗೆ ಬಂದರೆ ಅದರ ವಿಶೇಷತೆ ಏನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಅಳಿಲು ಶ್ರೀರಾಮಚಂದ್ರನಿಗೆ ಸಹಾಯ ಮಾಡಿದ ಪವಿತ್ರ ಪ್ರಾಣಿ ಮತ್ತು ಲಕ್ಷ್ಮಿಯ ಸಂಕೇತ ಕೂಡ ಹೌದು. ಅಳಿಲನ್ನು ನೋಡುವುದೇ ಶುಭ. ಆದರೆ ಅದನ್ನು ಸ್ಪರ್ಶಿಸಲು ಹೋಗಬಾರದು. ಅಳಿಲು ಮನೆ ಒಳಕ್ಕೆ ಬಂದರೆ ಶುಭ. ಇದರಿಂದ ಸಂಪತ್ತು ವೃದ್ಧಿಯಾಗುತ್ತದೆ, ದುಷ್ಟ ಜನರ ಸಹವಾಸದಿಂದ ದೂರಾಗಬಹುದು, ಆರ್ಥಿಕವಾಗಿ ಸುಧಾರಣೆಯಾಗುತ್ತದೆ ಮತ್ತು ಕೆಲಸ ಕಾರ್ಯಗಳಲ್ಲಿ…

Read More

Karnataka Weather Forecast: ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಜೋರು! ಆರೆಂಜ್ ಅಲರ್ಟ್​ ಘೋಷಣೆ – Kannada News | Karnataka Weather Forecast: Heavy Rainfall Alert Issued for Coastal and Interior Districts

ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ ಜೋರು! ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು, ಜುಲೈ 04: ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ಹಲವೆಡೆ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರಮುಖವಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಎಲ್ಲೆಲ್ಲಿ ಆರೆಂಜ್ ಅಲರ್ಟ್? ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 11ರ ದಿನಭವಿಷ್ಯ

ಮನೆಯ ಮುಖ್ಯ ದ್ವಾರಕ್ಕೆ ಅರಿಶಿನ ನೀರು ಚಿಮುಕಿಸಿ. ಹೀಗೆ ಮಾಡುವುದರಿಂದ ನಕಾರಾತ್ಮಕವಾದ ದೃಷ್ಟಿ ದೋಷಗಳು ಪರಿಹಾರ ಆಗಲಿವೆ. ಕುಟುಂಬ ಸದಸ್ಯರ ಮಧ್ಯೆ ಇರುವಂಥ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬೇಗ ಆಸಕ್ತಿ ಕಳೆದುಕೊಳ್ಳುವಂತೆ ಆಗಲಿದೆ. ಮನಸ್ಸಿಟ್ಟು, ಶ್ರಮಪಟ್ಟು ಮಾಡಿದ ಕೆಲಸ ಎಲ್ಲದರಲ್ಲೂ ಯಶಸ್ಸು ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ಮುಖ್ಯವಾಗಿ ನಿಮಗಿರುವ ಆಸಕ್ತಿ ಹಾಗೂ ಅಗತ್ಯವೇ ಎಲ್ಲರಿಗೂ ಇರುತ್ತದೆ ಎಂದು ಭಾವಿಸುವುದಕ್ಕೆ ಹೋಗಬೇಡಿ. ಮೇಲುನೋಟಕ್ಕೆ…

Read More

ಹೋಂವರ್ಕ್​ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ – Kannada News | Bengaluru: Teacher Brutally Assaults 4th Grader for Homework, FIR Lodged

‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ಎಂದ ಶಿಕ್ಷಕಿ ಬೆಂಗಳೂರು, ಜನವರಿ 30: ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ (Teacher assaulted student) ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಂದ ಯಶಸ್ಸಿಗೆ ಪ್ರಯತ್ನ, ದೈವಾನುಕೂಲದಿಂದ ಕಾರ್ಯಸಿದ್ಧಿ – Kannada News | Daily Horoscope April 14, 2026: Zodiac wise Astrology Forecast and Tips

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಕೃಷ್ಣ ಪಕ್ಷದ ದ್ವಾದಶೀ ತಿಥಿಯ ಮಂಗಳವಾರದಂದು ಒತ್ತಡದಿಂದ ಕೆಲಸ, ಅನಪೇಕ್ಷಿತ ಮಾತು, ವ್ಯಾಪಾರ ಸುಗಮ, ವಾಹನದಿಂದ ಲಾಭ, ಮಿತ್ರರ ಜೊತೆ ಯಾತ್ರೆ, ಹಣದ ಆಗಮನ ಇವೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ರೇವತೀ, ವಾರ : ಮಂಗಳ, ಪಕ್ಷ : ಕೃಷ್ಣ,…

Read More

ಶಿರಸಿಯ 3ನೇ ಕ್ಲಾಸ್​ ವಿದ್ಯಾರ್ಥಿಯಿಂದ ವಿಶ್ವದಾಖಲೆ: ಶೀರ್ಷಾಸನದಲ್ಲಿ ಶಿವತಾಂಡವ ಪಠಿಸಿದ ಬಾಲ ಪ್ರತಿಭೆ – Kannada News | Sirsi Boy Om Sets World Record by Reciting Shiv Tandav Stotra in Sirsasana

ಬಾಲಕ ಓಂ, ತಂದೆ ಶ್ರೀನಿವಾಸ ನಾಯ್ಕImage Credit source: tv9 kannada ಕಾರವಾರ, ಮೇ 14: ಸಾಧಿಸುವ ಛಲ ಒಂದಿದ್ದರೆ ಯಾರು ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಶಿರಸಿಯ 3ನೇ ತರಗತಿಯ ವಿದ್ಯಾರ್ಥಿ (student) ಓಂ ಮಾದರಿಯಾಗಿದ್ದಾನೆ. ಶೀರ್ಷಾಸನದಲ್ಲಿ ಅಂದರೆ ತಲೆಕೆಳಗಾಗಿ ನಿಂತು ಕೇವಲ 3 ನಿಮಿಷ 47 ಸೆಕೆಂಡುಗಳಲ್ಲಿ ಸಂಪೂರ್ಣ ಶಿವತಾಂಡವ ಸ್ತೋತ್ರವನ್ನು (Shiv Tandav Stotra) ಪಠಿಸುವ ಮೂಲಕ ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾನೆ. ಮುಖ್ಯಾಂಶಗಳು ವಿಶಿಷ್ಟ ವಿಶ್ವದಾಖಲೆ ಬರೆದ ಮೂರನೇ…

Read More

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi

ಧಾರವಾಡ, ಡಿಸೆಂಬರ್​​ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ…

Read More

ಸಿನಿಮಾ ಆಗಲಿದೆ ಇಮ್ಮಡಿ ಪುಲಿಕೇಶಿ ಜೀವನ-ಸಾಧನೆ: ಸಿನಿಮಾ ಹೆಸರೇನು?

ಬಾಲಿವುಡ್​​ನಲ್ಲಿ (Bollywood) ಒಂದರ ಹಿಂದೊಂದು ಐತಿಹಾಸಿಕ ಸಿನಿಮಾಗಳು, ಜೀವನ ಆಧರಿತ ಬಯೋಪಿಕ್ ಸಿನಿಮಾಗಳು ನಿರ್ಮಾಣ ಆಗುತ್ತಲೇ ಇರುತ್ತವೆ. ಅದರಲ್ಲೂ ಇತ್ತೀಚೆಗೆ ಐತಿಹಾಸಿಕ ಮಹತ್ವವುಳ್ಳ ರಾಜರ, ಮಹಾರಾಜರ ಕತೆಗಳು ಸಿನಿಮಾಗಳಾಗುತ್ತಿವೆ. ಆದರೆ ಈ ಪದ್ಧತಿ ದಕ್ಷಿಣದಲ್ಲಿ ವಿಶೇಷವಾಗಿ ಕನ್ನಡದಲ್ಲಿ ಬಹಳ ವಿರಳ. ಎಲ್ಲೋ ಅಲ್ಲೊಂದು ಇಲ್ಲೊಂದು ಐತಿಹಾಸಿಕ ಸಿನಿಮಾಗಳು ಸೆಟ್ಟೇರುತ್ತವೆಯಷ್ಟೆ. ಅದರಲ್ಲೂ ರಾಜ-ಮಹಾರಾಜರ ಜೀವನ ಆಧರಿಸಿದ ಸಿನಿಮಾಗಳಂತೂ ಬಹಳ ವಿರಳ. ಆದರೆ ಇದೀಗ ಕನ್ನಡದ ದೊರೆ ಇಮ್ಮಡಿ ಪುಲಿಕೇಶಿ ಜೀವನ, ಸಾಹಸ, ಸಾಧನೆ ಕುರಿತು ಹೇಳುವ ಕನ್ನಡ ಸಿನಿಮಾ…

Read More

ಗಣರಾಜ್ಯೋತ್ಸವ: ಬೆಂಗಳೂರಿನಲ್ಲಿ ಟ್ರಾಫಿಕ್‌ ಅಲರ್ಟ್, ವಾಹನ ಸವಾರರೇ ಹೊರಡೋದಕ್ಕೂ ಮುನ್ನ ಈ ಮಾಹಿತಿ ತಿಳಿದಿರಿ – Kannada News | Republic Day 2026: Bengaluru Traffic Alert Issued Ahead of 77th Republic Day Parade

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ (Republic Day 2026) ಪರೇಡ್‌ಗೆ ಕರ್ನಾಟಕ ಕೂಡ ಸಿದ್ಧವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್‌ ಪಡೆಗಳ ಪಥಸಂಚಲನಕ್ಕೆ ಮಾಣೆಕ್‌ ಶಾ ಪರೇಡ್‌ ಮೈದಾನ ಸಿದ್ಧವಾಗಿದೆ. ಬೆಳಗ್ಗೆ 8.30ರಿಂದ 10.30 ರವರೆಗೆ ಮಾಣೆಕ್‌ ಶಾ ಮೈದಾನದ ಸುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನ ಕಲ್ಪಿಸಲಾಗಿದೆ. ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಬೆಳಗ್ಗೆ 8.30ರಿಂದ 10.30ರವರೆಗೆ ಮಾಣೆಕ್ ಶಾ ಮೈದಾನದ ಸುತ್ತ ಸಂಚಾರ ನಿರ್ಬಂಧಿಸಲಾಗಿದೆ. ಕಬ್ಬನ್‌ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ…

Read More

In Pics: ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ರೋಮ್‌ಗೆ ಸ್ವಾಗತಿಸಿದರು, ಅವರು ಸಾಮಾಜಿಕ ಮಾಧ್ಯಮದಲ್ಲಿ ಸೆಲ್ಫಿಯನ್ನು ಹಂಚಿಕೊಂಡರು. ಮೆಲೋನಿ ಅವರು ಪ್ರಧಾನಿಯೊಂದಿಗೆ ಎಕ್ಸ್‌ನಲ್ಲಿ ಸೆಲ್ಫಿಯನ್ನು ಪೋಸ್ಟ್ ಮಾಡಿ ರೋಮ್‌ಗೆ ಸ್ವಾಗತ, ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಅಧಿಕೃತ ಮಾತುಕತೆಗೂ ಮುನ್ನ ರೋಮ್‌ನಲ್ಲಿ ನಡೆದ ಭೇಟಿಯ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮೋದಿ, ನಿನ್ನೆ ಸಂಜೆ ರೋಮ್‌ನಲ್ಲಿ ಪ್ರಧಾನಿ ಮೆಲೋನಿ ಅವರನ್ನು…

Read More