Headlines

ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ – Kannada News | Dharmasthala Mass Burial Case SIT SP’s Car overturns Near Charmadi Ghat at Mangaluru

ಮಂಗಳೂರು,(ಜೂನ್,16): ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case )ತನಿಖೆ ನಡೆಸುತ್ತಿದ್ದ ಎಸ್ ಐಟಿ ಪೊಲೀಸ್ ವರಿಷ್ಠಾಧಿಕಾರಿ ಸೈಮನ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದೆ. ದಕ್ಷಿಣ ಕನ್ನಡ ( ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ (Charmadi Ghat) ರಸ್ತೆಯ ತಿರುವಿನಲ್ಲಿ ಈ ಘಟನೆ ನಡೆದಿದೆ. ದೇಶಾದ್ಯಂತ ಭಾರೀ ಸಂಚಲನ ಮೂಡಿಸಿರುವ ಧರ್ಮಸ್ಥಳದ ಬುರುಡೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಎಸ್ ಪಿ ಸೈಮನ್ ಅವರು ನಡೆಸುತ್ತಿದ್ದು, ಇದೇ ಪ್ರಕರಣ ಸಂಬಂಧ ಚರ್ಚಿಸಲು ಚಿಕ್ಕಮಗಳೂರು ಎಸ್ಪಿ ಹಾಗೂ ಎಸ್…

Read More

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಬಿಗ್​​ಬಾಸ್ (Bigg Boss) ಮನೆಯಲ್ಲಿ ಭಾನುವಾರದ ಎಪಿಸೋಡ್ ಫನ್ ಎಪಿಸೋಡ್ ಆಗಿರುತ್ತದೆ. ಸುದೀಪ್ ಅವರು ಸ್ಪರ್ಧಿಗಳನ್ನು ನಗಿಸುವ ಜೊತೆಗೆ ತಾವೂ ನಕ್ಕು, ಪ್ರೇಕ್ಷಕರನ್ನೂ ನಗಿಸಿ ಕೊನೆಗೆ ಒಬ್ಬರನ್ನೋ ಅಥವಾ ಇಬ್ಬರನ್ನೋ ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾರೆ. ಇದೀಗ ಮತ್ತೊಂದು ಭಾನುವಾರದ ಎಪಿಸೋಡ್ ಬಂದಿದೆ. ಸುದೀಪ್, ಸ್ಪರ್ಧಿಗಳೊಡನೆ ತುಸು ಫನ್ ಮಾಡಿದ್ದಾರೆ. ಗಿಲ್ಲಿ ಹಾಗೂ ರಜತ್ ಇಬ್ಬರಿಗೂ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಅವರು ಮಾಡುವ ಕಾಮಿಡಿಗೆ ಸುದೀಪ್ ಸೇರಿ, ಇಡೀ ಮನೆ ಮಂದಿಯೇ ನಕ್ಕಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಇದು ಕೆಸರು ಗದ್ದೆಯಲ್ಲ, ಹಾವೇರಿ-ಶಿರಸಿ ರಾಜ್ಯ ಹೆದ್ದಾರಿ!: ರಸ್ತೆ ದುಃಸ್ಥಿಗೆ ಜನ ಹೈರಾಣು – Kannada News | Haveri–Sirsi State Highway Turns Into Muddy Stretch After Untimely Rains; Commuters Struggle

ಹಾವೇರಿ, ಫೆಬ್ರವರಿ 27: ಜಿಲ್ಲೆಯಿಂದ ಶಿರಸಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟ ಪರಿಣಾಮ ದಕ್ಷಿಣ ಭಾರತದಲ್ಲಿಯೇ ಪ್ರಸಿದ್ಧಿ ಪಡೆದ ಶಿರಸಿಯ ಮಾರಿಕಾಂಬಾ ಜಾತ್ರೆಗೆ ತೆರಳುವ ಭಕ್ತರು ಪ್ರತಿನಿತ್ಯ ಪರದಾಟ ನಡೆಸಬೇಕಾದ ಸ್ಥಿತಿ ಉದ್ಭವವಾಗಿದೆ. ಕಳೆದ ಮೂರು ವರ್ಷಗಳಿಂದ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಹಾವೇರಿ ಜಿಲ್ಲೆಯ ಗಡಿ ದಾಟುತ್ತಿದ್ದಂತೆ 20 ಕಿಲೋ ಮೀಟರ್ ರಸ್ತೆಯಲ್ಲಿ ಜೀವದ ಹಂಗು ತೊರೆದು ವಾಹನ ಸವಾರರು ಸಂಚರಿಸಬೇಕಿದೆ. ಅಕಾಲಿಕವಾಗಿ ಸುರಿದ ಅ್ಪ ಮಳೆಗೇ ರಸ್ತೆ ಕೆಸರು ಗದ್ದೆಯಂತಾಗಿದ್ದು, ಬೈಕ್​​ ಸವಾರರು…

Read More

ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು? – Kannada News | Jaggesh Shows His Angriness over Movie Piracy

ಟ ಸುದೀಪ್ ಅವರು ಪೈರಸಿ ಬಗ್ಗೆ ಧ್ವನಿ ಎತ್ತಿದ್ದು ಗೊತ್ತೇ ಇದೆ. ಸುದೀಪ್ ಬಳಿಕ ಜಗ್ಗೇಶ್ ಅವರು ಪೈರಸಿ ಬಗ್ಗೆ ಮಾತನಾಡಿದ್ದಾರೆ. ಅವರ ಸಹೋದರ ಕೋಮಲ್ ಕುಮಾರ್ ನಟನೆಯ ‘ಕೋಣ’ ಸಿನಿಮಾ ಪೈರಸಿ ಆಗಿತ್ತು. ಇದನ್ನು ಮಾಡಿದವರ ವಿರುದ್ಧ ಜಗ್ಗೇಶ್ ದೂರು ನೀಡಿದ್ದರು. ಈಗ ನಂದಿನಿ ಲೇಔಟ್ ಪೊಲೀಸರು ಪೈರಸಿ ಮಾಡುತ್ತಿದ್ದ ಓರ್ವನ ಬಂಧಿಸಿದ್ದಾರೆ. ಫೇಸ್​ಬುಕ್ ಲೈವ್ ಬಂದು ಪೈರಸಿ ವಿರುದ್ಧ ನಟ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ. ‘ಸಿನಿಮಾ ಪೈರಸಿ ಕೊಲೆಗೆ ಸಮಾನ, ನಿರ್ಮಾಪಕನನ್ನು ಕೊಂದಂತೆ. ಪೈರಸಿ…

Read More

ಹೊಸ ವರ್ಷಾಚರಣೆಗೆ ಬೆಂಗಳೂರಿನ ಈ ಫ್ಲೈಓವರ್​ಗಳು, ಮಟ್ರೋ ಸ್ಟೇಷನ್ ಕ್ಲೋಸ್: ಯಾವ್ಯಾವ ಚಟುವಟಿಕೆ ಬ್ಯಾನ್? ಇಲ್ಲಿದೆ ಮಾಹಿತಿ – Kannada News | Bengaluru New Year 50 Flyovers Closed After 10 PM, 166 Drunk and Drive Checks, Police Issue Strict Guidelines

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ (New Year) ಸಂಭ್ರಮಾಚರಣೆಗೆ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಬೆಂಗಳೂರು (Bangalore) ನಗರಾದ್ಯಂತ ಪೊಲೀಸ್ ಹೈಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 31ರಂದು ರಾತ್ರಿ 10 ಗಂಟೆಯ ನಂತರ ನಗರದ ಪ್ರಮುಖ 50 ಫ್ಲೈಓವರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಎಲ್ಲೆಡೆ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಹೊಸ ವರ್ಷದ ಸಂಭ್ರಮದ ವೇಳೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಗರದಲ್ಲಿ 166 ಕಡೆ ಡ್ರಂಕ್…

Read More

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ…

Read More

ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಅನುವಾದಿನಿ AIನಿಂದ ಸಿಮ್ ಆಧಾರಿತ ಸಂವಾದಿನಿ ಮೆಸೇಜಿಂಗ್ ಆ್ಯಪ್ ಬಿಡುಗಡೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಡಿಜಿಟಲ್ ಜಗತ್ತು ವೇಗವಾಗಿ ಬದಲಾಗುತ್ತಿದೆ. ಡೇಟಾ ಸುರಕ್ಷತೆ ಮತ್ತು ವಿದೇಶಿ ಸರ್ವರ್‌ಗಳ ಮೇಲಿನ ಅವಲಂಬನೆಯಂತಹ ವಿಷಯಗಳು ತೀವ್ರವಾದ ಚರ್ಚೆಗಳಿಗೆ ಕಾರಣವಾಗುತ್ತಿವೆ. ದೇಶದಲ್ಲಿ 800 ಮಿಲಿಯನ್‌ಗಿಂತಲೂ ಹೆಚ್ಚು ಜನರು ಬಳಸುವ ಸಂವಹನ ಅಪ್ಲಿಕೇಶನ್‌ಗಳು ಹೆಚ್ಚಾಗಿ ವಿದೇಶಿ ಕಂಪನಿಗಳ ಒಡೆತನದಲ್ಲಿವೆ. ಹೀಗಾಗಿ ಸ್ಥಳೀಯ ಪರಿಹಾರಗಳ ಅಗತ್ಯ ಹೆಚ್ಚಾಗಿದೆ. ಇತ್ತೀಚೆಗೆ ಡಿಜಿಟಲ್ ವಂಚನೆಗಳು ಮತ್ತು ಹೊಸ ರೀತಿಯ ಸೈಬರ್ ಅಪರಾಧಗಳು ಜನರನ್ನು ಚಿಂತೆಗೀಡು ಮಾಡುತ್ತಿವೆ. ರಾಷ್ಟ್ರೀಯ ಭದ್ರತೆ ಮತ್ತು ವೈಯಕ್ತಿಕ ಸುರಕ್ಷತಾ ಸಮಸ್ಯೆಗಳನ್ನು ಪರಿಹರಿಸುವ ಕ್ರಮದಲ್ಲಿ…

Read More

ಅಕ್ರಮ ಹಣ ವರ್ಗಾವಣೆ; ಬೆಂಗಳೂರು ಮೂಲದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ ಕಚೇರಿಗಳ ಮೇಲೆ ಇಡಿ ದಾಳಿ – Kannada News | ED raids Rajesh Exports in Bengaluru and Mumbai after SEBI order flags multiple financial transactions

ಬೆಂಗಳೂರು, ಜೂನ್ 23: ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ನೀಡಿರುವ ಆದೇಶದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಂಗಳೂರಿನಲ್ಲಿರುವ ಜಗತ್ತಿನ ಅತಿ ದೊಡ್ಡ ಚಿನ್ನದ ರಿಫೈನರಿ ಸಂಸ್ಥೆಯಾದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ (Rajesh Exports) ಕಂಪನಿಯ ಪ್ರಧಾನ ಕಚೇರಿ ಮೇಲೆ ಭಾರಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಜೊತೆಗೆ ಮುಂಬೈನಲ್ಲಿರುವ ಕಚೇರಿಯ ಮೇಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ರಾಜೇಶ್ ಎಕ್ಸ್​ಪೋರ್ಟ್ಸ್​ ಕಂಪನಿಯು ತನ್ನ ಆರ್ಥಿಕ ವರದಿಗಳಲ್ಲಿ ಭಾರಿ ಪ್ರಮಾಣದ ತಪ್ಪು ಮಾಹಿತಿ…

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More