Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪೇಕ್ಷೆಯಲ್ಲಿ ಗೊಂದಲ‌ ಅಧಿಕ – Kannada News | Horoscope 21 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಅಕಾರಣವಾಗಿ ಬರುವ ಕೋಪವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವಿರಿ. ನಿಜವಾದ ಮಿತ್ರನ ಬಗ್ಗೆ ನಿಮಗೆ ಗೊತ್ತಾಗಲಿದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು. ಮಕ್ಕಳಿಂದ ಪ್ರೀತಿಯನ್ನು ಪಡೆಯುವಿರಿ. ವೃಷಭ ರಾಶಿ: ಇಂದು ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಹುಡುಗಾಟಿಕೆಯನ್ನು ಬಿಡುವುದು ನಿಮಗೆ ಕಷ್ಟವಾದೀತು. ಅತಿಯಾದ ಸಂತೋಷದ ಕ್ಷಣವು…

Read More

ವಿದೇಶದಿಂದ ಬರುವಾಗ ತರುವ ಎಷ್ಟು ಲಗೇಜಿಗೆ ಸುಂಕ ವಿನಾಯಿತಿ ಇರುತ್ತೆ? ಎಷ್ಟು ಆಭರಣ ತರಬಹುದು? – Kannada News | New Baggage rules, Indians can bring more imported items and jewellery from abroad

ನವದೆಹಲಿ, ಫೆಬ್ರುವರಿ 3: ವಿದೇಶಕ್ಕೆ ಹೋಗಿ ಭಾರತೀಯರು ಸುಂಕ ಪಾವತಿಸುವ ಅವಶ್ಯಕತೆ ಇಲ್ಲದೆ ಹೆಚ್ಚು ಸಾಮಾನುಗಳನ್ನು (duty-free imports) ಈಗ ತರಬಹುದು. ಬಜೆಟ್​ನಲ್ಲಿ ಪ್ರಕಟಿಸಲಾಗಿದ್ದ ಹೊಸ ಬ್ಯಾಗೇಜ್ ನಿಯಮಗಳು (Baggage Rules 2026) ನಿನ್ನೆ ಮಧ್ಯರಾತ್ರಿಯಿಂದಲೇ (ಜ. 2) ಜಾರಿಗೆ ಬಂದಿದೆ. ಹೊಸ ನಿಯಮಗಳಲ್ಲಿ ಸುಂಕ ರಹಿತವಾಗಿ ತರಬಹುದಾದ ಬ್ಯಾಗೇಜ್ ಅಥವಾ ಲಗೇಜ್ ಮಿತಿಯನ್ನು ಏರಿಸಲಾಗಿದೆ. ಆಮದಿತ ಸರಕುಗಳ ಮಿತಿಯಲ್ಲಿ ಏರಿಕೆ ಮಾಡಲಾಗಿದೆ. ಒಡವೆಗಳ ಮಿತಿಯಲ್ಲೂ ಏರಿಕೆ ಮಾಡಲಾಗಿದೆ. 75,000 ರೂ ಮೌಲ್ಯದ ಸರಕುಗಳಿಗೆ ಸುಂಕದಲ್ಲಿ ವಿನಾಯಿತಿ…

Read More

ಬೆಂಗಳೂರಿಗರೇ ಗಮನಿಸಿ: ಫೆ. 14ರಂದು ಈ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ; ಇಲ್ಲಿದೆ ಮಾಹಿತಿ – Kannada News | Bengaluru Power Cut February 14: BESCOM Announces Scheduled Outages in Various Areas

ಬೆಂಗಳೂರು, ಫೆಬ್ರವರಿ 13: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಫೆಬ್ರವರಿ 14 ಶನಿವಾರದಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯವಾಗಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ. ತುಮಕೂರಿನ  ಶಿರಾ ಹಾಗೂ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿಯೂ ನಿರ್ವಹಣಾ ಕಾಮಗಾರಿ ಹಿನ್ನೆಲೆ ವಿದ್ಯುತ್​​ ಸರಬರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯ ಜಾಲಹಳ್ಳಿ: ಡಿಬಿ ಸಂದ್ರ 2ನೇ ಮತ್ತು 4ನೇ ಬ್ಲಾಕ್,…

Read More

ಮಟನ್​​ ಎಂದು ಗ್ರಾಹಕರಿಗೆ ಬೀಫ್​​ ನೀಡುತ್ತಿದ್ದ ​ಬೆಂಗಳೂರಿನ ಹೋಟೆಲ್​​ ಮಾಲೀಕರ ಬಂಧನ

ಬೆಂಗಳೂರು, ಮೇ 31: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ…

Read More

ಬೆಂಗಳೂರಿಗರಿಗೆ ಮೆಟ್ರೋ ದರ ಏರಿಕೆ ಬಿಸಿ: ಎಲ್ಲಿಂದ ಎಲ್ಲಿಗೆ ಎಷ್ಟಾಯ್ತು ಟಿಕೆಟ್ ಬೆಲೆ? – Kannada News | Namma Metro Fare Hike: Bengaluru Commuters Face Another 5% Price Rise

ಬೆಂಗಳೂರು, ಫೆ.5: ಬೆಂಗಳೂರಿನ ನಮ್ಮ ಮೆಟ್ರೋ (Bengaluru Metro) ಪ್ರಯಾಣಿಕರಿಗೆ ದರ ಹೆಚ್ಚಳದ ಶಾಕ್ ನೀಡಲಿದೆ. ಮೆಟ್ರೋ ಟಿಕೆಟ್ ದರವನ್ನು 5% ರಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಮೆಟ್ರೋ ನಿಗಮವು ಈ ಬಗ್ಗೆ ಸಿದ್ಧತೆ ನಡೆಸಿದೆ. ಕಳೆದ ವರ್ಷ ಫೆಬ್ರವರಿ 9 ರಂದು ದಾಖಲೆಯ 101.5% ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ನಿರ್ಧಾರವು ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ನಂತರ, ಮೆಟ್ರೋ ನಿಗಮವು ದರವನ್ನು…

Read More

ಬಲಿಷ್ಠ ಪಡೆಗಳ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುತ್ತಿರುವ ಕೇಪ್ ವರ್ಡೆ..! – Kannada News | Fifa World Cup 2026: Cape Verde earn second remarkable draw

ಫಿಫಾ ವಿಶ್ವಕಪ್ 2026ರ ಟೂರ್ನಿಯಲ್ಲಿ ಆಫ್ರಿಕಾದ ಪುಟ್ಟ ದ್ವೀಪ ರಾಷ್ಟ್ರ ಕೇಪ್ ವರ್ಡೆ (Cape Verde) ತನ್ನ ಅಸಾಧಾರಣ ಪ್ರದರ್ಶನವನ್ನು ಮುಂದುವರಿಸಿದೆ. ಮೊದಲ ಪಂದ್ಯದಲ್ಲಿ ಬಲಿಷ್ಠ ಸ್ಪೇನ್ ವಿರುದ್ಧ 0-0 ಅಂತರದಿಂದ ಡ್ರಾ ಸಾಧಿಸಿದ್ದ ಕೇಪ್ ವರ್ಡೆ ಇದೀಗ ಉರುಗ್ವೆ ತಂಡದ ಪಾಲಿಗೂ ಕಂಟಕವಾಗಿ ಪರಿಣಮಿಸಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ಹಾರ್ಡ್ ರಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಆರಂಭದಿಂದಲೇ ಉರುಗ್ವೆ ತಂಡವು ಚೆಂಡಿನ ಮೇಲೆ ಶೇ. 66 ರಷ್ಟು ನಿಯಂತ್ರಣ ಸಾಧಿಸಿದ್ದರು. ಈ ನಿಯಂತ್ರಣದ ಹೊರತಾಗಿಯೂ ಕೇಪ್…

Read More

WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ನವದೆಹಲಿ, ಮಾರ್ಚ್ 20: ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ (WITT) ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಈ ಶೃಂಗಸಭೆಗೂ ಮುನ್ನ ಮಾತನಾಡಿದ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುಣ್ ದಾಸ್, “ಜಾಗತಿಕ ಅನಿಶ್ಚಿತತೆ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳ ಹೊರತಾಗಿಯೂ ಭಾರತವು ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತವು ಇತಿಹಾಸದಲ್ಲಿ ಒಂದು ವಿಶಿಷ್ಟ ಘಟ್ಟದಲ್ಲಿ ನಿಂತಿದೆ” ಎಂದು ಹೇಳಿದ್ದಾರೆ. “ಕಳೆದ ವರ್ಷ ಜಾಗತೀಕರಣವು ತೀವ್ರ ಹೊಡೆತ ನೀಡಿದೆ. ಸುಂಕಗಳನ್ನು ಆಯುಧಗಳಾಗಿ…

Read More

ಮಂಗಳೂರಿನ ಬಹುಕೋಟಿ ಒಡೆಯನ ಆಶ್ರಯದಲ್ಲಿದ್ದ ರಾಜೀವ್ ಗೌಡ ಸಿಕ್ಕಿದ್ದಿದ್ಹೇಗೆ ಗೊತ್ತಾ? – Kannada News | Threatening shidlaghatta Lady Officer: Police How To Arrested Rajeev Gowda From Mangaluru businessman shelter

ಬೆಂಗಳೂರು, (ಜನವರಿ 26): ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ (Rajeev Gowda) ಬಂಧನವಾಗಿದೆ. ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಇಂದು (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಪ್ರಮುಖವಾಗಿ ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ (Mangaluru) ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಹೌದು…ಆಶ್ರಯ ನೀಡಿದ್ದ ಉದ್ಯಮಿಯ…

Read More

‘ಎಲ್ಲವನ್ನೂ ತಡೆಯುತ್ತಾ ಹೋದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಬಹುದು’; ಅರ್ಜುನ್​ ಕಪೂರ್​ಗೆ ಕೋರ್ಟ್ ಕಿವಿಮಾತು – Kannada News | Arjun Kapoor Personality Rights: Delhi HC Cautions on Free Speech vs. AI Deepfakes

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ತಮ್ಮ ತಮ್ಮ ಹೆಸರು, ಫೋಟೋ ಮತ್ತು ಧ್ವನಿಯನ್ನು (Personality Rights) ಅನುಮತಿಯಿಲ್ಲದೆ ಬಳಸುವುದನ್ನು ತಡೆಯಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರುತ್ತಿದ್ದಾರೆ. ಎಲ್ಲರಿಗೂ ಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ. ಅರ್ಜುನ್ ಕಪೂರ್ ಇತ್ತೀಚೆಗೆ ಇದೇ ರೀತಿಯ ಅರ್ಜಿಯನ್ನು ದೆಹಲಿ ಹೈಕೋರ್ಟ್​​ಗೆ ಸಲ್ಲಿ ಮಾಡಿದ್ದು, ಕೃತಕ ಬುದ್ಧಿಮತ್ತೆ (AI) ಬಳಸಿ ತಯಾರಿಸಿದ ಅಶ್ಲೀಲ ವಿಡಿಯೋಗಳು ಮತ್ತು ಡೀಪ್‌ಫೇಕ್ ದೃಶ್ಯಗಳ ವಿರುದ್ಧ ಅವರು ರಕ್ಷಣೆ ಕೋರಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ತುಷಾರ್…

Read More

ಹುಚ್ಚಾಟ ಮೆರೆದು ದಾರುಣ ಅಂತ್ಯಕಂಡ ಪಾಗಲ್​​ ಪ್ರೇಮಿ: ನಾಗೇಂದ್ರಗೆ ಸ್ಫೋಟಕ ಸಿಕ್ಕಿದ್ದೇಗೆಂದು ಖಾಕಿ ತನಿಖೆ – Kannada News | Tumakuru Horror: Obsessive Lover Stabs Girl, Dies by Self Inflicted Device; Police Avert Another Threat in Sira

ಮೃತ ಪಾಗಲ್​​ ಪ್ರೇಮಿImage Credit source: Tv9 Kannada ತುಮಕೂರು, ಜೂನ್​​ 28: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್​​ ಪ್ರೇಮಿ ನಾಗೇಂದ್ರ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ (ಜೂನ್​​ 27) ನಡೆದಿತ್ತು. ಈ ಸಂಬಂಧ ತನಿಖೆ ವೇಳೆ ಬಗೆದಷ್ಟು ಶಾಕಿಂಗ್​​ ಮಾಹಿತಿ ಬಯಲಾಗುತ್ತಿವೆ. ಬೆಂಗಳೂರಿನಿಂದ (Bengaluru) ಕಾರಿನಲ್ಲಿ ಯುವತಿಯೋರ್ವಳನ್ನು ಈತ ಕರೆತಂದಿದ್ದ. ಮಾರ್ಗಮಧ್ಯೆ ನಾಗೇಂದ್ರ, ಯುವತಿ ನಡುವೆ ಜಗಳವಾಗಿದ್ದು, ಜಗಳದ ನಡುವೆ ಯುವತಿಗೆ ಚಾಕುವಿನಿಂದ ನಾಗೇಂದ್ರ ಇರಿದಿದ್ದ. ಕೂಡಲೇ ಕಾರಿನ ಡೋರ್…

Read More