Headlines

ಫೈನಲ್ ಪಂದ್ಯಕ್ಕೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಗುಜರಾತ್ ಟೈಟಾನ್ಸ್​!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್​ ತಂಡವು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ವಾಯುವ್ಯ ಭಾರತದಲ್ಲಿ ಎದ್ದಿರುವ ಧೂಳಿನ ಬಿರುಗಾಗಿ ಹಾಗೂ ಭಾರೀ ಮಳೆಯಿಂದಾಗಿ ಶುಭ್​ಮನ್ ಗಿಲ್ ನೇತೃತ್ವದ ಜಿಟಿ ಪಡೆಯ ವಿಮಾನ ಪ್ರಯಾಣ ಗಂಟೆಗಟ್ಟಲೆ ವಿಳಂಬವಾಗಿದೆ. ಇದರಿಂದ ಶನಿವಾರದ ಅಭ್ಯಾಸವನ್ನು ತಪ್ಪಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಫೈನಲ್ ಪಂದ್ಯಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಬಾಕಿ ಇರುವಾಗ ಗುಜರಾತ್ ಟೈಟಾನ್ಸ್ ಅಹಮದಾಬಾದ್​ಗೆ ಬಂದಿಳಿದಿದೆ. ಎಷ್ಟು ಗಂಟೆಗೆ ಬರಬೇಕಿತ್ತು? ಶುಕ್ರವಾರ ನಡೆದ ದ್ವಿತೀಯ…

Read More

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆ – Kannada News | US Pete Hegseth Admits Sinking Iranian Warship IRIS Dena off Sri Lanka Coast, Indian Ocean Tensions Escalate

ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆImage Credit source: TV9 Network ಕೊಲಂಬೋ, ಮಾರ್ಚ್ 4: ಶ್ರೀಲಂಕಾ ದಕ್ಷಿಣ ಕರಾವಳಿ ಸಮೀಪ ಇರಾನ್​ನ ಯುದ್ಧನೌಕೆ ಐಆರ್​ಐಎಸ್ ದೇನಾ (IRIS Dena) ಹೊಡೆದ್ದು ತಾನೇ ಎಂದು ಅಮೆರಿಕ ಅಧಿಕೃತವಾಗಿ ಹೇಳಿಕೊಂಡಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್-ಇಸ್ರೇಲ್ ಸಂಘರ್ಷ ಇದೀಗ ಭಾರತದ ಸಮೀಪಕ್ಕೂ ವಿಸ್ತರಿಸಿರುವುದು ಸ್ಪಷ್ಟವಾಗಿದೆ. ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ (Pete Hegseth) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಅಂತರರಾಷ್ಟ್ರೀಯ ಸಮುದ್ರ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ…

Read More

ಈ ಸರಳ ಸಲಹೆಯನ್ನು ಪಾಲಿಸುವ ಮೂಲಕ ಕೋಪವನ್ನು ನಿಯಂತ್ರಿಸಬಹುದು – Kannada News | You can control anger by following this simple advice

ಕೋಪವು (Anger) ಮನುಷ್ಯನ ಬಹುದೊಡ್ಡ ಶತ್ರುವಾಗಿದ್ದು, ಕೋಪದ ಮಾತುಗಳು, ಕೋಪದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಸಂಬಂಧವನ್ನು ಹಾಳು ಮಾಡುತ್ತದೆ. ಅಲ್ಲದೆ ಇದು ನಮ್ಮ ಭಾವನೆಗಳು, ಆಲೋಚನೆಗಳು ಮತ್ತು ನಡವಳಿಕೆಯ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಕೋಪದಲ್ಲಿ ಕುಯ್ದುಕೊಂಡ ಮೂಗು ಮತ್ತೆ ಬಂದೀತೆ ಎನ್ನುವಂತೆ ಕೋಪದಲ್ಲಿ ತೆಗದುಕೊಳ್ಳುವಂತಹ ನಿರ್ಧಾರಗಳು ನಮ್ಮನ್ನು ಜೀವನಪರ್ಯಂತ ವಿಷಾಧಿಸುವಂತೆ ಮಾಡುತ್ತದೆ. ಹಾಗಾಗಿ ಕೋಪವನ್ನು ನಿಯಂತ್ರಿಸುವುದು ತುಂಬಾನೇ ಮುಖ್ಯ. ಈ  ಕೆಲವು ಪ್ರಮುಖ ಕೋಪ ನಿರ್ವಹಣಾ ಸಲಹೆಗಳು ಮತ್ತು ಜೀವನಶೈಲಿಯ ಬದಲಾವಣೆಗಳ ಮೂಲಕ ನೀವು ಕೋಪವನ್ನು ನಿಯಂತ್ರಿಸಬಹುದು….

Read More

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ – Kannada News | India’s sharp message to China over helping Pakistan during Operation Sindoor

ನವದೆಹಲಿ, ಮೇ 12: ಭಾರತ ಮತ್ತು ಪಾಕ್ ನಡುವಿನ 3 ದಿನಗಳ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ (Pakistan) ಚೀನಾ ತಾಂತ್ರಿಕ ಸಹಾಯವನ್ನು ನೀಡಿತ್ತು ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಬೆಂಬಲಕ್ಕೆ ಚೀನಾ ನಿಂತಿದ್ದು ಬಹಿರಂಗವಾಗಿತ್ತು. ಇದಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಭಯೋತ್ಪಾದನೆಯನ್ನು ಹರಡುವ ದೇಶಗಳಿಗೆ ಬೆಂಬಲ ನೀಡುವುದು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು…

Read More

‘ಚೆನ್ನಾಗಿರಲ್ಲ’; ತಪ್ಪಾಗಿ ನಡೆದುಕೊಂಡವರಿಗೆ ಸುದೀಪ್ ಎಚ್ಚರಿಕೆ – Kannada News | Kichcha Sudeep’s Stern Warning to Fans: Prioritizing Decorum at Public Events

ಕಿಚ್ಚ ಸುದೀಪ್ (Sudeep) ಅವರು ಹೋದಲ್ಲಿ ಬಂದಲ್ಲಿ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಅವರು ಯಾವುದಾದರೂ ವೇದಿಕೆ ಏರಿದರೆ ಸಾಕು, ಬೇರೆಯವರಿಗೆ ಮಾತನಾಡಲು ಅವಕಾಶ ಕೂಡ ಕೊಡದೇ, ‘ಕಿಚ್ಚ ಕಿಚ್ಚ’ ಎಂದು ಘೋಷಣೆ ಕೂಗುತ್ತಾರೆ. ಈಗ ಸುದೀಪ್ ಅವರು ವಾರ್ನಿಂಗ್ ಒಂದನ್ನು ಕೊಟ್ಟಿದ್ದಾರೆ. ವೇದಿಕೆಯಲ್ಲಿ ಮಾತನಾಡುವಾಗ ತಪ್ಪಾಗಿ ನಡೆದುಕೊಂಡು, ತೊಂದರೆ ಕೊಟ್ಟವರಿಗೆ ಕಿಚ್ಚನ ಖಡಕ್ ವಾರ್ನಿಂಗ್ ಪಾಸ್ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇತ್ತೀಚೆಗೆ ಸುದೀಪ್ ಅವರ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಂಘಟಿತ ಆಟ ಪ್ರದರ್ಶನ…

Read More

ಲಕ್ಷ ಲಕ್ಷ ಹಣ, ಒಡವೆ ಗಿಫ್ಟ್ ಕೊಟ್ರೂ ಮತ್ತೊಬ್ಬನ ಜತೆ ಚಕ್ಕಂದ: ಹಂತಕನ ಡೆತ್ ನೋಟ್​​​ನಲ್ಲಿ ಮಹಿಳೆ ಕೊಲೆ ರಹಸ್ಯ ಬಯಲು – Kannada News | Big twist To madanayakanahalli drakshayini Murder Case: Accused Veerabhadra reveals In Death Note Why Killed her

ಬೆಂಗಳೂರು, (ಜನವರಿ 14): ಮಾದನಾಯಕನಹಳ್ಳಿ ಪೊಲೀಸ್ ಠಾಣಾ (madanayakanahalli Police) ವ್ಯಾಪ್ತಿಯಲ್ಲಿ 55 ವರ್ಷದ ದಾಕ್ಷಾಯಿಣಿ ಕೊಲೆ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜನವರಿ 10ರಂದು ಕುದುರೆಗೆರೆಯಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದಾಕ್ಷಾಯಿಣಿಯನ್ನು ಸೋದರ ಮಾವ 60 ವರ್ಷದ ವೀರಭದ್ರ ಎಂಬಾತ ಕೊಡಲಿಯಿಂದ ಕೊಚ್ಚಿ ಪರಾರಿಯಾಗಿದ್ದ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೆ ಬಲೆ ಬೀಸಿದ್ದರು. ಆದ್ರೆ, ತಲೆ ಮರೆಸಿಕೊಂಡಿದ್ದ ಹಂತಕ ವೀರಭದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣಿಗೆ ಶರಣಾಗಿರುವುದು…

Read More

Gold Rate: ಚಿನ್ನದ ಬೆಲೆ 10 ಗ್ರಾಮ್​ಗೆ 400 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 22: ಕಳೆದ ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂ ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 40 ರೂ ಹೆಚ್ಚಿದೆ. 18 ಗ್ರಾಮ್ ಚಿನ್ನದ ಬೆಲೆ 11,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಯಥಾಸ್ಥಿತಿಯಲ್ಲಿದೆ. ಕೆಲವೆಡೆ ಬಹಳ ಅಲ್ಪ ಮೊತ್ತದಷ್ಟು ಬೆಲೆ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

ಅಶ್ಲೀಲ ಹಾಡು: ‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ

ಧ್ರುವ ಸರ್ಜಾ, ಸಂಜಯ್ ದತ್, ನೋರಾ ಫತೇಹಿ ಮುಂತಾದವರು ನಟಿಸಿರುವ ‘ಕೆಡಿ’ (KD Movie) ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ವಿವಾದಕ್ಕೆ ಗುರಿ ಆಗಿದೆ. ಅಶ್ಲೀಲ ಸಾಹಿತ್ಯ ಹೊಂದಿರುವ ಕಾರಣಕ್ಕೆ ಈ ಹಾಡನ್ನು ವಿರೋಧಿಸಲಾಗುತ್ತಿದೆ. ‘ಕೆಡಿ’ ಚಿತ್ರತಂಡಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಅನೇಕ ಕಡೆಗಳಲ್ಲಿ ದೂರು ಕೂಡ ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ (Nagalakshmi Choudhary) ಅವರು ಮಾತನಾಡಿದ್ದಾರೆ. ‘ಹೆಣ್ಮಕ್ಕಳು ಅನುಭವಿಸುತ್ತಿರುವ ಪರಿಸ್ಥಿತಿ ಬಹಳ ಕಷ್ಟ ಇದೆ. ಇಂಥ…

Read More

ಶೂಟಿಂಗ್ ವೇಳೆ ಮಾಡಿದ ತಪ್ಪಿನಿಂದ ಈ ಸ್ಥಿತಿಗೆ ಬಂದ ಖ್ಯಾತ ಹಾಸ್ಯನಟ – Kannada News | Rajendran’s Hair Loss Accident: How a Tragedy Shaped His Unique Comedy Career

ತಮಿಳು ನಟ ರಾಜೇಂದ್ರನ್ ಅನಿಕೇರಿಗೆ ಪರಿಚಯ ಇದೆ. ಅವರು ಮೊಟ್ಟ ರಾಜೇಂದ್ರನ್ ಎಂದೇ ಫೇಮಸ್. ಅವರ ಹೆಸರು ಗೊತ್ತಿರದೆ ಇರಬಹುದು, ಆದರೆ ಅವರ ಫೋಟೋ ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ. ಸದಾ ಬೋಳು ತಲೆಯಲ್ಲಿ ಕಾಣಿಸಿಕೊಂಡು ರಾಜೇಂದ್ರನ್ ಪ್ರೇಕ್ಷಕರನ್ನು ನಗಿಸುತ್ತಾರೆ. ಕನ್ನಡದಲ್ಲಿ ಎರಡೇ ಸಿನಿಮಾ ಮಾಡಿರುವ ಅವರು ಪರಭಾಷಿಗರಿಗೆ ಹೆಚ್ಚು ಪರಿಚಿತರು. ರಾಜೇಂದ್ರನ್ ಅವರು ಪ್ರಸ್ತುತ ತೆಲುಗು ಜೊತೆಗೆ ತಮಿಳು ಮತ್ತು ಮಲಯಾಳಂ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ನಿಜ ಜೀವನದಲ್ಲಿಯೂ ರಾಜೇಂದ್ರನ್ ಯಾವಾಗಲೂ ಬೋಳಿಸಿಕೊಂಡ ತಲೆಯೊಂದಿಗೆ ಕಾಣಿಸಿಕೊಳ್ಳುತ್ತಾರೆ….

Read More

‘ಧುರಂಧರ್ 2’ ಟಿಕೆಟ್ ಬೆಲೆ, ಯಾವ ನಗರದಲ್ಲಿ ಹೆಚ್ಚು? ಎಲ್ಲಿ ಕಡಿಮೆ?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ಟಾಕ್ಸಿಕ್’ ಸಿನಿಮಾ ರೇಸಿನಿಂದ ಹಿಂದೆ ಸರಿದಿರುವ ಕಾರಣ ‘ಧುರಂಧರ್ 2’ ಸಿನಿಮಾಕ್ಕೆ ಎದುರಾಳಿಗಳೇ ಇಲ್ಲದಾಗಿದೆ. ಸಿನಿಮಾದ ಪ್ರೀಮಿಯರ್ ಶೋನ ಟಿಕೆಟ್​​ಗಳ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಭಾರತದ ಹಲವು ಪ್ರಮುಖ ನಗರಗಳಲ್ಲಿ ಮಾರ್ಚ್ 18ರ ಸಂಜೆಯೇ ಸಿನಿಮಾದ ಪ್ರೀಮಿಯರ್ ಶೋಗಳ ಪ್ರದರ್ಶನ ಆಗಲಿದೆ. ಭಾರಿ ದುಬಾರಿ ಬೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಶೋ ಟಿಕೆಟ್​​ಗಳಿಗೆ ನಿಗದಿಪಡಿಸಲಾಗಿದೆ. ಅಷ್ಟಕ್ಕೂ ಯಾವ ನಗರದಲ್ಲಿ ‘ಧುರಂಧರ್ 2’…

Read More