ಪಾಕಿಸ್ತಾನದಲ್ಲಿ ಮಾಧ್ಯಮ ಸ್ವಾತಂತ್ರ್ಯವೇ ಇಲ್ಲ; ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಟೀಕೆ – Kannada News | Pakistan Does not Have Press Freedom; US Vice President JD Vance blames for delay in publishing Iran peace MoU

ವಾಷಿಂಗ್ಟನ್, ಜೂನ್ 20: ಅಮೆರಿಕ ಮತ್ತು ಇರಾನ್ (Iran War) ನಡುವೆ ಇತ್ತೀಚೆಗೆ ಸಹಿ ಮಾಡಲಾದ 14 ಅಂಶಗಳ ತಾತ್ಕಾಲಿಕ ಒಪ್ಪಂದದ ವಿವರಗಳನ್ನು ಆರಂಭದಲ್ಲಿ ರಹಸ್ಯವಾಗಿಟ್ಟಿದ್ದರ ಕಾರಣವನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ (JD Vance) ಬಹಿರಂಗಪಡಿಸಿದ್ದಾರೆ. “ಪಾಕಿಸ್ತಾನದಂತಹ ದೇಶಗಳಲ್ಲಿ ಮಾಧ್ಯಮಗಳಿಗೆ ಸ್ವಾತಂತ್ರ್ಯವಿಲ್ಲ. ಅಲ್ಲಿನ ಮಾಧ್ಯಮಗಳು ಸರ್ಕಾರದ ನಿಯಂತ್ರಣದಲ್ಲಿರುತ್ತವೆ. ಹೀಗಾಗಿ, ಸೂಕ್ಷ್ಮ ರಾಜತಾಂತ್ರಿಕ ಮಾತುಕತೆಗಳ ವಿವರಗಳು ಮುಂಚಿತವಾಗಿ ಸೋರಿಕೆಯಾಗಿ ಒಪ್ಪಂದ ಮುರಿದುಬೀಳಬಾರದು ಎಂಬ ಕಾರಣಕ್ಕೆ ವಿವರಗಳನ್ನು ಮುಚ್ಚಿಡಲಾಗಿತ್ತು” ಎಂದು ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ…

Read More

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’ – Kannada News | Bigg Boss Kannada Season 12 winner Gilli Nata new movie Survey Number 45

ಕಾಮಿಡಿ ಇಷ್ಟಪಡುವ ಪ್ರೇಕ್ಷಕರಿಗೆ ಗಿಲ್ಲಿ ನಟ ಎಂದರೆ ಸಖತ್ ಇಷ್ಟ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಸ್ಪರ್ಧಿಸಿ ವಿನ್ ಆದ ಬಳಿಕ ಗಿಲ್ಲಿ ನಟ ಅವರ ಖ್ಯಾತಿ ಹೆಚ್ಚಾಯಿತು. ಇದರಿಂದಾಗಿ ಅವರಿಗೆ ಸಿನಿಮಾಗಳಲ್ಲಿ ಅವಕಾಶ ಜಾಸ್ತಿ ಆಗಿದೆ. ಗಿಲ್ಲಿ ನಟ (Gilli Nata) ಅವರು ಪಕ್ಕಾ ಹಳ್ಳಿ ಹೈದ. ಅವರ ಆ ಗುಣವನ್ನೇ ಬಿಗ್ ಬಾಸ್ ಆಟದಲ್ಲಿ ಪ್ರೇಕ್ಷಕರು ಇಷ್ಟಪಟ್ಟಿದ್ದರು. ವಿಶೇಷ ಏನೆಂದರೆ, ಈಗ ಗಿಲ್ಲಿ ನಟ ಅವರು…

Read More

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video

ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್​​ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ. ಇನ್ನಷ್ಟು…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಪ್ರಾಪ್ತೆ ಮೇಲೆ ಮ್ಯೂಸಿಕ್​​ ಮೈಲಾರಿ ಅತ್ಯಾಚಾರ ಕೇಸ್​​ಗೆ ಟ್ವಿಸ್ಟ್​​: ಸಂತ್ರಸ್ತೆ ವಿಡಿಯೋ ವೈರಲ್​​ – Kannada News | Twist in Music Mallari Assault Case, New Video of Minor Girl Goes Viral

ಬಾಗಲಕೋಟೆ, ಡಿಸೆಂಬರ್​​ 19: ಅಪ್ರಾಪ್ತೆ ಮೇಲೆ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿ ಅತ್ಯಾಚಾರ ಪ್ರಕರಣ ಕೇಸ್​​ಗೆ ಟ್ವಿಸ್ಟ್​​ ಸಿಕ್ಕಿದೆ. ಸಂತ್ರಸ್ತೆಯದ್ದು ಎನ್ನಲಾದ ವಿಡಿಯೋವಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಹೆಸರು ಕೆಡಿಸುವ ಉದ್ದೇಶದಿಂದ ನಾನು ಹಾಗೆಲ್ಲ ಹೇಳಿದ್ದೇನೆ, ನನ್ನದು ತಪ್ಪಾಗಿದೆ ಕ್ಷಮಿಸಿ ಎಂದು ಅಪ್ರಾಪ್ತೆ ಹೇಳಿರೋದು ವಿಡಿಯೋದಲ್ಲಿದೆ. ಮ್ಯೂಸಿಕ್​​ ಮೈಲಾರಿ ಅಣ್ಣ, ಲತಾ, ಶ್ರಾವಣಿ ಮತ್ತು ಡ್ಯಾನ್ಸರ್​​ ರುಕ್ಕು ಬಗ್ಗೆ ನಾನು ಏನೇನೋ ಮಅತಾಡಿದ್ದೇನೆ. ಅವರ ಹೆಸರು ಕೆಡಿಸುವ ಜೊತೆಗೆ, ನಾನು ಹೆಸರು ಮಾಡುವ…

Read More

ಮದುವೆಗೂ ಸ್ವಲ್ಪ ಮುನ್ನ ಗೆಳೆಯನೊಂದಿಗೆ ಅಕ್ಕ ಪರಾರಿ, ತಂಗಿಗಾದರೂ ಕೊಟ್ಟು ಮದುವೆ ಮಾಡೋಣವೆಂದ್ರೆ ಆಕೆಯ ಪ್ರಿಯಕರನೂ ಪ್ರತ್ಯಕ್ಷ – Kannada News

ಬರೇಲಿ, ಜೂನ್ 09: ಉತ್ತರ ಪ್ರದೇಶದ ಬರೇಲಿಯಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಇನ್ನೇನು ಮದುವೆ(Marriage) ಶಾಸ್ತ್ರಗಳು ನಡೆಯಬೇಕೆನ್ನುವಷ್ಟರಲ್ಲಿ ವಧು ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ತಂಗಿಯನ್ನಾದರೂ ಆ ವರನಿಗೆ ಕೊಟ್ಟು ಮದುವೆ ಮಾಡಬೇಕೆಂದರೆ ಆಕೆಗೂ ಪ್ರಿಯಕರನಿದ್ದು ಕುಟುಂಬದವರ ಎದುರು ಬಂದು ನಿಂತಿದ್ದ ಘಟನೆ ನಡೆದಿದೆ. ವಧು ಮತ್ತು ಆಕೆಯ ತಂಗಿಯ ವೈಯಕ್ತಿಕ ನಿರ್ಧಾರಗಳಿಂದ ಮದುವೆ ಮನೆಯಲ್ಲಿ ಉಂಟಾದ ದಿಢೀರ್ ಗೊಂದಲವು ಸಮಾಜದಲ್ಲಿ ಯುವ ಪೀಳಿಗೆಯ ಆಲೋಚನೆಗಳು ಮತ್ತು ಕೌಟುಂಬಿಕ ಸಮ್ಮತಿಯ ಮಹತ್ವದ ಕುರಿತು ಹೊಸ ಸಂವಾದವನ್ನು ಹುಟ್ಟುಹಾಕಿದೆ. ನರಿಯಾವಾಲ್‌ನಲ್ಲಿರುವ ಮದುವೆ ಮಂಟಪದಲ್ಲಿ…

Read More

ಮಂಡ್ಯ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿಯರು ಪತ್ತೆ: ಲೋಕಾಯುಕ್ತ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು! – Kannada News | Mandya Child Pregnancy Crisis: 1,354 Cases Reported in 5 Years; Lokayukta Exposes Illegal Scanning Racket

ಮಂಡ್ಯ ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆImage Credit source: tv9 ಮಂಡ್ಯ, ಮೇ 1: ಮಂಡ್ಯ (Mandya) ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಆರೋಗ್ಯ ಇಲಾಖೆಯ ಆರ್‌ಸಿಎಚ್ (RCH) ಪೋರ್ಟಲ್ ನೀಡಿರುವ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬರೋಬ್ಬರಿ 1,354 ಬಾಲಗರ್ಭಿಣಿ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಅನೇಕ ಪೋಕ್ಸೋ ಪ್ರಕರಣಗಳಲ್ಲಿ ದಾಖಲಾಗಿಲ್ಲ ಕೇಸ್! ವರದಿಯಾಗಿರುವ 1,354…

Read More

MI vs SRH: ವರ್ಕ್ ಆಗುತ್ತಿಲ್ಲ ಜಸ್ಪ್ರೀತ್ ಮ್ಯಾಜಿಕ್: ವಾಂಖೆಡೆಯಲ್ಲಿ ವೃತ್ತಿಜೀವನದ ದುಬಾರಿ ಬೌಲಿಂಗ್ ಮಾಡಿದ ಬುಮ್ರಾ – Kannada News | Jasprit Bumrah magic not working in IPL 2026 He bowls most expensive bowling of his career at Wankhede

ಬೆಂಗಳೂರು (ಏ. 30): ಐಪಿಎಲ್ 2026 ರ 41 ನೇ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯ ಸೋಲು ಅನುಭವಿಸಿತು. ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 243 ರನ್ ಗಳಿಸಿತು. ವಿಶ್ವಶ್ರೇಷ್ಠ ಬೌಲರ್​ಗಳನ್ನು ಹೊಂದಿರುವ ಮುಂಬೈಗೆ ಈ ಪಂದ್ಯದಲ್ಲಿ ಗೆಲುವು ಖಚಿತ ಎಂದೇ ನಂಬಲಾಗಿತ್ತು. ಆದರೆ, ಹೈದರಾಬಾದ್ ತಂಡವು ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್‌ನ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah)…

Read More

IPL 2026: ಆರ್​ಸಿಬಿ ತಂಡದಲ್ಲಿ ಯಶ್ ದಯಾಳ್​ನ ಬದಲಿಸುವವರ್ಯಾರು?

ಐಪಿಎಲ್ 2026 ಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ವೈಯಕ್ತಿಕ ಬದುಕಿನಲ್ಲಿ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡಿರುವ ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಈ ಆವೃತ್ತಿಯಿಂದ ಹೊರಗಿಡುವ ನಿರ್ಧಾರ ಮಾಡಿದೆ. ಇದು ತಂಡದ ಬೌಲಿಂಗ್ ವಿಭಾಗವನ್ನು ಕೊಂಚ ದುರ್ಬಲಗೊಳಿಸಿದೆ. ಹಾಗಿದ್ದರೆ, ಯಶ್ ದಯಾಳ್ ಸ್ಥಾನವನ್ನು ತಂಡದಲ್ಲಿ ಯಾರು ತುಂಬಬಹುದು ಎಂಬುದನ್ನು ನೋಡುವುದಾದರೆ.. ಮಂಗೇಶ್ ಯಾದವ್: ಯಶ್ ದಯಾಳ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಬಹುದಾದ ವೇಗಿಗಳಲ್ಲಿ ಮಂಗೇಶ್ ಯಾದವ್…

Read More

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್ ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ…

Read More