Headlines

ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ, ಏಪ್ರಿಲ್​ 03: ಏ.9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಐಹೊಳೆ ಗ್ರಾಮದಲ್ಲಿ ಬಿಜೆಪಿ ಪ್ರಚಾರ ಸಭೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15%…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು – Kannada News | Belagavi: Wife, Lover Kill Ex Serviceman for 2 Cr Insurance; FSL Bribed

ಬೆಳಗಾವಿ, ಜೂನ್​​ 15: ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill) ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್​ ಆಗುತ್ತೀರಾ….

Read More

‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ಚಿತ್ರದ ನಿರ್ದೇಶಕ

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ ಅಲ್ಲಿ ಅರೆಸ್ಟ್ ಆಗಿದ್ದಾರೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಬರುತ್ತಿದೆ. ಟೀಸರ್ ನೋಡಿದವರಿಗೆ ಇದು ರೇಣುಕಾಸ್ವಾಮಿ ಕೊಲೆ ಕೇಸ್ ರೀತಿ ಭಾಸವಾಗಿದೆ. ಈ ಪ್ರಕರಣದ ಬಗ್ಗೆ ಚಿತ್ರದ ನಿರ್ದೇಶಕ ಲವ ಮಾತನಾಡಿದ್ದಾರೆ. ‘ಈ ಚಿತ್ರಕ್ಕೂ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ’ ಎಂದು ಲವ ಹೇಳಿದ್ದಾರೆ. ಜೊತೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಿನಿಮಾ ನೋಡ್ತಾರೆ ಎಂದರೆ ಅವರಿಗೆ ಚಿತ್ರ ತೋರಿಸೋಕೆ ರೆಡಿ ಎಂದು…

Read More

ಮುಳುಗುತ್ತಿರುವ ಸಿನಿಮಾ ರಕ್ಷಿಸಲು ಬಂದ ಪ್ರಭಾಸ್, ಆದರೆ… – Kannada News | Prabhas praises Sing Geetham Telugu movie

ಪ್ರಭಾಸ್ (Prabhas) ಸಿನಿಮಾ ಪ್ರಚಾರಗಳನ್ನು ಮಾಡುವುದು ಬಹಳ ವಿರಳ. ಹೆಚ್ಚೆಂದರೆ ಒಂದು ಪ್ರೀ ರಿಲೀಸ್ ಮಾಡಿ ಸುಮ್ಮನಾಗುತ್ತಾರೆ. ಆ ಪ್ರೀ ರಿಲೀಸ್​​ಗಳಲ್ಲಿಯೂ ಸಹ ಸಿನಿಮಾದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಇದೀಗ ನಟ ಪ್ರಭಾಸ್ ಅವರದ್ದಲ್ಲದ ಸಿನಿಮಾ ಒಂದರ ಪ್ರಚಾರ ಮಾಡಿದ್ದಾರೆ. ಆದರೆ ಇದು ಹಣಕ್ಕಾಗಿ ಅಲ್ಲ, ನಿರ್ದೇಶಕನ ಮೇಲಿನ ಗೌರವಕ್ಕಾಗಿ. ಕಳೆದ ವಾರ ಬಿಡುಗಡೆ ಆದ ‘ಸಿಂಗ್ ಗೀತಂ’ ಸಿನಿಮಾದ ಪ್ರಚಾರಕ್ಕಾಗಿ ಪ್ರಭಾಸ್ ವಿಡಿಯೋ ಒಂದನ್ನು ಮಾಡಿದ್ದಾರೆ. ಲಿಜೆಂಡರಿ ಸಿನಿಮಾ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಅವರು…

Read More

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ – Kannada News | Bigg Boss Kannada 12 Pre Finale Sudeep will be host or not

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ENG vs SCO: ಸೋಲಿನಿಂದ ಪಾರಾದರೂ ಇಂಗ್ಲೆಂಡ್​ಗೆ ತಪ್ಪಿಲ್ಲ ಸಂಕಷ್ಟ – Kannada News | T20 World Cup 2026: England Fights Past Scotland, Keeps Super 8 Hopes Alive

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ದುರ್ಬಲ ತಂಡಗಳ ಕೂಡ ಅಮೋಘ ಪ್ರದರ್ಶನ ನೀಡುತ್ತಿವೆ. ಬಲಿಷ್ಠ ತಂಡಗಳ ಎದುರು ಕೆಚ್ಚೆದೆಯ ಹೋರಾಟ ನೀಡುತ್ತಿರುವ ದುರ್ಬಲ ತಂಡಗಳು ಪಂದ್ಯಾವಳಿಯ ರಂಗು ಹೆಚ್ಚಿಸಿವೆ. ಬಲಿಷ್ಠ ತಂಡ ಆಸ್ಟ್ರೇಲಿಯಾ, ಜಿಂಬಾಬ್ವೆ ವಿರುದ್ಧ ಸೋತ ಬಳಿಕ ಉಳಿದ ಪ್ರಮುಖ ತಂಡಗಳಿಗೆ ನಡುಕ ಶುರುವಾಗಿದೆ. ಅದರಲ್ಲೂ ನೇಪಾಳ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲಿನಿಂದ ಪಾರಾಗಿದ್ದ ಇಂಗ್ಲೆಂಡ್‌, ಇದೀಗ ಸ್ಕಾಟ್ಲೆಂಡ್ (England vs Scotland) ವಿರುದ್ಧವೂ ತಿಣುಕಾಡಿ ಗೆದ್ದಿದೆ. ಹ್ಯಾರಿ ಬ್ರೂಕ್…

Read More

ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ – Kannada News | Uttar Pradesh: Desperation Over Dreams: Probe Finds Student Maimed Himself for Medical Seat

ಜೌನ್​ಪುರ, ಜನವರಿ 23: ವಿದ್ಯಾರ್ಥಿಯೊಬ್ಬ ದಿವ್ಯಾಂಗ ಕೋಟಾದಡಿ ಎಂಬಿಬಿಎಸ್(MBBS)​​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್​ಪುರದಲ್ಲಿ ನಡೆದಿದೆ. ದಿವ್ಯಾಂಗ ಕೋಟಾದ ಮೂಲಕ ಎಂಬಿಬಿಎಸ್ ಕೋರ್ಸ್‌ನಲ್ಲಿ ಸೀಟು ಪಡೆಯಲು ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಒಂದು ಭಾಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ದೈನಿಕ್ ಭಾಸ್ಕರ್ ವರದಿಯ ಪ್ರಕಾರ, ಆರಂಭದಲ್ಲಿ ಕೆಲವು ವ್ಯಕ್ತಿಗಳಿಂದ ಹಲ್ಲೆಗೊಳಗಾದ ಕಥೆಯನ್ನು ಹೆಣೆದು, ತನ್ನ ಹೆತ್ತವರನ್ನು ಮತ್ತು ಪೊಲೀಸರನ್ನು ಸಹ ಮೋಸಗೊಳಿಸಿದ್ದಾನೆ. ಲೈನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ….

Read More

ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು? – Kannada News | Muslim Man held for trying to offer Namaz at Ayodhya Ram Temple

ಅಯೋಧ್ಯೆ, ಜನವರಿ 10: ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. 55 ವರ್ಷದ ವ್ಯಕ್ತಿಯನ್ನು ಅಬ್ದುಲ್ ಅಹ್ಮದ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಿವಾಸಿ. ಆ ವ್ಯಕ್ತಿ ಶುಕ್ರವಾರ ರಾಮ ಮಂದಿರಕ್ಕೆ ಪ್ರವೇಶಿಸಿದ್ದಾರೆ ಎನ್ನಲಾಗಿದೆ. ಆವರಣವನ್ನು ಪ್ರವೇಶಿಸಿದ ನಂತರ, ಸೀತಾ ರಸೋಯಿ ಬಳಿ ಕುಳಿತು ನಮಾಜ್ ಮಾಡಲು ಸಿದ್ಧರಾದಾಗ ಅದನ್ನು ಕಂಡ ಭದ್ರತಾ ಪಡೆಯ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆ ವ್ಯಕ್ತಿಯನ್ನು…

Read More

ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್​​ ನಿಶ್ಚಿತ; ಶಾಸಕ ಎಚ್ಚರಿಕೆ – Kannada News | Koppal Hirebaganal Villagers Confront MLA Hitnal Over Factory Dust and Pollution Crisis

ಹಿರೇಬಗನಾಳ ಗ್ರಾಮಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿImage Credit source: tv9 kannada ಕೊಪ್ಪಳ, ಮಾರ್ಚ್​​ 04: ಕಳೆದ ಕೆಲ ದಿನಗಳಿಂದ ಬಲ್ಡೋಟಾ ಸ್ಟೀಲ್ ಫವರ್ ಲಿಮಿಟಿಡ್ (Baldota Factory) ಹೆಸರು ಬಹಳ ಚರ್ಚೆಯಲ್ಲಿದೆ. ಜಿಲ್ಲೆಯಲ್ಲಿ ವಿಸ್ತರಣೆಯಾಗಿರುವ ಈ ಕಾರ್ಖಾನೆಗೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಾ ಬಂದಿದೆ. ಒಂದು ಕಡೆ ವಾಯು ಮಾಲಿನ್ಯ ಕಡಿಮೆ ಮಾಡಲು ಶಾಸಕರು, ಮಾಜಿ ಸಂಸದರು ಸಭೆ ಮಾಡಿದ್ದರೆ, ಮತ್ತೊಂದು ಕಡೆ ಕಾರ್ಖಾನೆಗಳಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ…

Read More