Headlines

ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ! – Kannada News | Video Recording of Women During Village Fair to Attract Rs 30000 Fine: Strict Warning in Nanjangud Goluru Festival

ಮೈಸೂರು, ಫೆಬ್ರವರಿ 10: ನಂಜನಗೂಡು ತಾಲೂಕು ಗೋಳೂರು ಗ್ರಾಮದಲ್ಲಿ ನಡೆಯಲಿರುವ ಗ್ರಾಮ ದೇವತೆ ಜಾತ್ರೆ ಹಿನ್ನೆಲೆ ಗ್ರಾಮಸ್ಥರು ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಜಾತ್ರೆಯ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ, ವಿಡಿಯೋ ಚಿತ್ರೀಕರಣ ಹಾಗೂ ಕುಡಿದು ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಲಾಗಿದೆ. ವಿಶೇಷವೆಂದರೆ, ಮಹಿಳೆಯರು ಹಾಗೂ ಯುವತಿಯರ ವಿಡಿಯೋ ತೆಗೆದರೆ ಅಥವಾ ಕುಡಿದು ಗಲಾಟೆ ಮಾಡಿದರೆ 30 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಡಂಗುರ ಸಾರಿಸಿದ್ದಾರೆ. ಇಂದಿನಿಂದ (ಫೆಬ್ರವರಿ…

Read More

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ. ‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ…

Read More

ಟಪೋರಿ ರೀತಿ ವರ್ತಿಸುತ್ತಾರೆ; ರಾಹುಲ್ ಗಾಂಧಿ ಮುಂದೆ ಮಹಿಳೆಯರು ಓಡಾಡುವುದೇ ಕಷ್ಟ ಎಂದ ಕಂಗನಾ ರಣಾವತ್

ನವದೆಹಲಿ, ಮಾರ್ಚ್ 18: ಬಿಜೆಪಿ ಸಂಸದೆ ಕಂಗನಾ ರಣಾವತ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ (Rahul Gandhi) ಯಾವಾಗಲೂ ಮಹಿಳೆಯರಿಗೆ ಮುಜುಗರವಾಗುವಂತೆ ವರ್ತಿಸುತ್ತಾರೆ. ಅವರು ಎದುರು ಬಂದರೆ ಸಾಕು ಮಹಿಳಾ ಸಂಸದರಿಗೆ ಅನ್​ಕಂಫರ್ಟಬಲ್ ಆಗುತ್ತದೆ. ಅವರು ಟಪೋರಿ ರೀತಿ ವರ್ತಿಸುತ್ತಾರೆ. ಯಾರಾದರೂ ಇಂಟರ್​​ವ್ಯೂ ನೀಡುತ್ತಿದ್ದರೆ ಜೋರಾಗಿ ಕಿರುಚುತ್ತಾ ಡಿಸ್ಟರ್ಬ್ ಮಾಡುತ್ತಾರೆ ಎಂದು ಕಂಗನಾ ರಣಾವತ್ ಸಂಸತ್ತಿನ ಸಂಕೀರ್ಣದಲ್ಲಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ತಮ್ಮ ಸಹೋದರಿಯಾದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ…

Read More

ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ – Kannada News | PM Narendra Modi conferred Order of Oman award Omans Top National Honour In Muscat

ಮಸ್ಕತ್, ಡಿಸೆಂಬರ್ 18: ಭಾರತ-ಓಮನ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ನೀಡಿದ ಕೊಡುಗೆಗಳಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಆರ್ಡರ್ ಆಫ್ ಓಮನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸುವಲ್ಲಿ ಮೋದಿ ಅವರ ಪಾತ್ರವನ್ನು ಗುರುತಿಸಿ ಮಸ್ಕತ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ (PM Modi in Oman) ಅವರಿಗೆ ಸುಲ್ತಾನರ ವಿಶಿಷ್ಟ ನಾಗರಿಕ ಗೌರವವಾದ ಆರ್ಡರ್ ಆಫ್ ಓಮನ್ ಅನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಯನ್ನು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ…

Read More

ಕೌಟುಂಬಿಕ ಕಲಹಕ್ಕೆ ಯುವಕ ಬಲಿ; ಮಗನ ಸಾವಿನ ಸುದ್ದಿ ಕೇಳಿ ತಾಯಿಯೂ ಆತ್ಮಹತ್ಯೆಗೆ ಯತ್ನ! – Kannada News | Mental Depression and Family Issues: 25 Year Old Vishal’s Suicide, Mother’s Attempt in K’taka

ಹಾರೋಹಳ್ಳಿ, ಫೆ.24 : ಕೌಟುಂಬಿಕ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ನೊಂದು ಯುವಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಮರಿಗೌಡನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮಗನ ಸಾವಿನ ಸುದ್ದಿ ತಿಳಿದು ಆತನ ತಾಯಿಯೂ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮರಿಗೌಡನದೊಡ್ಡಿ ಗ್ರಾಮದ ನಿವಾಸಿ ವಿಶಾಲ್ (25) ಎಂಬುವವರು ಜಕ್ಕಸಂದ್ರ ಗ್ರಾಮದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದ ನಂತರ ವಿಶಾಲ್ ತೀವ್ರ ಮಾನಸಿಕ…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

Weekly Love Horoscope: ವಾರದ ಪ್ರೇಮ ಭವಿಷ್ಯ; ಏ. 19-25ರವರೆಗಿನ ಈ ವಾರ ನಿಮ್ಮ ಪ್ರೇಮ ಜೀವನ ಹೇಗಿರಲಿದೆ? – Kannada News | Weekly Love Horoscope April 19 25: Zodiac Predictions and Relationship Insights

ಏಪ್ರಿಲ್ 19ರಿಂದ ಏಪ್ರಿಲ್ 25ರವರೆಗಿನ ಮೂರನೇ ವಾರ ವಿಶೇಷವಾಗಿ ಇರಲಿದೆ. ನಿಮಗೆ ಅದೃಷ್ಟವು ಯಾವ ಸಂದರ್ಭದಲ್ಲಿ ಯಾರಿಂದಲೂ ಬರಬಹುದು. ನಿಮಗೆ ಅದರ ಬಗ್ಗೆ ನಂಬಿಕೆ ಇರಬೇಕು. ಸಂಬಂಧವಿಲ್ಲದಂತೆ ಕುಳಿತರೆ ಆಸೆಯು ಆಸೆಯಾಗಿಯೇ ಉಳಿಯುತ್ತದೆ. ​​ಮೇಷ: ​ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ಮಾತಿನ ಮೇಲೆ ನಿಗಾ ಇರಲಿ. ಪ್ರೇಮಿಗಳಿಗೆ ಮನೆಯಲ್ಲಿ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿದರೆ ಸಂಬಂಧ ಗಟ್ಟಿಯಾಗುತ್ತದೆ. ​ವೃಷಭ: ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಗೆಳೆಯ ಅಥವಾ ಗೆಳತಿಯಿಂದ…

Read More

ಆಸ್ಪತ್ರೆಯಲ್ಲಿ ತ್ರಿಕೋನ ಪ್ರೇಮಕ್ಕೆ ನರ್ಸ್ ಬಲಿ: ಹೈಕೋರ್ಟ್ ತೀರ್ಪಿನಿಂದ ಅನಸ್ತೇಶಿಯಾ ವೈದ್ಯೆಗೆ ಬಿಗ್ ರಿಲೀಫ್!

ಬೆಂಗಳೂರು, ಏ.7: ಖಾಸಗಿ ಆಸ್ಪತ್ರೆಯೊಂದರ ನರ್ಸ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಅದೇ ಆಸ್ಪತ್ರೆಯ ಅನಸ್ತೇಶಿಯಾಲಜಿಸ್ಟ್ (Anesthesiologist) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಆದರೆ, ಮುಖ್ಯ ಆರೋಪಿಯಾಗಿರುವ ವೈದ್ಯನ ವಿರುದ್ಧದ ವಿಚಾರಣೆಯನ್ನು ಮುಂದುವರಿಸಲು ನ್ಯಾಯಾಲಯ ಸೂಚಿಸಿದೆ. ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸರಿತಾ ಎಂಬ ನರ್ಸ್, ಆಸ್ಪತ್ರೆಯ ವೈದ್ಯ ಪೃಥ್ವಿ ಮತ್ತು ಅನಸ್ತೇಶಿಯಾಲಜಿಸ್ಟ್ ವೈದ್ಯೆಯ ಹೆಸರನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ನಂತರ ಸರಿತಾ ಅವರ ತಾಯಿ ನೀಡಿದ ದೂರಿನ…

Read More

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್…

Read More