ಕೆಲ ವರ್ಷಗಳ ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ: ಮಾಜಿ ಸಚಿವ ಬೆಳಮಗಿ ಕಣ್ಣೀರು

ಕಲಬುರಗಿ, (ಏಪ್ರಿಲ್ 03): ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಕರ್ನಾಟಕದ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅಳಿಯನನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಲಬುರಗಿಯ ಸಿದ್ದೇಶ್ವರ ಬಡಾವಣೆಯ ನಿವಾಸಿ ಅನೀಲ್ ರಾಠೋಡ್ (45)ಕೊಲೆಯಾದ ವ್ಯಕ್ತಿ. ಅನೀಲ್ ರಾಠೋಡ್ ಮಾಜಿ ಸಚಿವ ರೇವು ನಾಯಕ್ ಬೆಳಮಗಿ ಅವರ ಅಳಿಯನಾಗಿದ್ದು, ಕಲಬುರಗಿಯ ಪಿ ಆ್ಯಂಡ್​ ಟಿ ಕಾಲೋನಿಯ ವೆಂಕಟೇಶ್ವರ್​ ಕಾಂಪ್ಲೆಕ್ಸ್​ನಲ್ಲಿ ಫೈನಾನ್ಸ್​ ನಡೆಸುತ್ತಿದ್ದರು. ಆದ್ರೆ, ದುಷ್ಕರ್ಮಿಗಳು ಫೈನ್ಸಾನ್ಸ್ ಕಚೇರಿಗೆ ನುಗ್ಗಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಈ…

Read More

ಗುಜರಾತ್: ಏರ್ ಇಂಡಿಯಾ ಅಪಘಾತವಾದ ಸ್ಥಳದಲ್ಲಿ ಸುಸಜ್ಜಿತ ವೈದ್ಯಕೀಯ ಹಾಸ್ಟೆಲ್ ಸಂಕೀರ್ಣ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ – Kannada News

ಗಾಂಧಿನಗರ, ಜೂನ್ 12: ಕಳೆದ ವರ್ಷ ಜೂನ್ 12 ರಂದು ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ(Air India) AI-171 ವಿಮಾನ ದುರಂತದ ಕಹಿ ನೆನಪಿಗೆ ಈಗ ಒಂದು ವರ್ಷ ತುಂಬಿದೆ. ಈ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗುಜರಾತ್ ಸರ್ಕಾರವು ಅತ್ಯಂತ ಮಾನವೀಯ ನಿರ್ಧಾರವೊಂದನ್ನು ಪ್ರಕಟಿಸಿದೆ. 260 ಮಂದಿ ಪ್ರಾಣ ಕಳೆದುಕೊಂಡ ದುರಂತದ ಆ ಜಾಗವನ್ನು ಈಗ ಭವಿಷ್ಯದ ವೈದ್ಯರನ್ನು ರೂಪಿಸುವ, ಜೀವ ಉಳಿಸುವ ಪವಿತ್ರ ಶೈಕ್ಷಣಿಕ ಕೇಂದ್ರವನ್ನಾಗಿ ಮರು ಅಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಬಿಜೆ ವೈದ್ಯಕೀಯ…

Read More

ಕೊಲೆಸ್ಟ್ರಾಲ್ ಹೆಚ್ಚಾಗಿದೆ ಎಂಬುದನ್ನು ಚರ್ಮದ ಮೇಲೆ ಕಾಣಿಸಿಕೊಳ್ಳುವ ಈ ಲಕ್ಷಣದಿಂದ ಕಂಡುಹಿಡಿಯಬಹುದು – Kannada News | Cholesterol Deposits on Skin: Expert Explains

ಇತ್ತೀಚಿನ ದಿನಗಳಲ್ಲಿ ಜನರ ಆಹಾರ ಪದ್ಧತಿಯಲ್ಲಿ ಆಗುತ್ತಿರುವ ಬದಲಾವಣೆ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಒತ್ತಡದ ಜೀವನಶೈಲಿಯಿಂದಾಗಿ, ಕೊಲೆಸ್ಟ್ರಾಲ್ ಮಟ್ಟದಲ್ಲಿ ವೇಗಗತಿಯಲ್ಲಿ ಏರಿಕೆ ಕಂಡುಬರುತ್ತಿದೆ. ನಿಮಗೆ ತಿಳಿದಿರಬಹುದು, ಕೊಲೆಸ್ಟ್ರಾಲ್ ದೇಹದಲ್ಲಿ ಇರುವ ಒಂದು ರೀತಿಯ ಕೊಬ್ಬು, ಇದು ಹಾರ್ಮೋನುಗಳನ್ನು ತಯಾರಿಕೆಗೆ ಮತ್ತು ಜೀವಕೋಶಗಳ ರಚನೆಗೆ ಅಗತ್ಯವಾಗಿರುತ್ತದೆ. ಆದರೆ ಅದು ಅಗತ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಆರೋಗ್ಯಕ್ಕೆ ಅಪಾಯಕಾರಿಯಾಗುತ್ತದೆ. ಈ ರೀತಿ ಕೊಲೆಸ್ಟ್ರಾಲ್ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅದರ ಪರಿಣಾಮಗಳನ್ನು ಚರ್ಮದ ಮೇಲೂ ಕಂಡುಬರುತ್ತದೆ. ಈ ರೀತಿ ಚರ್ಮದ ಮೇಲೆ…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

ಕರಾವಳಿಯಲ್ಲಿ ಮತ್ತೆ ಎಂಡೋಸಲ್ಫಾನ್ ಭೀತಿ: ಆರೋಗ್ಯ ಇಲಾಖೆಯಿಂದ ಆಘಾತಕಾರಿ ವರದಿ – Kannada News | Endosulfan Fear Returns to Karnataka Coast: unexpected Health Department Report Raises Alarm

ಎಂಡೋಸಲ್ಫಾನ್ ಪರಿಣಾಮ ವೈಕಲ್ಯಕ್ಕೆ ತುತ್ತಾಗಿರುವ ಮಗು ಕಾರವಾರ, ಜನವರಿ 23: ಮಹಾಮಾರಿ ಎಂಡೋಸಲ್ಫಾನ್​ (Endosulfan) ಕರಾವಳಿ (Coastal Karnataka) ಭಾಗದ ಸಾವಿರಾರು ಮನೆಗಳ ನೆಮ್ಮದಿಯನ್ನೇ ಕದಡಿತ್ತು. ಗೇರುಬೀಜ ಇಳುವರಿಗೆ ಅಡ್ಡಿಯಾಗಿದ್ದ ಸೊಳ್ಳೆಗಳ ನಾಶಕ್ಕಾಗಿ ಸಿಂಪಡಿಸಿದ್ದ ಎಂಡೋಸಲ್ಫಾನ್, ಜನರ ಮೇಲೆ ಪರಿಣಾಮ ಬೀರಿತ್ತು. ಹುಟ್ಟುತ್ತಲೇ ಬುದ್ಧಿ ಭ್ರಮಣೆ ,ಬಹು ಅಂಗಾಂಗ ವೈಫಲ್ಯದಿಂದಾಗಿ ಅದೆಷ್ಟೋ ಮಕ್ಕಳು ನರಕಯಾತನೆ ಅನುಭವಿಸಿದ್ದರು. ಇದೀಗ ಮತ್ತೆ ಕರಾವಳಿ ಜನತೆಯಲ್ಲಿ ಎಂಡೋಸಲ್ಫಾನ್ ಭಯ ಆವರಿಸಿದೆ. ಅಂದಹಾಗೆ 1986ರಿಂದ 2011 ರ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ…

Read More

ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ದೇವದತ್ ಪಡಿಕ್ಕಲ್ ಅಚ್ಚರಿಯ ಹೇಳಿಕೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹೀನಾಯವಾಗಿ ಸೋಲಿಸುವ ಮೂಲಕ. ಈ ಪಂದ್ಯದ ನಡುವೆ ಆರ್​ಸಿಬಿ ತಂಡದ ಬ್ಯಾಟರ್ ದೇವದತ್ ಪಡಿಕ್ಕಲ್ ನೀಡಿದ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ. ನಾನು ಔಟ್ ಆಗಿದ್ದೇ ಒಳ್ಳೆದಾಯ್ತು! ಈ ಪಂದ್ಯದ ಮಧ್ಯಂತರ ವಿರಾಮದ ವೇಳೆ ಮಾತನಾಡಿದ ದೇವತ್ ಪಡಿಕ್ಕಲ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ,…

Read More

ಪಾಸ್‌ಪೋರ್ಟ್ ಬೇಡ, ಮುಖ ಸ್ಕ್ಯಾನ್ ಮಾಡಿದ್ರೆ ಸಾಕು: ಬೆಂಗಳೂರು ವಿಮಾನ ನಿಲ್ದಾದಲ್ಲಿ ಹೊಸ ಮೈಲಿಗಲ್ಲು

ಬೆಂಗಳೂರು, ಏಪ್ರಿಲ್​​ 09: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (Biometric) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (BIAL), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಹಾಗೂ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘಟನೆ (IATA) ಜಂಟಿಯಾಗಿ, ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಟಿಕೆಟ್ ಬುಕಿಂಗ್‌ನಿಂದ ಹಿಡಿದು ಬೋರ್ಡಿಂಗ್‌ವರೆಗಿನ ಸಂಪೂರ್ಣ ಸಂಪರ್ಕರಹಿತ ಪ್ರಯಾಣದ…

Read More

Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ – Kannada News | An elderly woman who drives a car with confidence on the road despite being over 90 years old

ವಯಸ್ಸು ಆಗುತ್ತಿದ್ದಂತೆ ದೇಹದಲ್ಲಿ ಶಕ್ತಿ ಇರಲ್ಲ. ದಿನನಿತ್ಯದ ಕೆಲಸಗಳಿಗೂ ಇನ್ನೊಬ್ಬರ ಅವಲಂಬಿಸಬೇಕಾದ ಪರಿಸ್ಥಿತಿ. ಆದರೆ ಈ ವೃದ್ಧೆ ಮಹಿಳೆ (old woman) ಮಾತ್ರ ಈ ಮಾತಿಗೆ ತದ್ವಿರುದ್ಧವಾಗಿದ್ದಾರೆ. ವಯಸ್ಸು 90 ಆದ್ರೂ ಈ ಅಜ್ಜಿಯ ಉತ್ಸಾಹಕ್ಕೇನು ಕಮ್ಮಿ ಇಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಜಮ್ಮುಕಾಶ್ಮೀರದ (Jammu Kashmir) ರಸ್ತೆಗಳಲ್ಲಿ ಆಲ್ಟೋ ಕಾರನ್ನು ಬಿಂದಾಸ್ ಆಗಿ ಓಡಿಸುತ್ತಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೃದ್ಧೆಯ ಉತ್ಸಾಹ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಟೈಮ್ಸ್‌ ನೌ…

Read More

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ – Kannada News | Mysuru Bomb Threat: Saraguru Office Receives RDX Email Amid CM Siddaramaiah Visit

ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಇ-ಮೇಲ್​ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇ-ಮೇಲ್​ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ ಸಿಎಂ ಸಿದ್ದರಾಮಯ್ಯ…

Read More

ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ – Kannada News | Pawan Kalyan acting in OG 2 movie, join hands with Sujeeth

ನಟ ಪವನ್ ಕಲ್ಯಾಣ್ (Pawan Kalyan) ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಅವರ ನಟನೆಯ ಮೂರು ಸಿನಿಮಾಗಳು ಬಿಡುಗಡೆ ಆಗಿವೆ. ‘ಹರಿಹರ ವೀರ ಮಲ್ಲು’, ‘ಓಜಿ’ ಮತ್ತು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಬಿಡುಗಡೆ ಆಗಿವೆ. ಆದರೆ ಈ ಮೂರೂ ಸಿನಿಮಾಗಳು ಪವನ್ ಕಲ್ಯಾಣ್ ಅವರು ಡಿಸಿಎಂ ಆಗುವ ಮುಂಚೆ ಒಪ್ಪಿಕೊಂಡ ಸಿನಿಮಾಗಳಾಗಿದ್ದವು. ಸಿನಿಮಾ ಶೂಟಿಂಗ್ ಬದಿಗಿಟ್ಟು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದರು ಪವನ್ ಕಲ್ಯಾಣ್. ಮೂರು…

Read More