Headlines

Horoscope Today 23 January : ಇಂದು ಈ ರಾಶಿಯವರ ಸಂಪರ್ಕ ಅತಿಯಾಗಿದ್ದು ತಪ್ಪಿಸಿ…

ಮೇಷ ರಾಶಿ: ಮುಂದಿನ ದಾರಿ ಕಾಣದೇ ಬಿಟ್ಟಿದ್ದ ಯೋಜನೆಗೆ ಪುನಃ ಚಾಲನೆ ಸಿಗಲಿದೆ. ಪ್ರೇಮಿಯನ್ನು ಭೇಟಿಯಾಗಲು ದೂರದ ಊರಿಗೆ ಪ್ರಯಾಣ ಮಾಡಬೇಕಾಗುವುದು. ಹೂಡಿಕೆಯ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಮುಂದುವರಿಯಿರಿ. ಸಾಮಾಜಿಕ ಮುಖಂಡರು ಸಂಘಟನೆಯಲ್ಲಿ ತೊಡಗುವರು. ಸಣ್ಣ ಕಾರಣಕ್ಕೆ ನೆರೆಯವರ ಜೊತೆ ಕಲಹವಾಗಬಹುದು. ಮಕ್ಕಳಿಂದ ಹಣವನ್ನು ಪಡೆಯುವಿರಿ. ಯಾರೊಂದಿಗೂ ಅಧಿಕವಾಗಿ ಮಾತನಾಡುವ ಅಪೇಕ್ಷೆ ಇರದು. ಸಂಪತ್ತಿನ ನಿರ್ವಹಣೆಯಲ್ಲಿ ಸೋಲಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾಗಬಹುಸು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ವೃಷಭ ರಾಶಿ: ಕುಟುಂಬವು ನಿಮಗೆ ಕೊಡುವ…

Read More

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಸದ್ದು ಮಾಡುತ್ತಿದೆ ಅಮೆರಿಕ ಮೂಲದ ಎಐ ಸ್ಟಾರ್ಟ್ಅಪ್ ಕಂಪನಿ – Kannada News | Why This AI Startup Is Making Headlines for Banning Shoes at Work

ಶೂ ಧರಿಸಿ ಕಚೇರಿ ಒಳಗೆ ಬರುವಂತಿಲ್ಲ, ಇದು ಅಮೆರಿಕ ಮೂಲದ ಸ್ಟಾರ್ಟ್​​ಅಪ್ ಕಂಪನಿ(Company) ಕರ್ಸರ್​ನ ನಿಯಮ. ಸಾಮಾನ್ಯವಾಗಿ ವಿದೇಶಗಳಲ್ಲಿ ಸ್ವಚ್ಛತೆಗೆ ಹೆಚ್ಚು ಗಮನಕೊಡುತ್ತಾರೆ. ಆದರೂ ಕಚೇರಿಯೊಳಗೆ ಶೂ ಧರಿಸದೆ ಬರುವ ನಿಯಮವನ್ನು ಯಾಕೆ ಜಾರಿಗೆ ತಂದಿದ್ದಾರೆ ಎನ್ನುವ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು ಅದಕ್ಕೆ ಇಲ್ಲಿದೆ ಉತ್ತರ. ಕಂಪನಿಯ ಸಿಬ್ಬಂದಿ ಹಾಗೂ ಕಚೇರಿಗೆ ಬರುವ ಅತಿಥಿಗಳು ಯಾರೇ ಅಗಿರಲಿ, ಶೂ ಧರಿಸಿ ಒಳಗೆ ಹೋಗುವಂತಿಲ್ಲ, ಕಚೇರಿ ಹೊರಗೆ ಶೂ ತೆಗೆದಿಡಬೇಕು. ಕಚೇರಿಯ ಒಳಗೆ ಸಾಕ್ಸ್ ಅಥವಾ ಒಳಗೆ ಇಟ್ಟಿರುವ…

Read More

ಮಕ್ಕಳ ಆರೋಗ್ಯ ಚೆನ್ನಾಗಿರಬೇಕಾ? ಹಾಗಿದ್ರೆ ಈ ಬ್ಲಡ್ ಟೆಸ್ಟ್‌ಗಳನ್ನು ಮಾಡಿಸಲೇಬೇಕು!

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತಿದ್ದು, ಈ ಸಮಯದಲ್ಲಿ ಅವರ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಈ ರೀತಿಯ ಸಂದರ್ಭಗಳಲ್ಲಿ, ಯಾವುದೇ ರೋಗವನ್ನು ಮೊದಲೇ ಪತ್ತೆಹಚ್ಚಲು ಕಾಲಕಾಲಕ್ಕೆ ಅಗತ್ಯವಾದ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಮಗುವಿನ ವಯಸ್ಸು ಮತ್ತು ಅಗತ್ಯಗಳಿಗೆ ಅನುಗುಣವಾಗಿ ಯಾವ ರಕ್ತ ಪರೀಕ್ಷೆಗಳನ್ನು (Health Tests) ಮಾಡಬೇಕು ಮತ್ತು ಈ ಪರೀಕ್ಷೆಗಳನ್ನು ಯಾವಾಗ ನಡೆಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

Hardik Pandya: ನನಗೆ ಧೈರ್ಯ ಸಿಕ್ಕಿದೆ, ತಂಡದಲ್ಲಿ ಬದಲಾವಣೆ ಮಾಡ್ತೀನಿ ಅಷ್ಟೇ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 20ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡ ಸೋಲನುಭವಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 240 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 222 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 18 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್…

Read More

12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ – Kannada News | Pakistan’s semi final qualification scenario

T20 World Cup 2026: ಟಿ20 ವಿಶ್ವಕಪ್​ನ 50ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೇರಬಹುದು. ಆದರೆ ಈ ಗೆಲುವಿನೊಂದಿಗೆ ಪಾಕ್ ಪಡೆ ನೆಟ್ ರನ್ ರೇಟ್ ಲೆಕ್ಕಾಚಾರವನ್ನು ಸಹ ಮಾಡಬೇಕಿದೆ. ಅಂದರೆ ಗ್ರೂಪ್-2 ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಇತ್ತ ದ್ವಿತೀಯ ಸ್ಥಾನದಲ್ಲಿರುವ ನ್ಯೂಝಿಲೆಂಡ್ ತಂಡವನ್ನು…

Read More

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ದಂಪತಿ: ಬೇಬಿ ಬಂಪ್ ಫೋಟೊಶೂಟ್

ನಟ, ನಿರ್ಮಾಪಕ ಡಾಲಿ ಧನಂಜಯ್ ಅವರು ಇದೀಗ ತಂದೆಯಾಗುವ ಶುಷಿಯಲ್ಲಿದ್ದಾರೆ. ಡಾಲಿ ಅವರ ಪತ್ನಿ ಡಾ ಧನ್ಯತಾ ಗರ್ಭಿಣಿ ಆಗಿದ್ದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಧನ್ಯತಾ ಅವರು ಬೇಬಿ ಬಂಪ್ ಫೋಟೊಶೂಟ್ ಮಾಡಿಸಿದ್ದು, ಪತಿ ಡಾಲಿ ಸಹ ಪತ್ನಿಯ ಫೋಟೋಶೂಟ್​ನಲ್ಲಿ ಜೊತೆಯಾಗಿದ್ದಾರೆ. ಧನ್ಯತಾ ಮತ್ತು ಡಾಲಿ ಧನಂಜಯ್ ಅವರುಗಳು ಫೋಟೊಶೂಟ್​​ನಲ್ಲಿ ಮುದ್ದಾಗಿ ಕಾಣುತ್ತಿದ್ದು, ಮಗುವಿನ ನಿರೀಕ್ಷೆಯಲ್ಲಿರುವ ಪೋಷಕರ ಖುಷಿಯಲ್ಲಿದ್ದಾರೆ. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ…

Read More

ಬಾವಿಗೆ ಬಿದ್ದು 3 ದಿನ ಬಳಿಕ ಬದುಕಿ ಬಂದ ವೃದ್ಧ: ಗ್ಯಾಸ್ ಸಿಲಿಂಡರ್ OTP ವ್ಯಕ್ತಿಯ ಜೀವ ಉಳಿಸಿದ್ಹೇಗೆ ಗೊತ್ತಾ?

ಉಡುಪಿ, (ಏಪ್ರಿಲ್ 06): ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿಬಂದ ಘಟನೆ ಉಡುಪಿಯ (Udupi) ಕಂಬಳಕಟ್ಟೆಯಲ್ಲಿ ನಡೆದಿದೆ. ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ, 20 ಅಡಿ ಆಳದ ನೀರಿರುವ ಬಾವಿಗೆ ಬಿದ್ದು ಮೂರು ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಗೆದ್ದುಬಂದಿದ್ದಾರೆ. ಹೌದು.. ಗ್ಯಾಸ್ ಸಿಲಿಂಡರ್ ಓಟಿಪಿಯಿಂದ (gas cylinder OTP ) ಬಡಜೀವ ಬದುಕಿ ಬಂದಿದೆ. ಇದು ಅಚ್ಚರಿ…

Read More