Headlines

ಒಟಿಟಿಗೆ ಬರುತ್ತಿದೆ ‘ಲ್ಯಾಂಡ್​​ಲಾರ್ಡ್’ ಸಿನಿಮಾ: ಯಾವಾಗ? ಎಲ್ಲಿ?

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟಿಸಿದ್ದ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ವ್ಯಕ್ತವಾಗಿದ್ದವು. ಕ್ರಾಂತಿಕಾರಿ ಕತೆಯನ್ನು ಹೊಂದಿದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದ ಈ ಸಿನಿಮಾ ಒಟಿಟಿಯಲ್ಲಿಯೂ ಸಹ ಪ್ರೇಕ್ಷಕರನ್ನು ಸೆಳೆಯುವುದೇ ಎಂಬುದು ಕುತೂಹಲ ಮೂಡಿಸಿದೆ. ಜನವರಿ…

Read More

ಲಕ್ಷ ಲಕ್ಷ ಖರ್ಚು ಮಾಡಿ ಬೆಳೆದ ಗುಲಾಬಿ ಈರುಳ್ಳಿಯನ್ನು ಕೇಳೋರೆ ಇಲ್ಲ! – Kannada News | Rose Onion Crisis: Karnataka Farmers Suffer Huge Losses Amidst Export Halt

ಚಿಕ್ಕಬಳ್ಳಾಪುರ, ಏಪ್ರಿಲ್ 19: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಪ್ರದೇಶಗಳಲ್ಲಿ ರೋಸ್ ಆನಿಯನ್ (ಗುಲಾಬಿ ಈರುಳ್ಳಿ) ಎಂಬ ವಿಶೇಷ ಈರುಳ್ಳಿ ತಳಿಯನ್ನು ಬೆಳೆಯಲಾಗುತ್ತದೆ. ತನ್ನ ವಿಶಿಷ್ಟವಾದ ಗಾಢ ಕೆಂಪು ಬಣ್ಣ, ತೀಕ್ಷ್ಣವಾದ ಖಾರ ಹಾಗೂ ದೀರ್ಘಕಾಲದ ಬಾಳಿಕೆಗೆ (Shelf life) ಇದು ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ. ಹೀಗೆ ಬೆಳೆದ ಗುಲಾಬಿ ಈರುಳ್ಳಿಯನ್ನು ಹೆಚ್ಚಾಗಿ ಮಲೇಶಿಯಾ, ಥೈಲ್ಯಾಂಡ್, ಸಿಂಗಾಪೂರ್ ಸೇರಿ ಹಲವು ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಆದರೆ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯ ರೋಸ್ ಆನಿಯನ್…

Read More

PBKS vs RCB Playing XI: ಆರ್​​ಸಿಬಿಗೆ ಆಘಾತ; ಪಂಜಾಬ್ ವಿರುದ್ಧ ಆಡಲ್ಲ ರಜತ್ ಪಾಟಿದರ್ – Kannada News | PBKS vs RCB Playing XI Punjab Kings vs Royal Challengers Bengaluru Today IPL 2026 match Confirmed playing 11 details with name in Kannada

ಐಪಿಎಲ್ 2026 ರ ನಿರ್ಣಾಯಕ ಪಂದ್ಯ ಧರ್ಮಶಾಲಾ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆಲುವು ಪಂಜಾಬ್ ಕಿಂಗ್ಸ್‌ನ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸುತ್ತದೆ. ಇತ್ತ ಆರ್​ಸಿಬಿಗೆ ಈ ಪಂದ್ಯದ ಗೆಲುವು ಪ್ಲೇಆಫ್ ಸ್ಥಾನವನ್ನು ಖಚಿತಪಡಿಸುತ್ತದೆ. ಪ್ರಸ್ತುತ ಆರ್​​ಸಿಬಿ ಐಪಿಎಲ್ 2026 ಅಂಕಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆಡಿರುವ 12 ಪಂದ್ಯಗಳಲ್ಲಿ 16 ಅಂಕಗಳನ್ನು ಹೊಂದಿದ್ದು, ಅದರ ನೆಟ್ ರನ್​ರೇಟ್ 1.053 ಆಗಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡವು ಕಳೆದ ಐದು…

Read More

ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ ವಿಬಿ-ಜಿ-ರಾಮ್-ಜಿಗೆ ನೊಂದಣಿ ಹೇಗೆ? ಕೆಲಸ ಸಿಗದಿದ್ದರೆ ಎಷ್ಟು ಭತ್ಯೆ? – Kannada News | VB G RAM G rural employment guarantee scheme, how to register, unemployment allowance, compensation and other details

ಕೇಂದ್ರ ಸರ್ಕಾರವು 2026ರ ಜುಲೈ 1 ರಿಂದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ VB-G RAM G (Viksit Bharat – Guarantee for Rozgar and Ajeevika Mission – Gramin) Act, 2025 ಅನ್ನು ಜಾರಿಗೆ ತಂದಿದೆ. ಎರಡು ದಶಕಗಳಿಂದ ಇದ್ದ ನರೇಗಾ (MGNREGA) ಯೋಜನೆ ಬದಲು ಜಿ ರಾಮ್ ಜಿ ಯೋಜನೆಯನ್ನು ಅಳವಡಿಸಲಾಗಿದೆ. ಹಿಂದಿನ ಸ್ಕೀಮ್​ಗಿಂತ ಇದು ಹೆಚ್ಚು ದಿನ ಕೆಲಸ ಮತ್ತು ಹೆಚ್ಚು ವೇತನ ನೀಡುತ್ತದೆ. ಹಳೆಯ ನರೇಗಾ ಯೋಜನೆಯಡಿ…

Read More

Video: ತಿಂಗಳಿಗೆ 75,000 ರೂ ಸಂಪಾದಿಸುವ ಮುಂಬೈ ಆಟೋ ಚಾಲಕ

ಮುಂಬೈ, ಮಾರ್ಚ್ 27: ಈಗಿನ ಕಾಲದಲ್ಲಿ ಓದಿಕೊಂಡವರು ಕಾರ್ಪೊರೇಟ್ ಉದ್ಯೋಗಗಳತ್ತ (Corporate job) ಆಸಕ್ತಿ ತೋರಿಸುತ್ತಾರೆ. ಸ್ವ ಉದ್ಯೋಗಕ್ಕೆ ಕೈ ಹಾಕುವುದು ಕಡಿಮೆಯೇ. ಆದರೆ, ಸ್ವಂತ ದುಡಿಮೆಯಿಂದಲೂ ಲಕ್ಷಾನುಗಟ್ಟಲೆ ದುಡಿಯಬಹುದು ಅನೇಕರಿಗೆ ತಿಳಿದೇ ಇಲ್ಲ. ಆದರೆ ಮುಂಬೈ (Mumbai) ಆಟೋಚಾಲಕರೊಬ್ಬರ ದಿನದ ಸಂಪಾದನೆ ಕೇಳಿದ್ರೆ ನೀವು ಶಾಕ್ ಆಗ್ತೀರಾ. ದಿನಕ್ಕೆ 2500 ರೂ ಸಂಪಾದಿಸುವ ಈ ಆಟೋಚಾಲಕ ತಿಂಗಳಿಗೆ 75,000 ರೂ ಸಂಪಾದನೆ ಮಾಡ್ತಾರಂತೆ. ಈ ವಿಡಿಯೋ ಕಾರ್ಪೊರೇಟ್ ಸಂಬಳದ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. @uvichar_ ಹೆಸರಿನ…

Read More

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More

ಇವರಿಗೆ ಅಧ್ಯಕ್ಷರು ಯಾರು ಎಂಬುದೇ ಗೊತ್ತಿಲ್ಲ: ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ – Kannada News | Basanagouda patil Yatnal Backs Siddaramaiah, Mocks BJP Leaders: Says They Don’t Even Know Who Their President Is

ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಶುಕ್ರವಾರ ಸ್ವಾರಸ್ಯಕರ ಚರ್ಚೆ ನಡೆಯಿತು. ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿರುವಾಗ, ಪ್ರತಿಪಕ್ಷ ಬಿಜೆಪಿ ಅಧಿಕಾರ ಹಂಚಿಕೆ ಕಿತ್ತಾಟದ ಬಗ್ಗೆ ಪ್ರಸ್ತಾಪಿಸಿತು. ಈ ವೇಳೆ ಮಧ್ಯಪ್ರವೇಶಿಸಿದ ವಿಜಯಪುರ ನಗರ ಶಾಸಕ (ಬಿಜೆಪಿ ಉಚ್ಛಾಟಿತ ಶಾಸಕ) ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಮಾತನಾಡಿ ಬಿಜೆಪಿಗೆ ಟಾಂಗ್ ನೀಡಿದರು. ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದನ್ನು ಬಿಟ್ಟು ಹೇಳಿದ್ದನ್ನೇ ಹೇಳಿಕೊಂಡು ಸಮಯ ಹಾಳು ಮಾಡುತ್ತಾರೆ. ಪಾಪ…

Read More

RCB vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs DC Playing XI Royal Challengers Bengaluru vs Delhi Capitals Today IPL 2026 match Confirmed playing 11 details with name in Kannada

2026 ರ ಐಪಿಎಲ್‌ನ (IPL 2026) 26 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಐಪಿಎಲ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಹಾದಿಯಲ್ಲಿದ್ದು, ಇದುವರೆಗೆ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದು, ಒಂದು ಪಂದ್ಯವನ್ನು ಸೋತಿದೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್‌ ಹಳಿತಪ್ಪಿದ್ದು, ಸತತ ಎರಡು ಪಂದ್ಯಗಳನ್ನು ಸೋತಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ…

Read More

ಬರೋಬ್ಬರಿ 21 ವರ್ಷ… ಆಸ್ಟ್ರೇಲಿಯಾವನ್ನು ಮಕಾಡೆ ಮಲಗಿಸಿದ ಬಾಂಗ್ಲಾದೇಶ್! – Kannada News

ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದೆ. ಅದು ಕೂಡ ಬರೋಬ್ಬರಿ 21 ವರ್ಷಗಳ ಬಳಿಕ. ಅಂದರೆ ಕಳೆದ ಎರಡು ದಶಕಗಳಿಂದ ಬಾಂಗ್ಲಾದೇಶ್ ಪಾಲಿಗೆ ಮರೀಚಿಕೆಯಾಗಿದ್ದ ಆಸೀಸ್ ವಿರುದ್ಧದ ಗೆಲುವು ಕೊನೆಗೂ ದಕ್ಕಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಜೋಶ್ ಇಂಗ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆರಂಭಿಕ ದಾಂಡಿಗ ತಂಝೀದ್ ಹಸನ್ 54 ರನ್…

Read More

ಕಾಕ್ರೋಚ್ ಬೆಂಬಲಿಸಿದ ಪ್ರಕಾಶ್ ರಾಜ್​​ಗೆ ಪವನ್ ಕಲ್ಯಾಣ್ ಕೌಂಟರ್ – Kannada News | Pawan Kalyan Slams ‘Cockroach Janata Party,’ Calls Supporters Divisive and Narrow Minded

ಇತ್ತೀಚೆಗೆ ಆರಂಭ ಆಗಿರೋ ‘ಕಾಕ್ರೋಚ್ ಜನತಾ ಪಾರ್ಟಿ’ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ಸಂಚು ಎಂದು ಕರೆದಿದ್ದಾರೆ. ಈಗ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಈ ಚಳವಳಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಘಟನೆ ಮತ್ತು ಇದನ್ನು ಬೆಂಬಲಿಸುವವರು ದೇಶವನ್ನು ಒಡೆಯುವ ಮತ್ತು ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರು  (Prakash Raj) ‘ಕಾಕ್ರೋಚ್…

Read More