ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗ… ಲಾಭ ಪಡೆಯುವ ಅದೃಷ್ಟದ ರಾಶಿಗಳಿವು – Kannada News | Rare Rajayoga in Cancer: Auspicious Changes for These Lucky Zodiac Signs Now

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗImage Credit source: Pinterest ಕಾಲದ ಯಥಾರ್ಥವನ್ನು ತಿಳಿಸುವ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಚಂದ್ರ, ಸುಖ-ಭೋಗಗಳ ಅಧಿಪತಿ ಶುಕ್ರ ಮತ್ತು ದೇವಗುರು ಬೃಹಸ್ಪತಿ ಈ ಮೂರೂ ಗ್ರಹಗಳು ಕರ್ಕಾಟಕ ರಾಶಿಯಲ್ಲಿ ಒಂದೇ ಸೂರಿನಡಿ ಸೇರಿದಾಗ ಒಂದು ಅಪರೂಪದ ಮತ್ತು ಅತ್ಯಂತ ಶಕ್ತಿಶಾಲಿ ಯೋಗ ಸೃಷ್ಟಿಯಾಗುತ್ತದೆ. ​ಕರ್ಕಾಟಕ ರಾಶಿಯು ಚಂದ್ರನ ಸ್ವಂತ ರಾಶಿಯಾಗಿದ್ದು, ಗುರು ಗ್ರಹಕ್ಕೆ ಇದು ಉಚ್ಛ ಸ್ಥಾನವಾಗಿದೆ. ಶುಕ್ರನು ಇಲ್ಲಿ ಮಿತ್ರ ಭಾವದಲ್ಲಿದ್ದಾನೆ. ಈ ಮೂರು ಶುಭ ಗ್ರಹಗಳ…

Read More

ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ – Kannada News | Karnataka Road Accidents: 3 Dead, 1 Injured in Mysuru, Chitradurga, Bengaluru Crashes

ಅಪಘಾತದ ಬಳಿಕ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಬೈಕ್​​Image Credit source: Tv9 Kannada ಮೈಸೂರು/ಚಿತ್ರದುರ್ಗ, ಫೆಬ್ರವರಿ 20: ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿರುವ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಲಾರಿ-ಬೈಕ್​​ ನಡುವೆ ಅಪಘಾತ ನಡೆದು ಇಬ್ಬರು ಮೃತಪಟ್ಟಿದ್ದರೆ, ಚಿತ್ರದುರ್ಗದಲ್ಲಿ ನಡೆದ ಕಾರು ಮತ್ತು ಲಾರಿ ನಡುವಿನ ಡಿಕ್ಕಿಯಲ್ಲಿ ಓರ್ವ ಅಸುನೀಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹುಣಸಮಾರನಹಳ್ಳಿಯಲ್ಲಿ ಗೂಡ್ಸ್​ ವಾಹನ ಡಿಕ್ಕಿಯಾಗಿ ಪೊಲೀಸ್​​ ಸಿಬ್ಬಂದಿ…

Read More

Chanakya Niti: ಪ್ರತಿಯೊಬ್ಬರೂ ಈ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು – Kannada News | Chanakya Niti: Chanakya says don’t joke about these three things

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆಯೂ ತಿಳಿಸಿಕೊಟ್ಟಿದ್ದಾರೆ. ಹೌದು ಯಶಸ್ಸು, ಶ್ರೀಮಂತಿಕೆ ಗಳಿಸುವುದು ಹೇಗೆ, ದಾಂಪತ್ಯ ಜೀವನ ಸುಖವಾಗಿರಲು ಪತಿಪತ್ನಿಯರು ಹೇಗಿರಬೇಕು ಎಂಬುದರ ಬಗ್ಗೆ ಹೇಳಿದ್ದಾರೆ ಅದೇ ರೀತಿ ಅವರು ಕೆಲವೊಂದಿಷ್ಟು ಸಂಗತಿಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು, ಅವುಗಳ ಹತ್ತಿರಕ್ಕೆ ಹೋದರೆ ಅಥವಾ ಅವುಗಳೊಂದಿಗೆ ತಮಾಷೆ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಕೆ ನೀಡಿದ್ದಾರೆ.  ಹಾಗಿದ್ರೆ ಯಾವ ವಿಷಯಗಳ ಬಗ್ಗೆ ಆದಷ್ಟು ಜಾಗರೂಕರಾಗಿರಬೇಕು…

Read More

ಕರ್ನಾಟಕ ಬಿಜೆಪಿ ಶಾಸಕ ಹೆಸರಿನಲ್ಲಿ ಯುವತಿಗೆ ಅಸಭ್ಯ ಮೆಸೇಜ್: ಅಸಲಿಗೆ ಆಗಿದ್ದೇನು? – Kannada News | Message to Woman On Jayanagar BJP MLA CK Ramamurthy Name In facebook And instagram, Complaints Filed

ಬೆಂಗಳೂರು, (ಜನವರಿ 07): ಫೇಸ್‌ಬುಕ್, ಇನ್ಸ್ಟಾಗ್ರಾಂ (Facebook, Instagram) ನಕಲಿ ಖಾತೆಯಿಂದ ಮಹಿಳೆಯರಿಗೆ ಅಸಭ್ಯ ಸಂದೇಶ ಹಾಗೂ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (CK Ramamurthy) ಸೈಬರ್ ಕ್ರೈಂಗೆ (Cyber Crime) ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಫೇಸ್ ಬುಕ್, ಇನ್ಸ್ಟಾ ಖಾತೆ ಸೃಷ್ಟಿಸಿ ಮಾಡಿ ಹಲವರಿಗೆ ಮೆಸೇಜ್ ಕಳುಹಿಸಲಾಗಿದೆ. ಶಾಸಕ ಸಿ.ಕೆ. ರಾಮಮೂರ್ತಿ ಹೆಸರಿನಲ್ಲಿ ಮೆಸೇಜ್ ಹಿನ್ನೆಲೆ ಬೆಂ.ದಕ್ಷಿಣ ಸೈಬರ್…

Read More

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದದ್ದು ಸೈಕೋ ಪಾತ್​​ ಅಲ್ಲ, ಖಾಸಗಿ ಕಂಪನಿ ಉದ್ಯೋಗಿ

ಚಾಮರಾಜನಗರ, ಏಪ್ರಿಲ್​ 10: ಕಳೆದ ಎರಡು-ಮೂರು ತಿಂಗಳಿಂದ ಮಹಿಳೆಯರ ನಿದ್ದೆಗೆಡಿಸಿದ್ದ ಸೈಕೋ ಪಾತ್​ನನ್ನು (Psychopath) ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ಒಳ ಉಡುಪು ಕಳವು (Female Innerwear) ಮಾಡುತ್ತಿದ್ದ. ದೂರು ನೀಡಿದರೂ ಕ್ಯಾರೆ ಎನ್ನದ ಪೊಲೀಸರು ಟಿವಿ9 ನಲ್ಲಿ ಸುದ್ದಿ ಬಿತ್ತರಿಸಿದ 24 ಗಂಟೆ ಒಳಗೆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಮೃತ್ ಅಲಿಯಾಸ್ ಅಮೃತ್ ಆಚಾರ್ಯ ಬಂಧಿತ ವ್ಯಕ್ತಿ. ರಾತ್ರಿ 1 ಗಂಟೆಯ ಸಮಯ. ಎಲ್ಲರೂ ಗಾಢ ನಿದ್ದೆಗೆ ಜಾರಿರುತ್ತಾರೆ. ಊರೆಲ್ಲಾ ಮಲಗಿದ್ದರೆ ಓರ್ವ ಮಾತ್ರ ಮನೆಯಿಂದ ಆಚೆ…

Read More

ಮೆಟಾ ಉದ್ಯೋಗಿ ಇಂದು ಆಟೋ ಚಾಲಕ?: ವೈರಲ್​​ ವಿಡಿಯೋ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ

ಬೆಂಗಳೂರು, ಮಾರ್ಚ್​​ 20: ಇತ್ತೀಚಿನ ದಿನಗಳಲ್ಲಿ ಯಾರ ಉದ್ಯೋಗಕ್ಕೂ ಖಾತರಿ ಇಲ್ಲ. ಯಾವುದೇ ಸಂದರ್ಭವೂ ಲೇ ಆಫ್​​ ಆಗಬಹುದೆಂಬ ಸ್ಥಿತಿ ಇದೆ. ಹೀಗಿರುವಾಗ ಬೆಂಗಳೂರಿನ ಆಟೋವೊಂದರ ಮುಂಭಾಗ ತೂಗಿಹಾಕಲಾಗಿರುವ ಮೆಟಾ ಐಡಿ ಕಾರ್ಡ್​​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಚರ್ಚೆಗೆ ಕಾರಣವಾಗಿದೆ. ಪ್ರಯಾಣದ ವೇಳೆ ಆಟೋದಲ್ಲಿರುವ ಈ ಗುರುತಿನ ಚೀಟಿಯನ್ನು ಗಮನಿಸಿದ ವ್ಯಕ್ತಿಯೋರ್ವರು ಅದರ ದೃಶ್ಯವನ್ನು ಸೆರೆ ಹಿಡಿದು, ಇದು ಟೆಕ್ ಉದ್ಯಮದ ಉದ್ಯೋಗ ಕಡಿತದ ಕಠಿಣ ವಾಸ್ತವತೆಯನ್ನು ತೋರಿಸುತ್ತದೆ ಎಂಬ ಶೀರ್ಷಿಕೆಯ ಜೊತೆ ಪೋಸ್ಟ್​​ ಮಾಡಿದ್ದಾರೆ….

Read More

ಮಳೆ ಇಲ್ಲದೆ ಕಾವೇರಿ ನದಿ ಪಾತ್ರ ಬಣಬಣ: ಮೇಕೇದಾಟು ಕ್ಯಾತೆ ನಡುವೆಯೇ ಕರ್ನಾಟಕಕ್ಕೆ ಮತ್ತೊಂದು ತಲೆಬಿಸಿ – Kannada News | Cauvery Basin Runs Dry Amid Monsoon Deficit, Adding to Karnataka’s Woes Over Tamil Nadu’s Mekedatu Stance

ಬರಿದಾಗಿರುವ ಕಾವೇರಿ ಒಡಲುImage Credit source: Tv9 Kannada ಬೆಂಗಳೂರು, ಜೂನ್​​ 19: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ನೀರು ಹಂಚಿಕೆ ಸೇರಿ ಮೇಕೆದಾಟು ಯೋಜನೆಗೆ ನೆರೆ ರಾಜ್ಯದಿಂದ ಕ್ಯಾತೆ ನಡೆದುಕೊಂಡೇ ಬಂದಿದ್ದು, ಈ ನಡುವೆ ಮಳೆಯ ತೀವ್ರ ಅಭಾವದ ಕಾರಣ ಕಾವೇರಿ ನದಿ ಒಡಲು ಸಂಪೂರ್ಣ ಬರಿದಾಗಿರೋದು ಕರ್ನಾಟಕಕ್ಕೆ ಟೆನ್ಷನ್​​ ಹೆಚ್ಚಿಸಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ತಮಿಳುನಾಡಿಗೆ ನೀರು ನೀಡೋದು ಹಾಗಿರಲಿ ಮೈಸೂರು, ಬೆಂಗಳೂರಿನಲ್ಲಿಯೇ…

Read More

ಬೆಂಗಳೂರಿನ ಸರ್ವಂ ಎಐ ಈಗ ಯುನಿಕಾರ್ನ್ ಕಂಪನಿಗಳ ಸಾಲಿನಲ್ಲಿ; ಹೂಡಿಕೆ ಮಾಡಿದ ಎಚ್​ಸಿಎಲ್​ಗೂ ಷೇರುಪೇಟೆಯಲ್ಲಿ ಸುಗ್ಗಿ – Kannada News | Sarvam AI of Bengaluru becomes unicorn company after series B funding round led by HCLTech

ಬೆಂಗಳೂರು, ಜೂನ್ 16: ಸಿಲಿಕಾನ್ ಸಿಟಿ ಮೂಲದ ಕೃತಕ ಬುದ್ಧಿಮತ್ತೆ (AI) ಸ್ಟಾರ್ಟ್‌ಅಪ್ ಕಂಪನಿಯಾದ ‘ಸರ್ವಮ್ ಐಐ’ (Sarvam AI) ಈಗ ಯೂನಿಕಾರ್ನ್ ಕಂಪನಿಗಳ ಸಾಲಿಗೆ ಸೇರ್ಪಡೆಯಾಗಿದೆ. ಐಟಿ ಕ್ಷೇತ್ರದ ಹೆಚ್‌ಸಿಎಲ್‌ಟೆಕ್ (HCLTech) ನೇತೃತ್ವದ ಸೀರೀಸ್-ಬಿ (Series B) ಫಂಡಿಂಗ್ ರೌಂಡ್‌ನಲ್ಲಿ ಬರೋಬ್ಬರಿ 234 ಮಿಲಿಯನ್ ಡಾಲರ್ (ಸುಮಾರು ₹1,950 ಕೋಟಿ) ಹೂಡಿಕೆಯನ್ನು ಗಳಿಸಿದೆ. ಈ ಭರ್ಜರಿ ಹೂಡಿಕೆಯೊಂದಿಗೆ ಕಂಪನಿಯ ಒಟ್ಟು ಮಾರುಕಟ್ಟೆ ಮೌಲ್ಯವು 1.5 ಬಿಲಿಯನ್ ಡಾಲರ್ (ಸುಮಾರು ₹12,500 ಕೋಟಿ) ದಾಟಿದ್ದು, ಭಾರತದ ಹೊಚ್ಚಹೊಸ…

Read More

KKR vs GT: ಕಳಪೆ ಫಿಲ್ಡಿಂಗ್​ಗೆ ಸೋಲಿನ ಬೆಲೆ ತೆತ್ತ ಗುಜರಾತ್​; ಕೆಕೆಆರ್​ಗೆ 29 ರನ್ ಜಯ – Kannada News | KKR Keeps Playoff Hopes Alive: Beats GT by 29 Runs in IPL 2026 Match 60

ಐಪಿಎಲ್ 2026 ರ 60 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು 29 ರನ್‌ಗಳಿಂದ ಸೋಲಿಸಿ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಕೆಕೆಆರ್ ತಂಡ ಪ್ಲೇಆಫ್‌ ರೇಸ್​ನಲ್ಲಿ ಇರಬೇಕೆಂದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಅದರಂತೆ ಗುಜರಾತ್​ನ ಕಳಪೆ ಫಿಲ್ಡಿಂಗ್ ಹಾಗೂ ಬ್ಯಾಟರ್​ಗಳ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಕೆಕೆಆರ್ ಸುಲಭ ಜಯ ದಾಖಲಿಸಿತು. ಈಡನ್ ಗಾರ್ಡನ್ಸ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 247 ರನ್ ಗಳಿಸಿತು, ಇದು…

Read More

IPL 2026: ಬುಮ್ರಾಗೆ ಇಂಜುರಿ? ತಂಡ ತೊರೆದು ಬೆಂಗಳೂರಿಗೆ ಬಂದ ಯಾರ್ಕರ್ ಕಿಂಗ್

ಟೀಂ ಇಂಡಿಯಾದ ಸತತ ಎರಡನೇ ಟಿ20 ವಿಶ್ವಕಪ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈಗ ಐಪಿಎಲ್‌ನತ್ತ ಮುಖಾಮಾಡಿದ್ದಾರೆ. ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಅವರನ್ನು ಮತ್ತೆ ಮೈದಾನಕ್ಕೆ ನೋಡಲು ಉತ್ಸುಕರಾಗಿದ್ದಾರೆ. ಆದಾಗ್ಯೂ, ಸೀಸನ್ ಪ್ರಾರಂಭವಾಗುವ ಮೊದಲೇ ಬುಮ್ರಾ ಎಲ್ಲರ ಕಳವಳಕ್ಕೆ ಕಾರಣರಾಗಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್ ಆರಂಭವಾಗುವ ಒಂದು ವಾರಕ್ಕೂ ಮೊದಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ಗೆ ಇದ್ದಕ್ಕಿದ್ದಂತೆ ಆಗಮಿಸಿದ್ದಾರೆ. ಇದು…

Read More