Headlines

ನೀವು ಫೇಮಸ್ ಆಗಲು ನ್ಯಾಯಾಂಗವನ್ನು ವೇದಿಕೆಯಾಗಿ ಬಳಸುತ್ತಿದ್ದೀರಿ: ಜನ್​ ಸುರಾಜ್​ ಪಕ್ಷಕ್ಕೆ ಸುಪ್ರೀಂ ತರಾಟೆ – Kannada News | SC Rejects Jan Suraaj Plea on Bihar Elections, Calls Out Judiciary Misuse for Popularity

ನವದೆಹಲಿ, ಫೆಬ್ರವರಿ 06: ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್(Jan Suraaj) ಪಕ್ಷ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್​ ಶುಕ್ರವಾರ ನಿರಾಕರಿಸಿದೆ. ಚುನಾವಣಾ ಫಲಿತಾಂಶಗಳನ್ನು ರದ್ದುಗೊಳಿಸಿ ಹೊಸ ಚುನಾವಣೆಗೆ ಆದೇಶಿಸುವ ಕೋರಿಕೆಯ ಕುರಿತು ಯಾವುದೇ ನಿರ್ದೇಶನ ನೀಡಲು ಸಿಜೆಐ ಸೂರ್ಯಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ನಿರಾಕರಿಸಿದೆ. ನಿಮ್ಮ ರಾಜಕೀಯ ಪಕ್ಷ ಎಷ್ಟು ಮತಗಳನ್ನು ಪಡೆದುಕೊಂಡಿತ್ತು, ಜನರು ನಿಮ್ಮನ್ನು ತಿರಸ್ಕರಿಸುತ್ತಾರೆ ನಂತರ ನೀವು ಜನಪ್ರಿಯತೆ ಪಡೆಯಲು ನ್ಯಾಯಾಂಗ…

Read More

ಗಂಗಾ ನದಿಯಲ್ಲಿ ಇಫ್ತಾರ್ ಕೂಟ: ಬಿರಿಯಾನಿ ತಿಂದು ಮೂಳೆಗಳನ್ನು ನದಿಗೆ ಎಸೆದ್ರಾ ಮುಸ್ಲಿಂ ಯುವಕರು? 14 ಮಂದಿ ಅರೆಸ್ಟ್

ವಾರಣಾಸಿ, ಮಾ.17: ಗಂಗಾ ನದಿಯಲ್ಲಿ ದೋಣಿಯ ಮೇಲೆ ಕುಳಿತು ರಂಜಾನ್ ಉಪವಾಸ ಬಿಡುತ್ತಿದ್ದ (ಇಫ್ತಿಯಾರ್) 14 ಯುವಕರನ್ನು ವಾರಣಾಸಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಸಂಜೆ ಪಂಚಗಂಗಾ ಘಾಟ್ ಸಮೀಪದ ದೋಣಿಯೊಂದರಲ್ಲಿ ಈ ಯುವಕರ ತಂಡ ಇಫ್ತಿಯಾರ್ ಕೂಟ ಏರ್ಪಡಿಸಿತ್ತು. ಈ ವೇಳೆ ಅವರು ಆಹಾರ ಸೇವಿಸುತ್ತಿರುವ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾಕ್ಕೆ ಅಪ್‌ಲೋಡ್ ಮಾಡಿದ್ದರು….

Read More

402 ನಾಟೌಟ್… ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್ – Kannada News | Jos Buttler becomes England’s most capped player

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ. ಈ  ಮೂಲಕ ಆಂಗ್ಲರ ಪರ ಬಟ್ಲರ್ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

VHT 2025-26: 2 ಪಂದ್ಯಗಳನ್ನಾಡಿ ಡೆಲ್ಲಿ ತಂಡವನ್ನು ತೊರೆದ ವಿರಾಟ್ ಕೊಹ್ಲಿ – Kannada News | Virat Kohli’s Vijay Hazare Trophy Exit: Star’s Stellar Performance, Break and Return

ವಿಜಯ್ ಹಜಾರೆ ಟ್ರೋಫಿಯಲ್ಲಿ ಡೆಲ್ಲಿ ತಂಡದ ಪರ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದು ಅಮೋಘ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ತಂಡವನ್ನು ತೊರೆದು ಮನೆಗೆ ವಾಪಸ್ಸಾಗಿದ್ದಾರೆ. ಕೊಹ್ಲಿ ತಂಡದಿಂದ ಬೇರ್ಪಟ್ಟು, ದೆಹಲಿಗೆ ಮರಳಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಸಿಸಿಐ ಆದೇಶದ ಪ್ರಕಾರ ಈ ಟೂರ್ನಿಯಲ್ಲಿ 2 ಪಂದ್ಯಗಳನ್ನಾಡಿದ ವಿರಾಟ್, ಮನೆಗೆ ವಾಪಸ್ಸಾಗಿದ್ದಾರೆ. ಆದಾಗ್ಯೂ ಕೊಹ್ಲಿ ಮುಂದಿನ ದಿನಗಳಲ್ಲಿ ಈ ಟೂರ್ನಿಯಲ್ಲಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ ಡೆಲ್ಲಿ…

Read More

IPL 2026: ಐಪಿಎಲ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ LSG ಆಟಗಾರ – Kannada News | IPL 2026: LSG’s Josh Inglis ties the knot

ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಆಟಗಾರ ಜೋಶ್ ಇಂಗ್ಲಿಸ್ (Josh Inglis) ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. Source link

Read More

Daily Horoscope: ಸೂರ್ಯನ ಸಂಚಾರ ಬದಲಾವಣೆ; ಈ ರಾಶಿಯವರಿಗೆ ಸಿಗಲಿದೆ ಬಲವಾದ ಯಶಸ್ಸು!

ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಟಿವಿ9 ಕನ್ನಡದ ಮೂಲಕ 14 ಏಪ್ರಿಲ್ 2026, ಮಂಗಳವಾರದ ದೈನಂದಿನ ರಾಶಿಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ದ್ವಾದಶಿ, ಶತಭಿಷ ನಕ್ಷತ್ರ, ಶುಕ್ಲ ಯೋಗ ಮತ್ತು ಕೌಲವಕರಣದೊಂದಿಗೆ ಕೂಡಿರುತ್ತದೆ. ದಿನದ ರಾಹುಕಾಲವು ಮಧ್ಯಾಹ್ನ 3:25 ರಿಂದ ಸಂಜೆ 4:58 ರವರೆಗೆ ಇರುತ್ತದೆ, ಆದರೆ ಸರ್ವಸಿದ್ಧಿ ಕಾಲ ಸಂಕಲ್ಪ ಕಾಲವು ಮಧ್ಯಾಹ್ನ 12:20 ರಿಂದ 1:53 ರವರೆಗೆ ಇರುತ್ತದೆ….

Read More

ಕ್ರಿಸ್ ಗೇಲ್​ ವಿಶ್ವ ದಾಖಲೆ ಮುರಿದ ವಿರಾಟ್ ಕೊಹ್ಲಿ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ಕೊಹ್ಲಿ ಮುರಿದಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಅವರ ವಿಶ್ವ ದಾಖಲೆಯನ್ನು. ಅದು ಸಹ ಶತಕದ ಜೊತೆಯಾಟವಾಡುವ ಮೂಲಕ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಜೊತೆಗೂಡಿ 120 ರನ್​ಗಳ ಜೊತೆಯಾಟವಾಡಿದ್ದರು. ಈ ಜೊತೆಯಾಟದೊಂದಿಗೆ…

Read More

SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್, ವಿದ್ಯಾರ್ಥಿನಿ ಹೇಳಿದ್ದೇನು? – Kannada News | SSLC Results 2026: Mysuru Student Manaswini Missed Top Place Just 1 Marks

ಮೈಸೂರು, (ಏಪ್ರಿಲ್ 23): 2025-26ನೇ ಸಾಲಿನ ಕರ್ನಾಟಕ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಈ ವರ್ಷ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1ರಷ್ಟು ವಿದ್ಯಾರ್ಥಿಗಳು ಪಾಸ್​​ ಆಗಿದ್ದಾರೆ. ಇದರಲ್ಲಿ ಮೈಸೂರಿನ ವಿದ್ಯಾರ್ಥಿನಿ ಕೇವಲ ಒಂದು ಅಂಕದಿಂದ ಔಟ್ ಆಫ್ ಔಟ್ ಮಿಸ್ ಮಾಡಿಕೊಂಡಿದ್ದಾಳೆ. ಹೌದು.. ಮೈಸೂರಿನ ಸರಸ್ವತಿಪುರಂನಲ್ಲಿರುವ ವಿಜಯ ವಿಠ್ಠಲ್ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್‌ 625 ಕ್ಕೆ 624 ಅಂಕ ಪಡೆದುಕೊಂಡಿದ್ದಾರೆ. ಎಲ್ಲಾ ವಿಷಯದಲ್ಲೂ…

Read More

ಮೂರನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು?

ಬಾಗಲಕೋಟೆ, (ಮಾರ್ಚ್ 22): ಬಾಗಲಕೋಟೆ ಉಪಚುನಾವಣೆಯ (Bagalkot By Election) ಕಾಂಗ್ರೆಸ್ ಟಿಕೆಟ್​ ಎಚ್​​ ವೈ ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ನೀಡಲಾಗಿದೆ. ಟಿಕೆಟ್ ಗಾಗಿ ನಾಲ್ವರು ಮೇಟಿ ಮಕ್ಕಳ ನಡುವೆ ಕಿತ್ತಾಟ ಶುರುವಾಗಿತ್ತು. ಅಂತಿಮವಾಗಿ ಸಿದ್ದರಾಮಯ್ಯ ಸಂಧಾನಸಭೆ ಮಾಡಿ ಕೊನೆಗೆ ಉಮೇಶ್ ಅವರಿಗೆ ಮಣೆ ಹಾಕಿದ್ದಾರೆ. ಇನ್ನು ಟಿಕೆಟ್​​​​ನ ಪ್ರಬಲ ಆಕಾಂಕ್ಷಿಯಾಗಿದ್ದ ಮಹಾದೇವಿ ಮೇಟಿ ಸಹ ತಣ್ಣಗಾಗಿದ್ದಾರೆ. ಯಾಕಂದ್ರೆ ಕೆಲ ದಿನಗಳಿಂದಷ್ಟೇ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವ ಬಗ್ಗೆ ಬಹಿರಂಗವಾಗಿ ಹೇಳಿದ್ದರು. ಆದ್ರೆ,…

Read More

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More