ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್​​ಬ್ಯಾಕ್​​ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್​​ನಲ್ಲಿ ಧಾರುಣ ಸೋಲು…

Read More

RCB vs GT: ಬೌಂಡರಿಗಳಿಂದಲೇ 60 ರನ್..! ಪವರ್​ಪ್ಲೇನಲ್ಲಿ ಅಬ್ಬರಿಸಿದ ಆರ್​ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala

ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಮೊದಲ 6 ಓವರ್​ಗಳಲ್ಲಿ ಅಂದರೆ ಪವರ್​ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್​ಗಳಲ್ಲಿ ಆರ್​ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ 60…

Read More

ರಾಹುಲ್​​ ಗಾಂಧಿ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು? – Kannada News | Karnataka high court grants permission for bike taxis riders reveal rahul gandhis assurance

ಬೆಂಗಳೂರು, ಜನವರಿ 23: ಬೈಕ್​​ ಟ್ಯಾಕ್ಸಿಗೆ ಕರ್ನಾಟಕ ಹೈಕೋರ್ಟ್​​ ಗ್ರೀನ್​​ ಸಿಗ್ನಲ್​​ ನೀಡಿರುವ ಹಿನ್ನೆಲೆ ಅದನ್ನೇ ನಂಬಿ ಜೀವನ ನಡೆಸುತ್ತಿದ್ದವರು ಕೇಕ್​​ ಕತ್ತರಿಸಿ ಸಂಭ್ರಮಿಸಿದ್ದಾರೆ. ನಮ್ಮ ಹೋರಾಕ್ಕೆ ಫಲ ಸಿಕ್ಕಿದೆ, ಕೋರ್ಟ್​​ ಹೇಳಿರುವಂತೆ ರೂಲ್ಸ್​​ ಫ್ರೇಮ್​​ ಮಾಡುವ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಬೈಕ್​​ ಟ್ಯಾಕ್ಸಿ ವಿಚಾರವಾಗಿ ಈ ಹಿಂದೆ ರಾಹುಲ್​​ ಗಾಂಧಿ ಅವರನ್ನು ಭೇಟಿ ಮಾಡಿದ್ದೆವು. ಆ ವೇಳೆ ಅಗತ್ಯ ಪ್ರಯತ್ನ ಮಾಡೋದಾಗಿ ಅವರು ಹೇಳಿದ್ದರು. ಅದರಂತೆ ಈಗ ನಮ್ಮ ಪರ ತೀರ್ಪು ಬಂದಿದೆ ಎಂದು ಸಂತಸ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ! ಯೆಲ್ಲೋ ಅಲರ್ಟ್​ ಘೋಷಣೆ – Kannada News | Karnataka Rain Update: Heavy Rainfall Predicted in Bengaluru and South Interior Districts; Yellow Alert Issued

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಭಾರೀ ಮಳೆ!Image Credit source: MediaForge AI ಬೆಂಗಳೂರು, ಮೇ 09: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ…

Read More

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ಛಲವಾದಿ ನಾರಾಯಣಸ್ವಾಮಿ

ಕಲಬುರಗಿ, ಮೇ 29: ಒಂದು ತಿಂಗಳೊಳಗೆ ನಾಲ್ವರು ಹಿಂದೂ ವಿರೋಧಿಗಳು ಅಧಿಕಾರ ಕಳೆದುಕೊಂಡಿದ್ದಾರೆ ಎಂಬ ಪೋಸ್ಟರ್​​ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಎಂ.ಕೆ ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಕೇರಳದ ಪಿಣರಾಯಿ ವಿಜಯನ್​ ಮತ್ತು ಕರ್ನಾಟಕದ ಸಿದ್ದರಾಮಯ್ಯರ ಪೋಸ್ಟರ್ ವೈರಲ್​ ಆಗಿದೆ. ಈ ಸಂಬಂಧ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದು, ಹಿಂದುತ್ವದ ವಿರುದ್ಧ ನಿಲುವು ತಳೆದಿದ್ದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಮಂದಿ ಮುಖ್ಯಮಂತ್ರಿಗಳು ಕಳೆದ ಒಂದು ತಿಂಗಳಲ್ಲೇ ತಮ್ಮ ಸ್ಥಾನ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು…

Read More

ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಬಿಸಿಲಿನ ಝಳದಿಂದ ಪಾರಾಗಲು ಜನರ ನಾನಾ ಕಸರತ್ತು – Kannada News | Karnataka Heatwave: Five Districts Cross 40 Degrees Celsius as Residents Struggle

ಬೆಂಗಳೂರು, ಏಪ್ರಿಲ್​ 19: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಐದು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಜನರು ಬಿಸಿಲಿನಿಂದ ತತ್ತರಿಸಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ದಾಖಲಾಗಿದೆ. ಮನೆಯಲ್ಲಿದ್ದರೂ ಫ್ಯಾನ್ ಮತ್ತು ಕೂಲರ್‌ಗಳಿಂದ ಬಿಸಿ ಗಾಳಿ ಬರುತ್ತಿರುವುದರಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಮಧ್ಯಾಹ್ನದ ವೇಳೆ ಜನರು ಮನೆಯಿಂದ…

Read More