Headlines

ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರಂತೆ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್, ಸುಪ್ರೀಂಕೋರ್ಟ್​​ನಲ್ಲಿ ಕಣ್ಣೀರಿಟ್ಟ ಸಹೋದರಿ – Kannada News | Imran Khan Losing Eyesight in Adiala Jail: Sister Pleads in Pakistan Supreme Court

ಇಸ್ಲಾಮಾಬಾದ್, ಫೆಬ್ರವರಿ 13: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್(Imran Khan) ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಅವರನ್ನು ಜೈಲಿನಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ, ಅದರ ಪರಿಣಾಮವಾಗಿ ಶೇ.85ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್​ ಎದುರು ಇಮ್ರಾನ್ ಸಹೋದರಿ ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಸುಪ್ರೀಂ ಕೋರ್ಟ್ ತಕ್ಷಣದ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವರದಿಯಲ್ಲಿ ಇಮ್ರಾನ್ ಖಾನ್ ಅವರ ಬಲಗಣ್ಣಿನ ಸುಮಾರು ಶೇ. 85 ರಷ್ಟು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ…

Read More

ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಕೇಸ್ ಹಾಕುವುದಾಗಿ ಎಚ್ಚರಿಕೆ – Kannada News | Javed Akhtar reaction on AI video claiming he turned to God

ಹಿರಿಯ ಚಿತ್ರಕಥೆಗಾರ, ಸಾಹಿತಿ ಜಾವೇದ್ ಅಖ್ತರ್ ಅವರು ಓರ್ವ ನಾಸ್ತಿಕ (Atheist) ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಅಂದರೆ, ಜಾವೇದ್ ಅಖ್ತರ್ ಅವರು ದೇವರ ಮೇಲೆ ನಂಬಿಕೆ ಹೊಂದಿಲ್ಲ. ದೇವರ ಅಸ್ತಿತ್ವವನ್ನು ಅವರು ಒಪ್ಪುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಈಗಾಗಲೇ ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಆದರೆ ಈಗ ಅವರು ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿದೆ. ಟೋಪಿ ಧರಿಸಿ ನಮಾಜ್ ಕೂಡ ಮಾಡಲು ಆರಂಭಿಸಿದ್ದಾರೆ ಎಂದು ಅಂತೆ-ಕಂತೆ ಹಬ್ಬಿಸಲಾಗಿದೆ. ಅದರ ವಿರುದ್ಧ ಜಾವೇದ್ ಅಖ್ತರ್…

Read More

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ಸುಳ್ವಾಡಿ ವಿಷ ಪ್ರಸಾದ ಕೇಸ್​ನ ಎ1 ಆರೋಪಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧ – Kannada News | Chamarajanagar: Sulvadi poison prasad case; A1 accused banned from Male Mahadeshwar hill

ಚಾಮರಾಜನಗರ, ಜನವರಿ 29: 2018ರಲ್ಲಿ ನಡೆದಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ (sulvadi Poison Case) ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ (immadi mahadevaswamy) ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ಹನೂರು ತಹಶೀಲ್ದಾರ್​ ಚೈತ್ರಾ ಗುರುವಾರ ಆದೇಶ ಹೊರಡಿಸಿದ್ದಾರೆ. ಆರೋಪಿ ವಿರುದ್ಧ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಪೊಲೀಸರು ಇಮ್ಮಡಿ ಮಹದೇವಸ್ವಾಮಿಯನ್ನ ಬೆಂಗಳೂರಿಗೆ ವಾಪಸ್​ ಕಳಿಸಿದ್ದಾರೆ. ಘಟನೆ ಹಿನ್ನೆಲೆ  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚಗುತ್ತಿ ಮಾರಮ್ಮ ದೇವಾಲಯದ…

Read More

ದಾವಣಗೆರೆ ಆಯ್ತು ಈಗ ಬಾಗಲಕೋಟೆಯಲ್ಲೂ ‘ಕೈ’ ಕೊಟ್ಟ ನಾಯಕರಿಗೆ ಅಮಾನತು ಶಿಕ್ಷೆ! – Kannada News | After Davanagere, Congress Suspends 3 Leaders in Bagalkote Byelection for Anti Party Activities

ಬಾಗಲಕೋಟೆ, ಏಪ್ರಿಲ್ 28: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿನ ಪಕ್ಷವಿರೋಧಿ ಚಟುವಟಿಕೆಗಾಗಿ ನಸೀರ್ ಅಹ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಅಮಾನತು (Suspend) ಮಾಡಿದ್ದ ಕಾಂಗ್ರೆಸ್‌ ಹೈಕಮಾಂಡ್, ಈಗ ಬಾಗಲಕೋಟೆಯಲ್ಲೂ ಅಂತಹದ್ದೇ ಕಠಿಣ ಕ್ರಮದ ಮೂಲಕ ಶಿಸ್ತಿನ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಉಪಚುನಾವಣೆಯಲ್ಲೂ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರು ಪ್ರಭಾವಿ ಕಾಂಗ್ರೆಸ್ ಮುಖಂಡರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೈ ಮುಖಂಡರಿಂದ ದೋಖಾ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಕಮತಗಿ ಪಟ್ಟಣದ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ…

Read More

‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು – Kannada News | Mandya Betrayal: ‘She Eloped with the Man Who Called Her Sister,’ Alleges Husband After Wife Runs Away with His Friend

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಆಟೋ ಚಾಲಕ ಸಾಗರ್ ಎಂಬವರ ಪತ್ನಿ ಗಂಡನ ಸ್ನೇಹಿತನ ಜತೆ ಓಡಿಹೋಗಿ ಮದುವೆಯಾದ ವಿಲಕ್ಷಣ ಘಟನೆ ಮಂಡ್ಯದ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಆಟೋ ಚಾಲಕ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಪ್ರೀತಿಸಿ ಮದುವೆಯಾದ ರಕ್ಷಿತಾ, ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿದ್ದಾಳೆ’ ಎಂದು ಸಾಗರ್ ಆರೋಪಿಸಿದ್ದಾರೆ. ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ಪತ್ನಿಯ ಬಗ್ಗೆ…

Read More

ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ

ಬೆಂಗಳೂರು, (ಮಾರ್ಚ್ 06): ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ, ನೋಡ-ನೋಡ್ತಿದ್ದಂತೆ ಬಡಿದಾಡುವ ಹಂತಕ್ಕೆ ಹೋಗಿದೆ. ವ್ಯಾಯಾಮ ಮಾಡ್ತಿದ್ದ ಏಳೆಂಟು ಜನ ಹಿರಿಯ ನಾಗರೀಕರು(senior citizen)  ಏಕಾಏಕಿ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಕೆಳಕ್ಕೆ ಉರುಳಿ ಬಿದ್ದರೂ ಸಹ ಬಿಡದೆ ಕಾಲಿನಿಂದ ಒದ್ದು ದೌರ್ಜನ್ಯ ನಡೆಸಿದ್ದಾರೆ. ಈ ಘಟನೆ ಬೆಂಗಳೂರಿನ (Bengaluru)  ವರ್ತೂರಿನ ಬ್ರಿಗೇಡ್ ಈಥೋಪಿಯ ಈಸ್ಟ್ ಆಂಟೊಪಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದ್ದು, ಗಲಾಟೆ ವೇಳೆ ಹಲ್ಲೆಗೊಳಗಾಗಿ ನೊಂದ ತರಣ್ ಎನ್ನುವರು…

Read More

ರೋಹಿತ್ ಶರ್ಮಾರ ‘ದುರಾದೃಷ್ಟ’ಕ್ಕೆ ಬ್ರೇಕ್ ಹಾಕಿದ ಹಾರ್ದಿಕ್ ಪಾಂಡ್ಯ

IPL 2026: ಬರೋಬ್ಬರಿ 13 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್​ನಲ್ಲಿ ಮೊದಲ ಮ್ಯಾಚ್ ಗೆದ್ದಿದೆ. ಅಂದರೆ ಕಳೆದ ಹದಿಮೂರು ವರ್ಷಗಳಲ್ಲಿ ಮುಂಬೈ ಪಡೆ ತನ್ನ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರಲಿಲ್ಲ. ಇಂತಹದೊಂದು ಅನ್​ಲಕ್ಕಿ ಓಪನಿಂಗ್​​ಗೆ ನಾಂದಿಯಾಡಿದ್ದು ಮಾಜಿ ನಾಯಕ ರೋಹಿತ್ ಶರ್ಮಾ ಎಂಬುದು ವಿಶೇಷ. ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಬಾರಿ ಮೊದಲ ಮ್ಯಾಚ್​ ಗೆದ್ದಿದ್ದು 2012 ರಲ್ಲಿ. ಅದು ಸಹ ಹರ್ಭಜನ್ ಸಿಂಗ್ ನಾಯಕತ್ವದಲ್ಲಿ. ಇದಾದ ಬಳಿಕ 2013 ರಲ್ಲಿ ರೋಹಿತ್ ಶರ್ಮಾ…

Read More

ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು ಹೇಳಿದ್ದಿಷ್ಟು..

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ’ ಹಾಡು ತುಂಬಾ ವಿವಾದಕ್ಕೆ ಕಾರಣ ಆಯಿತು. ಕಡೆಗೂ ಆ ಹಾಡು ಡಿಲೀಟ್ ಮಾಡಬೇಕಾಯಿತು. ಆ ರೀತಿ ಆಗಿದ್ದರ ಬಗ್ಗೆ ಗಾಯಕ ನವೀನ್ ಸಜ್ಜು (Naveen Sajju) ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಸಂಗೀತಗಾರರು ನಾವು ಟ್ರೆಂಡ್ ಹಿಂದೆ ಹೋಗುವುದಲ್ಲ. ನಾವೇ ಟ್ರೆಂಡ್ ಸೆಟ್ ಮಾಡುವುದು. ನನಗೆ ಮೊದಲು ಆರ್ಕೆಸ್ಟ್ರಾಗಳಲ್ಲಿ ಜನಪದ ಗೀತೆಗಳನ್ನು ಹಾಡಲು ನನಗೆ ಅವಕಾಶ ಕೊಡುತ್ತಿರಲಿಲ್ಲ. ಆದರೆ ನಾನು ಆಗ ಅವರಿಗೆ ಸವಾಲು ಹಾಕಿದ್ದೆ. ಈಗ ನನ್ನ ಬ್ಯಾಂಡ್…

Read More