Headlines

ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು – Kannada News | R Chandru talks about his realization and upcoming movies

ಆರ್ ಚಂದ್ರು (R Chandru) ಕನ್ನಡದ ಜನಪ್ರಿಯ ನಿರ್ದೇಶಕ. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಕೆಲವಾರು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೆ ಆರ್ ಚಂದ್ರು ಅವರು ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಚಂದ್ರು, ‘ನಾನು ನಿರ್ದೇಶಕ ಆಗಿರುವ ಜೊತೆಗೆ ಕೃಷಿಕ ಸಹ ಹೌದು. ದಾಳಿಂಬೆ, ದ್ರಾಕ್ಷಿ, ರೇಷ್ಮೆ ಇನ್ನೂ ಕೆಲವು ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಕೃಷಿಯ ಜೊತೆಗೆ ಸಿನಿಮಾ ಅನ್ನೂ ಸಹ ನಿಭಾಯಿಸಿಕೊಂಡು ಹೋಗುತ್ತಿದ್ದೇನೆ. ಇಷ್ಟು ದಿನ ಬೇರೆಯವರಿಂದ ಕಲಿಯುತ್ತಿದ್ದೆ, ಈಗ…

Read More

‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

ಬಾಲಿವುಡ್‌ನಲ್ಲಿ ನಟ ರಣವೀರ್ ಸಿಂಗ್ (Ranveer Singh) ಅವರು ಹೊಸ ಬಾಕ್ಸ್ ಆಫೀಸ್ ಸುಲ್ತಾನ್ ಆಗಿದ್ದಾರೆ. ಅವರು ಅಭಿನಯಿಸಿದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರವು ಥಿಯೇಟರ್‌ಗಳಲ್ಲಿ ಸುನಾಮಿ ಎಬ್ಬಿಸಿದೆ. ಈ ಚಿತ್ರದ ಅಭೂತಪೂರ್ವ ಯಶಸ್ಸು ಈಗ ಅಕ್ಷಯ್ ಕುಮಾರ್ ಅವರ ಮುಂಬರುವ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಮೇಲೆ ಪ್ರಭಾವ ಬೀರಲಾರಂಭಿಸಿದೆ. ಹಾಗಾಗಿ ‘ಭೂತ್ ಬಂಗ್ಲ’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್ ಕೇಳಿಬರುತ್ತಿದೆ….

Read More

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat

ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್‌ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್‌ಗಳ ದೊಡ್ಡ ಮೊತ್ತ…

Read More

ಯಡಿಯೂರಪ್ಪ ಮಗನನ್ನು ಗೆಲ್ಲಿಸಿ ಅಂದಿದ್ದ ಶಾಮನೂರು ವಿರುದ್ಧ ಯಾಕೆ ಕ್ರಮ ಆಗಿಲ್ಲ: ಸಿಡಿದೆದ್ದ ಮುಸ್ಲಿಂ ನಾಯಕ – Kannada News | Mlc abdul jabbar First Reaction about Suspended And Hits out at Congress High command

ಬೆಂಗಳೂರು/ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ, ಟಿಕೆಟ್ ವಿಚಾರಕ್ಕೆ ಆರಂಭವಾಗಿ ಇದೀಗ ನಾಯಕರ ತಲೆದಂಡ ತನಕ ಬಂದು ನಿಂತಿದೆ. ಹೌದು…ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದ್ದು, ಇದೀಗ ಸಚಿವ ಜಮಿರ್ ಅಹ್ಮದ್ ಖಾನ್​​ಗೂ ಸಂಕಷ್ಟ ಎದುರಾಗಿದೆ. ಇನ್ನೊಂದೆಡೆ ಕೆಲ ಮುಸ್ಲಿಂ ನಾಯಕರು ಸಹ ಕಾಂಗ್ರೆಸ್ ಹೈಕಮಾಂಡ್​ ನಡೆಗೆ ಆಕ್ರೋಶಗೊಂಡಿದ್ದು, ಈ ಹಿಂದೆ ಶಾಮನೂರು ಶಿವಶಂಕರಪ್ಪನವರು ಬಹಿರಂಗವಾಗಿಯೇ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರನ್ನ…

Read More

ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ್ದಾನೆಂದ ಕುಟುಂಬಸ್ಥರು!

ಚಿಕ್ಕಬಳ್ಳಾಪುರ, ಮಾರ್ಚ್​ 09: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು…

Read More

ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು? – Kannada News | Kj george Clarify about His resignation to Minister Post

ಬೆಂಗಳೂರು, (ಜನವರಿ 29): ಕರ್ನಾಟಕ ಕಾಂಗ್ರೆಸ್ (Karnataka Congress)​ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ವಾ? ಮೊದಲೇ ನಾಯಕತ್ವ ಬದಲಾವಣೆ ವಿಚಾರವಾಗಿ ಎದ್ದಿರುವ ಗೊಂದಲದ ಮಧ್ಯೆ ಸಿಎಂ ಆಪ್ತ ಸಚಿವ ಕೆ.ಜೆ.ಜಾರ್ಜ್ (kj george) ರಾಜೀನಾಮೆ ನೀಡಿದ್ದಾರೆ ಎನ್ನುವ ವಿಚಾರ ಭಾರಿ ಸಂಚಲನ ಮೂಡಿಸಿದೆ. ಹೌದು… ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆದ ಇಂಥಾದ್ದೊಂದು ಅತಿದೊಡ್ಡ ಬೆಳವಣಿಗೆಯನ್ನ ಟಿವಿ9 ಇಂದು ಬ್ರೇಕ್ ಮಾಡಿದೆ. ಈ ವರದಿ ರಾಜ್ಯ ರಾಜಕಾರಣದಲ್ಲಷ್ಟೇ ಅಲ್ಲ ರಾಷ್ಟ್ರದಲ್ಲೂ ದೊಡ್ಡ ಸಂಚಲನ ಎಬ್ಬಿಸಿದೆ. ವಿಧಾನಸಭೆಯಲ್ಲೂ ಟಿವಿ9 ವರದಿ…

Read More

Video: ಪಾನಿಪುರಿ ಮಸಾಲೆ ಪಾತ್ರೆಯಲ್ಲಿ ಈಜಾಡಿದ ಇಲಿ – Kannada News | Viral Video From Amritsar Raises Hygiene Concerns Over Popular Street Food

ಅಮೃತಸರ, ಫೆಬ್ರವರಿ 18: ಪಂಜಾಬ್‌ನ ಅಮೃತಸರದಲ್ಲಿ ರಸ್ತೆಬದಿಯ ಅಂಗಡಿಯೊಂದರಲ್ಲಿ ಪಾನಿ ಪುರಿ ಮಸಾಲೆ ಪಾತ್ರೆಯಲ್ಲಿ ಇಲಿಯೊಂದು ಈಜಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರು ಪಾನಿಪುರಿ ತಿನ್ನಲೆಂದು ಅಂಗಡಿಯಲ್ಲಿ ನಿಂತಿರುತ್ತಾರೆ ಆಗ ಮಸಾಲೆ ಪಾತ್ರೆಯಲ್ಲಿ ಇಲಿ ಇರುವುದು ಶಾಪ್ ಮಾಲೀಕ ನೋಡುತ್ತಾರೆ. ಬಳಿಕ ಮಸಾಲೆ ಪಾತ್ರೆಯಿಂದ ಅದನ್ನು ತೆಗೆದು ಕೆಳಗೆ ಹಾಕುತ್ತಾರೆ. ಗ್ರಾಹಕರು ಅದನ್ನು ನೋಡಿ ಅಲ್ಲಿಂದ ಕಾಲ್ಕೀಳುತ್ತಾರೆ. ಅಯ್ಯೋ ಇದು ಎಐ ವಿಡಿಯೋ ಆಗಿರಲಿ ಎಂದು ಪಾನಿಪುರಿ ಪ್ರಿಯರು ಬೇಡಿಕೊಳ್ಳುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಅಮೆರಿಕ ಮತ್ತು ಇಸ್ರೇಲ್ ವರ್ತನೆ ಆಧುನಿಕ ಅನಾಗರಿಕತೆಯ ಪ್ರತಿಬಿಂಬ; ಇರಾನ್ ಟೀಕೆ

ಟೆಹ್ರಾನ್, ಏಪ್ರಿಲ್ : ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಇಂದು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್‌ನ ನಡವಳಿಕೆ ಮತ್ತು ಹೇಳಿಕೆ ಎರಡರಲ್ಲೂ ಆಧುನಿಕ ಅನಾಗರಿಕತೆ ಗೋಚರಿಸುತ್ತಿದೆ ಎಂದು ಟೀಕಿಸಿದ್ದಾರೆ. ಎಎನ್​ಐಗೆ ನೀಡಿದ ಲಿಖಿತ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಬಾಂಬ್ ಹಾಕುವುದಾಗಿ ನೀಡಿದ ಬೆದರಿಕೆ ಮತ್ತು ಟೆಹ್ರಾನ್ ಬಳಿಯ ಪ್ರಮುಖ ಸೇತುವೆಯನ್ನು ನಾಶಪಡಿಸಲಾಗಿದೆ ಎಂಬ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. “ನಮ್ಮದು ಸಾವಿರಾರು ವರ್ಷಗಳ…

Read More

ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು? – Kannada News | HD Devegowda Requests In rajyasabha Industrial corridor from Bengaluru to Mangaluru

ನವದೆಹಲಿ, (ಫೆಬ್ರವರಿ 11):  ಕೇಂದ್ರ ಬಜೆಟ್ (Union Budget) ಮೇಲಿನ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರು ಪಾಲ್ಗೊಂಡು ಮಾತನಾಡಿದ್ದು, ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ – ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ವಿಸ್ತರಣೆ ಹಾಗೂ ಹಲಸು, ಹುಣಸೆ, ನೇರಳೆ ಮಂಡಳಿ ರಚನೆ ಮಾಡಬೇಕು ಎಂದು ಕೋರಿದರು. ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ನಿರ್ಧಾರವನ್ನು…

Read More

ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ: ಕಿಚ್ಚನ ಅಭಿಮಾನಿಗಳು ಫುಲ್ ಖುಷ್ – Kannada News | Kichcha Sudeep fans waiting for KD Part 2 movie after enjoying his cameo in KD ft Dhruva Sarja

ಧ್ರುವ ಸರ್ಜಾ ನಟನೆಯ ‘ಕೆಡಿ: ದಿ ಡೆವಿಲ್’ ಸಿನಿಮಾದಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಅತಿಥಿ ಪಾತ್ರ ಮಾಡಿದ್ದಾರೆ. ಇಂದು (ಏಪ್ರಿಲ್ 30) ಸಿನಿಮಾ ಬಿಡುಗಡೆ ಆಗಿದ್ದು, ಸುದೀಪ್ ಅಭಿಮಾನಿಗಳು ಚಿತ್ರ ನೋಡಿ ಖುಷಿಪಟ್ಟಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಕೂಡ ಬರಲಿದೆ. ‘ಕೆಡಿ 2’ ಸಿನಿಮಾದಲ್ಲಿ ಸುದೀಪ್ ಪಾತ್ರದ ಬಗ್ಗೆ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ. ಸದ್ಯಕ್ಕೆ ‘ಕೆಡಿ’ (KD The Devil) ಚಿತ್ರದಲ್ಲಿ ಸುದೀಪ್ ಅವರ ಎಂಟ್ರಿ ಬಗ್ಗೆ ಫ್ಯಾನ್ಸ್ ಮಾತನಾಡುತ್ತಿದ್ದಾರೆ. ಕಾಲ ಭೈರವ…

Read More