Headlines

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ – Kannada News | Eshwar Khandre: Karnataka Government to Fill 72,000 Posts, 1400 in Rural Development

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1036 ಪಿಡಿಒ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. ಇನ್ನು 76 ಜನರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 150 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 2-3…

Read More

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ! – Kannada News | Car Trapped in Malathi River Flood: Six Family Members, Including Children, Rescued

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ…

Read More

CWG 2026: ಬಾಕ್ಸಿಂಗ್​ನಲ್ಲಿ ಭಾರತಕ್ಕೆ 2ನೇ ಚಿನ್ನ; 57 ಕೆಜಿ ವಿಭಾಗದಲ್ಲಿ ಬಂಗಾರ ಗೆದ್ದ ಜಾಸ್ಮಿನ್ ಲಂಬೋರಿಯಾ

2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಹತ್ತನೇ ದಿನದಂದು ಭಾರತ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಬಂಗಾರದ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಮೊದಲಿಗೆ 54 ಕೆಜಿ ವಿಭಾಗದ ಮಹಿಳಾ ಬಾಕ್ಸಿಂಗ್ ಫೈನಲ್‌ನಲ್ಲಿ ಪ್ರೀತಿ ಪನ್ವಾರ್ ಚಿನ್ನ ಗೆದ್ದರೆ, ಅವರ ನಂತರ ಜಾಸ್ಮಿನ್ ಲಂಬೋರಿಯಾ ಕೂಡ ಬಂಗಾರದ ಪದಕಕ್ಕೆ ಮುತ್ತಿಟ್ಟರು(PC-PTI). ಜಾಸ್ಮಿನ್ ಲಂಬೋರಿಯಾ 57 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ಫೈನಲ್ ಸ್ಪರ್ಧೆಯಲ್ಲಿ ಉತ್ತರ ಐರ್ಲೆಂಡ್‌ನ ಮೈಕೆಲಾ ವಾಲ್ಷ್ ಅವರನ್ನು 5-0 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದರು. ಜಾಸ್ಮಿನ್ ಈ ಹಿಂದೆ…

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ – Kannada News | PM Narendra Modi plants a sapling in the premises of the Mysuru Viveka Smaraka at Sri Ramakrishna Ashrama

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದಿಂದ ಕರ್ನಾಟಕದ ಮೈಸೂರಿಗೆ (PM Modi in Mysuru) ಆಗಮಿಸಿದ್ದಾರೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ…

Read More

ಮೈಸೂರಿನಲ್ಲಿ ‘ಮೋದಿ… ಮೋದಿ…’ ಜಯಘೋಷ: ಪ್ರಧಾನಿಗೆ ಭವ್ಯ ಹರ್ಷೋದ್ಗಾರದ ಸ್ವಾಗತ ನೀಡಿದ ಸಾಂಸ್ಕೃತಿಕ ನಗರಿಯ ಜನತೆ – Kannada News | Unprecedented Public Enthusiasm Greets PM Modis Mysuru Visit

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೈಸೂರಿಗೆ ಭೇಟಿ ನೀಡಿದ್ದು, ಅವರಿಗೆ ಅಲ್ಲಿ ಅಭೂತಪೂರ್ವವಾದ ಮತ್ತು ಭವ್ಯವಾದ ಸಾರ್ವಜನಿಕ ಸ್ವಾಗತ ದೊರೆತಿದೆ. ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರಸ್ತೆಗಳ ಇಕ್ಕೆಲಗಳಲ್ಲಿ ಸಾವಿರಾರು ಸಂಖ್ಯೆಯ ಜನರು ಜಮಾಯಿಸಿದ್ದು, ತಮ್ಮ ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದರು. ಪ್ರಧಾನಿಗಳು ಸಂಚರಿಸಿದ ಮಾರ್ಗದುದ್ದಕ್ಕೂ ಜನರು ಮೋದಿ, ಮೋದಿ, ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗುತ್ತಾ ಹರ್ಷೋದ್ಗಾರ ಮಾಡಿದರು. ಜನಸಾಗರದಿಂದ ಮೊಳಗಿದ…

Read More

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಡಿಕೆಶಿಯಿಂದ ಸ್ವಾಗತ – Kannada News | Narendra Modi Arrives in Mysuru: CM DK Shivakumar, Governor Lead Grand Welcome.

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಮೈಸೂರಿಗೆ ಆಗಮಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರು ಮತ್ತು ಬೊವ್ವ ವಿಜಯೇಂದ್ರ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮೈಸೂರಿನ ಓವಲ್ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿ ಮೋದಿ, ಅಲ್ಲಿಂದ ರಾಮಕೃಷ್ಣ ಆಶ್ರಮಕ್ಕೆ ತೆರಳಲಿದ್ದಾರೆ. ಪ್ರಧಾನಿಯವರ ಮೈಸೂರು ಭೇಟಿ ಮಹತ್ವದ್ದಾಗಿದ್ದು, ನಗರದ ವಿವೇಕ ಸ್ಮಾರಕ ಮತ್ತು ರಾಮಕೃಷ್ಣ ಆಶ್ರಮಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ. ಮೈಸೂರು ಇತ್ತೀಚೆಗೆ ಅಯೋಧ್ಯೆಯ ರಾಮಲಲ್ಲಾ ವಿಗ್ರಹದ…

Read More

‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್​​ಗೆ ಬರುತ್ತಿದ್ದರು ಅಂಬರೀಶ್’ – Kannada News | Gurudutt said Ambareesh use to come movie shoot after his daily dialysis

ಮಂಜುನಾಥ ಸಿ. | Updated on:Aug 01, 2026 | 4:45 PM Ambareesh movie: ಗುರುದತ್ ಗಾಣಿಗ, ಬಹಳ ಸಣ್ಣ ವಯಸ್ಸಿನಲ್ಲೇ ಸುದೀಪ್, ಅಂಬರೀಶ್ ಅಂಥಹಾ ದೊಡ್ಡ ಸೂಪರ್ ಸ್ಟಾರ್ ನಟರುಗಳಿಗೆ ಆಕ್ಷನ್-ಕಟ್ ಹೇಳಿದ್ದರು. ಇದೀಗ ಅವರೇ ‘ಕರಾವಳಿ’ ಸಿನಿಮಾ ನಿರ್ದೇಶಿಸಿದ್ದಾರೆ. ಸಿನಿಮಾದ ಬಗ್ಗೆ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಗುರುದತ್, ‘ಅಂಬಿ ನಿಂಗ್ ವಯಸ್ಸಾಯ್ತೊ’ ಶೂಟಿಂಗ್​​ಗೆ ಡಯಾಲಿಸಿಸ್ ಮಾಡಿಸಿಕೊಂಡು ಅಂಬರೀಶ್ ಬರುತ್ತಿದ್ದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ… Published on: Aug 01, 2026…

Read More

ಸಂಚಾರಿ ನಿಯಮ ಉಲ್ಲಂಘನೆ ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್​ ಇಲಾಖೆ ಅಲರ್ಟ್: ಅಧಿಕಾರಿ, ಸಿಬ್ಬಂದಿಗೆ ವಾರ್ನಿಂಗ್ – Kannada News | Karnataka Police Warns of Strict Action Against Officers Violating Traffic Rules in Uniform

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಆಗಸ್ಟ್​​ 01: ಜನಸಾಮಾನ್ಯರಿಗೆ ನಿಯಮಗಳ ಪಾಠ ಮಾಡುವ ಪೊಲೀಸರೇ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಸಂಚಾರಿ ನಿಯಮ (Traffic Rule) ಉಲ್ಲಂಘಿಸುವ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಪೊಲೀಸ್ ಉಪ ಮಹಾನಿರೀಕ್ಷಕ ಪ್ರಭುಶಂಕರ್…

Read More

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ – Kannada News | Eshwar khandre karnataka government to fill 72000 posts 1400 in rural development

AQI Sign In Continue with Google ಕನ್ನಡहिन्दीNews9తెలుగుमराठीગુજરાતીবাংলাਪੰਜਾਬੀதமிழ்മലയാളം logout Source link

Read More

CWG 2026: ಮಹಿಳಾ ಬಾಕ್ಸಿಂಗ್ 54 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದ ಪ್ರೀತಿ ಪನ್ವಾರ್ – Kannada News | Preeti Panwar Wins Historic Boxing Gold at 2026 Commonwealth Games for India

ತಮ್ಮ 14 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಪ್ರಾರಂಭಿಸಿದ ಪ್ರೀತಿ ಪವಾರ್, 2021 ರ ಖೇಲೋ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದರು. ನಂತರ 2024 ರ ಏಷ್ಯನ್ U-22 ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2025 ರ ವಿಶ್ವ ಬಾಕ್ಸಿಂಗ್ ಕಪ್ ಫೈನಲ್ಸ್‌ನಲ್ಲಿ ಚಿನ್ನ, 2026 ರ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಪದಕ ಗೆದ್ದಿದ್ದರು. ಇದೀಗ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದಿದ್ದಾರೆ(PC-PTI). Source link

Read More