Headlines

Video: ರಸ್ತೆ ಬದಿ ತಾವು ಕಸ ಎಸೆದ್ರೆ ದಂಡ ಬೀಳುತ್ತೆ ಎಂದು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ – Kannada News | CCTV Footage Shows Man Using Dog to Dispose of Trash Illegally in Italy

ಇಟಲಿ, ಫೆಬ್ರವರಿ 23: ರಸ್ತೆ ಬದಿ ತಾವು ಕಸ ಹಾಕಿದ್ರೆ ದಂಡ ಬೀಳುತ್ತೆ ಎಂದು ವ್ಯಕ್ತಿಯೊಬ್ಬ ನಾಯಿಗೆ ಕಸ ಎಸೆಯುವ ಟ್ರೈನಿಂಗ್ ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಆದರೆ ವಿಪರ್ಯಾವೆಂಸದರೆ ಟ್ರೈನಿಂಗ್ ಕೊಟ್ಟಿದ್ದು, ಡಸ್ಟ್​ಬಿನ್ ಒಳಗೆ ಕಸ ಹಾಕುವುದಕ್ಕಲ್ಲ ಬದಲಾಗಿ ರಸ್ತೆ ಪಕ್ಕದಲ್ಲೇ ಎಸೆಯುವುದಕ್ಕೆ. ಕ್ಯಾಟಾನಿಯಾದಲ್ಲಿ, ಕ್ಯಾಮೆರಾ ದಂಡದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ನಾಯಿಗೆ ಕಸ ಎಸೆಯಲು ತರಬೇತಿ ನೀಡಿದ್ದ. ಆ ನಾಯಿ ರಸ್ತೆಬದಿಯಲ್ಲಿ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು ಮತ್ತು ಅಧಿಕಾರಿಗಳು ಅಂತಿಮವಾಗಿ ಮಾಲೀಕರನ್ನು…

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

PSL 2026: ಪಾಕ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಭಾರೀ ಬಿರುಗಾಳಿ: ಕಂಟ್ರೋಲ್ ತಪ್ಪಿ ಏನೆಲ್ಲ ಆಯಿತು ನೋಡಿ

ಬೆಂಗಳೂರು (ಏ. 01): ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಪ್ರೀಮಿಯರ್ ಲೀಗ್ 2026 ರ (Pakistan Premier League) ಏಳನೇ ಪಂದ್ಯವು ಪ್ರಕೃತಿಯ ಕೋಪಕ್ಕೆ ಸಾಕ್ಷಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಸ್ವಲ್ಪ ಮೊದಲು, ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಮಳೆಯು ಆಟವನ್ನು ಸ್ಥಗಿತಗೊಳಿಸಿದ್ದಲ್ಲದೆ, ಮೈದಾನದ ಸಿಬ್ಬಂದಿಯ ಜೀವಕ್ಕೂ ಅಪಾಯವನ್ನುಂಟುಮಾಡಿತು. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟ್ ಮೂಲಸೌಕರ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ. ಪಿಎಸ್​ಎಲ್ ಪಂದ್ಯದ ವೇಳೆ ಭಾರೀ ಬಿರುಗಾಳಿ ಮಂಗಳವಾರ ಇಸ್ಲಾಮಾಬಾದ್…

Read More

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ – Kannada News | Udupi Shri Krishna Temple Receives Golden Bhagavad Gita as Offering from Delhi Devotee

ಉಡುಪಿ, ಜನವರಿ 05: ಉಡುಪಿ ಶ್ರೀ ಕೃಷ್ಣನಿಗೆ ದೆಹಲಿಯ ಭಕ್ತರೊಬ್ಬರು ಚಿನ್ನದ ಭಗವದ್ಗೀತೆ ಅರ್ಪಣೆಗೆ ಮುಂದಾಗಿದ್ದಾರೆ. ಜನವರಿ 8ರಂದು ನಡೆಯಲಿರುವ ವಿಶ್ವಗೀತಾ ಪರ್ಯಾಯ ಸಮಾರೋಪ ವಿಶೇಷ ಕಾರ್ಯಕ್ರಮದಂದು ಕೃಷ್ಣ ಸನ್ನಿಧಿಯಲ್ಲಿ ಹೊನ್ನಿನ ಭಗವದ್ಗೀತೆ ಲೋಕಾರ್ಪಣೆಗೊಳ್ಳಲಿದೆ. ಸುಮಾರು 2 ಕೋಟಿ ರೂ ವೆಚ್ಚದಲ್ಲಿ ಚಿನ್ನದ ಹಾಳೆಯಲ್ಲಿ ಭಗವದ್ಗೀತೆಯ 18 ಅಧ್ಯಾಯಗಳ 700 ಶ್ಲೋಕಗಳನ್ನು ಮುದ್ರಿಸಲಾಗಿದೆ. ಚಿನ್ನದ ರಥದಲ್ಲಿ ಭಗವದ್ಗೀತೆಯ ಮೆರವಣಿಗೆ ಮೂಲಕ ಅರ್ಪಿಸಲಿದ್ದಾರೆ. ಅಯೋಧ್ಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟೆಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸೇರಿ ಅನೇಕ…

Read More

ನಾ ಬದಲಾಗಲ್ಲ… ಅಭಿಷೇಕ್ ಶರ್ಮಾ ತಿರುಗೇಟು – Kannada News | ‘I Will Not Change’: Abhishek Sharma

ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ ಫಾರ್ಮ್​ನಲ್ಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಹುಡುಕುವುದೇ ದೊಡ್ಡ ಸವಾಲು. ಏಕೆಂದರೆ ಒಬ್ಬ ಆಟಗಾರ ಫಾರ್ಮ್​ನಲ್ಲಿ ಇಲ್ಲ ಎನ್ನಲು ಆತನ ಕೆಲ ಇನಿಂಗ್ಸ್​ಗಳನ್ನು ನೋಡಬೇಕಾಗುತ್ತದೆ. ಇನ್ನು ಫಾರ್ಮ್​ನಲ್ಲಿದ್ದಾರೆ ಎಂದು ಗೊತ್ತಾಗಲು ಒಂದೆರಡು ಇನಿಂಗ್ಸ್ ನೋಡಿದ್ರೂ ಸಾಕಾಗುತ್ತದೆ. ಆದರೆ ಅಭಿಷೇಕ್ ವಿಷಯದಲ್ಲಿ ಅವರು ಫಾರ್ಮ್​ನಲ್ಲಿದ್ದಾರಾ ಅಥವಾ ಇಲ್ಲವಾ ಎಂದೇಳುವುದೇ ಕಷ್ಟಕರ. ಏಕೆಂದರೆ ಅಭಿಷೇಕ್ ಅಬ್ಬರಿಸಿದರೆ ಅದು ಸಿಡಿಲಬ್ಬರ. ಇಲ್ಲದಿದ್ದರೆ ಶೂನ್ಯ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಅವರು ಟಿ20 ವಿಶ್ವಕಪ್​ಗೂ…

Read More

Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು? – Kannada News | Sudeep starrer Mark collects 51 crore rs in three weeks of its release

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಯ್ತು. 2025 ರಲ್ಲಿ ಏಕೈಕ ಸುದೀಪ್ ಸಿನಿಮಾ ‘ಮಾರ್ಕ’. ಅದರ ಜೊತೆಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಹ ಬಿಡುಗಡೆ ಆಗಿತ್ತು. ಈ ಎರಡೂ ಸಿನಿಮಾಗಳ ಬಿಡುಗಡೆಗೆ ಕೆಲ ದಿನಗಳ ಮುಂಚೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಸಹ ತೆರೆಗೆ ಬಂದಿತ್ತು. ಇವೆಲ್ಲವುದರ ಜೊತೆಗೆ ‘ಮಾರ್ಕ್’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಸಹ ಎದುರಾಗಿತ್ತು. ಇಷ್ಟೆಲ್ಲ ಸ್ಪರ್ಧೆ, ಬೆದರಿಕೆಗಳ ಮಧ್ಯವೂ ‘ಮಾರ್ಕ್’…

Read More

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ…

Read More

IND vs ENG: ಭಾರತವನ್ನು ಸೋಲಿಸಲು ಒಳ ಸಂಚು? ಪಿಚ್ ಕ್ಯುರೇಟರ್ ಜೊತೆ ಗಂಭೀರ್ ಜಗಳ – Kannada News | T20 World Cup Semifinal: Wankhede Pitch Controversy Ahead of India vs England Match

ಟಿ20 ವಿಶ್ವಕಪ್ ಸೆಮಿಫೈನಲ್‌ನ (T20 World Cup Semi-final) ಎರಡನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Pitch) ನಡೆಯಲಿದೆ. ಒಂದೆಡೆ ತವರಿನ ಲಾಭ ಪಡೆದು ಫೈನಲ್​ಗೇರುವ ಇರಾದೆಯೊಂದಿಗೆ ಟೀಂ ಇಂಡಿಯಾ ಇದ್ದರೆ, ಇತ್ತ ಇಂಗ್ಲೆಂಡ್, ಕಳೆದ ಟಿ20 ವಿಶ್ವಕಪ್ ಸೆಮಿಫೈನಲ್‌ ಸೋಲಿಗೆ ಸೇಡು ತೀರಿಸಿಕೊಳ್ಳಲು ನೋಡುತ್ತಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋವೊಂದು ಚರ್ಚೆಗೆ ಗ್ರಾಸವಾಗಿದ್ದು, ಟೀಂ…

Read More

ಮತ್ತೊಂದು ಮೆಟ್ಟಿಲೇರಿದ ಶ್ರೀಲೀಲಾ, ಮತ್ತೊಬ್ಬ ಸ್ಟಾರ್ ನಟನಿಗೆ ನಾಯಕಿ – Kannada News | Sreeleela acting with Dhanush in his next movie

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಇದೀಗ ಪರ ಭಾಷೆಯಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ಕನ್ನಡದ ಬಳಿಕ ತೆಲುಗು ಚಿತ್ರರಂಗಕ್ಕೆ ಹೆಜ್ಜೆ ಇಟ್ಟ ಶ್ರೀಲೀಲಾ ಅಲ್ಲಿ ಬಹು ಕಡಿಮೆ ಅವಧಿಯಲ್ಲೇ ಸ್ಟಾರ್ ನಟಿಯಾಗಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿದ ಶ್ರೀಲೀಲಾಗೆ ಅಲ್ಲಿ ಅವರ ಮೊದಲ ಸಿನಿಮಾ ಬಿಡುಗಡೆ ಆಗುವ ಮುಂಚೆಯೇ ಬಹಳ ಡಿಮ್ಯಾಂಡ್ ಏರ್ಪಟ್ಟಿದೆ. ಈಗಾಗಲೇ ಶ್ರೀಲೀಲಾ ಕೈಯಲ್ಲಿ ಮೂರು ಹಿಂದಿ ಸಿನಿಮಾಗಳಿವೆಯಂತೆ. ಇದೀಗ ತಮಿಳಿನಲ್ಲೂ ಸ್ಟಾರ್ ನಟಿ ಆಗುವತ್ತ ಹೆಜ್ಜೆ ಹಾಕಿದ್ದಾರೆ ಶ್ರೀಲೀಲಾ. ಇತ್ತೀಚೆಗಷ್ಟೆ…

Read More

ಬೆಂಗಳೂರಿನ ಬಿ ಖಾತಾದಾರರಿಗೆ ಗುಡ್ ನ್ಯೂಸ್: ಲಕ್ಷಾಂತರ ಅಪಾರ್ಟ್‌ಮೆಂಟ್‌ಗಳಿಗೆ ಸಿಗಲಿದೆ ಎ ಖಾತಾ! – Kannada News | Good News for Bengaluru B Khata Holders: A Khata Approval Likely for Lakhs of Apartments

ಬೆಂಗಳೂರು, ಜನವರಿ 10: ಬೆಂಗಳೂರು (Bangalore) ನಗರದ ಬಡಾವಣೆಗಳಲ್ಲಿನ ಬಿ-ಖಾತಾ ನಿವೇಶನ, ಕಟ್ಟಡಗಳಿಗೆ ಮತ್ತು ನಗರ ಪಾಲಿಕೆಗಳ ವ್ಯಾಪ್ತಿಯ ಅಧಿಕೃತ ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಎ-ಖಾತಾ ಸೌಲಭ್ಯ ಸಿಗಲಿದೆ. ಕಾಯ್ದೆ 1961 ಅನ್ನು ಉಲ್ಲಂಘಿಸಿ ನಿರ್ಮಿಸಿರುವ ಅಧಿಕೃತ ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌ಗಳಲ್ಲಿನ ಫ್ಲಾಟ್‌ಗಳಿಗೆ ಮಾತ್ರ ಖಾತಾ ಪರಿವರ್ತನೆಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ಸುಮಾರು 10 ಲಕ್ಷ ಬಿ ಖಾತಾ ಆಸ್ತಿಗಳಿವೆ. ಜಿಬಿಎ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನೇ ಉಳಿದ ಕಡೆಗಳಿಗೂ ಅನ್ವಯಿಸಲಾಗುವುದು ಎನ್ನಲಾಗಿದೆ. ಒತ್ತುವರಿ ಮತ್ತು ಉಲ್ಲಂಘನೆಯ ಪ್ರಮಾಣಕ್ಕೆ ಅನುಗುಣವಾಗಿ…

Read More