Headlines

Video: ಗೊಂಬೆಯೇ ಈ ಕೋತಿ ಮರಿಯ ಕುಟುಂಬ, ಬೇರೆ ಕೋತಿಗಳು ಕೊಡುವ ಕಾಟ ನೋಡಿದ್ರೆ ನಿಮ್ಮ ಕಣ್ಣಲ್ಲೂ ನೀರು ಬರುತ್ತೆ – Kannada News | Viral Lonely Monkey Faces Another Beating, Sparks Online Outrage

ಜಪಾನ್, ಫೆಬ್ರವರಿ 20: ಒಂಟಿ ಕೋತಿ ಮರಿಯೊಂದು ಮೃಗಾಲಯದಲ್ಲಿ ಪಡುತ್ತಿರುವ ಪಾಡು ಯಾರಿಗೂ ಬೇಡ, ಅದಕ್ಕೆ ಒಂದು ಗೊಂಬೆಯೇ ತನ್ನ ಕುಟುಂಬ. ಆದರೆ ಅಲ್ಲಿರುವ ಬೇರೆ ಕೋತಿಗಳು ಆ ಕೋತಿಯನ್ನು ನೆಮ್ಮದಿಯಾಗಿರಲು ಬಿಡುತ್ತಿಲ್ಲ. ಜಪಾನ್​ನ ಇಚಿಕಾವಾ ಸಿಟಿ ಮೃಗಾಲಯದ ವಿಡಿಯೋಗಳು ಕಣ್ಣೀರು ತರಿಸುವಂತಿವೆ. ಆ ಮರಿಗೆ ದೊಡ್ಡ ಕೋತಿಗಳು ಹಲ್ಲೆ ನಡೆಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಆ ಮರಿಗೆ ಹುಟ್ಟಿನಿಂದಲೇ ತಾಯಿ ಜತೆ ಸಂಪರ್ಕ ಇರಲಿಲ್ಲ, ಈ ಮರಿಯನ್ನು ಬೇರೆ ಮಂಗಗಳನ್ನು ತಮ್ಮೊಟ್ಟಿಗೆ ಸೇರಿಸಿಕೊಳ್ಳಲು ಸಿದ್ಧವಿರಲಿಲ್ಲ. ಆ ಸಮಯದಲ್ಲಿ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ನೇರಳೆ ಮಾರ್ಗ ಸಂಬಂಧ ಮಹತ್ವದ ಮಾಹಿತಿ ಹಂಚಿಕೊಂಡ BMRCL

ಬೆಂಗಳೂರು, ಮೇ 31: ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ, ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳು ಇಂದು (ಮೇ 31) ಬೆಳಿಗ್ಗೆ 7 ಗಂಟೆಯಿಂದಲೇ ಸಂಪೂರ್ಣವಾಗಿ ಲಭ್ಯವಿರುತ್ತವೆ. ಹೀಗಾಗಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​​ಸಿಎಲ್​​ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲ ನಿಲ್ದಾಣಗಳ ನಡುವೆ ಇಂದು ಸಂಚಾರ ವ್ಯತ್ಯಯದ ಬಗ್ಗೆ ಈ ಹಿಂದೆಯೇ BMRCL ಮಾಹಿತಿ ನೀಡಿತ್ತು. BMRCL ಪ್ರಕಟಣೆಯಲ್ಲಿ ಏನಿದೆ? ಸಾರ್ವಜನಿಕ ಮಾಹಿತಿ-ನಿರ್ವಹಣಾ ಕಾಮಗಾರಿಗಳು ಯಶಸ್ವಿಯಾಗಿ ಪೂರ್ಣಗೊಂಡಿರುವುದರಿಂದ,…

Read More

ಬ್ಯಾನ್ ಬಳಿಕ ರಣವೀರ್ ಸಿಂಗ್ ಮುಂದಿರುವ ಆಯ್ಕೆಗಳೇನು? – Kannada News | Ranveer Singh Banned by FWICE: Don 3 Exit Triggers 40 Cr Row and Bollywood Hiatus

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ (Ranveer Singh) ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಪಶ್ಚಿಮ ಭಾರತ ಚಲನಚಿತ್ರ ನೌಕರರ ಒಕ್ಕೂಟ (FWICE) ನಟನ ವಿರುದ್ಧ ಅಸಹಕಾರದ ಕಠಿಣ ನಿರ್ಧಾರ ಪ್ರಕಟಿಸಿದೆ. ಈ ಮೂಲಕ ರಣವೀರ್ ಸಿಂಗ್ ಹೊಸ ಚಿತ್ರಗಳ ಚಿತ್ರೀಕರಣ ಮಾಡದಂತೆ ಹಾಗೂ ಚಿತ್ರರಂಗದ ಯಾರೂ ಅವರೊಂದಿಗೆ ಕೆಲಸ ಮಾಡದಂತೆ ಸೂಚಿಸಿ ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. *…

Read More

ಸ್ವಾಭಿಮಾನವೇ ಮುಖ್ಯ… ಟೆಸ್ಟ್ ನಿವೃತ್ತಿಗೆ ಕಾರಣ ಬಿಚ್ಚಿಟ್ಟ ವಿರಾಟ್ ಕೊಹ್ಲಿ – Kannada News | Why Virat Kohli Retired From Test Cricket

ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ (Virat Kohli), ತಮ್ಮ ಹಠಾತ್ ನಿವೃತ್ತಿಯ ಹಿಂದಿನ ಅಸಲಿ ಕಾರಣವನ್ನು ಕೊನೆಗೂ ಬಹಿರಂಗಪಡಿಸಿದ್ದಾರೆ. ಆರ್‌ಸಿಬಿ (RCB) ಪಾಡ್‌ಕಾಸ್ಟ್‌ನಲ್ಲಿ ಕ್ರೀಡಾ ನಿರೂಪಕಿ ಮಯಾಂತಿ ಲ್ಯಾಂಗರ್ ಅವರೊಂದಿಗೆ ಮಾತನಾಡಿದ ಕೊಹ್ಲಿ, ತಂಡದ ಒಳಗಿನ ಗೊಂದಲಮಯ ವಾತಾವರಣ ಮತ್ತು ಗೌರವದ ಕೊರತೆಯೇ ತಮ್ಮ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಪರೋಕ್ಷವಾಗಿ ಮ್ಯಾನೇಜ್‌ಮೆಂಟ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿವೃತ್ತಿಯ ಹಿಂದಿನ ಕಹಿ ಸತ್ಯ: 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ನಂತರ…

Read More

ಅಲೆನ್ ಆರ್ಭಟಕ್ಕೆ ಅಭಿಷೇಕ್ ವಿಶ್ವ ದಾಖಲೆ ಉಡೀಸ್ – Kannada News | Finn Allen Breaks Abhishek Sharma’s World Record

ಇದೀಗ ಈ ದಾಖಲೆಯನ್ನು ಫಿನ್ ಅಲೆನ್ ಮುರಿದಿದ್ದಾರೆ. ಕೇವಲ 2854 ಎಸೆತಗಳಲ್ಲಿ 5 ಸಾವಿರ ಪೂರೈಸುವ ಮೂಲಕ ಅಲೆನ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 5000 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐದು ಸಾವಿರ ರನ್​ಗಳ ಸರದಾರರ ಪಟ್ಟಿಯಲ್ಲಿ ಅಲೆನ್ ಹಾಗೂ ಅಭಿಷೇಕ್ ಮೊದಲೆರಡು ಸ್ಥಾನಗಳಲ್ಲಿದ್ದು, ಯಾರು ವೇಗವಾಗಿ 6 ಸಾವಿರ ರನ್​ಗಳಿಸಲಿದ್ದಾರೆ ಎಂಬುದೇ ಈಗ ಕುತೂಹಲ. Source link

Read More

ಶೂನಿಂದ ಬರುವ ಕೆಟ್ಟ ವಾಸನೆಯನ್ನು ತೊಡೆದು ಹಾಕಲು ಈ ಸಿಂಪಲ್‌ ಟಿಪ್ಸ್‌ ಪಾಲಿಸಿ – Kannada News | Follow these simple tips to get rid of bad shoe odor

ತುಂಬಾನೇ ಸ್ಟೈಲಿಶ್‌ ಲುಕ್‌ ನೀಡುತ್ತೆ ಎಂಬ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಶೂಗಳನ್ನು ಧರಿಸಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಬೆವರಿನ ಕಾರಣದಿಂದಾಗಿ ಸಾಕ್ಸ್‌ ಮಾತ್ರವಲ್ಲ ಶೂಗಳಿಂದಲೂ ಸಹ ಕೆಟ್ಟ ವಾಸನೆ (bad odor) ಬರುತ್ತದೆ. ಈ ದುರ್ವಾಸನೆ ಖಂಡಿತವಾಗಿಯೂ ಮುಜುಗರವನ್ನು ಉಂಟುಮಾಡುತ್ತದೆ. ನೀವು ಕೂಡ ಇದೇ ರೀತಿಯ ಸಮಸ್ಯೆಯನ್ನು ಎದುರಿಸಿದ್ದೀರಾ, ಎಷ್ಟೇ ಕ್ಲೀನ್‌ ಆಗಿ ಇಟ್ಟರೂ ಸಹ ಶೂಗಳಿಂದ ಬರುವ ದುರ್ವಾಸನೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ ಎಂಬ ಚಿಂತೆಯಲ್ಲಿದ್ದೀರಾ? ಹಾಗಿದ್ರೆ ಈ ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಶೂನಿಂದ…

Read More

ತಮಿಳುನಾಡು ಇತಿಹಾಸದಲ್ಲಿ ಸಿಎಂ ಆದ ಚಿತ್ರರಂಗದ ತಾರೆಯರಿವರು – Kannada News | Vijay’s TVK: Can Dalapathi Redefine Tamil Nadu Politics Amid Election Counting?

ತಮಿಳುನಾಡು ಮತ್ತು ಸಿನಿಮಾ ರಾಜಕಾರಣಕ್ಕೆ ಬಿಡಿಸಲಾಗದ ನಂಟಿದೆ. ಬೆಳ್ಳಿಪರದೆಯ ಮೇಲೆ ಮಿಂಚಿದ ತಾರೆಗಳು ಜನನಾಯಕರಾಗಿ ಹೊರಹೊಮ್ಮುವ ಇಲ್ಲಿನ ಸಂಪ್ರದಾಯ ಈಗ ಹೊಸ ಹಂತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ಚುನಾವಣಾ ಕಣ ಸಿದ್ಧವಾಗಿ, ಮತ ಎಣಿಕೆಯ ಕ್ಷಣಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ, ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಪ್ರಭಾವ ಎಷ್ಟಿರಬಹುದು ಎಂಬ ಚರ್ಚೆ ಜೋರಾಗಿದೆ. ಈ ಹಿಂದೆ ಎಂ.ಜಿ. ರಾಮಚಂದ್ರನ್ (MGR) ಅವರು ತಮ್ಮ ಸಿನೆಮಾ ವರ್ಚಸ್ಸಿನಿಂದ ಎಐಎಡಿಎಂಕೆ ಕಟ್ಟಿ ಸತತ ಮೂರು…

Read More

Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ

ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ. ವೃಷಭ…

Read More

ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ – Kannada News | Compromise politics inevitable to CM Siddaramaiah Says Minister Satish Jarkiholi

ಮೈಸೂರು, (ಏಪ್ರಿಲ್ 21): ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ, ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ ಎಂದು ಮೊನ್ನೆ ಅಷ್ಟೇ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಇಂದು (ಏಪ್ರಿಲ್ 21) ಸಿದ್ದರಾಮಯ್ಯ ಅವರ ಮೇಲೆ…

Read More

ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Attacks Pet Dog in Didupe Belthangady, CCTV Footage Shocks Villagers in Dakshina Kannada

ಮಂಗಳೂರು, ಫೆಬ್ರವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ…

Read More