ಹೊಸ ಹೆಜ್ಜೆ ಇಟ್ಟ ಕೆವಿಎನ್ ಸಂಸ್ಥೆ; ಚಿರಂಜೀವಿ ಜೊತೆ ಬಿಗ್ ಬಜೆಟ್ ಸಿನಿಮಾ – Kannada News | KVN Productions Backs Chiranjeevi’s Mega 158: New Big Budget Action Film

‘ಟಾಕ್ಸಿಕ್’, ‘ಕೆಡಿ’, (KD Movie) ‘ಜನ ನಾಯಗನ್’ ರೀತಿಯ ಬಿಗ್ ಬಜೆಟ್ ಸಿನಿಮಾ ನಿರ್ಮಿಸೋ ಕೆವಿಎನ್ ಸಂಸ್ಥೆ ಈಗ ಹೊಸ ಹೆಜ್ಜೆ ಇಟ್ಟಿದೆ. ಚಿರಂಜೀವಿ ಅವರ 158ನೇ ಸಿನಿಮಾಗೆ ಈ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಮೆಗಾ 158’ ಎಂದು ಹೆಸರಿಡಲಾಗಿದೆ. ಸಿನಿಮಾದ ಮುಹೂರ್ತ ಇಂದು (ಮೇ 21) ಅದ್ದೂರಿಯಾಗಿ ನೆರವೇರಿದೆ. ಆಂಧ್ರ ಪ್ರದೇಶದ ಉಪಮುಖ್ಯಮಂಯತ್ರಿ ಪವನ್ ಕಲ್ಯಾಣ್, ಚಿರಂಜೀವಿ ಸಹೋದರ, ನಟ ಪವನ್ ಕಲ್ಯಾಣ್ ಅವರು ಸಿನಿಮಾಗೆ ಕ್ಲ್ಯಾಪ್ ಮಾಡಿದ್ದಾರೆ. ಕೆವಿಎನ್ ಸಂಸ್ಥೆ…

Read More

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ: ಕರಾವಳಿ ಜನರೇ ಎಚ್ಚರ – Kannada News | IMD Forecast: Karnataka Brace for Hailstorms and Strong Winds; Districts Under Alert

ಬೆಂಗಳೂರು, ಮೇ.12: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ…

Read More

ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ – Kannada News | Beware of Fake Traffic Challan Links: Bengaluru Techie Loses Rs 2.32 Lakh After Clicking Fraud Link

ಬೆಂಗಳೂರು, ಜನವರಿ 29: ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು (Bangalore) ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ….

Read More

ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಬೆಂಗಳೂರು, ಏಪ್ರಿಲ್ 08: ಓದು ಮುಗಿಸಿ, ಕೆಲಸ ಹಿಡಿದು, ಆರಾಮದಾಯಕ ಜೀವನ ಕಟ್ಟಿಕೊಂಡರೆ ಸಾಕು ಎನ್ನುವ ಮನೋಭಾವ ಹಲವು ಯುವಕರಿಗಿದೆ. ಆದರೆ ಕೆಲವೇ ಕೆಲವರು ಮಾತ್ರ ರಿಸ್ಕ್ ತೆಗೆದುಕೊಂಡು ತಾವೇ ಒಂದು ಸ್ಟಾರ್ಟ್​ಅಪ್ (Startup) ಮಾಡಲು ಮುಂದಾಗುತ್ತಾರೆ. ಅಂತೆಯೇ ನಗರದಲ್ಲಿ ಯುವ ಉದ್ಯಮಿಯೊಬ್ಬರು ತಮ್ಮ ಕಾರ್ಪೊರೇಟ್ ವೃತ್ತಿಯನ್ನು ತೊರೆದು ಹೊಸ ಪ್ರಯೋಗಕ್ಕೆ ಕೈಹಾಕಿರುವ ಘಟನೆ ಗಮನಸೆಳೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಫ್ಲಾಟ್‌ನಿಂದ ಕ್ಲೌಡ್ ಕಿಚನ್ ಆರಂಭಿಸಿ ಸ್ವಯಂ…

Read More

Wallet Vastu: ಪರ್ಸ್​​ನಲ್ಲಿ ಯಾವ ವಸ್ತು ಇಡಲೇಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Wallet Vastu and Prosperity: Guruji’s Sanatana Tips for Money Attraction

ದೈನಂದಿನ ಜೀವನದಲ್ಲಿ ಪರ್ಸ್ ಅಥವಾ ವಾಲೆಟ್ ಅತ್ಯಗತ್ಯ ವಸ್ತುವಾಗಿದೆ. ಇದು ಕೇವಲ ಹಣವನ್ನು ಇಡುವ ಸಾಧನವಷ್ಟೇ ಅಲ್ಲ, ಪ್ರಾಚೀನ ಸನಾತನ ಸಂಸ್ಕೃತಿಯಲ್ಲಿ ಸಮೃದ್ಧಿ ಮತ್ತು ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಪರ್ಸ್ನ್ನು ಸ್ವಚ್ಛವಾಗಿ ಮತ್ತು ಸರಿಯಾಗಿ ಇಟ್ಟುಕೊಳ್ಳುವುದು ಅತ್ಯಂತ ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ. ಪ್ರಾಚೀನ ಕಾಲದಲ್ಲಿ ಹಣವನ್ನು ಇಡುವ ಚೀಲಗಳ ಪರಿಕಲ್ಪನೆ ಇದ್ದು, ಆಗ ಬೆಳ್ಳಿ, ಬಂಗಾರ, ತಾಮ್ರ ಮತ್ತು…

Read More

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: ಸಾವಿನ ದವಡೆಯಿಂದ 8 ಜನ ಜಸ್ಟ್​ ಮಿಸ್!​​

ಬೆಂಗಳೂರು, ಜನವರಿ 10: ಇಂದಿರಾನಗರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ 8 ಜನರು ಪಾರಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದ್ಯಪಾನ ಮಾಡಿ ಚಾಲಕ ಕಾರು ಚಲಾಯಿಸಿದ್ದಾನೆ. ಎಡಕ್ಕೆ ತಿರುಗಿಸದೇ ನೇರವಾಗಿ ಡಿವೈಡರ್​​​​ರನ್ನು ಹಾರಿಸುವ ಮೂಲಕ ಹೋಟೆಲ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ ಹಾರಿ ತಮ್ಮೆಡೆಗೆ ಬರುತ್ತಿರುವುದನ್ನ ಕಂಡ ಯುವಕ-ಯುವತಿಯರ ತಂಡ ಸೇರಿದಂತೆ ಇಬ್ಬರು ಬೈಕ್​ ಚಾಲಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಜೀವನ್ ಭೀಮಾ‌ನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ…

Read More

Kitchen Tips: ಈ ಸಣ್ಣ ಅಡುಗೆ ಟ್ರಿಕ್ಸ್ ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತೆ

ಬೆಂಗಳೂರು (ಏ. 02): ದಿನನಿತ್ಯದ ಅಡುಗೆಮನೆಯಲ್ಲಿ (Kitchen), ರುಚಿಕರವಾದ ಆಹಾರವನ್ನು ತಯಾರಿಸಲು ಸಾಕಷ್ಟು ಶ್ರಮ, ಸಮಯ ಮತ್ತು ದುಬಾರಿ ಪದಾರ್ಥಗಳು ಬೇಕಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಇದು ನಿಜವಲ್ಲ, ಕೆಲವೊಮ್ಮೆ ಸರಳ ಅಡುಗೆ ಸಲಹೆಗಳು ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತದೆ. ಸ್ವಲ್ಪ ಸಾಮಾನ್ಯ ಜ್ಞಾನ, ಸರಿಯಾದ ಸಮಯದಲ್ಲಿ ಸರಿಯಾದ ಪದಾರ್ಥಗಳನ್ನು ಬಳಸುವುದು ಮತ್ತು ಕೆಲವು ಸರಳ ತಂತ್ರಗಳನ್ನು ಅನುಸರಿಸುವುದರಿಂದ ರುಚಿಯಾದ ಅಡುಗೆ ಮಾಡಬಹುದು. ಈ ಲೇಖನದಲ್ಲಿ, ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುವ ಐದು ಅಡುಗೆ ಸಲಹೆಗಳನ್ನು…

Read More

‘ಟಾಕ್ಸಿಕ್​​ಗೆ ಕೇಡು ಬಯಸಿದ ಧುರಂಧರ್​ನ ಕರ್ಮ ಹಿಂಬಾಲಿಸುತ್ತಿದೆ’; ಹಿಂದಿ ಯೂಟ್ಯೂಬರ್​​ ಸೆನ್ಸೇಷನ್ ಹೇಳಿಕೆ – Kannada News | Dhurandhar 2 Faces Karma: YouTuber on Toxic Rivalry and Legal Woes

‘ಧುರಂಧರ್ 2’ ಸಿನಿಮಾ (Dhurandhar 2 Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳದ್ದು. ಈ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಹೆಚ್ಚಿನ ಪರಿಣಾಮ ಬೀರಲು ಇದು ವಿಫಲವಾಗಿದೆ. ಇನ್ನು, ಐಎಂಡಿಬಿ ರೇಟಿಂಗ್​​ನಲ್ಲಿಯೂ ‘ಧುರಂಧರ್ 2’ ಸಿನಿಮಾನ ‘ಟಾಕ್ಸಿಕ್’ ಹಿಂದಕ್ಕೆ ಹಾಕಿದೆ. ಈ ಎಲ್ಲಾ ವಿಷಯಗಳ ಮಧ್ಯೆ ‘ಧುರಂಧರ್ 2 ತಂಡವನ್ನು ಕರ್ಮ ಹಿಂಬಾಲಿಸುತ್ತಿದೆ ಎಂದು ಹಿಂದಿ ಯೂಟ್ಯೂಬರ್ ಒಬ್ಬರು ಹೇಳಿದ್ದಾರೆ. ಇದು ಅನೇಕರಿಗೆ…

Read More

ವಿಶೇಷ ಸಂಪುಟ ಸಭೆ ಅಂತ್ಯ: ಒಳ ಮೀಸಲಾತಿ ಹಂಚಿಕೆಗೆ ಕ್ರಾಂತಿಕಾರಿ ನಿರ್ಣಯ, ಯಾರಿಗೆ ಎಷ್ಟು? – Kannada News | Karnataka Cabinet Finalized SC Internal Reservation, here Is Details

ಬೆಂಗಳೂರು, (ಏಪ್ರಿಲ್ 24): ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ (SC Internal Reservation)  ಕುರಿತು ಸಿದ್ದರಾಮಯ್ಯ ಸರ್ಕಾರ ನಿರ್ಣಾಯಕ ತೀರ್ಮಾನ ಕೈಗೊಂಡಿದೆ. ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ.15 ರಷ್ಟು ಮೀಸಲಾತಿಯಲ್ಲಿ ಸಮಾನವಾಗಿ ಹಂಚಿಕೆಗೆ ತೀರ್ಮಾನಿಸಿದೆ. ಅಂದರೆ ದಲಿತ ಎಡಗೈ 5, ಬಲಗೈ 5, ಇತರರಿಗೆ 5ರಷ್ಟು ಹಂಚಿಕೆಗೆ ನಿರ್ಧರಿಸಲಾಗಿದೆ. ಇದರೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. Source link

Read More

ಭಾರತದ ಪಾಲಿಗೆ ಇಂದು ಯಾರು ಗೆಲ್ಲಬೇಕು? ಹೀಗಿದೆ ಲೆಕ್ಕಾಚಾರ – Kannada News | Why a South Africa Win Benefits India

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಇಂದು (ಫೆ.26) ಎರಡು ಪಂದ್ಯಗಳು ನಡೆಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಭಾರತ ಮತ್ತು ಝಿಂಬಾಬ್ವೆ ತಂಡಗಳು ಕಣಕ್ಕಿಳಿಯಲಿವೆ. ಈ ಮ್ಯಾಚ್ ರಾತ್ರಿ 7 ಗಂಟೆಯಿಂದ ಆರಂಭವಾಗಲಿದೆ. ಈ ಎರಡು ಪಂದ್ಯಗಳು…

Read More