Headlines

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ನಾಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ – Kannada News | Ajit pawars Wife Sunetra Pawar Likely to take oath as Maharashtra Deputy Chief Minister Tomorrow

ಮುಂಬೈ, ಜನವರಿ 30: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಹೊಸ ಉಪಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 66 ವರ್ಷದ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುನೇತ್ರಾ ಪವಾರ್ ಹೆಸರನ್ನು…

Read More

ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್ – Kannada News | Chandru Lamani Lokayukta: Yatnal Claims Political Trap Against Banjara Leader

ವಿಜಯಪುರ, ಫೆ.21: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣವು ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೊಂದು ವ್ಯವಸ್ಥಿತವಾದ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲ,” ಎಂದು ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ. ಬಂಜಾರ ಸಮಾಜದ ಉದಯೋನ್ಮುಖ ನಾಯಕನನ್ನು…

Read More

ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ? – Kannada News | Moringa Leaves: Super food for Health

ನುಗ್ಗೆ ಸೊಪ್ಪು (ಮೊರಿಂಗ) ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆಕಾಯಿ ಮತ್ತು ಅವುಗಳ ಸೊಪ್ಪು ಆರೋಗ್ಯಕ್ಕೆ ಅಗತ್ಯವಿರುವಂತಹ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುತ್ತದೆ. ಸೂಪ್‌ಗಳಿಂದ ಹಿಡಿದು ಸಾಂಬಾರ್, ಪಲ್ಯ ಹೀಗೆ ನಾನಾ ರೀತಿಯ ಭಕ್ಷ್ಯಗಳಲ್ಲಿ ಉಪಯೋಗ ಮಾಡಬಹುದಾಗಿದೆ. ಆಯುರ್ವೇದದ ಪ್ರಕಾರ, ನುಗ್ಗೆ ಸೊಪ್ಪಿನ (Moringa Leaves)…

Read More

IPL 2026: ಗೆದ್ದರೂ ಚಿಂತೆಗೀಡಾದ ಚೆನ್ನೈ ಸೂಪರ್ ಕಿಂಗ್ಸ್​ – Kannada News | 8 drop catches by CSK so far joint most with SRH in this season

IPL 2026: ಕ್ರಿಕೆಟ್​ ಅಂಗಳದಲ್ಲಿ ‘ಕ್ಯಾಚಸ್ ವಿನ್ ಮ್ಯಾಚಸ್’ ಎಂಬ ಮಾತೊಂದಿದೆ. ಆದರೆ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಈ ಮಾತು ಮರೀಚಿಕೆಯಾದಂತಿದೆ.  ಚುರುಕಾದ ಫೀಲ್ಡಿಂಗ್‌ಗೆ ಹೆಸರಾಗಿದ್ದ ಧೋನಿ ಪಡೆಯ ಉತ್ತರಾಧಿಕಾರಿಗಳು, ಈ ಬಾರಿ ಮೈದಾನದಲ್ಲಿ ಕ್ಯಾಚ್‌ಗಳನ್ನು ಕೈಬಿಡುವುದರಲ್ಲೇ ದಾಖಲೆ ಬರೆಯುವ ಆತಂಕ ಅಭಿಮಾನಿಗಳಲ್ಲಿ ಮೂಡಿದೆ. ಅಂಕಿ-ಅಂಶಗಳ ಆಘಾತ: ಪ್ರಸಕ್ತ ಸೀಸನ್‌ನಲ್ಲಿ ಇದುವರೆಗೆ ಸಿಎಸ್‌ಕೆ ಆಟಗಾರರು ಬರೋಬ್ಬರಿ 8 ಕ್ಯಾಚ್‌ಗಳನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅತಿ ಹೆಚ್ಚು ಕ್ಯಾಚ್‌ಗಳನ್ನು ಬಿಟ್ಟ ತಂಡಗಳ…

Read More

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ ತಾಯ್ನಡಿಗೆ ಬಂದ 1,053 ಪ್ರಯಾಣಿಕರು – Kannada News | Middle East Rescue: Over 1000 Kannadigas Evacuated from Dubai and Abu Dhabi to KIA

ದೇವನಹಳ್ಳಿ, ಮಾ.3: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧದ ಭೀತಿಯ ನಡುವೆ ಅತಂತ್ರರಾಗಿದ್ದ ಅನಿವಾಸಿ ಕನ್ನಡಿಗರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗುತ್ತಿದೆ. ಇಂದು ದುಬೈನಿಂದ ಹೊರಟಿದ್ದ ಎಮಿರೇಟ್ಸ್ (Emirates) EK-566 ವಿಮಾನವು 350 ಪ್ರಯಾಣಿಕರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ. ಇಂದು ಮುಂಜಾನೆಯಷ್ಟೇ ದುಬೈನಿಂದ 490 ಪ್ರಯಾಣಿಕರನ್ನು ಹೊತ್ತು ಮೊದಲ ವಿಮಾನ ಬಂದಿಳಿದಿತ್ತು. ಇದೀಗ ಮಧ್ಯಾಹ್ನ 3 ಗಂಟೆಗೆ ದುಬೈನಿಂದ ಹೊರಟಿದ್ದ ಎರಡನೇ ವಿಮಾನ (EK-566) ಸಂಜೆ ಬೆಂಗಳೂರಿಗೆ ಆಗಮಿಸಿದೆ. ಈ ವಿಮಾನದಲ್ಲಿ ಒಟ್ಟು 350…

Read More

ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ – Kannada News | Facebook Marketplace Car Theft: Kansas Man Caught Reselling Stolen Vehicles

ಕಾನ್ಸಾಸ್, ಜನವರಿ 23: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು(Car) ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ ಮಾಡಿ ಒಂದು ದಿನದೊಳಗೆ ಕದಿಯಲಾಗುತ್ತಿತ್ತು. ಒಪ್ಪಂದಗಳನ್ನು ಕಾನೂನುಬದ್ಧವಾಗಿ ಕಾಣುವಂತೆ ಮಾಡಲು ನಕಲಿ ದಾಖಲೆಗಳನ್ನು ಬಳಸಿದ್ದ. ಮಮಡೌ ಡಿಯಲ್ಲೋ ಎಂಬಾತನೇ ಹೀಗೆ ಕಾರುಗಳನ್ನು ಮಾರಾಟ ಮಾಡಿ ಕದಿಯುತ್ತಿದ್ದ ವ್ಯಕ್ತಿ. ಕಾರನ್ನು ಕೊಡುವ ಮೊದಲು…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದು ಅಚ್ಚರಿಯ ನಿರ್ಧಾರ ತೆಗೆದುಕೊಂಡ ಗುಜರಾತ್ – Kannada News | WPL: MI vs GG Do or Die! Mumbai Indians, Gujarat Giants Battle for Eliminator Spot

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) 19 ನೇ ಲೀಗ್ ಪಂದ್ಯವು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ (MI vs GG) ನಡುವೆ ವಡೋದರಾದ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗುಜರಾತ್ ತಂಡ ಗೆದ್ದರೆ, ಅದು ಎಲಿಮಿನೇಟರ್ ಪಂದ್ಯದಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತದೆ. ಇತ್ತ ಮುಂಬೈ ಇಂಡಿಯನ್ಸ್‌ಗೂ ಸಹ, ಈ ಪಂದ್ಯವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಮುಂಬೈ ಸೋಲನ್ನು ಎದುರಿಸಿದರೆ, ಟೂರ್ನಮೆಂಟ್‌ನಲ್ಲಿ ಅವರ ಪ್ರಯಾಣವು ಲೀಗ್…

Read More

ಜೀವನದಲ್ಲಿ ಸುದೀಪ್ ಅವರಂತಹ ವ್ಯಕ್ತಿ ಸಿಕ್ಕಿದ್ದು ನನ್ನ ಪುಣ್ಯ; ನವೀನ್ ಚಂದ್ರ – Kannada News | Naveen Chandra on Sudeep: ‘Mark’ Actor Reveals Angel Like Mind

ನವೀನ್ ಚಂದ್ರ ಬಗ್ಗೆ ಅನೇಕರಿಗೆ ತಿಳಿದಿದೆ. ಅವರು ತಮಿಳು ನಟ. ಅವರು ಕನ್ನಡ ಚಿತ್ರರಂಗಕ್ಕೂ ಪರಿಚಯ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ‘ಮಾರ್ಕ್’ ಸಿನಿಮಾ. ಈ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಅವರು ಜನಪ್ರಿಯತೆ ಪಡೆದರು. ಅವರು ಸ್ಪಷ್ಟ ಕನ್ನಡ ಮಾತನಾಡುತ್ತಾರೆ. ಅವರು ಈಗ ಒಂದು ವಿಷಯ ರಿವೀಲ್ ಮಾಡಿದ್ದಾರೆ. ಸುದೀಪ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ‘ಮಾರ್ಕ್’ ಚಿತ್ರದ ಹುಬ್ಬಳ್ಳಿ ಈವೆಂಟ್​​ನಲ್ಲಿ ನವೀನ್ ಚಂದ್ರ ಮಾತನಾಡಿದ್ದರು. ಈ ವೇಳೆ ಅವರು ಒಂದು ವಿಷಯ ಹಂಚಿಕೊಂಡರು. ಅದು…

Read More

ಶ್ರವಣ ದೋಷದಿಂದ ಬಳಲುತ್ತಿರುವ ಗಾಯಕಿ ಅಲ್ಕಾ ಯಾಗ್ನಿಕ್; ಇನ್ಮುಂದೆ ಹಾಡೋದು ಅನುಮಾನ

ಬಾಲಿವುಡ್‌ನ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ತಮಗೆ ಅಪರೂಪದ ಶ್ರವಣ ದೋಷ (Sensory Neural Nerve Hearing Loss) ಇರುವುದಾಗಿ ಅವರು ಬಹಿರಂಗಪಡಿಸಿದ್ದರು. ಆತಂಕದ ವಿಚಾರ ಏನೆಂದರೆ, ಈಗಲೂ ಅವರು ಆ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಈ ನೋವಿನ ಸುದ್ದಿಯನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ಇನ್ಮುಂದೆ ಅವರು ಹಾಡುವುದು ಕಷ್ಟ ಎಂಬಂತಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅಲ್ಕಾ ಯಾಗ್ನಿಕ್ ಅವರು ತಮ್ಮ ಆರೋಗ್ಯದ ಬಗ್ಗೆ…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯ ಮುಂದಿನ ವರ್ಷ: ಇಲ್ಲಿದೆ ವೇಳಾಪಟ್ಟಿ – Kannada News | India vs New zealand Series Schedule

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಸರಣಿ ಮುಗಿದಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಸೌತ್ ಆಫ್ರಿಕಾ ತಂಡ ಗೆದ್ದುಕೊಂಡರೆ, ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಇನ್ನು ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ವಶಪಡಿಸಿಕೊಂಡಿದೆ. ಹೀಗೆ ಮೂರು ಸರಣಿಗಳಲ್ಲಿ 2 ಸಿರೀಸ್ ಗೆದ್ದಿರುವ ಟೀಮ್ ಇಂಡಿಯಾ ಇನ್ನು ಕಣಕ್ಕಿಳಿಯುವುದು ಮುಂದಿನ ವರ್ಷ. ಅಂದರೆ ಜನವರಿ ತಿಂಗಳಲ್ಲಿ. ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8…

Read More