Headlines

ಸಾಲ ತೀರಿಸಲು ಕೆನರಾ, HDFC ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನ: ಸೈರನ್ ಸದ್ದಿಗೆ ಬೆದರಿ ಓಡಿದ್ದ ಕಳ್ಳ ಈಗ ಪೊಲೀಸ್ ವಶಕ್ಕೆ! – Kannada News | Bengaluru Crime: Hasan Saab Busted in Seshadripuram for Failed Bank ATM Heist

ಬೆಂಗಳೂರು, ಫೆ.24: ಶನಿವಾರ ಬೆಳಗಿನ ಜಾವ ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಮತ್ತು ಕಬ್ಬನ್ ಪೇಟೆಯ ಹೆಚ್.ಡಿ.ಎಫ್.ಸಿ (HDFC) ಎಟಿಎಂನಲ್ಲಿ ಕಳ್ಳತನಕ್ಕೆ ಯತ್ನಸಿದ್ದ ಆರೋಪಿಯನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶೇಷಾದ್ರಿಪುರಂ ನಿವಾಸಿ ಹಸನ್ ಸಾಬ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಹಸನ್ ಸಾಬ್, ಶೇಷಾದ್ರಿಪುರಂನ ಕೆನರಾ ಬ್ಯಾಂಕ್‌ನ ಗ್ರಿಲ್ ಕಟ್ ಮಾಡಿ ಒಳಗೆ ನುಗ್ಗಿದ್ದನು. ಆದರೆ, ಬ್ಯಾಂಕ್‌ನಲ್ಲಿದ್ದ ಸೆಕ್ಯೂರಿಟಿ ಸೈರನ್ ಮೊಳಗಿದೆ ಗಾಬರಿಗೊಂಡು ಏನನ್ನೂ ಕಡಿಯಲಾಗದೆ ಅಲ್ಲಿಂದ ಓಡಿಹೋಗಿದ್ದನು. ಇದರ…

Read More

Ranji Trophy Final: ಕರ್ನಾಟಕ ವಿರುದ್ಧ ಭರ್ಜರಿ ಶತಕ ಸಿಡಿಸಿದ ಶುಭಂ ಪುಂಡೀರ್ – Kannada News | Shubham Pundir’s Historic Ranji Final Century Powers J&K vs Karnataka in Hubballi

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಪರ 27 ವರ್ಷದ ಶುಭಂ ಪುಂಡೀರ್ ಅಜೇಯ ಶತಕ ಬಾರಿಸಿ ತಂಡವನ್ನು ಸುಭದ್ರ ಸ್ಥಿತಿಗೆ ಕೊಂಡೊಯ್ದಿದ್ದಾರೆ. ಶುಭಂ ಪುಂಡೀರ್ 186 ನೇ ಎಸೆತದಲ್ಲಿ ಬೃಹತ್ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದರು. ಇದೀಗ ಶುಭಂ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ…

Read More

ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ – Kannada News | Viral Video: Man Faints Seeing Wife with Another; Emotional Trauma and Health Risks

ತನ್ನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತನ್ನದೇ ಮನೆಯಲ್ಲಿ ಇರುವುದನ್ನು ಕಂಡು 37 ವರ್ಷದ ವ್ಯಕ್ತಿಯೊಬ್ಬರು ತೀವ್ರ ಆಘಾತದಿಂದ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿರುವ ವಿಡಿಯೋವೊಂದು ಎಕ್ಸ್​​​​ ಖಾತೆಯಲ್ಲಿ ವೈರಲ್​ ಆಗಿದೆ. ಪತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ತನ್ನ 25 ವರ್ಷದ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡಿದ್ದಾನೆ ಎಂದು ಹೇಳಲಾಗಿದೆ. ಅತಿಯಾದ ಮಾನಸಿಕ ಒತ್ತಡ ಮತ್ತು ಭಾವನಾತ್ಮಕ ನೋವಿನಿಂದಾಗಿ ಆತನ ರಕ್ತದೊತ್ತಡದಲ್ಲಿ ಏರುಪೇರಾಗಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಂಡ ಬಿದ್ದಿರುವುದನ್ನು ಕಂಡು ಹೆಂಡತಿ…

Read More

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…

Read More

ಕಾರ್ ರೇಸ್ ಎಂಜಾಯ್ ಮಾಡಿದ ಕಿಚ್ಚ ಸುದೀಪ್; ಹೇಗಿತ್ತು ಹೊಸ ಅನುಭವ? – Kannada News | Kichchas Kings Bengaluru owner Sudeep talks about Indian Racing Festival

ಇಂಡಿಯನ್ ರೇಸಿಂಗ್ ಫೆಸ್ಟಿವಲ್ (Indian Racing Festival) ಗೋವಾದಲ್ಲಿ ತನ್ನ ಚೊಚ್ಚಲ ಆವೃತ್ತಿಯನ್ನು ಆಯೋಜಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಗೋವಾ ರಾಜ್ಯ ಹೈ-ಆಕ್ಟೇನ್ ಫಾರ್ಮುಲಾ ಸ್ಟ್ರೀಟ್ ರೇಸ್ ವೀಕೆಂಡ್​ಗೆ ಸಾಕ್ಷಿಯಾಗಿದೆ. ಇದರಲ್ಲಿ ನಟ ಕಿಚ್ಚ ಸುದೀಪ್ ಅವರ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ (Kichchas Kings Bengaluru) ತಂಡ ಕೂಡ ಭಾಗಿಯಾಗಿದೆ. ‘ಇದು ಒಳ್ಳೆಯ ಅನುಭವ. ನಾವು ಮನೆಯಲ್ಲಿ ಕುಳಿತು ರೇಸ್ ನೋಡೋದಕ್ಕೂ ಇಲ್ಲಿ ಬಂದು ನೋಡೋದಕ್ಕೂ ಬಹಳ ವ್ಯತ್ಯಾಸ ಇದೆ. ನಮ್ಮ ತಂಡ…

Read More

ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು? – Kannada News | A Youth Commits Suicide after threats from Man over extramarital affair with Woman at Tumakuru

ತುಮಕೂರು (ಫೆಬ್ರವರಿ .24): ವ್ಯಕ್ತಿಯೋರ್ವನ ಅಕ್ರಮ ಸಂಬಂಧದ (extramarital affair) ವಿಚಾರವನ್ನು ಆತನ ಹೆಂಡತಿಗೆ ತಿಳಿಸಿ ನ್ಯಾಯ ಕೊಡಿಸಲು ಹೋದ ಯುವಕನೊಬ್ಬ ದುರಂತ ಸಾವು ಕಂಡಿರುವ ದಾರುಣ ಘಟನೆ ತುಮಕೂರು (Tumakuru) ತಾಲೂಕಿನ ರಾಮೇನಹಳ್ಳಿಯಲ್ಲಿ ನಡೆದಿದೆ. ಹೌದು…ಚೇತನ್ ಎನ್ನುವ ಯುವಕ ನಾಗರಾಜ್ ಎನ್ನುವಾತನ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಆತನ ಹೆಂಡ್ತಿಗೆ ತಿಳಿಸಿದ್ದು, ಈ ವಿಚಾರವಾಗಿ ನಾಗರಾಜ್, ಚೇತನ್​​​ ಜತೆ ಗಲಾಟೆ ಮಾಡಿದ್ದಾನೆ. ಅಲ್ಲದೇ ಬೆದರಿಕೆ ಸಹ ಹಾಕಿದ್ದ. ಇದರಿಂದ ಮನನೊಂದ ಚೇತನ್​, ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ…

Read More

NITI Aayog: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ನಿಧಿ ಛಿಬ್ಬರ್ ನೇಮಕ – Kannada News | IAS officer Nidhi Chhibber appointed as interim CEO of NITI Aayog

ನವದೆಹಲಿ, ಫೆಬ್ರುವರಿ 24: ನೀತಿ ಆಯೋಗ್​ಗೆ ಹಂಗಾಮಿ ಸಿಇಒ ಆಗಿ ಹಿರಿಯ ಐಎಎಸ್ ಅಧಿಕಾರಿ ನಿಧಿ ಛಿಬ್ಬರ್ (Nidhi Chhibber) ಅವರನ್ನು ಸರ್ಕಾರ ನೇಮಕ ಮಾಡಿದೆ. ಹಾಲಿ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ವಿಸ್ತೃತ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮುಂದಿನ ಸಿಇಒ ನೇಮಕವಾಗುವವರೆಗೂ ಹಂಗಾಮಿ ಸ್ಥಾನಕ್ಕೆ ನಿಧಿ ಅವರನ್ನು ಕೂರಿಸಲಾಗಿದೆ. ನಿಧಿ ಛಿಬ್ಬರ್ ಅವರು ನೀತಿ ಆಯೋಗ್​ನಲ್ಲಿ ಅಭಿವೃದ್ಧಿ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಕಚೇರಿಯಲ್ಲಿ ಮಹಾನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಸೇವೆಯ ಜೊತೆಗೆ ಹೆಚ್ಚುವರಿಯಾಗಿ ಸಿಇಒ ಹೊಣೆಗಾರಿಕೆಯನ್ನು…

Read More

T20 World Cup: ತಂಡವನ್ನು ತೊರೆದು ಇದ್ದಕ್ಕಿದ್ದಂತೆ ಮನೆಗೆ ಮರಳಿದ ರಿಂಕು ಸಿಂಗ್ – Kannada News | Rinku Singh Exits T20 World Cup 2026: Family Emergency Hits Team India Ahead of Zimbabwe Clash

2026 ರ ಟಿ20 ವಿಶ್ವಕಪ್​ನ ಗುಂಪು ಹಂತದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅಜೇಯ ತಂಡವಾಗಿ ಎಂಟ್ರಿಕೊಟ್ಟಿದ್ದ ಆತಿಥೇಯ ಟೀಂ ಇಂಡಿಯಾ, ಈ ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲುಕಂಡಿದೆ. ಹೀಗಾಗಿ ಸೆಮಿಫೈನಲ್​ಗೇರಬೇಕೆಂದರೆ ಭಾರತ ತಂಡ ಉಳಿದಿರುವ ಎರಡೂ ಪಂದ್ಯಗಳಲ್ಲಿ ದೊಡ್ಡ ಗೆಲುವು ದಾಖಲಿಸಬೇಕಿದೆ. ಹೀಗಾಗಿ ಜಿಂಬಾಬ್ವೆ ವಿರುದ್ಧದ ತನ್ನ ಎರಡನೇ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಳ್ಳುವ ಗುರಿಯೊಂದಿಗೆ ತಯಾರಿ ನಡೆಸುತ್ತಿದ್ದ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಸ್ಟಾರ್…

Read More

ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ: ಬಡತನ ಮೆಟ್ಟಿ ಜಡ್ಜ್ ಆದ ಮಗಳು – Kannada News | Bengaluru Auto Driver daughter Nagini Selected as civil court Judge

ತಂದೆ ಲಕ್ಷ್ಮಣ್, ಮಗಳು ನಾಗಿಣಿ, ತಾಯಿ ಮಂಜುಳಾ ಬೆಂಗಳೂರು, (ಫೆಬ್ರವರಿ 24): ಆಕೆ ಬಡ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗಳು. ಆದ್ರೆ ಆಕೆಯ ಸಾಧನೆಗೆ ಬಡತನ ತೊಡಕಾಗಲಿಲ್ಲ. ಹಗಲಿರುಳು ಶದ್ಧೆಯಿಂದ ಓದಿ ನ್ಯಾಯಾಧೀಶೆ ಆಗುವ ಮೂಲಕ ಪೋಷಕರ ಕನಸು ನನಸು ಮಾಡಿದ್ದಾಳೆ. ಹೌದು…ಬೆಂಗಳೂರು (Bengaluru) ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ (Judge) ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ…

Read More

ಆ ತಪ್ಪು ಮಾಡಿದ ನಂತರ ಜಾತಕ ಸರಿಯಿಲ್ಲವೆಂದು ಮದುವೆ ಬೇಡವೆನ್ನುವಂತಿಲ್ಲ; ಹೈಕೋರ್ಟ್​ ತೀರ್ಪು – Kannada News | Refusing Marriage After physical relationship Due to Kundali Mismatch Is Offense Says Delhi High Court

ನವದೆಹಲಿ, ಫೆಬ್ರವರಿ 24: ಮದುವೆಯ ಭರವಸೆ ನೀಡಿ, ಲೈಂಗಿಕ ಸಂಬಂಧ ಹೊಂದಿ, ನಂತರ ಜಾತಿ ಕೂಡಿಬರುವುದಿಲ್ಲ ಎಂದು ಮದುವೆಯನ್ನು ರದ್ದುಗೊಳಿಸುವುದು ಅಪರಾಧ ಎಂದು ದೆಹಲಿ ಹೈಕೋರ್ಟ್ (Delhi High Court) ಹೇಳಿದೆ. ಜಾತಕ ಹೊಂದಾಣಿಕೆಯ ಆಧಾರದ ಮೇಲೆ ನಂತರ ಮದುವೆಯಾಗಲು ನಿರಾಕರಿಸುವುದು, ನಿರಂತರ ಲೈಂಗಿಕ ಸಂಬಂಧದ ನಂತರ ಮದುವೆ ಬೇಡ ಎನ್ನುವುದು ಕಾನೂನು ರೀತಿಯಲ್ಲಿಯೂ ಅಪರಾಧ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಮತ್ತು ಭಾರತೀಯ ನ್ಯಾಯ ಸಂಹಿತಾದ ಸೆಕ್ಷನ್ 69ರ…

Read More