ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ – Kannada News | NGT Orders Action: Kollur Souparnika River Pollution from Temple Area Commercial Waste

ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ ಉಡುಪಿ, ಜನವರಿ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kolluru Mukambika Temple) ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳಿಂದ ಹರಿಯುತ್ತಿರುವ ಮಲಿನ ನೀರಿನಿಂದ ಸೌಪರ್ಣಿಕಾ ನದಿ ತೀವ್ರವಾಗಿ ಮಾಲಿನ್ಯಗೊಳ್ಳುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಹತ್ವದ ಆದೇಶ ನೀಡಿದೆ. ಫೆಬ್ರವರಿ 9, 2026ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಮಂಡಳಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಅಧ್ಯಕ್ಷರಿಗೆ…

Read More

ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್

ಟೀಂ ಇಂಡಿಯಾದ ಪ್ರತಿಭಾವಂತ ಬೌಲರ್​ಗಳಲ್ಲಿ ಭುವನೇಶ್ವರ್ ಕುಮಾರ್ ಒಬ್ಬರು. ಬನಾನ ಸ್ವಿಂಗ್ ಬೌಲರ್ ಎಂದೇ ಖ್ಯಾತಿ ಪಡೆದಿದ್ದ ಭುವಿ, ಟೀಂ ಇಂಡಿಯಾದಲ್ಲಿ ಆಡಿ ವರ್ಷಗಳೇ ಕಳೆದಿವೆ. ಆದಾಗ್ಯೂ ದೇಶಿ ಕ್ರಿಕೆಟ್​ನಲ್ಲಿ ಆಡುತ್ತಿರುವ ಭುವಿ ಅವಕಾಶ ಸಿಕ್ಕಾಗಲೆಲ್ಲ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಾಗಿ ಇತ್ತೀಚೆಗೆ ಮುಗಿದ 2026 ರ ಐಪಿಎಲ್‌ನಲ್ಲಿ ಅವರ ಪ್ರದರ್ಶನವನ್ನು ಗಮನಿಸಬಹುದಾಗಿದೆ (PC- PTI). ಕಳೆದೆರಡು ಐಪಿಎಲ್ ಆವೃತ್ತಿಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಭುವನೇಶ್ವರ್ ಕುಮಾರ್, ತಂಡವನ್ನು ಎರಡು…

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Seekers Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More

ಪಾಕಿಸ್ತಾನದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ ರೂ. ದಂಡ..! – Kannada News | PCB set to take a fine of 50 Lakh from each pakistan player

T20 World Cup 2026: ಟಿ20 ವಿಶ್ವಕಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ್ ತಂಡದ ಆಟಗಾರರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB)  50 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿರುವ ಹಿನ್ನಲೆ ಆಟಗಾರರಿಗೆ ದಂಡದ ಶಿಕ್ಷೆ ವಿಧಿಸಿ ಬಿಸಿ ಮುಟ್ಟಿಸಲು ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ್ ತಂಡವು ಈ ಬಾರಿಯ ವಿಶ್ವಕಪ್​ನಲ್ಲಿ ತನ್ನೆಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಈ ವೇಳೆ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ…

Read More

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೋಲಾರ ತಾಲೂಕಿನ…

Read More

ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು? – Kannada News | Yad Bhadram Tanna A Suva first meeting of the Central Cabinet was held at the newly constructed Seva Tirtha

ನವದೆಹಲಿ, ಫೆಬ್ರವರಿ 24: ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teertha) ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ ಸಭೆಯಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಯಿತು. ಶ್ರೀನಗರದಲ್ಲಿನ ಸಮಗ್ರ ವಿಮಾನ ನಿಲ್ದಾಣ ಟರ್ಮಿನಲ್ ಯೋಜನೆಗೆ ಸಹ ಅನುಮೋದನೆ ನೀಡಲಾಯಿತು. ಸೇವಾ ತೀರ್ಥದಲ್ಲಿ ನಡೆದ ಮೊದಲ ಸಭೆಯ ಕುರಿತು ಪ್ರಧಾನಿ…

Read More

ಮಾಲೀಕರು ಸ್ಪಂದಿಸ್ತಿಲ್ಲ, ಹಳೇ ದಾಖಲೆ ಸಿಗ್ತಿಲ್ಲ; ಉಚಿತ ಕರೆಂಟ್ ಕೈತಪ್ಪುವ ಭೀತಿಯಲ್ಲಿ ಬೆಂಗಳೂರು ಬಾಡಿಗೆದಾರರು – Kannada News | Karnataka Gruha Jyothi Scheme: Bangalore Residents’ Free Power Eligibility Woes

ಬೆಂಗಳೂರು ಜು. 2: ರಾಜ್ಯ ಸರ್ಕಾರದ ಉಚಿತ ವಿದ್ಯುತ್ ನೀಡುವ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸುವ (Reverification) ಮನೆ ಮನೆ ಸಮೀಕ್ಷೆ ಪ್ರಕ್ರಿಯೆಯನ್ನು ಇಲಾಖೆಯು ಬುಧವಾರದಿಂದ ಅಧಿಕೃತವಾಗಿ ಆರಂಭಿಸಿದೆ. ಆದರೆ, ಇಲಾಖೆಯ ಈ ಹಠಾತ್ ಕ್ರಮವು ರಾಜಧಾನಿ ಬೆಂಗಳೂರಿನ ಸಾವಿರಾರು ಬಾಡಿಗೆದಾರರಲ್ಲಿ ತೀವ್ರ ಆತಂಕ ಹಾಗೂ ಗೊಂದಲವನ್ನು ಮೂಡಿಸಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸುತ್ತಿರುವ ಈ ಮನೆ ಮನೆ ತಪಾಸಣೆಯ ಸಂದರ್ಭದಲ್ಲಿ, ಪ್ರಸ್ತುತ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಗುರುತಿನ…

Read More

ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ – Kannada News | Gelatin Sticks Found Near PM Modi’s Route; Central Range DGP Reveals Probe Details

ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ  ಭೇಟಿ ವೇಳೆ ಬೆಂಗಳೂರಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿದೆ. ಮೋದಿ ಅವರ ಕಾರ್ಯಕ್ರಮಕ್ಕೂ ಸುಮಾರು ಒಂದೂವರೆ ಗಂಟೆಗೂ ಮೊದಲು, ಕಗ್ಗಲೀಪುರದ ತಾತಗುಣಿ ಬಳಿಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಗೆ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ನೈಸ್ ರಸ್ತೆ ಜಂಕ್ಷನ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ, ರಸ್ತೆಯಿಂದ 20-25 ಅಡಿ ದೂರದಲ್ಲಿರುವ ಕಾಂಪೌಂಡ್ ಬಳಿ ಅನುಮಾನಾಸ್ಪದ ಪ್ಯಾಕೆಟ್ ಒಂದನ್ನು ಕರ್ತವ್ಯ ನಿರತ ಕಾನ್‌ಸ್ಟೆಬಲ್ ಗಮನಿಸಿದ್ದಾರೆ. ಪರಿಶೀಲಿಸಿದಾಗ ಅದರಲ್ಲಿ…

Read More

Chanakya Niti: ಪದೇ ಪದೇ ಹಣವನ್ನು ಸಾಲ ಪಡೆಯುವುದರಿಂದ ಏನಾಗುತ್ತದೆ ಗೊತ್ತಾ? – Kannada News | Chanakya Niti: If you borrowing money, you will have to face all these problems

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಮ್ಮ ಜೀವನಕ್ಕೆ ಬೇಕಾಗಿರುವಂತಹ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ.  ಜೊತೆಗೆ ಈ ನೀತಿಗಳಲ್ಲಿ, ಅವರು ನಿರಂತರವಾಗಿ ಇತರರಿಂದ ಸಾಲ ಪಡೆಯುವವರ ಬಗ್ಗೆಯೂ ಮಾತನಾಡುತ್ತಾರೆ. ಸಹಾಯ ಪಡೆಯಲು, ಪರಿಸ್ಥಿತಿಯನ್ನು ನಿಭಾಯಿಸಲು ಸಾಲ ಪಡೆಯುವುದು  ಸುಲಭದ ಮಾರ್ಗವೆಂದು ಹಲವರು ಭಾವಿಸುತ್ತಾರೆ. ಈ ಅಭ್ಯಾಸವು ಆರಂಭದಲ್ಲಿ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಹುದಾದರೂ, ಅದು ದೀರ್ಘಾವಧಿಯಲ್ಲಿ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಆಚಾರ್ಯ ಚಾಣಕ್ಯ ಎಚ್ಚರಿಸಿದ್ದಾರೆ. ಚಾಣಕ್ಯ ನೀತಿಯ ಪ್ರಕಾರ, ಈ ಅಭ್ಯಾಸವು ವ್ಯಕ್ತಿಯ…

Read More