ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,23: ಆನೇಕಲ್‌ನಲ್ಲಿ ದೇಶದ 2ನೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಈ ಹೊಸ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರಿನ ಕ್ರೀಡಾ ಲೋಕಕ್ಕೆ ಒಂದು ದೊಡ್ಡ ಮೈಲಿಗಲ್ಲು ಆಗಲಿದೆ. ಇದು ಚಿನ್ನಸ್ವಾಮಿ ಸ್ಟೇಡಿಯಂ ನಂತರ ಮತ್ತೊಂದು ಪ್ರಮುಖ ಕ್ರಿಕೆಟ್ ಅಖಾಡವಾಗಿ ಹೊರಹೊಮ್ಮಲಿದೆ. ಕಾರ್ಯಕ್ರಮದ ನಿಮಿತ್ತ…

Read More

IPL 2026: ಐಪಿಎಲ್‌ನಲ್ಲಿ 11ನೇ ಬಾರಿಗೆ ಈ ಸಾಧನೆ ಮಾಡಲು ವಿರಾಟ್ ಕೊಹ್ಲಿ ರೆಡಿ – Kannada News | IPL 2026: Virat Kohli set for historic 11th 400+ run season vs DC

ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್‌ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್‌ ರೇಸ್‌ನಲ್ಲಿಯೂ ಇದ್ದಾರೆ. Source link

Read More

‘ನೀನ್ಯಾರು? ಯಾವ ರಾಜ್ಯದವನು?’ ಪ್ರಕಾಶ್ ರೈಗೆ ತೆಲುಗು ನಿರ್ಮಾಪಕ ಪ್ರಶ್ನೆ – Kannada News

ಪ್ರಕಾಶ್ ರೈ (Prakash Raj) ಬಹುಭಾಷಾ ನಟ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ವರ್ಷಗಳಿಂದಲೂ ನಟಿಸುತ್ತಾ ಬರುತ್ತಿದ್ದಾರೆ. ಮೂಲತಃ ಕರ್ನಾಟಕದವರಾದರೂ ಪ್ರಕಾಶ್ ರೈ ಹೆಚ್ಚಿಗೆ ನಟಿಸಿರುವುದು ತೆಲುಗು ಮತ್ತು ತಮಿಳು ಭಾಷೆಯ ಸಿನಿಮಾಗಳಲ್ಲೇ. ಸಿನಿಮಾಗಳಲ್ಲಿ ಮಾತ್ರವೇ ಅಲ್ಲದೆ ಅವರು ರಾಜಕೀಯದಲ್ಲಿ, ಸಾಮಾಜಿಕವಾಗಿಯೂ ಸಕ್ರಿಯವಾಗಿರುತ್ತಾರೆ. ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದ ಪ್ರಕಾಶ್ ರೈ, ಕರ್ನಾಟಕದ ಮಾತ್ರವಲ್ಲ ಬೇರೆ ಬೇರೆ ರಾಜ್ಯಗಳ ರಾಜಕೀಯದ ಬಗ್ಗೆಯೂ ಆಸಕ್ತಿ ಉಳ್ಳವರಾಗಿದ್ದು, ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯ ವಿದ್ಯಮಾನಗಳ ಟೀಕೆ, ವಿಮರ್ಶೆಗಳನ್ನು ಮಾಡುತ್ತಾರೆ. ಆದರೆ…

Read More

Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! – Kannada News | Bangalore Air Pollution Crisis: Shivamogga’s Air quality is getting worse

ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! ಬೆಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಶಿವಮೊಗ್ಗದ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 125ಕ್ಕೆ ತಲುಪಿದೆ. ಅದಕ್ಕಿಂತ…

Read More

ಭಾರತ-ಅಮೆರಿಕ ಟ್ರೇಡ್ ಡೀಲ್ ಸಲೀಸಾಗಿ ಕುದುರಿದ್ದು ಹೇಗೆ? ಅಜಿತ್ ದೋವಲ್ ಅಮೆರಿಕ ಭೇಟಿಯಲ್ಲಿ ಆಗಿದ್ದೇನು? – Kannada News | Has Ajit Doval’s blunt message to Marco Rubio effected India US trade deal to become reality

ನವದೆಹಲಿ, ಫೆಬ್ರುವರಿ 5: ಭಾರತದ ವಿಚಾರದಲ್ಲಿ ಉಡಾಫೆಯಿಂದ ವರ್ತಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕೆಲ ದಿನಗಳ ಹಿಂದೆ ಭಾರತದ ಜೊತೆ ವ್ಯಾಪಾರ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಹಿಂದೆ ಅವರ ಭಾಷೆಯಲ್ಲಿ ಇರುತ್ತಿದ್ದ ಅಹಂಕಾರ, ಉಡಾಫೆಗಳು ಈ ಬಾರಿ ಇರಲಿಲ್ಲ ಎನ್ನುವುದು ಗಮನಾರ್ಹ. ಎರಡೂ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡುವುದೇ ಇಲ್ಲ ಎನ್ನುವಂತಿದ್ದ ಸ್ಥಿತಿ ರಾತ್ರೋರಾತ್ರಿ ಬದಲಾಗಿ ಹೋಗಿದೆ. ವ್ಯಾಪಾರ ಒಪ್ಪಂದಕ್ಕೆ ಸಹಿ ಬೀಳುವುದು ಖಚಿತವಾಗಿದೆ. ಅಮೆರಿಕದ ಈ ಬದಲಾವದ…

Read More

ಹುಬ್ಬಳ್ಳಿಯಲ್ಲೊಂದು ಕರುಳು ಹಿಂಡುವ ಘಟನೆ: ಮಗನ ಜೀವ ಉಳಿಸಲು ಕಿವಿಯೋಲೆ ಮಾರಿದ ತಾಯಿ – Kannada News | Bone Marrow Transplant: Hubballi Mother Sells Earrings to Save Son’s Life

ಹುಬ್ಬಳ್ಳಿ, ಮೇ 17: ಕಿತ್ತು ತಿನ್ನುವ ಬಡತನ ಒಂದೆಡೆ, ಮಗನಿಗೆ ಬಂದಿರೋ ಮಹಾಮಾರಿ ರೋಗ ಮತ್ತೊಂದೆಡೆ. ಖಾಸಗಿ ಆಸ್ಪತ್ರೆಗೆ ಕೊಡಲು ಲಕ್ಷ ಲಕ್ಷ ಹಣವಿಲ್ಲದೇ ಹೆತ್ತ ತಾಯಿ (Mother) ತನ್ನ ಕಿವಿಯೋಲೆಯನ್ನೇ ಮಾರಿ ಮಗನನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಹುಬ್ಬಳ್ಳಿ (Hubballi) ಕಿಮ್ಸ್‌ನಲ್ಲಿ ಕಣ್ಣೀರು ಹಾಕುತ್ತಾ ಪರದಾಟ ನಡೆಸಿರುವ ತಾಯಿಯನ್ನ ನೋಡಿದರೆ ಯಾರಿಗಾದರೂ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡುತ್ತವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಈ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ. ಮುಖ್ಯಾಂಶಗಳು 11 ವರ್ಷದ ಬಾಲಕನಿಗೆ ಬೋನ್ ಮ್ಯಾರೋ ಸಮಸ್ಯೆ…

Read More

ಕಾಂಗ್ರೆಸ್ ಮಹಿಳಾ ವಿರೋಧಿ ಎಂದ ಬಿಜೆಪಿ: ದೇಶದ ಮಹಿಳೆಯರ ಗೆಲುವು ಎಂದ ಕೈ; ನಾಯಕರ ಕೆಸರೆರಚಾಟ – Kannada News | Women’s Reservation Bill Defeated in Lok Sabha: karnataka BJP spark on Congress

ಮಹಿಳಾ ಮೀಸಲಾತಿ ವಿಧೇಯ (ಸಂಗ್ರಹ ಚಿತ್ರ)Image Credit source: google ಬೆಂಗಳೂರು, ಏಪ್ರಿಲ್​ 17: ನಾರಿ ಶಕ್ತಿ ವಂದನಾ ಅಧಿನಿಯಮ ಅರ್ಥಾತ್ ಮಹಿಳಾ ಮೀಸಲಾತಿ (Women’s Reservation Bill) ವಿಧೇಯಕಕ್ಕೆ ಲೋಕಸಭೆಯಲ್ಲಿ ಸೋಲಾಗಿದೆ. ಆ ಮೂಲಕ ಒಂದೆಡೆ ಎನ್​​ಡಿಎ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಮತ್ತೊಂದೆಡೆ ಕಾಂಗ್ರೆಸ್​ ನಾಯಕರು ಸಂಭ್ರಮಿಸಿದ್ದಾರೆ. ವಿಪಕ್ಷಗಳ ವಿರುದ್ಧ ಗೃಹ ಸಚಿವ ಅಮಿತ್ ಶಾ ಕಿಡಿ ಕಾರಿದ್ದಾರೆ. ಇತ್ತ ಕರ್ನಾಟಕದಲ್ಲಿ (karnataka) ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಕೆಸರೆರಚಾಟ ನಡೆಸಿದ್ದಾರೆ. ನಾರಿ ಶಕ್ತಿ ವಂದನಾ…

Read More

‘ಜನ ನಾಯಗನ್’ ಟ್ರೈಲರ್ ಬಿಡುಗಡೆ: ರೀಮೇಕಾ? ಸ್ವಮೇಕಾ? – Kannada News | Thalapathy Vijay starrer Jana Nayagan movie trailer released

ತಮಿಳಿನ ಸೂಪರ್ ಸ್ಟಾರ ನಟ ದಳಪತಿ ವಿಜಯ್ (Thalapathy Vijay) ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ‘ಜನ ನಾಯಗನ್’ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ಘೋಷಿಸಿದ್ದಾರೆ. ಇದೇ ಕಾರಣಕ್ಕೆ ‘ಜನ ನಾಯಗನ್’ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇದೆ. ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದ್ದು, ಸಿನಿಮಾದ ಟ್ರೈಲರ್ ಇಂದು (ಜನವರಿ 03) ಬಿಡುಗಡೆ ಆಗಿದೆ. ‘ಜನ ನಾಯಗನ್’ ಸಿನಿಮಾ ತೆಲುಗು ಸಿನಿಮಾ ಒಂದರ ರೀಮೇಕ್ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ಟ್ರೈಲರ್​​ನಲ್ಲಿ ಆ ಪ್ರಶ್ನೆಗೆ ಉತ್ತರ…

Read More

Bankra Masjid: ಕೋಲ್ಕತ್ತಾ ಏರ್​ಪೋರ್ಟ್ ಆವರಣದಿಂದ ಶತಮಾನದ ಹಳೆಯ ಬಾಂಕ್ರಾ ಮಸೀದಿಯ ಸ್ಥಳಾಂತರಕ್ಕೆ ನಿರ್ಧಾರ – Kannada News | Kolkata Airport Security: Bankra Mosque Relocation for Enhanced Flight Safety

ಕೋಲ್ಕತ್ತಾ, ಜೂನ್ 14: ಭದ್ರತೆ ಹಾಗೂ ವಿಮಾನಯಾನ ಸುರಕ್ಷತೆಯ ದೃಷ್ಟಿಯಿಂದ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಇರುವ 136 ವರ್ಷ ಹಳೆಯ ‘ಬಾಂಕ್ರಾ ಮಸೀದಿ’ಯನ್ನು (ಗೌರಿಪುರ ಜಾಮೆ ಮಸೀದಿ) ಸ್ಥಳಾಂತರಿಸುವ ಮೂರು ದಶಕಗಳ ಹಳೆಯ ಪ್ರಸ್ತಾವನೆಗೆ ಇದೀಗ ಮರುಜೀವ ಬಂದಿದೆ. ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿದ್ದು, ಮಸೀದಿಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲು ಜಂಟಿ ಮಾತುಕತೆಗಳು ಚುರುಕುಗೊಂಡಿವೆ. ಏನಿದು ಬಾಂಕ್ರಾ ಮಸೀದಿ ಸ್ಥಳಾಂತರ ಸಮಸ್ಯೆ?…

Read More

ಕುವೈತ್​​ನಲ್ಲಿರುವ ತಾಯಿಗೆ ‘ಐ ಲವ್ ಯೂ ಸೋ ಮಚ್’ ಎಂದು ಸಂದೇಶ ಕಳುಹಿಸಿ ನೇಣಿನ ಕುಣಿಕೆಗೆ ಕೊರಳೊಡ್ಡಿದ ವಿದ್ಯಾರ್ಥಿನಿ – Kannada News | Hyderabad Student Suicide: YouTuber Komali Dies After Breakup, Texts Mother in Kuwait

ಹೈದರಾಬಾದ್, ಫೆಬ್ರವರಿ 26: ಯೂಟ್ಯೂಬರ್ ಹಾಗೂ ಬಿಎಸ್​ಸಿ ವಿದ್ಯಾರ್ಥಿನಿ ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿರುವ ತನ್ನ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಾಯುವ ಮುನ್ನ ಕುವೈತ್​​ನಲ್ಲಿರುವ ತಾಯಿಗೆ ಐ ಲವ್ ಯೂ ಸೋ ಮಚ್ ಎಂದು ಸಂದೇಶ ಕಳುಹಿಸಿದ್ದಾಳೆ.ಈ ಘಟನೆ ಫೆಬ್ರವರಿ 23 ರಂದು (ಸೋಮವಾರ) ನಡೆದಿದ್ದು, ಆಕೆಯ ತಾಯಿ ಕುವೈತ್​ನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತಳನ್ನು ಕೋಮಲಿ ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದವರು. ಅವರು ಕಳೆದ…

Read More