Headlines

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

ಕೇವಲ ಹಾಲು, ತರಕಾರಿಗಾಗಿ ಪ್ರಾಣದ ಹಂಗು ತೊರೆದು ಕಳ್ಳರೊಂದಿಗೆ ಹೋರಾಡಿದ ಮಹಿಳೆ: ಬಡತನದ ಭೀಕರತೆಗೆ ಕನ್ನಡಿ ಹಿಡಿದ ಘಟನೆ! – Kannada News | Economic crisis woman fights robbers for milk viral video shows desperation

ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎಷ್ಟು ತೀವ್ರವಾಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ ಒಂದು ಲೀಟರ್ ಹಾಲು, ಕೆಲವು ತರಕಾರಿಗಳು ಮತ್ತು ಜೇಬಿನಲ್ಲಿದ್ದ ಅಲ್ಪಸ್ವಲ್ಪ ಹಣವನ್ನು ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಬೈಕ್‌ನಲ್ಲಿ ಬಂದ ಸರಗಳ್ಳರೊಂದಿಗೆ ಪ್ರಾಣದ ಹಂಗು ತೊರೆದು ಹೋರಾಡಿದ್ದಾರೆ. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ಸ್ಪಷ್ಟವಾಗಿ ಹೇಳಲು ಸಾಧ್ಯವಿಲ್ಲ. ಮಹಿಳೆಯು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕೈಯಲ್ಲಿದ್ದ ಬ್ಯಾಗ್ ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಆ ಬ್ಯಾಗ್‌ನಲ್ಲಿ…

Read More

ನಟ ಸಲ್ಮಾನ್ ಖಾನ್ ಹೊಸ ಲುಕ್ ವೈರಲ್: ‘ತೇರೆ ನಾಮ್ 2’ ಬರುತ್ತಿದೆ ಎಂದ ಅಭಿಮಾನಿಗಳು – Kannada News | Salman Khan New Look at Lagaan 25 years celebration Fans recall Tere Naam movie

ಭಾರತೀಯ ಚಿತ್ರರಂಗದ ಮಹತ್ವದ ಸಿನಿಮಾಗಳಲ್ಲಿ ಒಂದಾದ, ಆಮಿರ್ ಖಾನ್ ನಟನೆಯ ‘ಲಗಾನ್’ (Lagaan) ಸಿನಿಮಾ ಬಿಡುಗಡೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಅದ್ಧೂರಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವಿಶೇಷ ಸಂಭ್ರಮಾಚರಣೆಗೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan), ಆಮಿರ್ ಖಾನ್ ಹಾಗೂ ಕರೀನಾ ಕಪೂರ್ ಖಾನ್ ಸೇರಿದಂತೆ ಹಲವು ತಾರೆಯರು ಸಾಕ್ಷಿಯಾಗಿದ್ದರು. ವೇದಿಕೆ ಮೇಲೆ ಸಲ್ಮಾನ್ ಮತ್ತು ಆಮಿರ್ ಒಟ್ಟಿಗೆ ಕಾಣಿಸಿಕೊಂಡಿದ್ದನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಯಾದರು. ಹಾಗಿದ್ದರೂ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ…

Read More

ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿ, ದಿವಂಗತ ಮಧುಬಾಲಾ ಅವರ ಬಯೋಪಿಕ್ (Madhubala Biopic) ಬಗ್ಗೆ ಬಿಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ಮಧುಬಾಲಾ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅನೇಕ ನಟಿಯರ ಹೆಸರು ಕೇಳಿಬರುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡುವ ಆಲೋಚನೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಇತ್ತು ಎನ್ನಲಾಗಿದೆ. ವರದಿಗಳ ಪ್ರಕಾರ, ಖ್ಯಾತ ನಿರ್ದೇಶಕ…

Read More

‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು – Kannada News | Hoovina Baanadanthe fame Nithyashree reacts to trolls after Comedy Khiladigalu show

‘ಹೂವಿನ ಬಾಣದಂತೆ’ (Hoovina Baanadanthe) ಹಾಡನ್ನು ತನ್ನದೇ ರೀತಿಯಲ್ಲಿ ಹಾಡುವ ಮೂಲಕ ನಿತ್ಯಶ್ರೀ ಅವರು ರಾತ್ರೋರಾತ್ರಿ ಫೇಮಸ್ ಆಗಿದ್ದರು. ಆ ಬಳಿಕ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಾಯಿತು. ಅಲ್ಲದೇ ಹೊಸ ಹೊಸ ಅವಕಾಶಗಳು ಕೂಡ ಬರಲು ಆರಂಭಿಸಿದವು. ಇತ್ತೀಚೆಗೆ ನಿತ್ಯಶ್ರೀ ಅವರಿಗೆ ‘ಜೀ ಕನ್ನಡ’ ವಾಹಿನಿ ಕೂಡ ಕರೆದು ಅವಕಾಶ ನೀಡಿದೆ. ‘ಕಾಮಿಡಿ ಕಿಲಾಡಿಗಳು’ (Comedy Khiladigalu) ವೇದಿಕೆಯಲ್ಲಿ ನಟಿಸುವ ಅವಕಾಶ ನಿತ್ಯಶ್ರೀ ಅವರಿಗೆ ಸಿಕ್ಕಿದೆ. ಆದರೆ ಕೆಲವರು ಟ್ರೋಲ್ ಮಾಡಿದ್ದಾರೆ. ಅಂಥವರಿಗೆ ನಿತ್ಯಶ್ರೀ…

Read More

Amarnath Yatra 2026: ಜು. 3 ರಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ; ಈ ವಸ್ತುಗಳನ್ನು ಮರೆತು ಸಹ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಡಿ! – Kannada News | Amarnath Yatra 2026 Guide: Essential Packing List and Safety Tips for a Sacred Journey

ಲಕ್ಷಾಂತರ ಶಿವಭಕ್ತರು ವರ್ಷಪೂರ್ತಿ ಕಾತರದಿಂದ ಕಾಯುವ ಪವಿತ್ರ ಅಮರನಾಥ ಯಾತ್ರೆಗೆ ದಿನಗಣನೆ ಆರಂಭವಾಗಿದೆ. ಜುಲೈ 3 ರಂದು ಅಧಿಕೃತವಾಗಿ ಆರಂಭವಾಗಲಿರುವ ಈ ಪವಿತ್ರ ಯಾತ್ರೆಯು ಆಗಸ್ಟ್ 28ರಂದು ಮುಕ್ತಾಯಗೊಳ್ಳಲಿದೆ. ಯಾತ್ರೆ ಆರಂಭಕ್ಕೂ ಮುನ್ನವೇ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜ್ಯೇಷ್ಠ ಪೌರ್ಣಮಿಯ ಶುಭ ಸಂದರ್ಭದಲ್ಲಿ ಸಾಂಪ್ರದಾಯಿಕ ಪ್ರಥಮ ಪೂಜೆಯನ್ನು ನೆರವೇರಿಸಿ, ಬಾಬಾ ಬರ್ಫಾನಿ ಯಾತ್ರೆಯನ್ನು ಉದ್ಘಾಟಿಸಿದ್ದಾರೆ. ದೇಶಾದ್ಯಂತದ ಲಕ್ಷಾಂತರ ಭಕ್ತರು ಈಗಾಗಲೇ ಈ ಹಿಮಾಲಯದ ದುರ್ಗಮ ಹಾದಿಯ ಪಯಣಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ….

Read More

ಶ್ರೀಲೀಲಾ ಮೊದಲ ಹಿಂದಿ ಸಿನಿಮಾಕ್ಕೆ ಹಲವು ಅಡೆ-ತಡೆ, ಬಿಡುಗಡೆಗೆ ಹಿನ್ನಡೆ – Kannada News | Sreeleela’s first Hindi movie not releasing soon

ಶ್ರೀಲೀಲಾ (Sreeleela) ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಕನ್ನಡದ ಈ ನಟಿ, ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟಿ ಎನಿಸಿಕೊಂಡಿದ್ದು, ತಮಿಳಿನಲ್ಲೂ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಈಗಾಗಲೇ ಕೆಲವು ಹಿಂದಿ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದು, ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಶ್ರೀಲೀಲಾ ಮೊದಲ ಹಿಂದಿ ಸಿನಿಮಾ ಒಪ್ಪಿಕೊಂಡು ವರ್ಷವಾಗುತ್ತಾ ಬಂದಿದೆ. ಆದರೆ ಸಿನಿಮಾದ ಬಿಡುಗಡೆ ಇನ್ನೂ ಸಾಕಷ್ಟು ತಡ ಆಗಬಹುದು ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಮೊದಲ ಹಿಂದಿ ಸಿನಿಮಾ…

Read More

ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ

ನಟ ಶ್ರೀಮುರುಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ ಇಂದು (ಜೂನ್ 16) ನಿಧನ ಹೊಂದಿದ್ದಾರೆ. ಸದಾ ಧೈರ್ಯದಿಂದ ಇರುತ್ತಿದ್ದ ‘ರೋರಿಂಗ್ ಸ್ಟಾರ್’ ಶ್ರೀಮುರುಳಿ ಅವರು ಅಮ್ಮನ ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆ ತಡೆಯಲಾರದೆ ಕಣ್ಣೀರಿಟ್ಟ ಘಟನೆ ಎಲ್ಲರನ್ನೂ ಭಾವುಕರನ್ನಾಗಿಸಿದೆ. ಯಾವಾಗಲೂ ಬೆಳ್ಳಿತೆರೆಯ ಮೇಲೆ ರಗಡ್ ಆಕ್ಷನ್ ಪಾತ್ರಗಳ ಮೂಲಕ ಅಬ್ಬರಿಸುವ ಶ್ರೀಮುರುಳಿ, ವೈಯಕ್ತಿಕ ಜೀವನದಲ್ಲಿ ತಾಯಿಗೆ ಅತಿಯಾಗಿ ಹತ್ತಿರವಾಗಿದ್ದರು. ತಮ್ಮ ಸಿನಿ ಜರ್ನಿ ಹಾಗೂ ವೈಯಕ್ತಿಕ ಬೆಳವಣಿಗೆಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಮ್ಮ ಇನ್ನು ನೆನಪು…

Read More

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದಲ್ಲಿ ‘ಲಾರ್ಡ್ಸ್’​ ಟೆಸ್ಟ್

ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗಿದೆ. ಅದು ಕೂಡ ಕೇವಲ 2 ದಿನಗಳಲ್ಲಿ 33 ವಿಕೆಟ್​ಗಳ ಪತನದೊಂದಿಗೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಕೇವಲ 140 ರನ್​ಗಳಿಗೆ ಆಲೌಟ್ ಆಗಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ ಕೇವಲ 113 ರನ್​ಗಳಿಗೆ ಸರ್ಪಪತನ ಕಂಡಿತು. 27 ರನ್​ಗಳ ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ…

Read More

ಬೆಂಗಳೂರಲ್ಲಿ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಜಿಬಿಎ: ಎಲ್ಲಿಂದ ಎಲ್ಲಿಗೆ ಸಂಪರ್ಕ?

ಬೆಂಗಳೂರು, ಏಪ್ರಿಲ್​​ 03: ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ನಗರದ ಹೆಬ್ಬಾಳದಲ್ಲಿ ಎರಡು ಲೂಪ್​ಗಳನ್ನ ಅಳವಡಿಸಿರುವ ಕಾರಣಕ್ಕೆ ಇತ್ತೀಚೆಗೆ ಟ್ರಾಫಿಕ್ ಕೊಂಚ ಸುಧಾರಿಸಿದೆ. ಆದರೆ ಅಲ್ಲಿನ ಟ್ರಾಫಿಕ್ ಈಗ ಮೇಖ್ರಿ ಸರ್ಕಲ್​ಗೆ ಶಿಫ್ಟ್ ಆಗಿದ್ದು, ವಾಹನ ಸವಾರರಿಗೆ ಕಿರಿಕಿರಿ ಹೆಚ್ಚಾಗಿದೆ. ಹೀಗಾಗಿ ಬಳ್ಳಾರಿ ರಸ್ತೆಯ ವೆಟರ್ನರಿ ಕಾಲೇಜು ಬಳಿಯಿಂದ ಮೇಖ್ರಿ ಸರ್ಕಲ್​​ವರೆಗೆ ಹೊಸ ಫ್ಲೈಓವರ್ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಧರಿಸಿದ್ದು, ಇದಕ್ಕಾಗಿ ಟೆಂಡರ್ ಕೂಡ ಆಹ್ವಾನಿಸಿದೆ. ಬರೋಬ್ಬರಿ 420 ಕೋಟಿ ರೂಪಾಯಿ ವೆಚ್ಚದಲ್ಲಿ 4…

Read More