ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತದಾರರ ಅಂತಿಮ ಪಟ್ಟಿಪ್ರಕಟ – Kannada News | GBA Final Voter List: 5 Bengaluru City Corporations Release Updated Electoral Roll

ಗ್ರೇಟರ್ ಬೆಂಗಳೂರು ಪ್ರಾಧಿಕಾರImage Credit source: newsfirstprime ಬೆಂಗಳೂರು, ಏಪ್ರಿಲ್​ 18: ಜಿಬಿಎ ಚುನಾವಣೆ (GBA Election) ಅವಧಿಯನ್ನು ಮುಂದೂಡುವ ಬಗ್ಗೆ ಮಾತುಗಳು ಕೇಳಿಬರುತ್ತಿರುವ ಮಧ್ಯೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಮತಪಟ್ಟಿಯನ್ನು (Voter List) ಬಿಡುಗಡೆ ಮಾಡಿದೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದ ಮೇರೆಗೆ ಜಿಬಿಎ ಒಟ್ಟು 5 ನಗರ ಪಾಲಿಕೆಗಳ 369 ವಾರ್ಡ್‌ಗಳ ಅಂತಿಮ ಪಟ್ಟಿಯಲ್ಲಿ 88,95,361 ಮತದಾರರನ್ನು ಗುರುತು ಮಾಡಲಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಹೇಳಿದ್ದಿಷ್ಟು …

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ನಿಧನರಾಗಿದ್ದಾರೆ. ಅವರು ಕನ್ನಡದಲ್ಲಿ ಹಾಡಿದ ಮೂರು ಗೀತೆಗಳು ಬಿಡುಗಡೆ ಆಗಿವೆ. ಆದರೆ ನಾಲ್ಕನೇ ಹಾಡು ರಿಲೀಸ್ ಆಗಲೇ ಇಲ್ಲ. ಆ ಗೀತೆಗೆ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದರು. ಆ ದಿನಗಳನ್ನು ವೀರ್ ಸಮರ್ಥ್ (Veer Samarth) ಅವರು ಈಗ ನೆನಪಿಸಿಕೊಂಡಿದ್ದಾರೆ. ‘ಮಾಣಿಕ್ಯ’ ಎಂಬ ಸಿನಿಮಾದ ಸಲುವಾಗಿ ಈ ಹಾಡನ್ನು ಸಿದ್ಧಪಡಿಸಲಾಗಿತ್ತು. ಆಶಾ ಭೋಸ್ಲೆ ಅವರಿಂದ ಹಾಡಿಸಬೇಕು ಎಂಬುದು ವೀರ್ ಸಮರ್ಥ್ ಅವರ ಕನಸಾಗಿತ್ತು….

Read More

ಮತ್ತೊಂದು ಅವಮಾನಕ್ಕೂ ಮುನ್ನ ಬಾಬರ್ ಆಝಂ ಎಸ್ಕೇಪ್!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಿಂದ ಬಾಬರ್ ಆಝಂ ಅರ್ಧದಲ್ಲೇ ಹೊರ ನಡೆದಿದ್ದಾರೆ. ಅದು ಸಹ ಮತ್ತೊಂದು ಅವಮಾನದ ಮುನ್ಸೂಚನೆ ಸಿಗುತ್ತಿದ್ದಂತೆ ಎಂಬುದು ವಿಶೇಷ. ಈ ಬಾರಿಯ ಬಿಬಿಎಲ್​ನಲ್ಲಿ ಸಿಡ್ನಿ ಸಿಕ್ಸರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ ಆಝಂ ಸುದ್ದಿಯಾಗಿದ್ದು ಮಾತ್ರ ತನ್ನ ಕಳಪೆಯಾಟದಿಂದ. ಅದರಲ್ಲೂ ರನ್​ಗಳಿಸಲು ತಡಕಾಡುತ್ತಿದ್ದ ಬಾಬರ್ ಅವರಿಗೆ ಸ್ಟೀವ್ ಸ್ಮಿತ್ ಸ್ಟ್ರೈಕ್ ನೀಡದಿರುವುದು ಭಾರೀ ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಬಾಬರ್ ಆಝಂ ಅವರ ಕಳಪೆ ಫೀಲ್ಡಿಂಗ್ ಕೂಡ ಸಿಡ್ನಿ ಸಿಕ್ಸರ್ಸ್​ ಆಟಗಾರರಲ್ಲಿ ಅಸಮಾಧಾನವನ್ನು…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಟಾಲಿವುಡ್​​ಗೂ ಮಾದರಿ ಆಯ್ತು ವಿಜಯಲಕ್ಷ್ಮೀ, ರಮ್ಯಾ ನಿರ್ಧಾರ

ನಟಿ ರಮ್ಯಾ (Ramya) ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಇತ್ತೀಚೆಗೆ ತಮ್ಮ ಸೋಶಿಯಲ್ ಮೀಡಿಯಾ ಅಶ್ಲೀಲ ಕಮೆಂಟ್ ಹಾಕಿದವರ ವಿರುದ್ಧ ದೂರು ನೀಡಿದ್ದರು. ಈ ಮೂಲಕ ಇಂಥವರ ವಿರುದ್ಧ ಸುಮ್ಮನೆ ಇರಬಾರದು ಎಂಬ ಸಂದೇಶ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಅಶ್ಲೀಲ ಕಮೆಂಟ್​​ಗಲಿಂದ ಕಂಗೆಟ್ಟಿದ್ದ ಎಲ್ಲರಿಗೂ ಇದೊಂದು ಮಾದರಿ ಆಯಿತು. ಈಗ ಪರಭಾಷೆಯಲ್ಲೂ ನಟಿಯರು ಈ ರೀತಿ ನಿರ್ಧಾರ ಮಾಡುತ್ತಿದ್ದಾರೆ. ನಟಿಯರು ಮುಂದೆ ಬಂದು ಕೇಸ್ ದಾಖಲಿಸುತ್ತಿದ್ದಾರೆ….

Read More

Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house

ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More

ಟೀಂ ಇಂಡಿಯಾ ಸೇರಲು ವೈಭವ್ ಸೂರ್ಯವಂಶಿ ರೆಡಿ; ಉಡೀಸ್ ಆಗಲಿದೆ ಸಚಿನ್ ದಾಖಲೆ – Kannada News | Vaibhav Sooryavanshi: IPL Sensation Eyes Team India, Poised to Break Sachin’s Record

ವೈಭವ್ ಸೂರ್ಯವಂಶಿ (Vaibhav Sooryavanshi) ಅವರು ಐಪಿಎಲ್​​ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದು, ಅದ್ಭುತ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಕೇವಲ 15ನೇ ವಯಸ್ಸಿಗೆ ಅವರು ಹಲವು ದಾಖಲೆಗಳನ್ನು ಬರೆಯುತ್ತಿದ್ದಾರೆ. ಅವರು ಆಡಿದ ಐದು ಪಂದ್ಯಗಳಿಂದ 200 ರನ್ ಪೇರಿಸಿದ್ದು, 263 ಸ್ಟ್ರೈಕ್ ರೇಟ್ ಕಾಪಾಡಿಕೊಂಡಿದ್ದಾರೆ. ಜಸ್​​ಪ್ರೀತ್ ಬುಮ್ರಾ ಹಾಗೂ ಜೋಶ್ ಹೇಜಲ್​ವುಡ್​ಗೆ ಸಿಕ್ಸ್ ಬಾರಿಸಿ ಗಮನ ಸೆಳೆದಿದ್ದಾರೆ. ಈಗ ಅವರು ಟೀಂ ಇಂಡಿಯಾ ಪರ ಆಡಲು ರೆಡಿ ಆಗಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ 37 ವರ್ಷಗಳ ಹಿಂದೆ…

Read More

ಬೆಳಗಾವಿಯಲ್ಲಿ ಶ್ವಾನಗಳ ಅಟ್ಟಹಾಸ: ಒಂದೇ ವರ್ಷದಲ್ಲಿ 10 ಜನರನ್ನು ಬಲಿ ಪಡೆದ ಬೀದಿನಾಯಿಗಳು – Kannada News | Belagavi Dog Menace Escalates: 21K Bites, 10 Deaths in a Year, Public Outcry

ಬೆಳಗಾವಿ, ಜನವರಿ 14: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಬೀದಿ ನಾಯಿಗಳ (Stray Dog) ಅಟ್ಟಹಾಸ ಜೋರಾಗಿದೆ. ಮಕ್ಕಳ ಮೇಲೆ ನಾಯಿಗಳ ದಾಳಿ ಮುಂದುವರೆದಿದ್ದು, ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಇನ್ನೊಂದು ಕಡೆ ಒಂದು ವರ್ಷದ ಅವಧಿಯಲ್ಲಿ ನಾಯಿ ಕಡಿತಕ್ಕೆ 10 ಜನ ಬಲಿಯಾಗಿದ್ದು, ಎಲ್ಲರಲ್ಲಿ ಆತಂಕ ಮೂಡಿಸಿದೆ. ಇನ್ನೂ ಮಹಾನಗರ ಪಾಲಿಕೆಯಲ್ಲಿ ನಾಯಿ ಹಿಡಿಯುವ ಚರ್ಚೆ ಕೂಡ ನಡೆದಿದೆ. ಬೀದಿ ನಾಯಿಗೆ ನಲುಗಿದ ಜನರು  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ…

Read More

Best Investments: ಚಿನ್ನ, ಬೆಳ್ಳಿ ಮತ್ತು ಷೇರು- ಹೂಡಿಕೆಗೆ ಈ ಮೂರರಲ್ಲಿ ಯಾವುದು ಉತ್ತಮ? – Kannada News | Gold, Silver and Sensex, Rudra Murthy explains investment strategy in a podcast with TV9 Kannada

ಬೆಂಗಳೂರು, ಜನವರಿ 23: ಯಾವುದರಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ರಿಟರ್ನ್ಸ್ ಸಿಗುತ್ತದೆ? ಚಿನ್ನವೋ, ಬೆಳ್ಳಿಯೋ ಅಥವಾ ಷೇರುಗಳೋ ಎಂದು ಯಾರಾದರೂ ಕೇಳಿದರೆ ಏನು ಹೇಳಬಹುದು? ಕಳೆದ ಒಂದು ವರ್ಷದಿಂದ ಮಾತ್ರವೇ ಮಾರುಕಟ್ಟೆಯನ್ನು ಗಮನಿಸುತ್ತಿರುವವರು ಯಾರಾದರೂ ಇದ್ದರೆ ಅವರು ಥಟ್ಟನೆ ಹೇಳುವ ಹೆಸರು ಬೆಳ್ಳಿ ಅಥವಾ ಚಿನ್ನ. ಆದರೆ, ದೀರ್ಘಾವಧಿಯಲ್ಲಿ, ಅಂದರೆ ಐದಾರು ದಶಕಗಳಿಂದ ಮಾರುಕಟ್ಟೆಗಳಲ್ಲಿ ಇನ್ವೆಸ್ಟ್​ಮೆಂಟ್ ಮಾಡುತ್ತಿರುವವರನ್ನು ಕೇಳಿದಾಗ ಷೇರುಪೇಟೆಯ ಹೆಸರು ಸೂಚಿಸುತ್ತಾರೆ. ಟಿವಿ9 ಪಾಡ್​ಕ್ಯಾಸ್ಟ್​ವೊಂದರಲ್ಲಿ ಮಾತನಾಡುತ್ತಿದ್ದ ಹೂಡಿಕೆ ತಜ್ಞ ರುದ್ರಮೂರ್ತಿ (Rudra Murthy) ಅವರು ಅಂಕಿ…

Read More