Headlines

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ – Kannada News

ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರ ‘ಮ್ಯಾಂಗೋ ಪಚ್ಚ’ ಸಿನಿಮಾ ಮೆಚ್ಚುಗೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಸಿನಿಮಾ ಸುದ್ದಿಗೋಷ್ಠಿ ಕರೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಚಿತ್ರದ ವಿಭಿನ್ನ ಕಥಾಹಂದರ ಹಾಗೂ ಮೇಕಿಂಗ್ ಬಗ್ಗೆ ಪ್ರೇಕ್ಷಕರಿಂದ ಅದ್ಭುತವಾದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಇಡೀ ತಂಡ ಸಂತಸ ವ್ಯಕ್ತಪಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಸಾಗುವ ಈ ಕಥೆ ಜನರಿಗೆ ಸಖತ್ ಇಷ್ಟವಾಗಿದ್ದು, ಪ್ರೇಕ್ಷಕರು ಚಿತ್ರಮಂದಿರಗಳತ್ತ ಮುಖ ಮಾಡುತ್ತಿದ್ದಾರೆ. ಮೊದಲ ಸಿನಿಮಾದಲ್ಲೇ ಸಂಚಿತ್ ಸಂಜೀವ್ ತಮ್ಮ ಅತ್ಯುತ್ತಮ ನಟನೆ, ಆಕ್ಷನ್ ಹಾಗೂ ಸ್ವಾಗ್…

Read More

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ಇಲ್ಲಿದೆ ಲಿಸ್ಟ್ – Kannada News | India Governor Reshuffle 2026: Major Governor and LG Transfers in Delhi, Ladakh, Telangana and More

ದೇಶದ 9 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಜ್ಯಪಾಲರ ಬದಲಾವಣೆ! ನವದೆಹಲಿ, ಮಾರ್ಚ್​ 06: ಭಾರತದ ರಾಷ್ಟ್ರಪತಿ ಭವನವು ಶುಕ್ರವಾರದಂದು ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಮಹತ್ವದ ರಾಜ್ಯಪಾಲರ (Governors) ಹಾಗೂ ಲೆಫ್ಟಿನೆಂಟ್ ಗವರ್ನರ್‌ಗಳ ಪುನರ್‌ವ್ಯವಸ್ಥೆಯನ್ನು ಘೋಷಿಸಿದೆ. ದೆಹಲಿ, ಲಡಾಖ್, ತೆಲಂಗಾಣ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು, ಹಿಮಾಚಲ ಪ್ರದೇಶ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಲವು…

Read More

ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಇಲ್ಲಿದೆ – Kannada News | Team india’s next schedule 2026

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿ ಮುಗಿದಿದೆ. ಈ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೊದಲಿಗೆ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತ ತಂಡ ಇನಿಂಗ್ಸ್ ಹಾಗೂ 300 ರನ್​ಗಳ ಅಂತರದಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ನಡೆದ ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 7 ವಿಕೆಟ್​ಗಳ ಭರ್ಜರಿ ಜಯ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ…

Read More

ಬಿಜೆಪಿ ತೊರೆದು ಹೊಸ ಪಕ್ಷ ಘೋಷಣೆ? ನಾಳೆ ಅಣ್ಣಾಮಲೈ ಮುಂದಿನ ಹೆಜ್ಜೆ ಪ್ರಕಟ – Kannada News

ಚೆನ್ನೈ, ಜೂನ್ 4: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ರಾಜ್ಯ ಬಿಜೆಪಿ (BJP) ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಪಕ್ಷವನ್ನು ತೊರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿದ್ದ ವದಂತಿಗಳಿಗೆ ಈಗ ಅಧಿಕೃತ ಮುದ್ರೆ ಬಿದ್ದಿದ್ದು, ನಾಳೆ (ಶುಕ್ರವಾರ) ಅವರು ತಮ್ಮ ಮುಂದಿನ ರಾಜಕೀಯ ಆಥವಾ ವೈಯಕ್ತಿಕ ಹೆಜ್ಜೆಯ ಕುರಿತು ಮಹತ್ವದ ಪ್ರಕಟಣೆ ಹೊರಡಿಸಲಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ…

Read More

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ – Kannada News | Matrimony Fraud Exposed: Man Cheating Women by Posing as Ex MPs Aide Arrested

ಬೆಂಗಳೂರು, ಜನವರಿ 23: ಮ್ಯಾಟ್ರಿಮೋನಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬರು ನೀಡಿದ ದೂರಿನ ಅನ್ವಯ ಕೆಲವು ದಿನಗಳ ಹಿಂದೆ ಬೆಂಗಳೂರಿನ (Bangalore) ಕಾಡುಗೋಡಿ ಠಾಣೆಯಲ್ಲಿ ವಿಜಯ್ ರಾಜ್ ಗೌಡ ಎಂಬಾತ ಸೇರಿ ಆತನ ಇಡೀ ಕುಟುಂಬದ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಆಸಾಮಿ ಮ್ಯಾಟ್ರಿಮೋನಿಯಲ್ಲಿ ಮೋಸ ಮಾಡಿರುವುದು ಇದೇ ಮೊದಲಲ್ಲ ಎಂಬುದು ಗೊತ್ತಾಗಿದೆ. ಕಳೆದ ಏಳೆಂಟು ವರ್ಷಗಳಿಂದ 2019 ರಿಂದಲೂ 2026 ರ ವರೆಗೆ ಹಲವಾರು…

Read More

RCB vs SRH: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

ಒಂದೆಡೆ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು… ಮತ್ತೊಂದೆಡೆ ಬಲಿಷ್ಠ ದಾಂಡಿಗರ ಸನ್​ರೈಸರ್ಸ್ ಹೈದರಾಬಾದ್… ಎರಡು ಮದಗಜಗಳ ಕಾಳಗದೊಂದಿಗೆ ಐಪಿಎಲ್ ಸೀಸನ್​-19 ಗೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಮಾ.28) ನಡೆಯಲಿರುವ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇಂತಹದೊಂದು ನಿರೀಕ್ಷೆಗೆ ಕಾರಣ ಉಭಯ ತಂಡಗಳಲ್ಲಿರುವ ಸ್ಟಾರ್ ಆಟಗಾರರ ದಂಡು. ಏಕೆಂದರೆ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳಿದ್ದರೆ, ಎಸ್​ಆರ್​ಹೆಚ್ ತಂಡದಲ್ಲಿ ಹೊಡಿಬಡಿ ದಾಂಡಿಗರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರನ್…

Read More

ವಿಶ್ವಕಪ್ ಟ್ರೋಫಿಯನ್ನು ದೇವಸ್ಥಾನಕ್ಕೆ ಕೊಂಡೊಯ್ದಿದಕ್ಕೆ ಮಾಜಿ ಕ್ರಿಕೆಟಿಗ ಆಕ್ರೋಶ!

ಟೀಮ್ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು 96 ರನ್​ಗಳಿಂದ ಸೋಲಿಸಿ ಭಾರತ ತಂಡ ವಿಶ್ವಕಪ್ ಅನ್ನು ಎತ್ತಿ ಹಿಡಿದಿದ್ದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್ ಹಾಗೂ ಐಸಿಸಿ ಅಧ್ಯಕ್ಷ ಜಯ್​ ಶಾ ಟ್ರೋಫಿಯೊಂದಿಗೆ ಅಹಮದಾಬಾದ್‌ನ ಹನುಮಾನ್ ಟೆಕ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಟೀಮ್ ಇಂಡಿಯಾದ ಈ ನಡೆಗೆ ಭಾರತ ತಂಡದ…

Read More

ಡಿಜಿಟಲ್ ಪೇಮೆಂಟೇ ಎಲ್ಲಾ; ಅತಿಹೆಚ್ಚು ಜನಬಳಕೆಯಲ್ಲಿ ಯುಪಿಐ, ಅತಿಹೆಚ್ಚು ಪಾವತಿ ಮೌಲ್ಯದಲ್ಲಿ ಆರ್​ಟಿಜಿಎಸ್ ನಂ. 1 – Kannada News | India’s Digital Payment Surge: UPI Dominates Transactions, RTGS Leads High Value

ನವದೆಹಲಿ, ಮೇ 19: ಭಾರತದಲ್ಲಿ ಡಿಜಿಟಲ್ ಪೇಮೆಂಟ್​ಗಳು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ನೂರಕ್ಕೆ ನೂರು ಡಿಜಿಟಲ್ ಪಾವತಿಯಾಗುವ ದಿನಗಳು ದೂರ ಇಲ್ಲ ಎನ್ನುವಂತಿದೆ ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶ. ಭಾರತದಲ್ಲಿ ಪೇಮೆಂಟ್ ಟ್ರಾನ್ಸಾಕ್ಷನ್ಗಳು (Payment transactions) ನಾಲ್ಕು ವರ್ಷದ ಹಿಂದಕ್ಕೆ ಹೋಲಿಸಿದರೆ ಶೇ. 316ರಷ್ಟು ಹೆಚ್ಚಿದೆ. ಇದರಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಪಾಲು ಅತಿಹೆಚ್ಚು ಇದೆ. ಆದರೆ, ಪಾವತಿ ಮೌಲ್ಯದ (payment value) ವಿಚಾರಕ್ಕೆ ಬಂದರೆ ಆರ್ಟಿಜಿಎಸ್ ನಂಬರ್ ಒನ್ ಎನಿಸಿದೆ. ಸುದ್ದಿಯ ಮುಖ್ಯಾಂಶಗಳು ಪಾವತಿ ವಿಚಾರದಲ್ಲಿ…

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ…

Read More