Headlines

U19 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ – Kannada News | India U19 Dominates USA in World Cup Opener: Kundu (42*) & Patel (5 16) Shine

ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್​ನಲ್ಲಿ ( U19 World Cup 2026) ಭಾರತ ಯುವ ತಂಡ ಗೆಲುವಿನ ಶುಭಾರಂಭ ಮಾಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಅಮೆರಿಕವನ್ನು (India vs USA) 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ 35.2 ಓವರ್‌ಗಳಲ್ಲಿ ಕೇವಲ 107 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆ ಬೀರಿತು….

Read More

Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ…

Read More

PBKS vs RCB: ಸತತ 5ನೇ ಪಂದ್ಯದಲ್ಲೂ ಫೇಲ್; ಆರ್​ಸಿಬಿ ವಿರುದ್ಧ ಯಶಸ್ಸಿನ ಹುಡುಕಾಟದಲ್ಲಿ ಶ್ರೇಯಸ್

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 61 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಆರಂಭಿಕ ಓವರ್‌ಗಳಲ್ಲಿ ಒತ್ತಡಕ್ಕೆ ಒಳಗಾಗಿ 20 ಓವರ್‌ಗಳಲ್ಲಿ ಕೇವಲ 199 ರನ್‌ಗಳಿಸಲಷ್ಟೇ ಶಕ್ತವಾಯಿತು. ಇದು ಈ ಆವೃತ್ತಿಯಲ್ಲಿ ಪಂಜಾಬ್ ತಂಡದ ಸತತ…

Read More

ಪ್ರಾಣಿ ಬಲಿ ಮಹಾ ಪಾಪ, ಬಕ್ರೀದ್ ದಿನ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ವ್ಯಕ್ತಿ

ಹಿಂದೂ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿImage Credit source: India Today ಖಾಂಡ್ವಾ, ಜೂನ್ 1: ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾದ ಬಿಲಾಲ್ ಎಂಬ ಯುವಕ ಇಸ್ಲಾಂ ಧರ್ಮ ತೊರೆದು ಹಿಂದೂ(Hindu) ಧರ್ಮವನ್ನು ಸ್ವೀಕರಿಸಿದ್ದಾನೆ. ಮತಾಂತರದ ನಂತರ ಆತ ತನ್ನ ಹೆಸರನ್ನು ‘ವಿಶಾಲ್’ ಎಂದು ಬದಲಾಯಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ರಾಜೇಶ್ ಸಾರಂಗ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದ ಬಿಲಾಲ್‌ನನ್ನು ಅವರ ಕುಟುಂಬದ ಸದಸ್ಯನಂತೆಯೇ ನೋಡಿಕೊಳ್ಳಲಾಗಿತ್ತು. ಈ ವಾತಾವರಣವು ಆತನ ಮೇಲೆ ಭಾರಿ…

Read More

Karnataka Weather Forecast: ಮುಂದಿನ 3 ದಿನ ಮಳೆ ಅಬ್ಬರ, ಮುಕ್ಕಾಲು ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್​​ – Kannada News | India meteorological department warns of 3 day rain spell yellow alert across three fourths of karnataka

ಬೆಂಗಳೂರು, ಮೇ 15: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಸಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. IMD ಪ್ರಕಾರ, ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ 17ರವರೆಗೆ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮಿಂಚು ಹಾಗೂ ಬಿರುಗಾಳಿಯಿಂದ ಕೆಲ…

Read More

ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವರ್ಗಾವಣೆ: ಏನಿದು ಹಣದ ರಹಸ್ಯ? – Kannada News | Hubballi: Auto Driver Crore Transactions Shock Police; Cybercrime Suspected

ಹುಬ್ಬಳ್ಳಿ, ಫೆಬ್ರವರಿ 05: ಆತ ಆಟೋ ಚಾಲಕ (Auto driver). ಆದರೆ ಆತನ ಬ್ಯಾಂಕ್​​ ಖಾತೆ ವಹಿವಾಟು ನೋಡಿ ಸ್ವತಃ ಪೊಲೀಸರೇ ಶಾಕ್ ಆಗಿದ್ದಾರೆ. ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು ನಡೆದಿದೆ.  ದೇಶದ ವಿವಿಧೆಡೆ ನಡೆದಿರುವ ಸೈಬರ್ ಅಪರಾಧ ಪ್ರಕರಣಗಳ (cyber crime) ಬೆನ್ನು ಹತ್ತಿದ್ದಾಗ ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟಿ ಕೋಟಿ ರೂ ವ್ಯವಹಾರ ನಡೆದಿರುವುದು ಇದೀಗ ಬಯಲಾಗಿದೆ. ನಡೆದದ್ದೇನು? ದೇಶದಲ್ಲಿ ಸೈಬರ್ ಅಪರಾಧಗಳು ದಿನೇದಿನೇ ಹೆಚ್ಚಾಗುತ್ತಲೇ ಇವೆ. ಹತ್ತಾರು ವಾಮ…

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

ಹಾರ್ಮುಜ್​ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ, ಭಾರತದ ನಾಲ್ವರು ನಾವಿಕರು ಬಲಿ:, ಭಾರತ ತೀವ್ರ ಆಕ್ರೋಶ – Kannada News | IRGC Attacks Indian Ships in Hormuz: 4 Sailors Dead, India Demands Answers From Iran

ಹಾರ್ಮುಜ್ , ಏಪ್ರಿಲ್ 20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ತ್ರಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ದಾಳಿ ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ…

Read More

‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್​ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್​ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು…

Read More

ಡಿಎಂಕೆ ಅವಧಿಯ 245.85 ಕೋಟಿ ರೂ. ಯೋಜನೆಗಳಿಗೆ ಸಿಎಂ ವಿಜಯ್ ಬ್ರೇಕ್; ಕಾರಣ ಇಲ್ಲಿದೆ – Kannada News | TVK government cancels DMK era projects in Tamil Nadu Rs 245.85 crore temple funds redirected to devotees

ಚೆನ್ನೈ, ಜೂನ್ 22: ತಮಿಳುನಾಡಿನ ವಿಜಯ್ (CM Vijay) ನೇತೃತ್ವದ ನೂತನ ಟಿವಿಕೆ ಸರ್ಕಾರವು ಹಿಂದಿನ ಡಿಎಂಕೆ (DMK) ಸರ್ಕಾರದ ಅವಧಿಯ ಯೋಜನೆಗಳಿಗೆ ಬ್ರೇಕ್ ಹಾಕಿದೆ. ತಮಿಳುನಾಡು ಸರ್ಕಾರವು ದೇವಸ್ಥಾನದ ಹಣವನ್ನು ಕಲ್ಯಾಣ ಮಂಟಪಗಳು ಮತ್ತು ವಾಣಿಜ್ಯ ಸಂಕೀರ್ಣಗಳಂತಹ ಇತರೆ ಉದ್ದೇಶಗಳಿಗೆ ಬಳಸುವುದಕ್ಕೆ ನಿಷೇಧ ಹೇರಿದೆ. ಸ್ಟಾಲಿನ್ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ನಿಧಿಯಿಂದ ಘೋಷಿಸಲಾಗಿದ್ದ 246 ಕೋಟಿ ರೂ. ಮೌಲ್ಯದ 46 ಯೋಜನೆಗಳನ್ನು ಸರ್ಕಾರ ರದ್ದುಗೊಳಿಸಿದೆ. ತಮಿಳುನಾಡಿನ ದೇವಸ್ಥಾನದ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಭಕ್ತರ ಕಲ್ಯಾಣಕ್ಕೆ…

Read More