ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ವಿಳಂಬ: ಸಿಡಿದೆದ್ದ ರೈತರಿಂದ ನಾಳೆ ಬಂದ್‌ಗೆ ಕರೆ – Kannada News | Chitradurga: Bhadra Project Delay Sparks Farmers Bandh Call on February 10

ಭದ್ರಾ ಮೇಲ್ದಂಡೆ ಯೋಜನೆ, ರೈತರಿಂದ ಪ್ರತಿಭಟನೆ ಚಿತ್ರದುರ್ಗ, ಫೆಬ್ರವರಿ 09: ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಬಯಲು ಸೀಮೆಯ ಜನರ ಬಹುಕಾಲದ ಕನಸು. ಆದರೆ ಯೋಜನೆ ಆರಂಭವಾಗಿ ಎರಡು ದಶಕಗಳೇ ಕಳೆಯುತ್ತ ಬಂದರೂ ಯೋಜನೆ ಮಾತ್ರ ಪೂರ್ಣಗೊಂಡಿಲ್ಲ. ಹೀಗಾಗಿ ಕಾದು ಕಾದು ಸಿಡಿದೆದ್ದ ಚಿತ್ರದುರ್ಗದ ರೈತರು ನಾಳೆ ಅಂದರೆ ಫೆಬ್ರವರಿ 10ರಂದು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳ ಬಂದ್​ಗೆ (Bandh) ಕರೆ ನೀಡಿದ್ದಾರೆ. ಪೂರ್ಣಗೊವಾದ ಯೋಜನೆ  ಚಿತ್ರದುರ್ಗದ ಜನರ ದಶಕಗಳ ಹೋರಾಟದ ಫಲವಾಗಿ ಭದ್ರಾ…

Read More

Hormuz Strait: ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್​ಗೆ ಭಾರತದ ಒತ್ತಾಯ

ನವದೆಹಲಿ, ಏಪ್ರಿಲ್ 03: ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದಾಗಿನಿಂದ ಇರಾನ್​ನ ಮುಚ್ಚಿರುವ ಹಾರ್ಮುಜ್(Hormuz) ಜಲಸಂಧಿಯನ್ನು ತೆರೆಯುವಂತೆ ಭಾರತ ಒತ್ತಾಯಿಸಿದೆ. ಸಂಘರ್ಷ ಪೀಡಿತ ಜಲಮಾರ್ಗದಲ್ಲಿ ನಾಗರಿಕರನ್ನು ಕಳೆದುಕೊಂಡ ಏಕೈಕ ರಾಷ್ಟ್ರ ಭಾರತ ಎಂದು ಭಾರತ ಹೇಳಿದೆ. ಮಧ್ಯಪ್ರಾಚ್ಯದ ಪರಿಸ್ಥಿತಿಯ ಕುರಿತು ಯುಕೆ ಕರೆದ ಬಹುಪಕ್ಷೀಯ ಸಭೆಯಲ್ಲಿ, ಅಂತಾರಾಷ್ಟ್ರೀಯ ಜಲಮಾರ್ಗಗಳ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ಖಚಿತಪಡಿಸಿಕೊಳ್ಳುವ ಮಹತ್ವವನ್ನು ಭಾರತವು ಒತ್ತಿ ಹೇಳಿದೆ. 60 ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ವರ್ಚುವಲ್ ಸಭೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ ಇತರ ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟ – Kannada News | Bengaluru: Yogesh Gowda Murder Verdict Vinay Kulkarni and Co. Convicted, Sentencing Today

ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಇಂದು (ಏ.17) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಏಪ್ರಿಲ್ 17ರಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದಾರೆ. ಇದೀಗ ವಿಚಾರಣೆ ಹಾಗೂ ಶಿಕ್ಷೆ ಲೈವ್​​​ ವಿಡಿಯೋ ಇಲ್ಲಿದೆ ನೋಡಿ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ – Kannada News | Byadarahalli Incident: Lover’s Suicide by Fire, Attempted Murder on Girlfriend

ಲವರ್​​ ಮನೆಯಲ್ಲಿ ಬೆಂಕಿ ಹಚ್ಚಿಕೊಂಡ ಯುವಕ Image Credit source: Tv9 kannada ಬೆಂಗಳೂರಿನ, ಏ.21: ರಾಜ್ಯದಲ್ಲಿ ಪ್ರೀತಿ-ಪ್ರೇಮಗಳಿಂದ ಉಂಟಾಗುವ ಅವಾಂತರಗಳು ಒಂದೆರಡಲ್ಲ, ಸಂಬಂಧಗಳ ನಡುವೆ ನಂಬಿಕೆಗಳು ಇಲ್ಲದಾಗ ಇಂತಹ ಘಟನೆಗಳು ಇದೆ. ಪ್ರೀತಿಗಾಗಿ ಗಂಡನನ್ನು ಕೊಲೆ ಮಾಡುವುದು, ಪ್ರೀತಿಸಿದವರು ಸಿಕ್ಕಿಲ್ಲ ಎಂದು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳು ಹೆಚ್ಚಾಗಿದೆ. ಇದೀಗ ಇಂತಹದೇ ಒಂದು ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್…

Read More

ಬೆಂಗಳೂರಿಗಾಗಿ ದಿನಕ್ಕೆ 100 ಕೋಟಿ ಖರ್ಚು!: ಇಷ್ಟೊಂದು ಖರ್ಚಾದರೂ ಸಮಸ್ಯೆಗಳೇಕೆ ತಪ್ಪುತ್ತಿಲ್ಲ? ಈ ಹಣ ಎಲ್ಲಿಗೆ ಹೋಗುತ್ತಿದೆ?

ಬೆಂಗಳೂರು, ಏ.13: ಬೆಂಗಳೂರಿನಲ್ಲಿ ದಿನಕ್ಕೊಂದು ನಡೆಯುವ ಅಭಿವೃದ್ಧಿ ಕೆಲಸಕ್ಕಾಗಿ ದೊಡ್ಡ ಮಟ್ಟದ ಹಣಗಳು ವ್ಯಯವಾಗುತ್ತದೆ. ಈ ಬಗ್ಗೆ ಶಾಕಿಂಗ್​ ವರದಿಯೊಂದು ಕೇಳಿ ಬಂದಿದೆ. ನಗರದ ನಿರ್ವಹಣೆ ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮತ್ತು ವಿವಿಧ ಸಾರ್ವಜನಿಕ ಸಂಸ್ಥೆಗಳು ಪ್ರತಿದಿನ ಸರಾಸರಿ 100 ಕೋಟಿ ರೂಪಾಯಿಗಿಂತಲೂ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ‘ಜನಾಗ್ರಹ’ ಸಂಸ್ಥೆಯು 2021-22ನೇ ಸಾಲಿನ 13 ವಿವಿಧ ಪ್ರಾಧಿಕಾರಗಳ ಸುಮಾರು 70 ಹಣಕಾಸು ದಾಖಲೆಗಳನ್ನು ಪರಿಶೀಲಿಸಿ ಈ ವರದಿಯನ್ನು ನೀಡಿದೆ. ಒಂದು ವರ್ಷದಲ್ಲಿ ಒಟ್ಟು ಸಾರ್ವಜನಿಕ…

Read More

ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ! ಬಿಗ್ ಹಿಂಟ್ ಕೊಟ್ರಾ ಡಿಸಿಎಂ? – Kannada News | Did DK Shivakumar Drop a Big Hint After Rahul Gandhi Meeting? Cryptic Post Sparks Karnataka Political Buzz

ಬೆಂಗಳೂರು, ಜನವರಿ 14: ‘ನೀವೇನು ಚಿಂತೆ ಮಾಡಬೇಡಿ. ನಿಮ್ಮನ್ನು ಶೀಘ್ರವೇ ದೆಹಲಿಗೆ ಕರೆಸಿಕೊಳ್ಳುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ (DK Shivakumar) ಮೈಸೂರಿನಲ್ಲಿ ಹೈಕಮಾಂಡ್ ನಾಯಕ, ಸಂಸದ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ ಎನ್ನಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ, ಡಿಕೆ ಶಿವಕುಮಾರ್ ಮಾರ್ಮಿಕ ಸಂದೇಶ ಒಂದನ್ನು ಹಂಚಿಕೊಂಡಿದ್ದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದರೊಂದಿಗೆ, ಸಿಎಂ ಆಗುವ ಸುಳಿವು ಕೊಟ್ಟರಾ ಡಿಸಿಎಂ ಎಂಬ ಪ್ರಶ್ನೆಯೂ ಮೂಡಿದೆ. ಬುಧವಾರ ಬೆಳಗ್ಗೆಯೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ…

Read More

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು…

Read More

Video: ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಬಂದೇ ಬಿಡ್ತು ಭಯಾನಕ ಅಲೆ – Kannada News | Sudden Tidal Surge Sweeps Children Off Their Feet on Indonesian Beach

ಇಂಡೋನೆಷ್ಯಾ, ಫೆಬ್ರವರಿ 15: ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಭಯಾನಕ ಅಲೆ ಬಂದೇ ಬಿಟ್ಟಿತ್ತು. ಕೂಡಲೇ ಎಚ್ಚೆತ್ತ ಮೂವರು ಕಡಲತೀರದಲ್ಲಿ ಓಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಠಾತ್ ಉಬ್ಬರವಿಳಿತವು ಸಾಮಾನ್ಯ ಅಲೆಗಳಿಗಿಂತ ಹೆಚ್ಚು ಬಲವಾಗಿತ್ತು ಮತ್ತು ವೇಗವಾಗಿತ್ತು. ನೀರಿನ ಬಲವು ಹುಡುಗರನ್ನು ಹಿಂದಿಕ್ಕಿತ್ತು ಮಾತ್ರವಲ್ಲದೆ ಅವರನ್ನು ಸುಮಾರು ಮೂರು ಮೀಟರ್ ಎತ್ತರಕ್ಕೆ ಎತ್ತಿ ಬಿಸಾಕಿತ್ತು. ವೀಡಿಯೊದಲ್ಲಿ ಕಂಡ ಆ ಕ್ಷಣವು ನಿಜವಾಗಿಯೂ ಭಯಾನಕವಾಗಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಟೀಚರ್ ತನ್ನ ಪ್ರೀತಿ ಒಪ್ಪಿಕೊಳ್ಳಲಿಲ್ಲವೆಂದು ರಸ್ತೆಯಲ್ಲಿ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ – Kannada News | Mainpuri Shocker: Student Attacks Teacher After Rejection, Biting Lips

ಮೈನ್​ಪುರಿ, ಫೆಬ್ರವರಿ 05: ನಾವು ಪ್ರೀತಿಸಿದವರು ಒಪ್ಪಿಕೊಳ್ಳಲಿಲ್ಲವೆಂದರೆ ಎಲ್ಲೇ ಇರಲಿ ಅವರು ಸುಖವಾಗಿರಲಿ ಎಂದು ಬಯಸುವುದು ನಿಜವಾದ ಪ್ರೀತಿ(Love). ಆದರೆ ಇಲ್ಲೊಬ್ಬ 12ನೇ ತರಗತಿ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿ ಮಾಡುವುದಿಲ್ಲ ಎಂದು ಗೊತ್ತಾದ ಬಳಿಕ ಆತ ರಸ್ತೆಯಲ್ಲೇ ಶಿಕ್ಷಕಿಯ ತುಟಿಯ ಕಚ್ಚಿ ತುಂಡರಿಸಿರುವ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಶಿಕ್ಷಕಿ ತನ್ನ ಪ್ರೀತಿಯನ್ನು ಒಪ್ಪಿಕೊಂಡಿಲ್ಲವೆಂದು ಕ್ರೌರ್ಯದ ಎಲ್ಲಾ ಮಿತಿಗಳನ್ನು ಆತ ದಾಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಆಗ್ರಾಕ್ಕೆ ಕಳುಹಿಸಲಾಗಿದೆ, ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ…

Read More