Headlines

‘ನಂದ ಗೋಕುಲ’: ತಂದೆ ನಂದನ ನಿಜವಾದ ಆಶಯ ತಿಳಿದು ಬದಲಾದ ಕೇಶವ – Kannada News | Nanda Gokula: Keshav Understands Nanda’s True Intent, Changes Decision

‘ನಂದ ಗೋಕುಲ’ ಧಾರಾವಾಹಿ (Nanda Gokula) ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ ಮತ್ತು ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿಯನ್ನು ಅನೇಕರು ಇಷ್ಟಪಟ್ಟಿದ್ದಾರೆ. ಈಗ ಧಾರಾವಾಹಿಯಲ್ಲಿ ನಂದನ ಅಸಲಿ ಮುಖ ರಿವೀಲ್ ಆಗಿದೆ. ಅಂದರೆ ಆತ ಏನು ಎಂಬುದು ರಿವೀಲ್ ಆಗಿದೆ. ಇದರಿಂದ ಕೇಶವ ತನ್ನ ನಿರ್ಧಾರವನ್ನು ಬದಲಿಸಿದ್ದಾನೆ. ಈ ಎಪಿಸೋಡ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ನಂದನು ಮಕ್ಕಳಿಗೆ ಪ್ರೀತಿ ತೋರಿಸುತ್ತಾನೆ ನಿಜ. ಆದರೆ, ಅದೇ ರೀತಿಯಲ್ಲಿ ಆತನಿಗೆ ಮಕ್ಕಳ ಮೇಲೆ ಸಿಟ್ಟು ಕೂಡ ಇದೆ….

Read More

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ – Kannada News | Tumakuru: FDA Officer Jayalakshmi Murder case: Family Betrayal for Property Exposed

ತುಮಕೂರು, ಫೆಬ್ರವರಿ 23: ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್​ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ…

Read More

Modi Visit Art Of Living: ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಮೇ 10) ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು. ಈ ಐತಿಹಾಸಿಕ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲಾದ ಭವ್ಯ ‘ದಿವ್ಯ ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದ ಅವರು, ಬೆಂಗಳೂರಿನ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹಿರಿಮೆಯನ್ನು ಕೊಂಡಾಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕಳೆದ ನಾಲ್ಕು ದಶಕಗಳಲ್ಲಿ ವಿಶಾಲ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

ಯೂಟ್ಯೂಬ್‌ನಲ್ಲಿ 10 ಲಕ್ಷ ಚಂದಾದಾರರು: ನಟಿ ಸೋನಾಕ್ಷಿ ಸಿನ್ಹಾ ಖುಷಿ ಹೇಗಿದೆ ನೋಡಿ

ಬಾಲಿವುಡ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಬೆಳ್ಳಿ ಪರದೆಯ ಬಳಿಕ ಈಗ ಡಿಜಿಟಲ್ ಲೋಕದಲ್ಲೂ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಮಾರ್ಚ್ 27ರಂದು ಸೋನಾಕ್ಷಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ 10 ಲಕ್ಷ (1 ಮಿಲಿಯನ್) ಚಂದಾದಾರರ ಮೈಲಿಗಲ್ಲನ್ನು ತಲುಪಿದೆ. ಈ ಕ್ಷಣವನ್ನು ಸಂಭ್ರಮಿಸಲು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ‘ನನ್ನ ಈ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಅವರು ಬರೆದುಕೊಂಡಿದ್ದಾರೆ. ಅವರಿಗೆ…

Read More

Video: ಮರಳಿ ಬಾಲ್ಯವನ್ನು ನೆನಪಿಸುವಂತಿದೆ ಈ ದೃಶ್ಯ; ಪಾಠದ ನಡುವೆ ತಿಂಡಿ ತಿಂದ ಪುಟಾಣಿ – Kannada News | A little boy who stole and ate a snack between lessons

ಪುಟ್ಟ ಮಕ್ಕಳು (little kids) ಕ್ಲಾಸ್ ರೂಮ್ ನಲ್ಲಿ ಶಿಕ್ಷಕರಿಗೆ ತಿಳಿಯದಂತೆ ಚಾಕಲೇಟ್ ತಿನ್ನೋದು, ಟಿಫನ್ ಬಾಕ್ಸ್ ತೆರೆದು ತಿಂಡಿ ತಿನ್ನೋದು ಹೀಗೆ ಇನ್ನಿತ್ತರ ಚಟುವಟಿಕೆಯಲ್ಲಿ ತೊಡಗಿ ಸಿಕ್ಕಿ ಬೀಳುತ್ತಾರೆ. ನೀವು ಕೂಡ ಶಿಕ್ಷಕರಿಗೆ ಚಳ್ಳೆ ಹಣ್ಣು ತಿನ್ನಿಸಿರಬಹುದು. ಕೆಲವೊಮ್ಮೆ ಟೀಚರ್ ಕೈಯಲ್ಲಿ ಸಿಕ್ಕಿ ಬಿದ್ದು ನೆಪಗಳನ್ನು ಹೇಳಿದ್ದೀರಬಹುದು. ಈ ಪುಟಾಣಿಯದ್ದು ಅದೇ ಕಥೆ. ಪುಟಾಣಿಯು ಶಿಕ್ಷಕರನ್ನು ಯಾಮಾರಿಸುವ ವಿಡಿಯೋ ವೈರಲ್ ಆಗಿದೆ. ಟೀಚರ್ ಹೋಮ್ ವರ್ಕ್ ಮಾಡೋದಕ್ಕೆ ಹೇಳಿದ್ರೆ ಈ ಪುಟ್ಟ ಹುಡುಗ ಟಿಫನ್ ಬಾಕ್ಸ್…

Read More

Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 5, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಚೌತಿ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಈ ಮಂಗಳವಾರವು ಸಂಕಷ್ಟ ಚತುರ್ಥಿಯ ವಿಶೇಷ ದಿನವಾಗಿದೆ. ವಿನಾಯಕನ ಪೂಜೆ ಮತ್ತು ಆರಾಧನೆಗಳಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು…

Read More

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ – Kannada News | Upendra Kannada movie re release contest 1 Crore Prize Money details

ಕನ್ನಡ ಚಿತ್ರರಂಗದಲ್ಲಿ ಡಿಫರೆಂಟ್ ಸಿನಿಮಾ ಎನಿಸಿಕೊಂಡ ‘ಉಪೇಂದ್ರ’ (Upendra) ಚಿತ್ರ ಈಗ ಮತ್ತೆ ಸುದ್ದಿಯಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ಮತ್ತೆ ತೆರೆಗೆ ಬರಲಿದೆ. ಇತ್ತೀಚೆಗೆ ಹಳೆಯ ಸಿನಿಮಾಗಳನ್ನು ಮರುಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಆದ್ದರಿಂದ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಈ ಬಾರಿ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಭರ್ಜರಿ ಬಹುಮಾನ ಸಿಗಲಿದೆ ಎಂಬುದು ವಿಶೇಷ. ಈ ಬಾರಿ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ‘ISH MYRA Producer’…

Read More

Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Pearl for Weak Moon: Astrological Remedies for Mental Peace and Zodiac Benefits

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರ ನಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ನಮ್ಮ ಆಲೋಚನೆಗಳು, ಭಾವನೆಗಳು, ನಿದ್ರೆ ಮತ್ತು ಮನಸ್ಥಿತಿಯ ಮೇಲೆ ಚಂದ್ರನ ಪ್ರಭಾವ ಬಹಳ ಗಟ್ಟಿಯಾಗಿರುತ್ತದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಗೊಂದಲ, ಅತಿಯಾದ ಕೋಪ, ಆತಂಕ, ನಿರ್ಧಾರಗಳಲ್ಲಿ ಅಸ್ಥಿರತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮುತ್ತು (Pearl) ಧರಿಸುವುದು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಜ್ಯೋತಿಷಿಗಳು ಸೂಚಿಸುತ್ತಾರೆ. ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ದೊರೆಯುತ್ತದೆ. ಮೇಷ…

Read More