ನೀನು ಬಂಗಾರದ ಮನುಷ್ಯ ಕಣಯ್ಯ!: ಅಭಿಮಾನಿಯ ಫೋನ್​​​ ನೋಡಿ ಕರಗಿದ ಸಂಜು ಸ್ಯಾಮ್ಸನ್ ಮನಸ್ಸು

ಕೇರಳ, ಏ.10: ಸಂಜು ಸ್ಯಾಮ್ಸನ್ (Sanju Samson) ಕ್ರೀಡಾ ಸಾಮ್ರಾಜ್ಯದ ಯುವ ಆಟಗಾರ, ಸೈಲೆಂಟ್​​ ಆಗಿರುವ ಇವರು, ಒಳ್ಳೆಯ ಮನಸ್ಸಿನ ವ್ಯಕ್ತಿ, ಒಂದು ದಿನವೂ ತಾಳ್ಮೆ ಕಳೆದುಕೊಂಡಿಲ್ಲ. ಎಲ್ಲವನ್ನು ಕೂಲ್​ ಆಗಿ ನಿಭಾಯಿಸಿದ್ದಾರೆ, ಇದೀಗ ಇವರ ಈ ಗುಣಕ್ಕೆ ಒಂದು ಒಳ್ಳೆಯ ಉದಾಹರಣೆ ಇಲ್ಲಿದೆ ನೋಡಿದೆ. ಐಪಿಎಲ್ 2026ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಪರ ಆಡುತ್ತಿರುವ ಸಂಜು ಸ್ಯಾಮ್ಸನ್, ಸಾಲು ಸಾಲು ಸೋಲಿನ ನಂತರವೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ. ಇದೀಗ ತಮ್ಮ ಗುಣದಿಂದ ಅಭಿಮಾನಗಳಿಗೆ ಮತ್ತಷ್ಟು…

Read More

ಕಲ್ಲಂಗಡಿ ತಿಂದು ಇಡೀ ಕುಟುಂಬ ಮೃತಪಟ್ಟ ಕೇಸ್ ಇನ್ನಷ್ಟು ನಿಗೂಢ; ಆ ಹಣ್ಣಿನಲ್ಲಿತ್ತು ಇಲಿ ಪಾಷಾಣ! – Kannada News | Mumbai Watermelon Death Case Rat poison found in watermelon consumed by Mumbai family finds probe

ಮುಂಬೈ, ಮೇ 8: ಮುಂಬೈನ 44 ವರ್ಷದ ಅಬ್ದುಲ್ಲಾ ಡೊಕಾಡಿಯಾ, ಅವರ ಪತ್ನಿ ನಸ್ರೀನ್ (35) ಮತ್ತು ಅವರ ಹೆಣ್ಣುಮಕ್ಕಳಾದ ಆಯೇಷಾ (16) ಮತ್ತು ಜೈನಾಬ್ (13) ರಾತ್ರಿ ಬಿರಿಯಾನಿ ತಿಂದು, ಕಲ್ಲಂಗಡಿ (Watermelon) ಹಣ್ಣು ತಿಂದು ಮಲಗಿದ್ದವರು ಮರುದಿನ ಮೃತಪಟ್ಟಿದ್ದರು. ವಾಂತಿ, ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದಿದ್ದರಿಂದಲೇ ಫುಡ್ ಪಾಯ್ಸನ್ ಆಗಿರಬಹುದು ಎಂಬ ಅನುಮಾನ ಪೊಲೀಸರನ್ನು ಕಾಡಿತ್ತು. ಇದೀಗ ವೈದ್ಯಕೀಯ ಪರೀಕ್ಷೆಯಲ್ಲಿ ಆ…

Read More

ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT

ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್​ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್​​ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್​, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್​ ಸೀರಿಸ್​​ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….

Read More

ದಿವ್ಯಾಂಗ ಮಗಳನ್ನು ರಕ್ಷಿಸಲು ತನ್ನ ಪ್ರಾಣವನ್ನು ಲೆಕ್ಕಿಸದೆ ಬಾವಿಗೆ ಹಾರಿದ ತಾಯಿ – Kannada News | Disabled Daughter Well Rescue: Mother’s Heroic Leap in Tamil Nadu

ನಂಬಿಯೂರ್, ಮಾರ್ಚ್​ 05: ಮಗಳೆಂಬ ಮಮಕಾರ ಆಕೆ ದಿವ್ಯಾಂಗಳೆಂದು ಹೋದೀತೆ, ಪ್ರೀತಿ ತುಸು ಹೆಚ್ಚೇ ಆದೀತು. ದಿವ್ಯಾಂಗ ಮಗಳು ಬಾವಿ(Well)ಯೊಳಗೆ ಆಯತಪ್ಪಿ ಬಿದ್ದಿದ್ದಕ್ಕೆ, ಕೂಡಲೇ ತಾಯಿಯೂ ಕೂಡ ಹಿಂದೆ ಮುಂದೆ ನೋಡದೆ ಬಾವಿಗೆ ಜಿಗಿದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ದಿವ್ಯಾಂಗ ಮಗಳನ್ನು ರಕ್ಷಿಸಲು ಮಹಿಳೆಯೊಬ್ಬರು ಬಾವಿಗೆ ಹಾರಿರುವ ಘಟನೆ ತಮಿಳುನಾಡಿನ ನಂಬಿಯೂರ್ ಬಳಿಯ ಅಯ್ಯಂಕಟ್ಟುವಿನಲ್ಲಿ ನಡೆದಿದೆ. ಊಂಜಪಾಳಯಂನ ಸುಂದರಂ ಅವರ ಪುತ್ರಿ ದಿವ್ಯಾ ವೆಟ್ಟಾಯಂಪಳಯಂ ಪ್ರದೇಶದ ಬಾವಿಗೆ ಹಾರಿದ್ದಾರೆ ಎಂದು ವರದಿಯಾಗಿದೆ. ಸ್ಥಳೀಯ ಮೂಲಗಳ ಪ್ರಕಾರ,ಆಕೆ ದಿವ್ಯಾಂಗಳಾಗಿದ್ದು,…

Read More

ಅಂದು ಬಾಡಿ ಶೇಮಿಂಗ್ ಎದುರಿಸಿದ್ದ ಜೂ. ಎನ್‌ಟಿಆರ್; ಈಗ ಕಟ್ಟುಮಸ್ತಾದ ಫೋಟೋ ವೈರಲ್ – Kannada News | Jr NTR body transformation Built Not Bought Instagram pic Prashanth Neel Dragon movie

ಎಸ್‌ಎಸ್ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾದಲ್ಲಿನ ನಟನೆಯ ಮೂಲಕ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ ನಟ ಜೂನಿಯರ್ ಎನ್‌ಟಿಆರ್ (Jr NTR) ಅವರು ಈಗ ಸ್ಟೈಲಿಶ್ ಲುಕ್‌ನಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ‘ಡ್ರ್ಯಾಗನ್’ ಸಿನಿಮಾಗಾಗಿ ಅವರು ದೇಹವನ್ನು ಹುರಿಗೊಳಿಸಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಒಂದು ಕಾಲದಲ್ಲಿ ಜೂನಿಯರ್ ಎನ್​ಟಿಆರ್ ಅವರಿಗೂ ಬಾಡಿ ಶೇಮಿಂಗ್ (Body Shaming) ಮಾಡಲಾಗಿತ್ತು ಎಂಬುದನ್ನು ಮರೆಯುವಂತಿಲ್ಲ. ಜೂನಿಯರ್ ಎನ್‌ಟಿಆರ್ ಅವರು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ….

Read More

IND vs NZ: 5 ಪಂದ್ಯಗಳಲ್ಲಿ 4 ಶತಕ ಸಿಡಿಸಿರುವ ಕನ್ನಡಿಗನಿಗೆ ಮತ್ತೆ ಅನ್ಯಾಯ – Kannada News | Devdutt Padikkal’s ODI Snub: Stellar Form Ignored by Team India?

ಕೆಎಲ್ ರಾಹುಲ್ (KL Rahul) ಬಳಿಕ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸೂಚನೆ ನೀಡಿರುವ ಕರ್ನಾಟಕದ ಬ್ಯಾಟ್ಸ್‌ಮನ್ ಎಂದರೇ ಅದು ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ (Devdutt Padikkal). ಪಡಿಕ್ಕಲ್ ಇದುವರೆಗೆ ಟೀಂ ಇಂಡಿಯಾ ಪರ 2 ಟೆಸ್ಟ್ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಆದರೆ ಇತರೆ ಆಟಗಾರರಿಗೆ ಹೋಲಿಸಿಕೊಂಡರೆ ಪಡಿಕ್ಕಲ್​ಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಕ್ಕಿಲ್ಲ. ರಾಹುಲ್​ರಂತೆ ಏಕದಿನ ಮಾದರಿಗೆ ಹೇಳಿ ಮಾಡಿಸಿದ ಕೌಶಲ್ಯ ಹೊಂದಿರುವ ಪಡಿಕ್ಕಲ್​ಗೆ ಭಾರತ ಏಕದಿನ ತಂಡದಲ್ಲಿ ಆಡುವ ಅವಕಾಶ ಇದುವರೆಗೂ…

Read More

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು – Kannada News | HD Kumaraswamy Once Again Express coming Back to State politics from national

ಮಂಡ್ಯ, (ಜನವರಿ 23): ಎನ್​​ಡಿಎ ಕೈಜೋಡಿಸಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿ ಆಗಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ (HD Kumaraswamy), ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾತಾಡ್ತಿದ್ದು, ಕಾಂಗ್ರೆಸ್​ ಸರ್ಕಾರ ವಿರುದ್ಧ ಕೆಂಡಕಾರುತ್ತಿದ್ದಾರೆ. ಇತ್ತೀಗಷ್ಟೇ ಜೆಡಿಎಸ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಡ್ಯಾಡಿ ಈಸ್​ ಹೋಮ್ ಎಐ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಬಗ್ಗೆ ಕುಮಾರಸ್ವಾಮಿ ಮಾತಾಡಿದ್ದಾರೆ. ಹೌದು……

Read More

Weekly Horoscope: ವಾರ ಭವಿಷ್ಯ; ಗ್ರಹಗಳ ಪ್ರಭಾವ ಮತ್ತು 12 ರಾಶಿಗಳ ಫಲಾಫಲ – Kannada News | Dr. Basavaraj Gurujis Weekly Horoscope: Planetary Transits and Zodiac Sign Effects

ವಾರ ಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 15 ರಿಂದ ಜೂನ್ 21ರವರೆಗಿನ ದ್ವಾದಶ ರಾಶಿಗಳ ಫಲಾಫಲವನ್ನು ವಿಶ್ಲೇಷಿಸಿದ್ದಾರೆ. ಈ ವಾರದಲ್ಲಿ ಪರಾಭವನಾಮ ಸಂವತ್ಸರ, ಅಧಿಕ ಜೇಷ್ಠ ಮಾಸ ಮತ್ತು ಗ್ರೀಷ್ಮ ಋತು ಇರಲಿದೆ. ಅಮಾವಾಸ್ಯೆ ಸೇರಿದಂತೆ ವಿವಿಧ ತಿಥಿಗಳು ಮತ್ತು ಕದಳಿ ಗೌರಿ ವ್ರತ, ವಿನಾಯಕಿ ಚತುರ್ಥಿ, ಶ್ರುತ ಪಂಚಮಿ, ಅರಣ್ಯ ಗೌರಿ ಆಚರಣೆಗಳು ನಡೆಯಲಿವೆ. ಗ್ರಹಗಳ ಗೋಚಾರದಂತೆ, ಶನಿ ಗ್ರಹ ಮೀನ ರಾಶಿಯಲ್ಲಿ,…

Read More

ಯಾರಿಂದಲೂ ಸಾಧ್ಯವಿಲ್ಲ; ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ಬಗ್ಗೆ ಮೌನ ಮುರಿದ ಗಿಲ್ – Kannada News | Shubman Gill Breaks Silence on T20 World Cup 2026 Exclusion

ವಾಸ್ತವವಾಗಿ ಗಿಲ್​ಗೆ ಟಿ20 ಮಾದರಿಯಲ್ಲಿ ಸಾಕಷ್ಟು ಅವಕಾಶಗಳನ್ನು ನೀಡಲಾಯಿತು. ಆದರೆ ಈ ಮಾದರಿಯಲ್ಲಿ ಗಿಲ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ವಿಶೇಷವಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಟಿ20 ಸರಣಿಯಲ್ಲಿ ಗಿಲ್ ಅವರ ಪ್ರದರ್ಶನ ನಿರಾಶಾದಾಯಕವಾಗಿತ್ತು, ಈ ಸರಣಿಯಲ್ಲಿ ಗಿಲ್ ಕ್ರಮವಾಗಿ 4, 4, 0 ಮತ್ತು 28 ರನ್ ಕಲೆಹಾಕಿದರು. Source link

Read More

Video: ಬೈಕ್​​ನಲ್ಲಿದ್ದ ಪೊಲೀಸ್ ಅಧಿಕಾರಿ ಮೇಲೆ ದಾಳಿ ನಡೆಸಿ ರಸ್ತೆಯಿಂದ ಎಳೆದೊಯ್ದ ಹುಲಿ – Kannada News | Arunachal Policeman Killed in Suspected Tiger Attack Near Roadside

ಅರುಣಾಚಲಪ್ರದೇಶ, ಫೆಬ್ರವರಿ 06: ಬೈಕ್​ನಲ್ಲಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯ ಮೇಲೆ ಹುಲಿಯೊಂದು ದಾಳಿ ನಡೆಸಿ, ಎಳೆದುಕೊಂಡು ಹೋಗಿರುವ ಘಟನೆ ಅರುಣಾಚಲಪ್ರದೇಶದ ದಿಬಾಂಗ್ ಕಣಿವೆಯಲ್ಲಿ ನಡೆದಿದೆ. ಭಾನುವಾರ ತಡರಾತ್ರಿ ನಡೆದ ಈ ಘಟನೆಯು ರಾಜ್ಯಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ, ದುರ್ಬಲವಾದ ಪರ್ವತ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮತ್ತೆ ಭಯ ಹುಟ್ಟಿದೆ. ಚಿಕ್ಸೆನ್ ಮಂಗ್‌ಪಾಂಗ್, ಹೆಡ್ ಕಾನ್‌ಸ್ಟೆಬಲ್, ಕರ್ತವ್ಯ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ದಟ್ಟವಾದ ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದರು. ಕೆಲವೇ ಸೆಕೆಂಡುಗಳಲ್ಲಿ ಅವರನ್ನು ಎಳೆದುಕೊಂಡು ಹೋಗಿದೆ. ಅರಣ್ಯ…

Read More