Headlines

ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ – Kannada News | Arise, Awake And Stop Not; Canada PM Mark Carney quotes Swami Vivekananda in joint address with PM Modi

ನವದೆಹಲಿ, ಮಾರ್ಚ್ 2: ಭಾರತ ಪ್ರವಾಸದಲ್ಲಿರುವ ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ (Mark Carney) ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (PM Modi) ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಹೋಗುವಾಗ ಸ್ವಾಮಿ ವಿವೇಕಾನಂದರು ಕೆನಡಾಕ್ಕೆ ಭೇಟಿ ನೀಡಿದ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ಮತ್ತು ಕೆನಡಾ ನಡುವಿನ ಪಾಲುದಾರಿಕೆಯನ್ನು ವಿವರಿಸಲು ಪ್ರಧಾನಿ ಕಾರ್ನಿ ವಿವೇಕಾನಂದರ ಜನಪ್ರಿಯ ಹೇಳಿಕೆಯನ್ನು ಉಲ್ಲೇಖಿಸಿದರು. “ಏಳಿ, ಎದ್ದೇಳಿ, ಗುರಿ ತಲುಪುವವರೆಗೆ…

Read More

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್ – Kannada News | RCB IPL 2026 Playoffs: Sehwag Predicts Champions, GT Major Challenge Ahead

ಹಾಲಿ ಚಾಂಪಿಯನ್ ಆರ್​ಸಿಬಿ 2026 ರ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್‌ಗೇರಿದೆ. ಆರ್​ಸಿಬಿ ಕಳೆದ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್​ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು. ಆರ್‌ಸಿಬಿಯದ್ದೇ ಟ್ರೋಫಿ ಕ್ರಿಕ್‌ಬಜ್‌ನಲ್ಲಿ ಆರ್​ಸಿಬಿ ತಂಡದ ಪ್ರದರ್ಶನದ ಕುರಿತು…

Read More

‘ಪ್ರಜಾಕೀಯ’ ಆಪ್ ಬಿಡುಗಡೆ ಮಾಡಿದ ಉಪ್ಪಿ, ವಿಶೇಷತೆಯೇನು? ವಿಡಿಯೋ ನೋಡಿ

ಉಪೇಂದ್ರ (Upendra) ಅವರು ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ. ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ. ವಿಡಿಯೋ…

Read More

ಹಂಸಲೇಖ-ರವಿಚಂದ್ರನ್ ಹಾಡುಗಳ ಲೈವ್ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’ ಎಲ್ಲಿ? ಯಾವಾಗ?

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್​​ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ… ಸಿನಿಮಾ…

Read More

ಆದಾಯ 11 ಕೋಟಿ, ಖರ್ಚು 60 ಕೋಟಿ ರೂ; ರಾಹುಲ್ ಗಾಂಧಿ ವಿದೇಶೀ ಪ್ರವಾಸಗಳಿಗೆ ಫಂಡಿಂಗ್ ಯಾರದು? ಬಿಜೆಪಿ ಪ್ರಶ್ನೆ – Kannada News | Rahul Gandhi Foreign Trips: BJP Alleges Rs 60 Cr Expenses vs Rs 11 Cr Income Discrepancy

ನವದೆಹಲಿ, ಮೇ 14: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶಿ ಪ್ರವಾಸಗಳ (Rahul Gandhi’s foreign trips) ವೆಚ್ಚ ಮತ್ತು ಅವರ ಘೋಷಿತ ಆದಾಯದ ನಡುವೆ ಭಾರಿ ವ್ಯತ್ಯಾಸವಿದೆ ಎಂದು ಬಿಜೆಪಿ ಸಂಸದ ಸಂಬಿತ್ ಪಾತ್ರ (Sambit Patra) ಗಂಭೀರ ಆರೋಪ ಮಾಡಿದ್ದಾರೆ. 2004 ರಿಂದ 2026 ರ ಅವಧಿಯಲ್ಲಿ ರಾಹುಲ್ ಗಾಂಧಿ ಕೈಗೊಂಡಿರುವ 54 ವೈಯಕ್ತಿಕ ವಿದೇಶಿ ಪ್ರವಾಸಗಳಿಗಾಗಿ ಸುಮಾರು 60 ಕೋಟಿ ರೂ ವೆಚ್ಚವಾಗಿದೆ, ಆದರೆ ಅವರ ಘೋಷಿತ ಆದಾಯ ಕೇವಲ 11…

Read More

ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಬೆಂಗಳೂರು, ಮಾರ್ಚ್​​ 12: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ದೇಶದ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಅದರಲ್ಲೂ ಗ್ಯಾಸ್​​​​​​ ಪೂರೈಕೆಯಲ್ಲಿನ ವ್ಯತ್ಯಯವೂ ರಾಜ್ಯದ ಜನ ಜೀವನದ ದಿಕ್ಕೇ ಬದಲಾಗುತ್ತಿದೆ. ಹೋಟೆಲ್​​​ಗಳು ಬಂದ್ ಆಗುತ್ತಿವೆ. ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ LPG​ ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್​ಪಿಜಿ ದಾಸ್ತಾನು ಕೊರತೆ ಇಲ್ಲ. ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್​ಗಳು ಬಂದ್ ಆಗಲ್ಲ…

Read More

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ – Kannada News | Upendra Kannada movie re release contest 1 Crore Prize Money details

ಕನ್ನಡ ಚಿತ್ರರಂಗದಲ್ಲಿ ಡಿಫರೆಂಟ್ ಸಿನಿಮಾ ಎನಿಸಿಕೊಂಡ ‘ಉಪೇಂದ್ರ’ (Upendra) ಚಿತ್ರ ಈಗ ಮತ್ತೆ ಸುದ್ದಿಯಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ಮತ್ತೆ ತೆರೆಗೆ ಬರಲಿದೆ. ಇತ್ತೀಚೆಗೆ ಹಳೆಯ ಸಿನಿಮಾಗಳನ್ನು ಮರುಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಆದ್ದರಿಂದ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಈ ಬಾರಿ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಭರ್ಜರಿ ಬಹುಮಾನ ಸಿಗಲಿದೆ ಎಂಬುದು ವಿಶೇಷ. ಈ ಬಾರಿ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ‘ISH MYRA Producer’…

Read More

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

ಹಿಮಾಚಲ ಪ್ರದೇಶದ ಸಿರ್ಮೌರ್‌ನಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ – Kannada News | 9 killed and 40 injured as bus rolled down into deep gorge in Himachal Pradesh

ಶಿಮ್ಲಾ, ಜನವರಿ 9: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ಖಾಸಗಿ ಬಸ್ ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿದೆ. ಇದರ ಪರಿಣಾಮವಾಗಿ 9 ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಗಾಯಗೊಂಡಿದ್ದಾರೆ. ಶಿಮ್ಲಾದಿಂದ ರಾಜ್‌ಗಢ ಮೂಲಕ ಕುಪ್ವಿಗೆ ತೆರಳುತ್ತಿದ್ದ ಬಸ್ ಹರಿಪುರ್ಧರ್ ಗ್ರಾಮದ ಬಳಿ ರಸ್ತೆಯಿಂದ ಜಾರಿ ಕಣಿವೆಗೆ ಉರುಳಿ ಬಿದ್ದಾಗ ಈ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅಪಘಾತದಲ್ಲಿ ಸಾವನ್ನಪ್ಪಿದವರ…

Read More

ಈ ರಾಶಿಗೆ ಸೂರ್ಯನ ಆಗಮನ, ಈ ರಾಶಿಗಳಿಗೆ ಸೂರ್ಯನ ಬೆಳಕು…? – Kannada News | Sun transit in leo 2026 how ravis power affects your zodiac sign

ಸೂರ್ಯ ಸಿಂಹ ರಾಶಿಯಲ್ಲಿದ್ದಾನೆ. ಬುಧ ಹಾಗೂ ಕೇತು ಸಿಂಹದಲ್ಲಿದ್ದಾರೆ, ಶುಕ್ರ ಕನ್ಯಾದಲ್ಲಿ ನೀಚ, ಮಂಗಳ ಮಿಥುನದಲ್ಲಿ, ಗುರು ಕರ್ಕಾಟಕದಲ್ಲಿ ಉಚ್ಚ, ಶನಿ ಮೀನದಲ್ಲಿ, ರಾಹು ಕುಂಭದಲ್ಲಿದ್ದಾನೆ. ​ಇಲ್ಲಿ ರವಿಯು ತನ್ನದೇ ಆದ ಸಿಂಹ ರಾಶಿಯಲ್ಲಿ ಸ್ವಕ್ಷೇತ್ರಗತನಾಗಿ ಬಲವಾಗಿದ್ದಾನೆ. ಜ್ಯೋತಿಷ್ಯದ ನಿಯಮಗಳಂತೆ ಹಾಗೂ ಗೋಚಾರ ಫಲದಂತೆ ಈ ಗ್ರಹಸ್ಥಿತಿಯಲ್ಲಿ ರವಿ ದಶೆ ಅಥವಾ ರವಿಯ ಪ್ರಭಾವವು ದ್ವಾದಶ ರಾಶಿಗಳ ಮೇಲೆ ಬೀರುವ ಶುಭ, ಅಶುಭ ಹಾಗೂ ಮಿಶ್ರ ಶುಭಾಶುಭ ಫಲಗಳ ವಿವರಣೆ ಇಲ್ಲಿದೆ. ​ಅತ್ಯಂತ ಶುಭ ಫಲ ​ಮೇಷ…

Read More