Headlines

ನಾಳೆ ಪೊಲೀಸ್​​ ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ – Kannada News | Karnataka Police Recruitment Exam Tomorrow: Priyank Kharge Shares Important Instructions for Candidates

ಬೆಂಗಳೂರು, ಆಗಸ್ಟ್​​ 01: ನಾಳೆ ನಡೆಯಲಿರುವ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ (Police Constable Recruitment) ಲಿಖಿತ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಶುಭಾಶಯ ತಿಳಿಸಿದ್ದಾರೆ. ನೇಮಕಾತಿ ಪರೀಕ್ಷೆ ಆಯೋಜನೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗಿದ್ದು, ಯುವ ಜನರ ಭವಿಷ್ಯ ಭದ್ರಪಡಿಸಲು ಸಂಪೂರ್ಣ ಪಾರದರ್ಶಕತೆಗೆ ಒತ್ತು ನೀಡಲಾಗಿದೆ. ಯಾವುದೇ ರೀತಿಯ ಅಕ್ರಮದ ಬಗ್ಗೆ ಸುಳಿವಿದ್ದರೆ ನೇರವಾಗಿ ಸಂಪರ್ಕಿಸುವಂತೆ ಉದ್ಯೋಗಾಂಕ್ಷಿಗಳಿಗೆ ಗೃಹ ಸಚಿವರು ಕರೆ ನೀಡಿದ್ದಾರೆ. ಜನಿವಾರ, ಮಾಂಗಲ್ಯಸರ ಧರಿಸಲು ಅನುಮತಿ…

Read More

ಕಾಲೇಜು ವಿದ್ಯಾರ್ಥಿಗಳಲ್ಲಿ 7 ಸಾವಿರ ಹೆಚ್‌ಐವಿ ಸೋಂಕು ವದಂತಿ ಸುಳ್ಳು: ಸ್ಪಷ್ಟನೆ ನೀಡಿದ ಆರೋಗ್ಯ ಇಲಾಖೆ – Kannada News | Karnataka Health Minister UT Khader Clarifies HIV Rumors: No Mandatory Testing

ಬೆಂಗಳೂರು, ಆ.1: ರಾಜ್ಯದಲ್ಲಿ ಹೆಚ್‌ಐವಿ (HIV) ಸೋಂಕಿನ ಸ್ಥಿತಿಗತಿ ಹಾಗೂ ಇತ್ತೀಚೆಗೆ ಹರಿದಾಡುತ್ತಿದ್ದ ವಿವಿಧ ವದಂತಿಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಅಧಿಕೃತ ವಿವರಣೆ ಹಾಗೂ ಸ್ಪಷ್ಟನೆ ನೀಡಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಭಾರಿ ಪ್ರಮಾಣದಲ್ಲಿ ಸೋಂಕು ಹರಡಿದೆ ಹಾಗೂ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಆರೋಗ್ಯ ಸಚಿವ ಯುಟಿ ಖಾದರ್​ ಅವರು ಸ್ಪಷ್ಟಪಡಿಸಿದೆ. ರಾಜ್ಯದ ಕಾಲೇಜು ವಿದ್ಯಾರ್ಥಿಗಳಲ್ಲಿ 7,000 ಜನರಿಗೆ ಹೆಚ್‌ಐವಿ ಸೋಂಕು ತಗಲಿದೆ ಎಂದು…

Read More

ಕೇಂದ್ರದಿಂದ ರಾಜ್ಯಗಳಿಗೆ 1 ಲಕ್ಷ ಕೋಟಿ ರೂ ತೆರಿಗೆ ಹಂಚಿಕೆ; ಕರ್ನಾಟಕಕ್ಕೆ 4,504 ಕೋಟಿ ರೂ; ಬೇರೆ ರಾಜ್ಯಗಳಿಗೆ ಸಿಕ್ಕಿದ್ದು ಎಷ್ಟು? – Kannada News | Centre releases additional installment of over Rs 1 lakh crore tax devolution to states

ನವದೆಹಲಿ, ಆಗಸ್ಟ್ 1: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ ಕಂತಿನ ರೂಪದಲ್ಲಿ ₹1,09,019 ಕೋಟಿ ತೆರಿಗೆ ಪಾಲು (Tax Devolution) ಹಣವನ್ನು ಬಿಡುಗಡೆ ಮಾಡಿದೆ. ಆಗಸ್ಟ್ 10 ರಂದು ಬಿಡುಗಡೆಯಾಗಬೇಕಿರುವ ನಿಯಮಿತ ಮಾಸಿಕ ತೆರಿಗೆ ಹಂಚಿಕೆಯ ಹೊರತಾಗಿ, ಈ ಮುಂಗಡ ಕಂತನ್ನು (Advance Instalment) ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಜ್ಯಗಳ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವುದು ಹಾಗೂ ಬಂಡವಾಳ ವಿನಿಯೋಗ ಮತ್ತು ಅಭಿವೃದ್ಧಿ ವೆಚ್ಚಗಳನ್ನು (Capital and Developmental Expenditure)…

Read More

ಬೆಂಗಳೂರಿನ ಈ ಹೋಟೆಲ್​​ಗಳು ಆಶಿಕಾ ರಂಗನಾಥ್​​ಗೆ ಬಲು ಇಷ್ಟವಂತೆ – Kannada News | Ashika Ranganath names her favourite Bengaluru hotels

ಆಶಿಕಾ ರಂಗನಾಥ್ (Ashika Ranganath) ಕನ್ನಡದ ಬಲು ಕ್ಯೂಟ್ ನಟಿ. ಆಶಿಕಾ, ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ಒಳ್ಳೆಯ ನಟಿ ಆಗಿರುವ ಜೊತೆಗೆ ಆಶಿಕಾ ರಂಗನಾಥ್ ಫುಡಿ ಸಹ. ಅವರ ಭಿನ್ನ ರೀತಿಯ ಆಹಾರವನ್ನು ಸವಿಯುವುದೆಂದರೆ ಬಲು ಇಷ್ಟ. ಆಹಾರದ ಫೋಟೊಗಳು, ವಿಡಿಯೋಗಳನ್ನು ಸಹ ಆಶಿಕಾ ರಂಗನಾಥ್ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರ ಹಳೆಯ ಸಂದರ್ಶನದ ವಿಡಿಯೋ ತುಣುಕೊಂದು ವೈರಲ್ ಆಗಿದ್ದು, ಬೆಂಗಳೂರಿನಲ್ಲಿ ತಮಗೆ ಇಷ್ಟವಾದ ಹೋಟೆಲ್​​ಗಳು ಮತ್ತು ಅವುಗಳ ವಿಶೇಷತೆ ಬಗ್ಗೆ ನಟಿ…

Read More

ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸ್ವಾಮಿ ವಿವೇಕಾನಂದರ ಮಾರ್ಬಲ್ ಮೂರ್ತಿ ಸಮರ್ಪಣೆ – Kannada News | Renowned Sculptor Arun Yogirajs Vivekananda Idol Gifted to PM Modi during Mysuru Visit.

ಮೈಸೂರು, ಆ.1: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಆಶ್ರಮದ ವತಿಯಿಂದ ವಿಶೇಷ ಉಡುಗೊರೆಯನ್ನು ಸ್ವೀಕರಿಸಿದರು. ಅಯೋಧ್ಯೆಯ ಶ್ರೀ ರಾಮಲಲ್ಲಾ ಮೂರ್ತಿಯನ್ನು ಕೆತ್ತಿ ಖ್ಯಾತಿ ಗಳಿಸಿರುವ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಕೆತ್ತಿದ ಸ್ವಾಮಿ ವಿವೇಕಾನಂದರ ಸುಂದರ ಏಕಶಿಲಾ ಮೂರ್ತಿಯನ್ನು ಪ್ರಧಾನಿಗೆ ಸಮರ್ಪಿಸಲಾಯಿತು. ಈ ಮೂರ್ತಿಯು ಸುಮಾರು 8.5 ಕೆಜಿ ತೂಕವನ್ನು ಹೊಂದಿದ್ದು, 1.5 ಅಡಿ ಎತ್ತರವಿದೆ. ವಿಯೆಟ್ನಾಂ ಮಾರ್ಬಲ್‌ನಿಂದ ನಿರ್ಮಿಸಲಾಗಿರುವ ಈ ಮೂರ್ತಿಯು ಕನ್ಯಾಕುಮಾರಿಯ ವಿವೇಕಾನಂದ…

Read More

Friendship Day 2026: ನಿಮ್ಮ ಬೆಸ್ಟ್‌ಫ್ರೆಂಡ್‌ಗೆ ಈ ಗಿಫ್ಟ್‌ಗಳನ್ನು ನೀಡುವ ಮೂಲಕ ಸ್ನೇಹಿತರ ದಿನವನ್ನು ವಿಶೇಷವಾಗಿ ಆಚರಿಸಿ – Kannada News | Friendship Day 2026: Celebrate Friendship Day in a special way by giving these gifts to your best friend

ಸ್ವಾರ್ಥವಿಲ್ಲದ ಸಂಬಂಧಗಳಲ್ಲಿ ಸ್ನೇಹ (Friendship) ಸಂಬಂಧ ಕೂಡಾ ಒಂದು. ನಾವು ಬಿದ್ದಾಗ ನಮ್ಮಂದಿಗೆ ಸಂಬಂಧಿಕರು ಇರುತ್ತಾರೋ ಗೊತ್ತಿಲ್ಲ, ಆದ್ರೆ ಸ್ನೇಹಿತರು ಮಾತ್ರ ಎಂದಿಗೂ ಕೈ ಬಿಡೋದಿಲ್ಲ. ಅವರು ಮಾತ್ರ ಎಂತಹದ್ದೇ ಕಷ್ಟದಲ್ಲೂ ನಮ್ಮ ಜೊತೆಗಿರುತ್ತಾರೆ. ಅದಕ್ಕಾಗಿಯೇ ಸ್ನೇಹವನ್ನು ರಕ್ತ ಸಂಬಂಧಕ್ಕೂ ಮೀರಿದ ಬಂಧವೆಂದು ಹೇಳುವುದು. ಈ ವಿಶೇಷ ಸಂಬಂಧವನ್ನು ಸಂಭ್ರಮಿಸಲು ಪ್ರತಿವರ್ಷ ಆಗಸ್ಟ್‌ ತಿಂಗಳ ಮೊದಲ ಭಾನುವಾರದಂದು ಸ್ನೇಹಿತರ ದಿನವನ್ನು ಆಚರಿಸಲಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಆತ್ಮೀಯ ಸ್ನೇಹಿತರೊಂದಿಗೆ ಸೇರಿ ಈ ದಿನವನ್ನು ವಿಶೇಷವಾಗಿ ಆಚರಿಸುತ್ತಾರೆ. ಈ ಬಾರಿ…

Read More

Video: ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ – Kannada News | Eshwar Khandre: Karnataka Government to Fill 72,000 Posts, 1400 in Rural Development

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1036 ಪಿಡಿಒ ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕ ಭಾಗದ 80 ಅಧಿಕಾರಿಗಳಿಗೆ ಈಗಾಗಲೇ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿ ಮಾಡಲಾಗಿದೆ. ಇನ್ನು 76 ಜನರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 150 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ 2-3…

Read More

ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಮಕ್ಕಳು ಸೇರಿ ಒಂದೇ ಕುಟುಂಬದ 6 ಜನರ ರಕ್ಷಣೆ! – Kannada News | Car Trapped in Malathi River Flood: Six Family Members, Including Children, Rescued

ಚಿಕ್ಕಮಗಳೂರು, ಆಗಸ್ಟ್​ 01: ಜಿಲ್ಲೆಯ ಹೆಬ್ಬೂರು ಸಮೀಪದ ಹೊಳೆಯಲ್ಲಿ ಭಾರೀ ಮಳೆಯಿಂದಾಗಿ ನೀರು ಉಕ್ಕಿ ಹರಿದು ಕಾರೊಂದು ಮುಳುಗಡೆಯಾಗಿದೆ. ಕಾರಿನಲ್ಲಿ ಸಿಲುಕಿದ್ದ ಹೊನ್ನಾವರ ಮೂಲದ ಕುಟುಂಬವನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ನಡೆದಿದೆ. ನಾಬ್ಳ-ಬೆಳ್ಳೂರು-ಶೃಂಗೇರಿ ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಸೇತುವೆಯನ್ನು ದಾಟಲು ಪ್ರಯತ್ನಿಸಿದಾಗ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯೇ ಈ ಪರಿಸ್ಥಿತಿಗೆ ಕಾರಣವಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಭಾಗದಲ್ಲಿ ಭಾರಿ…

Read More

CWG 2026: ಬಾಕ್ಸಿಂಗ್​ನಲ್ಲಿ ಭಾರತಕ್ಕೆ 2ನೇ ಚಿನ್ನ; 57 ಕೆಜಿ ವಿಭಾಗದಲ್ಲಿ ಬಂಗಾರ ಗೆದ್ದ ಜಾಸ್ಮಿನ್ ಲಂಬೋರಿಯಾ

2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಹತ್ತನೇ ದಿನದಂದು ಭಾರತ ಕೆಲವೇ ನಿಮಿಷಗಳ ಅಂತರದಲ್ಲಿ ಎರಡು ಬಂಗಾರದ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಮೊದಲಿಗೆ 54 ಕೆಜಿ ವಿಭಾಗದ ಮಹಿಳಾ ಬಾಕ್ಸಿಂಗ್ ಫೈನಲ್‌ನಲ್ಲಿ ಪ್ರೀತಿ ಪನ್ವಾರ್ ಚಿನ್ನ ಗೆದ್ದರೆ, ಅವರ ನಂತರ ಜಾಸ್ಮಿನ್ ಲಂಬೋರಿಯಾ ಕೂಡ ಬಂಗಾರದ ಪದಕಕ್ಕೆ ಮುತ್ತಿಟ್ಟರು(PC-PTI). ಜಾಸ್ಮಿನ್ ಲಂಬೋರಿಯಾ 57 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ಫೈನಲ್ ಸ್ಪರ್ಧೆಯಲ್ಲಿ ಉತ್ತರ ಐರ್ಲೆಂಡ್‌ನ ಮೈಕೆಲಾ ವಾಲ್ಷ್ ಅವರನ್ನು 5-0 ಅಂತರದಿಂದ ಸೋಲಿಸಿ ಪ್ರಶಸ್ತಿ ಗೆದ್ದರು. ಜಾಸ್ಮಿನ್ ಈ ಹಿಂದೆ…

Read More

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ – Kannada News | PM Narendra Modi plants a sapling in the premises of the Mysuru Viveka Smaraka at Sri Ramakrishna Ashrama

ಮೈಸೂರು, ಆಗಸ್ಟ್ 1: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಂಧ್ರಪ್ರದೇಶದಿಂದ ಕರ್ನಾಟಕದ ಮೈಸೂರಿಗೆ (PM Modi in Mysuru) ಆಗಮಿಸಿದ್ದಾರೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ – ವಿವೇಕ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ…

Read More