Headlines

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ಕೇಂದ್ರ ಲೋಕಸೇವಾ ಆಯೋಗವು (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ದೇಶದಾದ್ಯಂತ ಕುತೂಹಲಕ್ಕೆ ತೆರೆ ಎಳೆದಿದೆ. ಈ ಪ್ರತಿಷ್ಠಿತ ಪರೀಕ್ಷೆಯಲ್ಲಿ ಅನುಜ್ ಅಗ್ನಿಹೋತ್ರಿ ಅವರು ಮೊದಲ ಸ್ಥಾನ ಪಡೆಯುವ ಮೂಲಕ ರಾಷ್ಟ್ರಮಟ್ಟದಲ್ಲಿ ಮಿಂಚಿದ್ದಾರೆ. ಅವರ ಬೆನ್ನಲ್ಲೇ ರಾಜೇಶ್ವರಿ ಸುವೆ ಎಂ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಗಳಿಸಿದ್ದಾರೆ. ಕಳೆದ ವರ್ಷದ ಮೇ 25 ರಂದು ಪೂರ್ವಭಾವಿ ಪರೀಕ್ಷೆ ಆರಂಭವಾಗಿತ್ತು. ನಂತರ ಆಗಸ್ಟ್ 22 ರಿಂದ…

Read More

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ….

Read More

Daily Devotional: 2026ರಲ್ಲಿ ಎದುರಾಗುವ ಆಕಸ್ಮಿಕ ಕಷ್ಟಗಳಿಂದ ಪಾರಾಗುವ ವಿಧಾನ

ಬೆಂಗಳೂರು, ಜನವರಿ 01: 2026ರಲ್ಲಿ ಗೋಚಾರ ಗ್ರಹಗಳ ಪ್ರಭಾವ, ನಕಾರಾತ್ಮಕ ಶಕ್ತಿಗಳು, ಪಾಪ ಹಾಗೂ ಕರ್ಮಫಲಗಳಿಂದ ಉಂಟಾಗಬಹುದಾದ ಕಷ್ಟಗಳು, ಅನಿರೀಕ್ಷಿತ ಅಪಘಾತಗಳು, ಅನಾರೋಗ್ಯ, ಆರ್ಥಿಕ ನಷ್ಟ ಮತ್ತು ಆಸ್ತಿ ಕಲಹಗಳಂತಹ ಸಮಸ್ಯೆಗಳಿಂದ ಪಾರಾಗಲು ಪ್ರಾಚೀನ ತಂತ್ರವೊಂದನ್ನು ತಿಳಿಸಲಾಗಿದೆ. ವರ್ಷದ ಪ್ರಾರಂಭದಲ್ಲಿಯೇ ಈ ತಂತ್ರವನ್ನು ಅನುಸರಿಸುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಈ ವಿಧಾನವು ಸೂರ್ಯ ಭಗವಾನ್‌ನ ಆರಾಧನೆಯನ್ನು ಒಳಗೊಂಡಿದೆ. ಭಾನುವಾರದ ದಿನ ಸೂರ್ಯೋದಯದ ಸಮಯದಲ್ಲಿ ಸ್ನಾನ ಮಾಡಿ ಶುಚಿರ್ಭೂತರಾಗಿ, 12 ಕರಿಮೆಣಸು, 12 ಬೇವಿನ ಎಲೆಗಳು ಮತ್ತು 12…

Read More

ಪತ್ನಿಯ ಅಕ್ರಮ ಸಂಬಂಧ: “ಪವಿತ್ರಾ ನನಗೇ ಬೇಕು” ಎಂಬ ಹಠಕ್ಕೆ ಕಿರಾತಕ ಪ್ರಿಯತಮ ಮಾಡಿದ್ದೇನು ನೋಡಿ? – Kannada News | Bangalore Rural Crime: Hoskote Man Murdered for Illicit Affair, Lover Arrested

ಹೊಸಕೋಟೆ, ಏ.18: ಅನೈತಿಕ ಸಂಬಂಧದ ಹಪಾಹಪಿಗೆ ಬಿದ್ದ ಪ್ರಿಯಕರನೊಬ್ಬ, ತನ್ನ ಪ್ರಿಯತಮೆಯ ಗಂಡನನ್ನೇ ದಾರಿ ತಪ್ಪಿಸಲು ಹೊಂಚು ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಮಹಿಳೆಯ ಮೇಲಿನ ವ್ಯಾಮೋಹಕ್ಕೆ ಬಿದ್ದ ಕಿರಾತಕ, ಈಗ ಕಂಬಿ ಎಣಿಸುತ್ತಿದ್ದಾನೆ. ದಬ್ಬಗುಂಟನಹಳ್ಳಿ ಗ್ರಾಮದ ಶಿವಶಂಕರ್ ಎಂಬ ಯುವಕ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡಿಕೊಂಡು ತಾಯಿ, ಪತ್ನಿ ಪವಿತ್ರಾ ಮತ್ತು ಮಕ್ಕಳೊಂದಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದ. ಕಳೆದ ಏಪ್ರಿಲ್ 13ರ ಸೋಮವಾರ ರಾತ್ರಿ,…

Read More

ಟಿ20 ವಿಶ್ವಕಪ್ ಗೆದ್ದು ನಿವೃತ್ತಿಯ ಬಗ್ಗೆ ಮೌನ ಮುರಿದ ಸೂರ್ಯಕುಮಾರ್ ಯಾದವ್

2024 ರ ಟಿ20 ವಿಶ್ವಕಪ್ (T20 World Cup) ಮುಗಿದ ಬಳಿಕ ಭಾರತ ಟಿ20 ತಂಡದ ನಾಯಕತ್ವವಹಿಸಿಕೊಂಡ ಸೂರ್ಯಕುಮಾರ್ ಯಾದವ್ (Suryakumar Yadav) ನಾಯಕನಾಗಿ ತಂಡವನ್ನು ದಾಖಲೆಯ ಗೆಲುವುಗಳತ್ತ ಮುನ್ನಡೆಸಿದ್ದಾರೆ. ಆದಾಗ್ಯೂ ಆಟಗಾರನಾಗಿ ಸೂರ್ಯಕುಮಾರ್ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಸೂರ್ಯಕುಮಾರ್ ಬರೋಬ್ಬರಿ 1 ವರ್ಷದಿಂದ ರನ್ ಬರ ಎದುರಿಸಿದ್ದರು. ಆದರೆ ವಿಶ್ವಕಪ್ ಸಮೀಪವಾಗುತ್ತಿದ್ದಂತೆ ಫಾರ್ಮ್​ ಕಂಡುಕೊಂಡಿದ್ದ ಸೂರ್ಯ, ಇದೀಗ ತಂಡವನ್ನು ದಾಖಲೆಯ ಗೆಲುವಿನತ್ತ ಮುನ್ನಡೆಸಿದ್ದಾರೆ. ಸೂರ್ಯ ನಾಯಕತ್ವದಲ್ಲಿ ಉತ್ತಮ ಪ್ರದರ್ಶನ ನೀಡಿದ…

Read More

‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಬಾಲಿವುಡ್‌ನ ಯಶಸ್ವಿ ಜೋಡಿಗಳಲ್ಲೊಂದಾದ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಅವರು ದೀರ್ಘಕಾಲದ ನಂತರ ಮತ್ತೆ ಒಂದಾಗಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಬಹುನಿರೀಕ್ಷಿತ ಹಾರರ್ ಕಾಮಿಡಿ ಸಿನಿಮಾ ‘ಭೂತ್ ಬಂಗ್ಲ’ (Bhooth Bangla) ಸಿದ್ಧವಾಗಿದೆ. ಈಗ ಈ ಚಿತ್ರದ ಟ್ರೇಲರ್ (Bhooth Bangla Trailer) ಬಿಡುಗಡೆ ಆಗಿದ್ದು, ಸಿನಿರಸಿಕರಲ್ಲಿ ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿದೆ. ಏಪ್ರಿಲ್ 16ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಹಾರರ್ ಕಾಮಿಡಿ ಕಥಾಹಂದರ ಇರುವ ಈ ಸಿನಿಮಾ ಹೇಗಿದೆ ಎಂಬುದರ…

Read More