Daily Devotional: ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ನೋಡಿ! – Kannada News | Akshaya Tritiya: Auspicious Rituals, Significance and Puja Timings for Eternal Prosperity
ಇಂದು ಅಕ್ಷಯ ತೃತೀಯ ಆಚರಣೆ ವಿಧಾನ ಹೇಗೆ ಎಂಬುದನ್ನು ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ನಾವು ಹುಟ್ಟಿದ ಕ್ಷಣದಿಂದ ಸಾವಿನವರೆಗೂ ದೇವರ ಅನುಗ್ರಹ, ತಂದೆ-ತಾಯಿಗಳ ಆಶೀರ್ವಾದದ ಜೊತೆಗೆ, ಗುರುವಿನ ಅನುಗ್ರಹವು ಅತ್ಯಂತ ಮಹತ್ವದ್ದಾಗಿದೆ. “ಹರ ಮುನಿದರೂ ಗುರು ಕಾಯುವನು” ಎಂಬ ನುಡಿಯು ಗುರುವಿನ ಸರ್ವೋಚ್ಚ ಸ್ಥಾನವನ್ನು ಸಾರುತ್ತದೆ. ಇತಿಹಾಸದ ಪ್ರಕಾರ, ಇದು ತ್ರೇತಾಯುಗ ಆರಂಭವಾದ ದಿನ, ಪಾಂಡವರಿಗೆ ಅಕ್ಷಯ ಪಾತ್ರೆ ದೊರೆತ ದಿನ, ಕುಬೇರನಿಗೆ ಮಹಾಲಕ್ಷ್ಮಿ ಒಲಿದ ದಿನ, ಪರಶುರಾಮ ಜಯಂತಿ…