Headlines

ಕೊನೆಗೂ ಮಗಳ ಮುಖ ತೋರಿಸಿದ ರಾಮ್ ಚರಣ್, ಉಪಾಸನಾ; ಕ್ಲಿನ್ ಕಾರಾ ಯಾರ ರೀತಿ ಇದ್ದಾಳೆ ನೋಡಿ.. – Kannada News | Peddi actor Ram Charan and wife Upasana Konidela reveal Daughter Klin Kaara face on 3rd birthday

ಟಾಲಿವುಡ್‌ನ ಸ್ಟಾರ್ ಜೋಡಿ ರಾಮ್ ಚರಣ್ (Ram Charan) ಮತ್ತು ಉಪಾಸನಾ ಕೊನಿಡೆಲ ದಂಪತಿ ತಮ್ಮ ಮಕ್ಕಳ ವಿಷಯದಲ್ಲಿ ಇದುವರೆಗೂ ಒಂದು ನಿಯಮ ಪಾಲಿಸುತ್ತಿದ್ದರು. ಮಕ್ಕಳ ಮುಖವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತಿರಲಿಲ್ಲ. ಯಾವುದೇ ಫೋಟೋ ಹೊರಬರದಂತೆ ಅವರು ನೋಡಿಕೊಂಡಿದ್ದರು. ಆದರೆ, ಇದೀಗ ತಮ್ಮ ಮೊದಲ ಮಗಳು ಕ್ಲಿನ್ ಕಾರಾ (Klin Kaara) ಮೂರನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ, ಮೊದಲ ಬಾರಿಗೆ ಆಕೆಯ ಮುಖವನ್ನು ಜಗತ್ತಿಗೆ ತೋರಿಸಿದ್ದಾರೆ. 2023ರ ಜೂನ್ ತಿಂಗಳಲ್ಲಿ ಜನಿಸಿದ ಕ್ಲಿನ್ ಕಾರಾಗೆ ಈಗ…

Read More

ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ: ಹನಿ ನೀರಿಗೂ ಜನರ ಪರದಾಟ! – Kannada News | Bidar: Gandhi Grama Awarded Jambagi Lacks Basic Infrastructure

ನೀರಿಗಾಗಿ ಮಹಿಳೆಯರ ಪರದಾಟImage Credit source: Tv9 Kannada ಬೀದರ್​​, ಏಪ್ರಿಲ್​​ 16: ತೆಲಂಗಾಣ ರಾಜ್ಯದ ಜೊತೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಔರಾದಾ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್​​ 2025ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ. ಹೀಗಿದ್ದರೂ ಈ ಪಂಚಾಯತ್​​ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಎಂಬುದು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿದೆ. ಕುಡಿಯುವ ನೀರಿಗೂ ಜನರು ಪರದಾಡಬೇಕಾದ ಸ್ಥಿತಿ ಇದ್ದು, ಸ್ವಚ್ಛತೆ ಎಂಬುದಂತೂ ಬಲು ದೂರದ ಮಾತು. ಜಂಬಗಿ ಸೇರಿದಂತೆ ಐದು ಗ್ರಾಮಗಳು ಈ ಪಂಚಾಯತ್​​…

Read More

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಹತ್ತಿಕ್ಕಲು ಹೊರಟ ಸರ್ಕಾರ – Kannada News | Karnataka govt restricts media access at Vidhana Soudha; opposition slams move as attack on press freedom

ಬೆಂಗಳೂರು, ಫೆಬ್ರವರಿ 18: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಪತ್ರ ಬರೆದಿದೆ. ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ. ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ…

Read More

Birthday Celebrations: ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಗೊತ್ತಾ? – Kannada News

ಹುಟ್ಟುಹಬ್ಬದ ಸಾರ್ಥಕ ಆಚರಣೆImage Credit source: Pinterest ನಮ್ಮ ಸಂಸ್ಕೃತಿಯಲ್ಲಿ ವಿವಾಹ ಅಥವಾ ಜನ್ಮದಿನದಂತಹ ಆಚರಣೆಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯ ವಿಧಾನಗಳು ಆಧುನೀಕರಣಗೊಂಡಿವೆ. ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್‌ಗಳನ್ನು ಸಿಡಿಸುವುದು ಮುಂತಾದ ಪದ್ಧತಿಗಳು ನಮ್ಮ ಮೂಲ ಸಂಪ್ರದಾಯಗಳಿಂದ ಭಿನ್ನವಾಗಿವೆ. ಇಂತಹ ಆಚರಣೆಗಳು ಶುಭಕರವೇ ಅಥವಾ ಅಶುಭಕರವೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಉತ್ತರ ಇಲ್ಲಿದೆ. ಗುರೂಜಿಯವರು…

Read More

ಅಲ್ಲು ಅರ್ಜುನ್, ದೀಪಿಕಾ ಸಿನಿಮಾ ಬಗ್ಗೆ ಅಟ್ಲಿ ಕೊಟ್ಟರು ಅಪ್​​ಡೇಟ್ – Kannada News | Atlee talks about Allu Arjun and Deepika Padukone movie

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿದ ಅಲ್ಲು ಅರ್ಜುನ್ (Allu Arjun), ಮುಂದಿನ ಸಿನಿಮಾ ಆಗಿ ಅಟ್ಲಿಯ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಸ್ವತಃ ಅಲ್ಲು ಅಭಿಮಾನಿಗಳಿಗೇ ಗೊಂದಲ ಮೂಡಿಸಿತ್ತು. ಅಟ್ಲಿ ಕೆಲವಾರು ಹಿಟ್ ಸಿನಿಮಾ ನೀಡಿದ್ದಾರಾದರೂ ಅಟ್ಲಿ ಸ್ವಂತ ಸಿನಿಮಾ ಮಾಡುವುದಿಲ್ಲ ಬದಲಿಗೆ ನಕಲು ಮಾಡಿ ಸಿನಿಮಾ ಮಾಡುವ ನಿರ್ದೇಶಕ ಎಂಬ ಕೆಟ್ಟ ಹೆಸರಿದೆ. ಅದೂ ಅಲ್ಲದೆ, ಅಟ್ಲಿಯ ಈ ಬಾರಿ ಅಲ್ಲು ಅರ್ಜುನ್​​ಗಾಗಿ…

Read More

ಕೊನೆಗೂ ನಿಜವಾಯ್ತಾ ನಂಬಿಕೆ?: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್​​ ಹಾವು ಪ್ರತ್ಯಕ್ಷ! – Kannada News | Snake Sighted in Lakkundi Village on the Third Day of Excavation

ಲಕ್ಕುಂಡಿಯಲ್ಲಿ ಉತ್ಖನನImage Credit source: Google ಗದಗ, ಜನವರಿ 18: ಮನೆಗಾಗಿ ಅಡಿಪಾಯ ಮಾಡುವ ವೇಳೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಸಿಕ್ಕ ಆಭರಣಗಳನ್ನು ಕುಟುಂಬ ಸರ್ಕಾರಕ್ಕೆ ಹಸ್ತಾಂತರಿಸಿದ ಬಳಿಕ ಹತ್ತಾರು ಬೆಳವಣಿಗೆಗಳು ನಡೆದು ಗ್ರಾಮದಲ್ಲಿ ಉತ್ಖನನ ಕಾರ್ಯವನ್ನು ಆರಂಭಿಸಲಾಗಿತ್ತು. ಅದರ ಭಾಗವಾಗಿ ಇಂದು ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿಯ ಆವರಣದಲ್ಲಿ ಮೂರನೇ ದಿನದ ಉತ್ಖನನದ ವೇಳೆ ಕಾರ್ಮಿಕರು ಬೆಚ್ಚಿಬೀಳುವಂತೆ ಘಟನೆಯೊಂದು ನಡೆದಿದೆ. ನಿಧಿಯನ್ನು ಸರ್ಪ ಕಾಯುತ್ತದೆ ಎಂಬ ನಂಬಿಕೆಗೆ ಕಾಕತಾಳೀಯವೆಂಬಂತೆ…

Read More

IPL 2026: ಮೊದಲ ಬಾರಿಗೆ ಬದಲಾದ ಸಮಯದಲ್ಲಿ ಪಂದ್ಯವನ್ನಾಡಲಿದೆ ಆರ್​ಸಿಬಿ – Kannada News | IPL 2026: RCB vs DC Match Preview, Live Stream and Prediction

ಐಪಿಎಲ್ 2026 (IPL 2026) ರ ಏಪ್ರಿಲ್ 18 ರ ಶನಿವಾರದಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು (RCB vs DC) ಎದುರಿಸಲಿದೆ. ಈ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್​ಸಿಬಿ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿದ್ದು, ಏಕೈಕ ಪಂದ್ಯದಲ್ಲಿ ಸೋಲನುಭವಿಸಿದೆ. ಇತ್ತ ಸತತ ಗೆಲುವಿನೊಂದಿಗೆ ಲೀಗ್ ಆರಂಭಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಎರಡು ಪಂದ್ಯಗಳನ್ನು…

Read More

ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ – Kannada News | PM Modi Urges Fuel Saving, Gold Purchase Halt Amidst Global Oil Crisis and Price Hike

ಹೈದರಾಬಾದ್, ಮೇ 10: ಪಶ್ಚಿಮ ಏಷ್ಯಾದ ಯುದ್ಧದಿಂದ ಉಂಟಾದ ಜಾಗತಿಕ ತೈಲ ಸಂಕಷ್ಟದ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ಜನತೆಗೆ ಇಂಧನ ಉಳಿತಾಯದ ಕರೆ ನೀಡಿದ್ದಾರೆ. ವರ್ಕ್ ಫ್ರಾಂ ಹೋಂ ಪದ್ಧತಿಯನ್ನು ಮತ್ತೆ ಆರಂಭಿಸುವುದು, ಪೆಟ್ರೋಲ್-ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ಒಂದು ವರ್ಷ ಮದುವೆಗಳಿಗೆ ಚಿನ್ನ ಖರೀದಿಸದಿರುವಂತೆ ಅವರು ಮನವಿ ಮಾಡಿದ್ದಾರೆ. ಇಂಧನ ಬಳಕೆ ಕಡಿತಕ್ಕೆ ಕರೆ #WATCH |…

Read More

ಹಗಲು ರಾತ್ರಿಯೆನ್ನದೆ ಬ್ಲಾಸ್ಟಿಂಗ್! ದಶಕಗಳ ಅಕ್ರಮ ಗಣಿಗಾರಿಕೆಗೆ ಹೈರಾಣಾದ ಜನ – Kannada News | Mangaluru Illegal Mining: Pallamajalu Villagers Demand Action Against Blasting and Flood Risk

ಮಂಗಳೂರು, ಫೆಬ್ರವರಿ 25: ಮಂಗಳೂರಿನ ಪಲ್ಲಮಜಲು ಬಿ.ಮೂಡ ಗ್ರಾಮದಲ್ಲಿ ಕಳೆದ 17 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಗಲು-ರಾತ್ರಿ ನಡೆಯುವ ಬ್ಲಾಸ್ಟಿಂಗ್‌ನಿಂದ ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸರ್ಕಾರಿ ಶಾಲೆ, ದೇವಸ್ಥಾನ, ಮಸೀದಿ ಹಾಗೂ ಚರ್ಚ್ ಕಟ್ಟಡಗಳಿಗೂ ಹಾನಿಯಾಗಿದೆ. ಸ್ಫೋಟದಿಂದ ಮತ್ತು ಭಾರೀ ಪ್ರಮಾಣದ ವಾಹನಗಳ ಓಡಾಟದಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಿವೆ. ಗಣಿಗಾರಿಕೆ ಪ್ರದೇಶದಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಗ್ರಾಮಕ್ಕೆ ಪ್ರವಾಹದಂತೆಯೇ ನುಗ್ಗುತ್ತಿದೆ. ಹಲವು ಬಾರಿ ದೂರು ನೀಡಿದರೂ ಕ್ರಮ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್​​ಗೆ ಅರ್ಜಿ: ನೋಟಿಸ್ ಜಾರಿ – Kannada News | The Kerala Story 2 controversy: HC issues notice to CBFC and movie team

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಂಬಂಧಿಸಿದ ವಿವಾದ ಹೆಚ್ಚಾಗುತ್ತಲೇ ಇದೆ. ಈ ಸಿನಿಮಾದಲ್ಲಿ ಕೋಮುವಾದದ ಅಂಶಗಳು ಇವೆ ಎಂಬ ಕಾರಣದಿಂದ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೇರಳದಲ್ಲಿ ಈ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅದರ ಬೆನ್ನಲ್ಲೇ ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್​​ಗೆ (Kerala High Court) ಅರ್ಜಿ ಸಲ್ಲಿಸಲಾಗಿದೆ. ಇದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಕಣ್ಣೂರಿನ…

Read More