Headlines

ಈ ವಾರ ಒಟಿಟಿಗೆ ಬಂದಿವೆ ಜಬರ್ದಸ್ಥ್ ಸಿನಿಮಾಗಳು, ಪಟ್ಟಿ ಇಲ್ಲಿದೆ – Kannada News | OTT release this week from June 13 to June 20

ಮೋಹನ್​​ಲಾಲ್ ನಟನೆಯ ‘ದೃಶ್ಯಂ 3’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಹಿಟ್ ಆಗಿತ್ತು. ಕಳೆದ ತಿಂಗಳಷ್ಟೆ ಬಿಡುಗಡೆ ಆದ ಈ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮೋಹನ್​​ಲಾಲ್ ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ಈ ಸಿನಿಮಾವನ್ನು ಇದೀಗ ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದಾಗಿದೆ. Source link

Read More

ಮೌತ್ ಕಾಂಡೋಮ್‌ ಎಂದರೇನು? ಇದು ಓರಲ್ ಕ್ಯಾನ್ಸರ್‌ನಿಂದ ರಕ್ಷಣೆ ನೀಡುತ್ತದೆಯೇ?

ನೀವು ಎಂದಾದರೂ ಮೌತ್ ಕೊಂಡೋಮ್ (Mouth Condoms) ಅಥವಾ ಡೆಂಟಲ್ ಡ್ಯಾಮ್ ಬಗ್ಗೆ ಕೇಳಿದ್ದೀರಾ… ಸಾಮಾನ್ಯವಾಗಿ ಈ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಆದರೆ ಇತ್ತೀಚಿಗೆ ಇವುಗಳಿಂದ ಸಿಗುವ ಪ್ರಯೋಜನಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು ಹಾಗಾಗಿ ಈ ಬಗ್ಗೆ ತಿಳಿಯುವುದು ಬಹಳ ಉತ್ತಮವಾಗಿದೆ. ಇದೊಂದು ಲೇಟೆಕ್ಸ್‌ನಿಂದ ತಯಾರಿಸಲಾದ ತೆಳ್ಳಗಿನ ಮತ್ತು ಲವಚಿಕ ಶೀಟ್ ಆಗಿದೆ. ಇದನ್ನು ಓರಲ್ ಸಂಪರ್ಕದ ವೇಳೆ ಬಳಸಲಾಗುತ್ತದೆ, ಇದರಿಂದ ಬಾಯಿ ಮತ್ತು ಚರ್ಮದ ನಡುವೆ ನೇರ ಸಂಪರ್ಕವಾಗುವುದನ್ನು ತಡೆಯಬಹುದು. ಇದರ ಮುಖ್ಯ ಉದ್ದೇಶ…

Read More

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್​​

ರಾಮನಗರ, ಡಿಸೆಂಬರ್​​ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು…

Read More

U19 World Cup 2026: 7 ಸಿಕ್ಸರ್, 96 ರನ್..! ಅಭ್ಯಾಸ ಪಂದ್ಯದಲ್ಲೇ ಅಬ್ಬರಿಸಿದ ವೈಭವ್ ಸೂರ್ಯವಂಶಿ – Kannada News | Vaibhav Suryavanshi Shines with 96 for India U19 in World Cup Practice vs Scotland

2026 ರ ಅಂಡರ್-19 ವಿಶ್ವಕಪ್ (U19 World Cup 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯದಲ್ಲಿ ನಿರತವಾಗಿವೆ. 2026 ರ ಅಂಡರ್-19 ವಿಶ್ವಕಪ್ ಜನವರಿ 15 ರಂದು ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಆರಂಭವಾಗುತ್ತದೆ. ಅದಕ್ಕೂ ಮೊದಲು, ಎಲ್ಲಾ ತಂಡಗಳು ಇಂದು ಅಂದರೆ ಜನವರಿ 10 ರಿಂದ ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಆ ಪ್ರಕಾರ ಭಾರತ ಯುವ ತಂಡ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಿದೆ. ಈ…

Read More

ಶಿಕಾರಿಪುರದಲ್ಲಿ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ರಾಜ್ಯವನ್ನೇ ಬಿಚ್ಚಿಬೀಳಿಸಿದ ಕಾರ್ಪೆಂಟರ್ – Kannada News | A Man Arrested in shikaripura for illegal country made gun manufacturing

ಶಿವಮೊಗ್ಗ, (ಫೆಬ್ರವರಿ 06): ಸದ್ಯ ಬೆಂಗಳೂರು. ಮೈಸೂರು (Bengaluru And Mysuru) ಡ್ರಗ್ಸ್​ ಫ್ಯಾಕ್ಟರಿ ಪತ್ತೆ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಶಿವಮೊಗ್ಗದಲ್ಲಿ (Shivamogga) ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಶಿಕಾರಿಪುರ ತಾಲೂಕಿನ ಭದ್ರಾಪುರ ಗ್ರಾಮದ ಲಕ್ಷ್ಮಣಪ್ಪ ವೃತ್ತಿಯಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದು, ಇದರ ಜೊತೆಗೆ ನಾಡ ಬಂದೂಕು ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಾರ್ಪೆಂಟರ್ ವೃತ್ತಿಯ ಲಕ್ಷ್ಮಣಪ್ಪ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಾರ್ಪೆಂಟರ್ ಆಗಿದ್ದ…

Read More

ಉದ್ಧವ್ ಠಾಕ್ರೆಗೆ ಶಾಕ್: ಶಿಂಧೆ ಬಣ ಸೇರಿದ ಧಾರಾಶಿವ್ ಸಂಸದ ಓಂರಾಜೇ ನಿಂಬಾಳ್ಕರ್! – Kannada News | Dharashiv mp omprakash nimbalkar joins eknath shinde led shiv sena operation tiger success

ಓಂಪ್ರಕಾಶ್ ರಾಜೇ ನಿಂಬಾಳ್ಕರ್Image Credit source: tv9 kannada ಮುಂಬೈ, ಜೂನ್​ 21: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (Shiv Sena) ಪಕ್ಷಕ್ಕೆ ಮತ್ತೆ ಕೈಕೊಡಲು ಸಂಸದರು ಸಜ್ಜಾಗಿದ್ದಾರೆ. ಉದ್ಧವ್ ಬಣದ 9 ಸಂಸದರ ಪೈಕಿ 6 ಸಂಸದರು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಜೊತೆ ಸಂಪರ್ಕದಲ್ಲಿದ್ದಾರೆ. ಅವರಲ್ಲಿ ಧಾರಾಶಿವ್ ಕ್ಷೇತ್ರದ ಸಂಸದ ಓಂಪ್ರಕಾಶ್ ರಾಜೇ ನಿಂಬಾಳ್ಕರ್ (Omprakash Raje Nimbalkar) ಕೂಡ ಒಬ್ಬರು. ಇದೀಗ ಇವರು ಸಿಎಂ ಏಕನಾಥ್ ಶಿಂಧೆ ನಾಯಕತ್ವದಲ್ಲಿ ಮುನ್ನಡೆಯಲಿದ್ದೇವೆ ಎಂದು ತಮ್ಮ…

Read More

Horoscope Today 23 January: ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 23 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಪಂಚಮಿ, ಶುಕ್ಲ ಪಕ್ಷ, ಪೂರ್ವಭಾದ್ರ ನಕ್ಷತ್ರ, ಪರಿಘಯೋಗ, ಬವಕರಣ ಇರುವ ಶುಕ್ರವಾರದ ವಿಶೇಷ ದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿರುವ ಈ ದಿನ ವಸಂತ ಪಂಚಮಿ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವೂ ಆಗಿದೆ….

Read More

ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ? ನಾಯಕತ್ವ ಬದಲಾವಣೆ ಮತ್ತು ಸಂಪುಟ ವಿಸ್ತರಣೆ – Kannada News | Leadership, Local Governance, and Economic Debates in Karnataka

ಬೆಂಗಳೂರು, ಮೇ.12: ಕರ್ನಾಟಕ ರಾಜಕೀಯದಲ್ಲಿ ಪ್ರಸ್ತುತ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಮತ್ತು ಪಕ್ಷದೊಳಗಿನ ಗೊಂದಲಗಳ ಕುರಿತು ಚರ್ಚೆ ಮುಂದುವರಿದಿದೆ. ಕೇರಳದ ಸಮಸ್ಯೆಗಳ ನಂತರ ಹೈಕಮಾಂಡ್ ರಾಜ್ಯದ ವಿಚಾರಗಳ ಬಗ್ಗೆ ಗಮನಹರಿಸುವ ವಿಶ್ವಾಸವಿದೆ. ಮೇ ತಿಂಗಳೊಳಗೆ ಈ ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವ ನಿರೀಕ್ಷೆಯಿದೆ. ಕೆ.ಎನ್. ರಾಜಣ್ಣ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದಾಗ, ನಾಯಕತ್ವ ಮತ್ತು ಸಂಪುಟ ವಿಸ್ತರಣೆಯ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದರೂ, ರಾಜ್ಯ…

Read More

ಟಾಸ್ ಗೆದ್ದಿದ್ರೆ ಕಥೆನೇ ಬೇರೆ ಇರುತ್ತಿತ್ತು..! – Kannada News | Salman ali agha post match presentation of pak vs sl match

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಅಭಿಯಾನ ಅಂತ್ಯವಾಗಿದೆ. ಪಾಕ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಗೆದ್ದರೂ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿಯುವ ಮೂಲಕ ಪಾಕಿಸ್ತಾನ್ ತಂಡ ವಿಶ್ವಕಪ್​ನಿಂದ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವನ್ನು 147 ರನ್​ಗಳಿಗೆ ನಿಯಂತ್ರಿಸಿದ್ದರೆ ಪಾಕಿಸ್ತಾನ್ ತಂಡಕ್ಕೆ ನೆಟ್ ರನ್ ರೇಟ್​ನಲ್ಲಿ ನ್ಯೂಝಿಲೆಂಡ್ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ಅವಕಾಶವಿತ್ತು. ಆದರೆ…

Read More

IPL 2026: ಆರ್​ಸಿಬಿ ವಿರುದ್ಧ ಕಣಕ್ಕಿಳಿಯುತ್ತಾರಾ ಹಾರ್ದಿಕ್, ಸೂರ್ಯ? – Kannada News | IPL 2026: RCB vs MI – Hardik Pandya Injury Update, Suryakumar Yadav Captaincy News

ವರದಿಯ ಪ್ರಕಾರ, ಪಂದ್ಯಕ್ಕೆ ಒಂದು ದಿನ ಮೊದಲು, ಅಂದರೆ ಮೇ 9 ರ ಶನಿವಾರದಂದು ಹಾರ್ದಿಕ್ ಪಾಂಡ್ಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಪರೀಕ್ಷೆಯಲ್ಲಿ ಹಾರ್ದಿಕ್ ಪಾಸ್ ಆದರೆ, ರಾಯ್ಪುರದಲ್ಲಿ ತಂಡವನ್ನು ಕೂಡಿಕೊಳ್ಳುವುದರ ಜೊತೆಗೆ ಮೇ 10 ರಂದು ಆರ್​ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇಲ್ಲದಿದ್ದರೆ ಹಾರ್ದಿಕ್ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ (PC- IPL X). Source link

Read More