ಮೈಸೂರು ಫಿನಾಯಿಲ್ ಫ್ಯಾಕ್ಟರಿ ಕೇಸ್​ಗೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಎನ್​ಸಿಬಿ, ಸರ್ಕಾರಕ್ಕೆ ಮುಖಭಂಗ – Kannada News | Mysuru Drug Lab Bust: NCB Exposes Secret MD Factory, Contradicting Karnataka Government’s Phenyl Claim

ಮೈಸೂರು, ಜನವರಿ 31: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysuru) ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ದಾಳಿ ಮಾಡಿದಾಗ ಸಿಕ್ಕಿದ್ದು ಫಿನಾಯಿಲ್ ಫ್ಯಾಕ್ಟರಿ ಎಂಬ ಗೃಹ ಸಚಿವ ಜಿ ಪರಮೇಶ್ವರ (G Prameshwara) ಹೇಳಿಕೆಗೆ ಈಗ ತೀವ್ರ ಹಿನ್ನಡೆಯಾಗಿದೆ. ಅಲ್ಲದೆ, ದಾಳಿ ನಡೆಸಿದ್ದ ದೆಹಲಿಯ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಹೈಟೆಕ್ ಡ್ರಗ್ಸ್ ಲ್ಯಾಬ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರೊಂದಿಗೆ, ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಖಭಂಗವಾದಂತಾಗಿದೆ. ಮೈಸೂರು ಡ್ರಗ್ಸ್ ಫ್ಯಾಕ್ಟರಿ ಬಗ್ಗೆ ಎನ್​​ಸಿಬಿ ಹೇಳಿದ್ದೇನು?…

Read More

ಐಪಿಎಲ್​ಗೆ ಟಕ್ಕರ್: ಪಾಕಿಸ್ತಾನ್ ಸೂಪರ್ ಲೀಗ್ ವೇಳಾಪಟ್ಟಿ ಪ್ರಕಟ

ಪಾಕಿಸ್ತಾನ್ ಸೂಪರ್ ಲೀಗ್​ ವೇಳಾಪಟ್ಟಿ ಪ್ರಕಟವಾಗಿದೆ. ಈ ಬಾರಿ ಪಿಎಸ್​ಎಲ್​ ಟೂರ್ನಿ ಶುರುವಾಗುವುದು ಮಾರ್ಚ್ 26 ರಿಂದ. ಅಂದರೆ ಐಪಿಎಲ್ ಆರಂಭಕ್ಕೂ ಎರಡು ದಿನ ಮೊದಲು ಪಿಎಸ್​ಎಲ್​ ಟೂರ್ನಿಗೆ ಚಾಲನೆ ನೀಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಐಪಿಎಲ್​ನ ಪ್ರತಿ ಪಂದ್ಯಗಳಿಗೂ ಅರ್ಧಗಂಟೆ ಮುಂಚೆಯೇ ಪಾಕಿಸ್ತಾನ್ ಸೂಪರ್ ಲೀಗ್​ನ ಮ್ಯಾಚ್​ಗಳು ಶುರುವಾಗಲಿದೆ. ಅಂದರೆ ಐಪಿಎಲ್​ನ ಮೊದಲ ಪಂದ್ಯ 3.30 ಆರಂಭವಾದರೆ, ಅತ್ತ ಪಿಎಸ್​ಎಲ್​ನ ಮೊದಲ ಪಂದ್ಯ ಭಾರತೀಯ ಕಾಲಮಾನ 3 ಗಂಟೆಗೆ ಶುರುವಾಗಲಿದೆ. ಇನ್ನು…

Read More

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗ, ಏಪ್ರಿಲ್​​ 02: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಆರೋಪ ಸಂಬಂಧ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ BAMS ವಿದ್ಯಾರ್ಥಿನಿ‌ ನಿಖಿತಾ(23) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಬಯಲಾಗಿವೆ. ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿನಿಯರ ಹೆಸರನ್ನು ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವರ ವಿರುದ್ಧ ಕೇಸ್​​ ಕೂಡ ಆಗಿದೆ. ಈ ನಡುವೆ ಸಾವಿಗೂ ಮುನ್ನ ನಿಖಿತಾ ಬರೆದ ಡೆತ್​​ನೋಟ್​​ ಲಭ್ಯವಾಗಿದ್ದು, ಆಕೆ ಮಾನಸಿಕವಾಗಿ ತೀವ್ರ ನೊಂದಿದ್ದಳು ಎಂಬುದು…

Read More

Bengaluru Air Quality: ಬೆಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 29: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏರುಪೇರಾಗುತ್ತಲೇ ಇದೆ. ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ. ಆದರೆ ಇಂದು ಬೆಂಗಳೂರಿನ ಏರ್ ಕ್ವಾಲಿಟಿ ತಕ್ಕಮಟ್ಟಿಗೆ ಸುಧಾರಣೆ ಕಂಡಿದೆ. 150ಕ್ಕಿಂತ ಜಾಸ್ತಿಯಿದ್ದ AQI ಕಡುಮೆಯಾಗಿದ್ದರೂ, ಇನ್ನೂ ಗುಣಮಟ್ಟ ಅನಾರೋಗ್ಯಕರವಾಗಿಯೇ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್ – Kannada News | Bengaluru Mangaluru Vande Bharat, High Speed Rail and Electrification: Ashwini Vaishnaw’s Vision

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮತ್ತು ಮಂಗಳೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ್ದಾರೆ. ಈ ಬಗ್ಗೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ರೈಲು (Bengaluru-Mangaluru Vande Bharat) ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಪ್ರೀಮಿಯಂ ರೈಲು ಕಾರ್ಯಾಚರಣೆ ಆರಂಭಿಸಲಿದ್ದು, ಪುಣೆ-ಬೆಂಗಳೂರು ರೈಲು ಕಾರಿಡಾರ್‌ನ ಕಾರ್ಯಯೋಜನೆಯನ್ನು ನಡೆಸಲಾಗಿದೆ ಎಂದು ಹೇಳಿದ್ದಾರೆ….

Read More

ಬಾಗಲಕೋಟೆ ಲವ್‌ ಜಿಹಾದ್​ ಆರೋಪಕ್ಕೆ ಬಿಗ್ ಟ್ವಿಸ್ಟ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Bagalkot love jihad case Big twist; SP Siddharth Goyal reveals explosive information

ಎಸ್ಪಿ ಸಿದ್ದಾರ್ಥ ಗೋಯೆಲ್, ಯುವಕ, ಮರತ ಯುವತಿImage Credit source: tv9 kannada ಬಾಗಲಕೋಟೆ, ಏಪ್ರಿಲ್​ 16: ಆಕೆ‌ ಹಿಂದೂ ಹುಡುಗಿ, ಆತ‌ ಮುಸ್ಲಿಂ ಹುಡುಗ. ಇಬ್ಬರ ಮಧ್ಯೆ ನಾಲ್ಕು ವರ್ಷದಿಂದ ಪ್ರೀತಿ ಇತ್ತಂತೆ. ಆದರೆ ಹುಡುಗಿ ನಿನ್ನೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು (death). ಈ ಬೆನ್ನಲ್ಲೇ ಲವ್‌ ಜಿಹಾದ್​ (Love Jihad) ಆರೋಪ ಕೇಳಿಬಂದಿತ್ತು. ಹುಡುಗನ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಂಬಂಧಿಕರು ಗಂಭೀರ ಆರೋಪ ಕೂಡ ಮಾಡಿದ್ದಾರೆ. ಈ ಮಧ್ಯೆ ಹುಡುಗಿಯ ತಾಯಿ ನೀಡಿದ ದೂರಿನಲ್ಲಿ…

Read More

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ – Kannada News | Alliance rift In Kolar after Malur Leader hoodi Vijaykumar Joins JDS

ಬೆಂಗಳೂರು, (ಮಾರ್ಚ್ 05): ಕೋಲಾರ (Kolar) ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯದಿಂದ ಸ್ಪರ್ಧಿಸಿ ಸೋತಿದ್ದ ಹೂಡಿ ವಿಜಯ್ ಕುಮಾರ್ ( hoodi Vijaykumar) ಇಂದು (ಮಾರ್ಚ್ 05) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಿಂದ ಬಂಡಾಯವೆದ್ದು ಮಾಲೂರು ಸ್ವಾಭಿಮಾನಿ‌ ಜನತಾ ಪಕ್ಷದಿಂದ ನಿಂತು ಸೋತಿದ್ದ ವಿಜಯ್ ಕುಮಾರ್ ಬೆಂಗಳೂರಿನ (Bengaluru) ಜೆಪಿ ಭವನದಲ್ಲಿಂದು ಕೇಂದ್ರ‌ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಹಾಗೂ…

Read More

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ – Kannada News | This is why Gilli Nata did not meet Darshan after Bigg Boss Kannada 12

ಕಳೆದ ವರ್ಷ ಬಿಡುಗಡೆ ಆದ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ (Gilli Nata) ಅವರು ಒಂದು ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ರಿಲೀಸ್ ಆದಾಗ ಗಿಲ್ಲಿ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ (Darshan) ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ….

Read More

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..! – Kannada News | Suryakumar yadav post match interview IND vs PAK 2026

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3…

Read More

700 ಕೋಟಿ ಆಫರ್ ರಿಜೆಕ್ಟ್ ಮಾಡಿದ ‘ರಾಮಾಯಣ’ ನಿರ್ಮಾಪಕ, 1000 ಕೋಟಿ ಗುರಿ

ರಣ್​​ಬೀರ್ ಕಪೂರ್ (Ranbir Kapoor), ಯಶ್ (Yash) ಮತ್ತು ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಈ ಸಿನಿಮಾಕ್ಕೆ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎನ್ನಲಾಗುತ್ತಿದೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದ್ದು, ಎರಡೂ ಭಾಗಗಳ ಒಟ್ಟು ವೆಚ್ಚ ಸುಮಾರು 4000 ಕೋಟಿ ರೂಪಾಯಿಗಳಾಗಿರಲಿವೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಇದೀಗ ಸಿನಿಮಾದ ಪ್ರೀ ರಿಲೀಸ್ ಬ್ಯುಸಿನೆಸ್ ಅನ್ನು ಸಿನಿಮಾದ…

Read More