Headlines

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ – Kannada News | TMC party office set ablaze amid clashes with BJP workers in West Bengal

ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ…

Read More

ಬೇಸಿಗೆಯಲ್ಲಿ ಕಾಡುವ ಆಯಾಸ, ನಿರ್ಜಲೀಕರಣವನ್ನು ದೂರ ಮಾಡಲು ಸೇವಿಸಲೇಬೇಕಾದ ಆಹಾರಗಳು

ಈ ಸುಡು ಬೇಸಿಗೆಯಲ್ಲಿ (summer) ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬಿಸಿಲಿನ ತಾಪಕ್ಕೆ ಆಯಾಸ, ಸುಸ್ತು, ನಿರ್ಜಲೀಕರಣದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ  ಈ ಸಮಯದಲ್ಲಿ ದೇಹವನ್ನು ಹೈಡ್ರೇಟ್‌ ಆಗಿ ಇಟ್ಟುಕೊಳ್ಳುವುದು ತುಂಬಾನೇ ಮುಖ್ಯ. ಇದಕ್ಕಾಗಿ ಸಾಕಷ್ಟು ನೀರು ಕುಡಿದರೆ ಸಾಕು ಎಂದು ಹಲವರು ಭಾವಿಸುತ್ತಾರೆ. ಆದರೆ ಸಾಕಷ್ಟು ಪ್ರಮಾಣದ ನೀರನ್ನು ಕುಡಿದರೂ ಬಿರು ಬೇಸಿಗೆಯಲ್ಲಿ ದೇಹ ಹೆಚ್ಚು ಬೆವರುವ ಕಾರಣ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳಬಹುದು. ಹಾಗಾಗಿ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದರ ಜೊತೆಗೆ ನಿರ್ಜಲೀಕರಣವನ್ನು ತಡೆಗಟ್ಟಲು…

Read More

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! – Kannada News | Devanahalli POCSO: Residential School Owner Booked for Physical Harassment of Girls

ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಶಾಲೆ ನಡೆಸುತ್ತಿದ್ದ ದಂಪತಿ ಮೇಲೆ ಪೋಕ್ಸೋ ಕೇಸ್! ದೇವನಹಳ್ಳಿ, ಫೆಬ್ರವರಿ 28: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದೆ. ವಸತಿ ಶಾಲೆಯ ಮಾಲೀಕ ಧನಂಜಯ್ (A1) ಮತ್ತು ಅವರ ಪತ್ನಿ ಶೈಲಜಾ (A2) ವಿರುದ್ಧ ಪೋಕ್ಸೋ ಕಾಯ್ದೆಯಡಿ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನ ವಿಕೃತಿಗೆ ಹೆಂಡತಿ ಸಾಥ್! ವಸತಿ ಶಾಲೆಯಲ್ಲಿ ವಾಸಿಸುತ್ತಿದ್ದ…

Read More

ಸೋಮನಾಥ ದೇಗುಲ: ಸರ್ದಾರ್ ಪಟೇಲರ ಕನಸು, ಭಾರತದ ಹೆಮ್ಮೆ, ಅಖಂಡತೆಯ ಸಂಕೇತ – ಪಿಎಂ ಮೋದಿ ಲೇಖನ – Kannada News | Somnath Temple, Sardar Patel’s Dream, India’s Pride, Symbol of Integrity, PM Modi blog

ಸೋಮನಾಥನ ಸನ್ನಿಧಿಯಲ್ಲಿ ನರೇಂದ್ರ ಮೋದಿImage Credit source: Narendra Modi’s X account ಈ ವರ್ಷದ ಆರಂಭದಲ್ಲಿ ಸೋಮನಾಥ್ ಸ್ವಾಭಿಮಾನಪರ್ವ (Somnath Swabiman Parv) ಕಾರ್ಯಕ್ರಮಕ್ಕಾಗಿ ಸೋಮನಾಥ್​ಗೆ ಹೋಗಿದ್ದೆ. ಸೋಮನಾಥ ಮಂದಿರದ ಮೇಲೆ ಆದ ದಾಳಿಗೆ ಒಂದು ಸಾವಿರ ವರ್ಷ ಗತಿಸಿದ ಸಂದರ್ಭವದು. ಈಗ ಮತ್ತೊಮ್ಮೆ ಮೇ 11ಕ್ಕೆ ಅಲ್ಲಿಗೆ ಹೋಗುತ್ತಿದ್ದೇನೆ. 75 ವರ್ಷದ ಹಿಂದೆ ಅಂದಿನ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ಈ ಮಂದಿರದ ಪುನರ್ನಿರ್ಮಾಣ ಮಾಡಿದ ಪುಣ್ಯ ಸಂದರ್ಭವದು. ಸೋಮನಾಥದ ಧ್ವಂಸ ಮತ್ತು…

Read More

ರಣರೋಚಕ ಪಂದ್ಯ… ಅಂತಿಮ ನಿಮಿಷದಲ್ಲಿ ಗೆದ್ದ ಬ್ರೆಝಿಲ್ – Kannada News | Brazil win it in the 95th minute goal against Japan

ಫಿಫಾ ವಿಶ್ವಕಪ್ 2026ರ ರೌಂಡ್ ಆಫ್-32 ಸುತ್ತಿನ 2ನೇ ಪಂದ್ಯದಲ್ಲಿ ಬ್ರೆಝಿಲ್ ತಂಡ ರೋಚಕ ಜಯ ಸಾಧಿಸಿದೆ. ಹೂಸ್ಟನ್‌ನ ಎನ್‌ಆರ್‌ಜಿ ಸ್ಟೇಡಿಯಂನಲ್ಲಿ ನಡೆದ ಈ ನಾಕೌಟ್ ಪಂದ್ಯದಲ್ಲಿ ಬ್ರೆಝಿಲ್ ಮತ್ತು ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಆರಂಭದಿಂದಲೇ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಮ್ಯಾಚ್​ನಲ್ಲಿ ಮೊದಲ ಗೋಲು ಬಾರಿಸಿದ್ದು ಜಪಾನ್. ಆದರೆ ಪಂದ್ಯ ಗೆದ್ದಿದ್ದು ಬ್ರೆಝಿಲ್ ಎಂಬುದು ವಿಶೇಷ. ಮೊದಲಾರ್ಧದಲ್ಲಿ ಜಪಾನ್ ಪರಾಕ್ರಮ: ಈ ಪಂದ್ಯದ ಆರಂಭದಿಂದಲೂ ಜಪಾನ್ ಆಟಗಾರರು ಬ್ರೆಝಿಲ್‌ಗೆ ತೀವ್ರ ಪೈಪೋಟಿ ನೀಡಿದ್ದರು. ಪಂದ್ಯದ 29ನೇ…

Read More

ಮನೆಕೆಲಸಕ್ಕೆಂದು 10 ವರ್ಷದ ಬಾಲಕಿಯ ಕರೆತಂದು ಬೆನ್ನು ಮೂಳೆ ಮುರಿಯುವಂತೆ ಚಿತ್ರಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ – Kannada News | CRPF Couple Arrested: 10 Year Old Maid Severely Tortured, Spine Fractured in Noida

ಬಾಲಕಿ-ಸಾಂದರ್ಭಿಕ ಚಿತ್ರImage Credit source: Vector Solutions ನೋಯ್ಡಾ, ಜನವರಿ 23: ಮನೆಗೆಲಸಕ್ಕೆಂದು 10 ವರ್ಷದ ಬಾಲಕಿ(Girl)ಯ ಕರೆತಂದು ಸರಿಯಾಗಿ ಆಹಾರವನ್ನೂ ನೀಡದೆ, ಬೆನ್ನು ಮೂಳೆ ಮುರಿಯುವಂತೆ ಹೊಡೆದು ಚಿತ್ರ ಹಿಂಸೆ ಕೊಟ್ಟ ಸಿಆರ್​ಪಿಎಫ್ ಕಾನ್​ಸ್ಟೆಬಲ್ ಮತ್ತವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೇಟರ್ ನೋಯ್ಡಾದಲ್ಲಿ ಘಟನೆ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬಾಲಕಿಯನ್ನು ದಂಪತಿ ಮನೆಗೆಲಸಕ್ಕೆಂದು ಕರೆತಂದು ತಮ್ಮ ಸೋದರ ಸೊಸೆ ಎಂದು ಸುಳ್ಳು ಹೇಳಿದ್ದರು. ಕೇಂದ್ರ ಮೀಸಲು ಪೊಲೀಸ್ ಪಡೆಯ 235…

Read More

‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿಗೆ ಕಿಚ್ಚನ ಸಾಧನೆ – Kannada News

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅತ್ಯಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರು, ಭಾರತದಲ್ಲಿ ಅತಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಮೊದಲು ಈ ದಾಖಲೆ ಮಾಜಿ ಪ್ರಧಾನಿ ಜವಾಹರ್​​ಲಾಲ್ ನೆಹರು ಹೊಂದಿದ್ದರು.  ಪ್ರಧಾನಿ ಮೋದಿ ಅವರ ಈ ಐತಿಹಾಸಿಕ ಸಾಧನೆಗೆ ದೇಶದ ಗಣ್ಯರು, ಜಾಗತಿಕ ನಾಯಕರು ಹಾಗೂ ಕೋಟ್ಯಂತರ ನಾಗರಿಕರು ಸಾಮಾಜಿಕ ಜಾಲತಾಣವಾದ…

Read More

ಕೊನೆಯ 10 ಪಂದ್ಯಗಳಲ್ಲಿ 8 ತಂಡಗಳ ಪ್ಲೇಆಫ್​ ಭವಿಷ್ಯ ನಿರ್ಧಾರ! – Kannada News | IPL 2026: 10 Matches, 8 Teams, 4 Playoff Spots

IPL 2026: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಠಿಣ ಪ್ಲೇಆಫ್ ರೇಸ್‌ಗೆ 2026ರ ಸೀಸನ್ ಸಾಕ್ಷಿಯಾಗಿದೆ. ಲೀಗ್​ ಹಂತದ 60 ಪಂದ್ಯಗಳು ಮುಗಿದರೂ ಇನ್ನೂ ಕೂಡ ಯಾವುದೇ ತಂಡದ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿಲ್ಲ. ಆದರೆ ಉಳಿದಿರುವ ಕೊನೆಯ 10 ಲೀಗ್ ಪಂದ್ಯಗಳು 8 ತಂಡಗಳ ಭವಿಷ್ಯವನ್ನು ನಿರ್ಧರಿಸಲಿವೆ. ಈಗಾಗಲೇ ಮುಂಬೈ ಇಂಡಿಯನ್ಸ್ (MI) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿವೆ. ಇದೀಗ 8 ತಂಡಗಳ ನಡುವೆ 4 ಸ್ಥಾನಗಳಿಗಾಗಿ ಪೈಪೋಟಿ ಏರ್ಪಟ್ಟಿದೆ. ಹೀಗಾಗಿ ಈ…

Read More

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ! ಇಡಿ ದಾಳಿ ವೇಳೆ ಸಿಕ್ಕಿತು ಮಹತ್ವದ ದಾಖಲೆ – Kannada News | Nalapad Haris Under ED Scanner:Rs.37 Lakh Seized, Bitcoin Scam Link Probed

ಬೆಂಗಳೂರು, ಏ.21: ಎನ್.ಎ. ಹ್ಯಾರಿಸ್ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ನೆನ್ನೆ (ಏ.20) 21 ಗಂಟೆಗಳ ಕಾಲ ನಿರಂತರವಾಗಿ ದಾಳಿ ನಡೆಸಿದ್ದಾರೆ. ಈ ಮಹತ್ವದ ಶೋಧ ಕಾರ್ಯಾಚರಣೆಯಲ್ಲಿ 37 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಗದು ಜೊತೆಗೆ, ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ದಾಖಲೆಗಳು, ಆಸ್ತಿಪಾಸ್ತಿ ವಿವರಗಳು ಮತ್ತು ವಿವಿಧ ಹೂಡಿಕೆಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ದಾಖಲೆಗಳು ಹ್ಯಾರಿಸ್ ಅವರ ದೊಡ್ಡ ಸಾಮ್ರಾಜ್ಯದ ಭಾಗವಾಗಿರಬಹುದು, ಆದರೆ ಇ.ಡಿ. ದಾಳಿಯಲ್ಲಿ ಅವುಗಳ ಪತ್ತೆ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More