Headlines

ಪಾಸ್‌ಪೋರ್ಟ್ ಕೇವಲ ಪ್ರಯಾಣ ದಾಖಲೆ, ಪೌರತ್ವದ ಪುರಾವೆಯಲ್ಲ:ವಿದೇಶಾಂಗ ಸಚಿವಾಲಯ – Kannada News | Indian Passport is Travel Document, Not Citizenship Proof: MEA Clarifies Key Updates

ನವದೆಹಲಿ, ಜೂನ್ 25: ಸರ್ಕಾರಿ ಸೌಲಭ್ಯಗಳು ಮತ್ತು ಪೌರತ್ವಕ್ಕೆ ಅರ್ಹತೆಯ ಪುರಾವೆಯಾಗಿ ಪಾಸ್‌ಪೋರ್ಟ್‌(Passport)ಗಳ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಗೊಂದಲಕ್ಕೆ ವಿದೇಶಾಂಗ ಸಚಿವಾಲಯ (MEA) ತೆರೆ ಎಳೆದಿದೆ. ಭಾರತೀಯ ಪಾಸ್‌ಪೋರ್ಟ್ ಕಟ್ಟುನಿಟ್ಟಾಗಿ ಒಂದು ಅಂತರರಾಷ್ಟ್ರೀಯ ಪ್ರಯಾಣ ದಾಖಲೆಯಾಗಿದೆಯೇ ಹೊರತು, ಅದನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಬಾರದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ದೇಶದ ಪಾಸ್‌ಪೋರ್ಟ್ ಸೇವೆಗಳು ಹಾಗೂ ಜಾಗತಿಕ ಚಲನಶೀಲತೆಯ ಸುಧಾರಣೆಗಳ ಕುರಿತು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಅಧಿಕಾರಿಗಳು ಈ ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ. ಕೇವಲ 5…

Read More

ಜಿಲ್ಲಾ ಕೇಂದ್ರದ ಲೈಬ್ರರಿಗಳಿಗೂ ಟಕ್ಕರ್ ನೀಡುವಂತಿದೆ ಪುಟ್ಟ ಹಳ್ಳಿಯ ಹೈಟೆಕ್ ಗ್ರಂಥಾಲಯ: ಏನೇನಿದೆ ಗೊತ್ತಾ?

ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ತಾಲೂಕಿನ ಶ್ರೀಮಂಡಲ ಎಂಬ ಪುಟ್ಟ ಗ್ರಾಮದಲ್ಲಿ ಈಗೊಂದು ಹೈಟೆಕ್ ಡಿಜಿಟಲ್ ಲೈಬ್ರರಿ ನಿರ್ಮಾಣವಾಗಿದೆ. ಮಕ್ಕಳ ಓದಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಗ್ರಾಮ ಮಟ್ಟದ ಈ ಗ್ರಂಥಾಲಯವು ಜಿಲ್ಲಾ ಕೇಂದ್ರದ ದೊಡ್ಡ ದೊಡ್ಡ ಲೈಬ್ರರಿಗಳನ್ನೇ ಮಿರಿಸುವಂತಿದ್ದು, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಆಸರೆಯಾಗಿದೆ. ಬೀದರ್​ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಶ್ರೀಮಂಡಲ ಗ್ರಾಮದ ಬಡ ವಿದ್ಯಾರ್ಥಿಗಳಿಗೆ ಪ್ರತಿದಿನ ತಾಲೂಕು ಕೇಂದ್ರವಾದ ಬೀದರ್…

Read More

ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ: ಶಾಸಕ ಎನ್.ಎ. ಹ್ಯಾರೀಸ್ – Kannada News | Bengaluru Prepares for New Year Celebrations: MLA Harris Urges Safe and Disciplined Gatherings on M.G. and Brigade Roads

ಬೆಂಗಳೂರು, ಡಿ.30: ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬರುವ ಜನರನ್ನು ಶಾಸಕ ಎನ್.ಎ. ಹ್ಯಾರೀಸ್ ಸ್ವಾಗತಿಸಿದ್ದಾರೆ. ಎಷ್ಟು ಬೇಕಾದರೂ ಜನರು ಬರಲಿ, ಆದರೆ ಶಿಸ್ತುಬದ್ಧವಾಗಿ ಸಂಭ್ರಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹ್ಯಾರೀಸ್ ಒತ್ತಿ ಹೇಳಿದರು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಮತ್ತು ಉತ್ತಮ ಬೆಳಕಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತೊಂದರೆ ಆಗದಂತೆ ಜನರು ಸಂತೋಷದಿಂದ ಹೊಸ…

Read More

ದ್ವಿತೀಯ ಪಂದ್ಯದ ಕಂಟಕ: ಘಾನಾ ವಿರುದ್ಧ ಗೆಲ್ಲದ ಇಂಗ್ಲೆಂಡ್..! – Kannada News | FIFA World Cup 2026: England stumble to Ghana draw

ಇಂಗ್ಲೆಂಡ್ ಫುಟ್‌ಬಾಲ್ ತಂಡದ ಪಾಲಿನ ಶಾಪ ಎಂದೇ ಪರಿಗಣಿಸಲಾಗಿರುವ “ಎರಡನೇ ಪಂದ್ಯದ ಕಂಟಕ” 2026ರ ಫಿಫಾ ವಿಶ್ವಕಪ್‌ನಲ್ಲೂ ಮುಂದುವರಿದಿದೆ. ಫಾಕ್ಸ್‌ಬರೋದಲ್ಲಿರುವ ‘ಬಾಸ್ಟನ್ ಸ್ಟೇಡಿಯಂ’ನಲ್ಲಿ ನಡೆದ ಈ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವು ಘಾನಾ ತಂಡವನ್ನು ಎದುರಿಸಿತ್ತು. ಬಲಿಷ್ಠ ಕ್ರೊಯೇಷಿಯಾ ವಿರುದ್ಧ ಮೊದಲ ಪಂದ್ಯದಲ್ಲಿ 4-2 ಅಂತರದಿಂದ ಗೆದ್ದಿದ್ದ ಇಂಗ್ಲೆಂಡ್ ತಂಡವು ಘಾನಾ ವಿರುದ್ಧ ಕೂಡ ಪ್ರಚಂಡ ಪ್ರದರ್ಶನ ನೀಡಲಿದ್ದಾರೆ ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಯನ್ನು ಘಾನಾ ಡಿಫೆಂಡರ್​ಗಳು ಮೊದಲಾರ್ಧದಲ್ಲೇ ಸುಳ್ಳಾಗಿಸಿದ್ದರು. ಏಕೆಂದರೆ ಈ ಪಂದ್ಯದಲ್ಲಿ …

Read More

ಲೋಕಾಯುಕ್ತ ಭರ್ಜರಿ ಬೇಟೆ: ಮೀನುಗಾರಿಕೆ ಇಲಾಖೆ ಅಧಿಕಾರಿ ಮನೆಯಲ್ಲಿ ಸೈಟು, ಚಿನ್ನದ ರಾಶಿ! ಬೊಲೆರೋ ಗಾಡಿಯಲ್ಲೂ ರಹಸ್ಯ ಕಡತಗಳು!

ಬಳ್ಳಾರಿ, ಏಪ್ರಿಲ್ 8: ಗಣಿನಾಡು ಬಳ್ಳಾರಿಯಲ್ಲಿ (Ballari) ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ (Lokayukta Raid)  ಮುಂದುವರಿದಿದೆ. ಏಪ್ರಿಲ್ 7ರ ಮಂಗಳವಾರ ಬೆಳ್ಳಂಬೆಳಿಗ್ಗೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಅಕ್ರಮದ ಜಾಲವನ್ನು ಬಯಲಿಗೆಳೆದಿದ್ದಾರೆ. ಶಿವಣ್ಣ ಕಳೆದ ಹತ್ತು ವರ್ಷಗಳಿಂದ ಒಂದೇ ಕಡೆಯಲ್ಲಿ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಹತ್ತಕ್ಕೂ ಹೆಚ್ಚು ಭ್ರಷ್ಟಾಚಾರದ ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಬಳ್ಳಾರಿ…

Read More

ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಆಪರೇಷನ್ ಊರ್ಜಾ ಸುರಕ್ಷಾ; ಏನಿದು ವಿಶೇಷ ಕಾರ್ಯಾಚರಣೆ?

ನವದೆಹಲಿ, ಮಾರ್ಚ್ 27: ಭಾರತ ಈ ತಿಂಗಳು (ಮಾರ್ಚ್) ಆಪರೇಷನ್ ಊರ್ಜಾ ಸುರಕ್ಷಾ (Operation Oorja Suraksha) ಆರಂಭಿಸಿದೆ. ಭಾರತೀಯ ನೌಕಾಪಡೆಯ ವಿಶೇಷ ಕಾರ್ಯಾಚರಣೆಯಾದ ಇದರಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ (Hormuz Strait) ಭಾರತೀಯ ತೈಲ ನೌಕೆಗಳ ಸಾಗಣೆಗೆ ರಕ್ಷಣೆ ಒದಗಿಸುವುದು ಮುಖ್ಯ ಉದ್ದೇಶವಾಗಿದೆ. ಯುದ್ಧದ ಬಳಿಕ ಹಾರ್ಮುಜ್ ಜಲಸಂಧಿಯು ಅಕ್ಷರಶಃ ಇರಾನ್ ಹತೋಟಿಯಲ್ಲಿದೆ. ಭಾರತ ಸೇರಿದಂತೆ ಕೆಲವೇ ಆಯ್ದ ದೇಶಗಳ ತೈಲ ಹಡಗುಗಳಿಗೆ ಸಾಗಲು ಇರಾನ್ ಅನುಮತಿ ಕೊಟ್ಟಿದೆ. ಆದರೂ ತ್ರಿವರ್ಣ ಧ್ವಜ ಲಾಂಛನದ ತೈಲ ಹಡಗುಗಳಿಗೆ…

Read More

ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ: ಹೊಸ ಪಕ್ಷದ ಸುಳಿವು ಕೊಟ್ಟ ವಿಜಯಪುರ ಶಾಸಕ ಯತ್ನಾಳ್​​ – Kannada News | Expelled BJP MLA Basanagouda Patil Yatnal Hints at Launching New Party in Karnataka

ವಿಜಯಪುರ, ಮೇ 10: ಎರಡು ವರ್ಷಗಳ ಹಿಂದೆ ಆರಂಭವಾದ ರಾಜಕೀಯ ಪಕ್ಷ ತಮಿಳುನಾಡಲ್ಲಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಪ್ರವಾಸ ಆರಂಭಿಸಲಿದ್ದು, ಜನರು ಒಪ್ಪಿದ್ದರೆ ಕರ್ನಾಟಕದಲ್ಲಿ ಜೆಸಿಬಿ ಪಾರ್ಟಿ ರೆಡಿ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ ತಿಳಿಸಿದ್ದಾರೆ. ಹೊಸ ಪಕ್ಷ ಘೋಷಣೆ ಯಾವಾಗ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲ ಹಂತದಲ್ಲಿ ಪ್ರವಾಸ ನಡೆಯಲಿದೆ. ದೇಶಕ್ಕೆ ಮೋದಿ ಕರ್ನಾಟಕಕ್ಕೆ ಜೆಸಿಬಿ ಎಂದವರು ತಿಳಿಸಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು…

Read More

WPL 2026: ನಾಲ್ಕೇ ನಾಲ್ಕು ರನ್; ಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ – Kannada News | Smriti Mandhana’s 96 Powers RCB to WPL Win vs DC; Unbeaten Run Continues

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳ ಸುಲಭ ಜಯ ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕಿ ಸ್ನೃತಿ ಮಂಧಾನ 96 ರನ್​ಗಳ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್​ಗಳಿಂದ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಶತಕದಿಂದ ವಂಚಿತರಾದರು. 166 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಜವಾಬ್ದಾರಿಯುತ…

Read More

ಸೌರ ಯುಗಾದಿಯ ಪರಿಣಾಮದಿಂದ ಏನೆಲ್ಲ ಬದಲಾವಣೆಯಾಗಲಿದೆ…

ಸೌರಮಾನ ಯುಗಾದಿಯು ಏಪ್ರಿಲ್ 14ರಂದು ಆಗಲಿದ್ದು ಸಂದರ್ಭದಲ್ಲಿ ಗ್ರಹಗಳ ಸ್ಥಿತಿಗತಿಗಳು ಕೇವಲ ವೈಯಕ್ತಿಕ ಜೀವನದ ಮೇಲಲ್ಲದೆ, ಇಡೀ ಸಮಾಜದ ಆರ್ಥಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮಗ್ಗಲುಗಳ ಮೇಲೆ ಗಾಢವಾದ ಪರಿಣಾಮ ಬೀರಲಿವೆ. ಈ ಸಂಧಿಕಾಲದ ಕುರಿತು ಅವಲೋಕನ ಅಗತ್ಯ. ​ಸೌರಮಾನ ಯುಗಾದಿಯ ದಿನದಂದು ಗ್ರಹಗಳ ಸಂಯೋಜನೆಯು ಸಾಮಾಜಿಕವಾದ ಅನೇಕ ಬದಲಾವಣೆಗೆ ಕಾರಣವೂ ಆಗಲಿದೆ. ​ಈ ಬಾರಿಯ ಯುಗಾದಿಯು ಪರಿವರ್ತನೆಯ ಕಾಲ ಎಂದು ಕರೆಯಲ್ಪಡಲು ಪ್ರಮುಖ ಕಾರಣವೆಂದರೆ ಬೃಹತ್ ಗ್ರಹಗಳಾದ ಶನಿ, ರಾಹು ಮತ್ತು ಗುರುವಿನ ವಿಶಿಷ್ಟ ನಡೆ….

Read More

Petrol, Diesel Prices Hike: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ – Kannada News | Petrol, Diesel price hike by Rs 3 Per Litre, Fuel Prices Hiked in Karnataka, India Breaking news

ನವದೆಹಲಿ, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರ ಪ್ರತಿ ಲೀಟರ್​ಗೆ 3 ರೂ. ಏರಿಕೆಯಾಗಿದೆ. ಇಂಧನ ದರ ಏರಿಕೆ ಬಗ್ಗೆ ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಘೋಷಣೆ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರಲಿದೆ. ಡಿಸೇಲ್ ಬೆಲೆ ಈವರೆಗೆ ಪ್ರತಿ ಲೀಟರ್​ಗೆ 90.98 ರೂ. ಇದ್ದದ್ದು, ಇನ್ಮುಂದೆ 94.10 ರೂ. ಆಗಲಿದೆ. ಪೆಟ್ರೋಲ್ ದರ – 106.17 ರೂ. ಆಗಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ದರ ಏರಿಕೆಯಾದ ಹಿನ್ನೆಲೆ ಸರ್ಕಾರಿ ಸ್ವಾಮ್ಯದ…

Read More