Headlines

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ,…

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More

ತಳ್ಳು ತಳ್ಳು ಐಸ್ಸಾ.. ಇನ್ನು ಸ್ವಲ್ಪ ತಳ್ಳಣ್ಣ; ನಡು ರಸ್ತೆಯಲ್ಲೇ ಕೆಟ್ಟು ನಿಂತ KSRTC ಬಸ್ – Kannada News | KSRTC Bus Breaks Down In Middle Of The Road AT Chikmagaluru, video Goes viral

ಚಿಕ್ಕಮಗಳೂರು, (ಏಪ್ರಿಲ್ 19): ಇತ್ತೀಚೆಗೆ ಸರ್ಕಾರಿ ಬಸ್​​ಗಳು ಎಲ್ಲೊಂದರಲ್ಲಿ ಕೆಟ್ಟು ನಿಲ್ಲುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಚಿಕ್ಕಮಗಳೂರಿನಲ್ಲೂ ಸಹ KSRTC ಬಸ್ ರಸ್ತೆ ಮಧ್ಯೆ ಕೆಟ್ಟು ನಿಂತಿರುವ ಘಟನೆ ನಡೆದಿದೆ. ಚಿಕ್ಕಮಗಳೂರು (Chikmagaluru) KSRTC ಬಸ್ ನಿಲ್ದಾಣದಿಂದ ಕಳಸಾಪುರಕ್ಕೆ ತೆರಳುತ್ತಿದ್ದ ಬಸ್, ಏಕಾಏಕಿ ಚಿಕ್ಕಮಗಳೂರು ನಗರದ NMC ಸಿಗ್ನಲ್ ಬಳಿ ಕೆಂಟು ನಿಂತಿದೆ. ಇದರಿಂದ ಪ್ರಯಾಣಿಕರು ಬಸ್ ತಳ್ಳಿ ತಳ್ಳಿ ಸುಸ್ತಾದರು. ಕೊನೆಗೆ ಒಂದಿಷ್ಟು ಸ್ಥಳೀಯರು ಕೈಜೋಡಿಸಿದ್ದರಿಂದ ಬಸ್ ಡಿಪೋ ಸೇರಿತು. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ…

Read More

ಶ್ರವಣಕುಮಾರನ ಸಾಹಸ… ಟೆಂಪೋ ಡ್ರೈವರ್ ಆಗಿದ್ದವ ನಾಲ್ಕೇ ವರ್ಷದಲ್ಲಿ ವಿಮಾನ ಸಂಸ್ಥೆ ಕಟ್ಟಿದ ಕಥೆ..! – Kannada News | From tempo driver to airlines owner, story of Shankh Air founder Shravan Kumar Vishwakarma

ಕೇಂದ್ರ ಸರ್ಕಾರದಿಂದ ಲೈಸೆನ್ಸ್ ಪಡೆದ ಮೂರು ಹೊಸ ಏರ್ಲೈನ್ ಕಂಪನಿಗಳಲ್ಲಿ ಶಂಖ್ ಏರ್ (Shankh Air) ಒಂದು. ಇದರ ಸ್ಥಾಪನೆ ಹಾಗೂ ಸ್ಥಾಪಕನ ಹಿಂದಿನ ಕಥೆ ನಿಜಕ್ಕೂ ರೋಚಕ. ಮನಸ್ಸಿದ್ದರೆ ಮಾರ್ಗ ಎನ್ನುವುದಕ್ಕೆ ಮಾದರಿ ಶ್ರವಣ್ ಕುಮಾರ್ ವಿಶ್ವಕರ್ಮ (Shravan Kumar Vishwakarma). ಉತ್ತರಪ್ರದೇಶದ ಈ ವ್ಯಕ್ತಿ ಒಂದು ಕಾಲದಲ್ಲಿ ಕಾನಪುರ್​ನ ಬೀದಿಗಳಲ್ಲಿ ಟೆಂಪೋ ಡ್ರೈವರ್ ಆಗಿ ಜೀವನ ನಿರ್ವಹಣೆ ಮಾಡುತ್ತಿದ್ದವ. ಇವತ್ತು ವಿಮಾನ ಕಂಪನಿಯ ಮಾಲೀಕನಾಗಿ ಬೆಳೆದಿದ್ದಾರೆ. ಶಂಖ್ ಏರ್ ಶೀಘ್ರದಲ್ಲೇ ವಿಮಾನಗಳ ಹಾರಾಟ ನಡೆಸಲಿದೆ….

Read More

ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು! ಕಳ್ಳರ ಕೈ ಚಳಕದ ಹಿಂದಿದ್ಯಾ ಬೇರೆ ದಂಧೆ? – Kannada News | Electronic City Cow Theft: Rs 1.5 Lakh worth Cow Theft captured in CCTV

ಆನೆಕಲ್, ಏಪ್ರಿಲ್ 21: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮತ್ತು ಎರಡು ಹೆಚ್‌ಎಫ್ ತಳಿಯ ಹಸುಗಳನ್ನು ರಾತ್ರಿ ವೇಳೆ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುಗಳಿಗೆ ಹುಲ್ಲು ಹಾಕಿ ಮಲಗಿದ್ದ ಮಾಲೀಕರು ಬೆಳಿಗ್ಗೆ ನೋಡಿದಾಗ ಅವು ಕಾಣೆಯಾಗಿದ್ದು ಶಾಕ್ ಆಗಿದ್ದಾರೆ. ಕಳ್ಳರು…

Read More

ಬಾಮೈದನೊಂದಿಗೆ ತಂಗಿ ಪರಾರಿ: ಕೋಪದಲ್ಲಿ ಬಾವ ಮಾಡಿದ್ದೇನು ಗೊತ್ತಾ?

ಆನೇಕಲ್​, ಮಾರ್ಚ್​ 26: ಬಾವನಿಂದ ಬಾಮೈದನ ಕೊಲೆ ನಡೆದಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಶ್ರೀನಿವಾಸ್​​ನಿಂದ ರಂಜಿತ್ (24)ನ ಕೊಲೆ (kill) ಮಾಡಲಾಗಿದೆ. ಆಸಾಮಿ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಬಳಿಕ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಡೆದಿದ್ದೇನು? ರಂಜಿತ್​ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್​ ಜೊತೆಗೆ…

Read More

ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆ: ಕಾರಣ ಇಲ್ಲಿದೆ – Kannada News | Karnataka Power Consumption Soars 20 percent in April: Heatwave and Gas Crisis Drive Surge

ಬೆಂಗಳೂರು, ಏಪ್ರಿಲ್​​ 30: ಪ್ರಸಕ್ತ ತಿಂಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಬಳಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಏಪ್ರಿಲ್ 1ರಿಂದ 26ರವರೆಗೆ 9,101 ಮಿಲಿಯನ್ ಯೂನಿಟ್ (MU) ವಿದ್ಯುತ್ ಬಳಕೆಯಾಗಿದೆ. ಕಳೆದ ಐದು ವರ್ಷಗಳಲ್ಲಿ ಇದುವರೆಗೆ ಕಂಡುಬಂದ ಅತ್ಯಧಿಕ ಬಳಕೆ ಇದಾಗಿದೆ ಎನ್ನಲಾಗಿದ್ದು, 2025ರ ಇದೇ ಅವಧಿಗೆ ಹೋಲಿಸಿದರೆ ಶೇ.20ಕ್ಕಿಂತ ಹೆಚ್ಚಿನ ಏರಿಕೆ ಕಂಡುಬಂದಿದೆ. ಹಿಂದಿನ ಕೆಲವು ವರ್ಷಗಳಲ್ಲಿ ಇದೇ ಅವಧಿಯಲ್ಲಿನ ವಿದ್ಯುತ್​​ ಬಳಕೆ ಬಳಕೆ 7,500ರಿಂದ 8,000 ಮಿಲಿಯನ್ ಯೂನಿಟ್ಗಳ ನಡುವೆಯೇ ಇತ್ತು. ಆದರೆ ಈ ಬಾರಿ ನಾನಾ…

Read More

‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದ ವಿವರ ಎಲ್ಲರಿಗೂ ತಿಳಿದಿದೆ. ಚಾರ್ಜ್​​ಶೀಟ್​​​ನಲ್ಲಿ ಎಲ್ಲ ವಿಷಯವನ್ನೂ ವಿವರವಾಗಿ ಬರೆಯಲಾಗಿದೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಸೆಟ್ಟೇರಿ, ರಿಲೀಸ್​​​ಗೆ ರೆಡಿ ಆಗಿದೆ. ಈ ಸಿನಿಮಾ ಟೀಸರ್ ನೋಡಿದರೆ ಇದು ದರ್ಶನ್ ಪ್ರಕರಣವನ್ನೇ ನೆನಪಿಸಿದೆ. ಇದು ಚರ್ಚೆಗೆ ಕಾರಣ ಆಗಿತ್ತು. ಹೀಗಿರುವಾಗಲೇ ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದು, ಸಿನಿಮಾಗೆ…

Read More

‘Dense smog… AQI 411, no cricket possible’: Shashi Tharoor’s stinging post after Lucknow T20I is lost to ‘excessive fog’ | Cricket News

Hardik Pandya and Gautam Gambhir at Lucknow’s Ekana Cricket Stadium. (Image: Sunil Kumar/TNN) NEW DELHI: The fourth T20I between India and South Africa never saw a ball bowled on Wednesday night, but it still triggered a fierce debate after senior Congress leader and noted cricket enthusiast Shashi Tharoor took aim at the deteriorating air quality…

Read More

ಸೆನ್ಸಾರ್ ಮಂಡಳಿ ವಿರುದ್ಧದ ಅರ್ಜಿ ಹಿಂಪಡೆದ ‘ಜನ ನಾಯಗನ್’; ಮುಂದಿನ ನಡೆ ಏನು? – Kannada News | Jana Nayagan Release Delay: Vijay Film’s Censor and Court Battle Updates

‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ಆಗಲು ಸಾಕಷ್ಟು ಅಡಚಣೆ ಉಂಟಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್​​​ನಲ್ಲಿ ಕೆವಿಎನ್ ಸಂಸ್ಥೆ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ, ಈಗ ಅರ್ಜಿಯನ್ನು ಕೆವಿಎನ್ ಸಂಸ್ಥೆ ಹಿಂದಕ್ಕೆ ಪಡೆದಿದೆ. ಈ ಮೂಲಕ ತಂಡದ ಮುಂದಿನ ನಡೆ ಏನು ಎಂಬ ಕುತೂಹಲ ಮೂಡಿದೆ. ಸಿನಿಮಾ ಶೀಘ್ರವೇ ತೆರೆಗೆ ಬರುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ. ಜನವರಿ 9ರಂದು ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್ ಆಗಬೇಕಿತ್ತು. ಹೀಗಾಗಿ ಸೆನ್ಸಾರ್ ಪ್ರಮಾಣ…

Read More