‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಈ ಕಾರ್ಣಿಕದ ಅರ್ಥವೇನು?

ವಿಜಯನಗರ, (ಫೆಬ್ರವರಿ 01):  ಭರತ್ ಹುಣ್ಣಿಮೆ ನಿಮಿತ್ತ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಹರಪನಹಳ್ಳಿy ದೊಡ್ಡ ಮೈಲಾರ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹೊರಬಿದ್ದಿದ್ದು, “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂದು ಗೊರವಪ್ಪ ನುಡಿದಿದ್ದಾನೆ. ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿದ ಗೊರವಯ್ಯ ಶೂನ್ಯವನ್ನು ದಿಟ್ಟಿಸಿ ನೋಡುತ್ತಾ, ಈ ವರ್ಷದ ಕಾರಣಿಕ ನುಡಿದರು. ಈ ವರ್ಷ ಗೊರವಯ್ಯ “ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್’ ಎಂಬ ಕಾರಣಿಕ ಹೇಳಿದ್ದಾರೆ. ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 17ರ ದಿನಭವಿಷ್ಯ

ಓದುವ ಮಕ್ಕಳಿಗೆ ಬರೆಯುವ ಪುಸ್ತಕ, ಪೆನ್ ಅಥವಾ ಪೆನ್ಸಿಲ್ ಇಂಥವುಗಳನ್ನು ಕೊಡಿಸಿ. ಇದರಿಂದ ನಿರ್ಧಾರದ ವಿಚಾರದಲ್ಲಿ ನಿಮ್ಮನ್ನು ಕಾಡುತ್ತಿರುವ ಗೊಂದಲಗಳು ದೂರವಾಗಲಿವೆ. ಇನ್ನು ಮನಸ್ತಾಪ ಆಗಿ ದೂರವಾಗಿರುವ ಸ್ನೇಹಿತರು ಮತ್ತೆ ಒಂದಾಗುವ ವೇದಿಕೆ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಆರೋಗ್ಯ ವಿಚಾರದಲ್ಲಿ ನಿಮ್ಮ ನಂಬಿಕೆಗಳು ಬದಲಾಗುವಂಥ ದಿನ ಇದಾಗಿರುತ್ತದೆ. ವಿದ್ಯಾರ್ಥಿಗಳು ನಿಮ್ಮ ರಿವಿಷನ್ ಪೂರ್ಣಗೊಳಿಸುವುದಕ್ಕೆ ಆದ್ಯತೆಯನ್ನು ನೀಡಿದಲ್ಲಿ. ಇನ್ನು ನಿಮ್ಮಲ್ಲಿ ಕೆಲವರಿಗೆ ಸ್ನೇಹಿತರ ಸಲಹೆ…

Read More

ಹರಿಹರದ ಪಂಚಮಸಾಲಿ ಮಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿ, ಗೇಟ್ ಬಂದ್ – Kannada News | Prohibitory Orders Imposed at Harihar Panchamasali Mutt; Gates Shut

ದಾವಣಗೆರೆ, ಮೇ 05: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಮಠದ ಆವರಣದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೀಠಾಧಿಪತ್ಯಕ್ಕೆ ಸಂಬಂಧಿಸಿದ ವಿವಾದ ಮತ್ತು ಮಠದ ಆವರಣದಲ್ಲಿ ಪದೇಪದೆ ನಡೆಯುತ್ತಿದ್ದ ಗಲಾಟೆಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಮಠದ ಗೇಟ್‌ಗಳನ್ನು ಬಂದ್ ಮಾಡಿ, ನಿಷೇಧಾಜ್ಞೆಯ ಬ್ಯಾನರ್‌ಗಳನ್ನು ಅಳವಡಿಸಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಸ್ವಾಮೀಜಿ ಅವರಿಗೂ ನೋಟಿಸ್‌ ನೀಡಿದ್ದಾರೆ. ಪಂಚಮಸಾಲಿ ಮಠದಲ್ಲಿ ಶಾಂತಿ ಕದಡದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು…

Read More

ಈ ಹಣ್ಣು, ತರಕಾರಿಗಳನ್ನು ಒಟ್ಟಿಗೆ ಸಂಗ್ರಹಿಸಿಡಲೇಬಾರದು, ಯಾಕೆ ಗೊತ್ತಾ?

ಬಹುತೇಕ ಹೆಚ್ಚಿನವರು ಮಾರುಕಟ್ಟೆಯಿಂದ ತಂದಂತಹ ಹಣ್ಣು ತರಕಾರಿಗಳನ್ನು ಸ್ವಚ್ಛಗೊಳಿಸಿ ಹಣ್ಣುಗಳನ್ನೆಲ್ಲಾ ಒಟ್ಟಿಗೆ ತರಕಾರಿಗಳನ್ನೆಲ್ಲಾ ಒಟ್ಟಿಗೆ ಸಂಗ್ರಹಿಸಿಡುತ್ತಾರೆ (storage). ಈ ರೀತಿ ಒಟ್ಟಿಗೆ ಸಂಗ್ರಹಿಸಿಟ್ಟಾಗ ಕೆಲವೊಂದು ಹಣ್ಣು ತರಕಾರಿಗಳು ಬೇಗನೇ ಕೊಳೆತು ಬಿಡುತ್ತವೆ. ಇದನ್ನು ನೀವು ಕೂಡ ಗಮನಿಸಿರಬಹುದಲ್ವಾ. ಕೆಲವು ಹಣ್ಣು, ತರಕಾರಿಗಳು ಎಥಿಲೀನ್ ಅನಿಲವನ್ನು ಬಿಡುಗಡೆ ಮಾಡುತ್ತವೆ, ಇದು ಪಕ್ಕದಲ್ಲಿರು ತರಕಾರಿಗಳು ಮತ್ತು ಹಣ್ಣುಗಳ ಹಣ್ಣಾಗುವಿಕೆ ಅಥವಾ ಕೊಳೆಯುವಿಕೆಯ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ. ಇದರಿಂದಾಗಿ ತರಕಾರಿಗಳು ಬೇಗನೇ ಕೊಳೆತು ಹೋಗುತ್ತವೆ. ಇದಲ್ಲದೆ ಕೆಲವು ಹಣ್ಣು, ತರಕಾರಿಗಳನ್ನು ಒಟ್ಟಿಗೆ ಸಂಗ್ರಹಿಸುವುದರಿಂದ…

Read More

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ…

Read More

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ಜಂಟಿ ಕ್ರಿಯಾ ಸಮಿತಿ ಕೈಗೊಂಡ ನಿರ್ಧಾರವೇನು? – Kannada News | Karnataka Transport employees Union vijay Bhaskar Clarify about Strike after Meeting

ಬೆಂಗಳೂರು, (ಫೆಬ್ರವರಿ 19): ನಾಳೆಯಿಂದ ಬಸ್ ಇರುತ್ತೋ, ಇಲ್ವೋ ಎಂಬ ಆತಂಕದಲ್ಲಿದ್ದ ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ನೌಕರರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆ (ಶುಕ್ರವಾರ) ಯಾವುದೇ ಸಾರಿಗೆ ಮುಷ್ಕರ (Transport Strike) ನಡೆಸದಿರಲು ನೌಕರರ ಕೂಟ ತೀರ್ಮಾನಿಸಿದೆ. ಇಂದು (ಫೆಬ್ರವರಿ 19) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ (Joint Action Committee) ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸರ್ಕಾರದ ಭರವಸೆಗಳು ಮತ್ತು ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಸಭೆಯಲ್ಲಿ ಸುದೀರ್ಘ…

Read More

ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಗಾಗಿ ಮುಂಬೈ ಹಾಗೂ ದೆಹಲಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡು ತಂಡಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿದ್ದರೆ, ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ. ಇಲ್ಲಿ ದೆಹಲಿ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಹಿಟ್​ಮ್ಯಾನ್​ನ ಒಳಗೊಂಡಿರುವ ಮುಂಬೈ ತಂಡವನ್ನು ಮುನ್ನಡೆಸಲಿರುವುದು ಶಾರ್ದೂಲ್ ಠಾಕೂರ್ ಎಂಬುದು ವಿಶೇಷ….

Read More

ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್​ ಜೋಶಿ ಕಿಡಿ

ಬೆಂಗಳೂರು, ಮೇ 14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್​​ಗೆ ಮತ್ತೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್​​​​​ ಜೋಶಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ತುಷ್ಠಿಕರಣದ ರಾಜಕಾರಣ ಮಾಡಿರುವವರನ್ನು ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ದೇಶದಲ್ಲಿ ಈಗಲೂ ಶೇಕಡಾ 80ರಷ್ಟು…

Read More

World Meditation Day: ವಿಶ್ವಸಂಸ್ಥೆಯಲ್ಲಿ ವಿಶ್ವ ಧ್ಯಾನ ದಿನದ ಪ್ರಯುಕ್ತ ಜಗತ್ತಿಗೆ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ – Kannada News | United Nations Observes Second World Meditation Day Gurudev Sri Sri Ravi Shankar Delivers Keynote Address

ನವದೆಹಲಿ, ಡಿಸೆಂಬರ್ 20: ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ಎರಡನೇ ವಿಶ್ವ ಧ್ಯಾನ ದಿನವನ್ನು ಆಚರಿಸಲು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಒಟ್ಟುಗೂಡಿವೆ. ಜಾಗತಿಕ ಶಾಂತಿ, ಮಾನಸಿಕ ಆರೋಗ್ಯ ಮತ್ತು ನಾಯಕತ್ವಕ್ಕೆ ಧ್ಯಾನದ ಅಗತ್ಯವನ್ನು ಅವು ಪುನರುಚ್ಚರಿಸಿವೆ. ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಧ್ಯಾನ ಎಂಬ ಶೀರ್ಷಿಕೆಯ ಈ ಕಾರ್ಯಕ್ರಮದಲ್ಲಿ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರ ಪ್ರಾಸ್ತಾವಿಕ ಭಾಷಣ ಮತ್ತು ಧ್ಯಾನದ ಮಾರ್ಗದರ್ಶನವಿತ್ತು. ಇದು ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನವೆಂಬ ಅಭ್ಯಾಸವನ್ನು ವಿಶ್ವದ ಪ್ರಮುಖ ರಾಜತಾಂತ್ರಿಕ…

Read More

ಇನ್ಮೇಲೆ ಪದೇ ಪದೇ ಕರೆಂಟ್ ಹೋಗಲ್ಲ: ವಿದ್ಯುತ್ ಲೈನ್‌ಗಳ ತಪಾಸಣೆಗೆ ಲಗ್ಗೆ ಇಟ್ಟ ಅತ್ಯಾಧುನಿಕ ಡ್ರೋನ್‌ಗಳು; ಶೇ. 85 ರಷ್ಟು ತಗ್ಗಿದ ವಿದ್ಯುತ್ ವ್ಯತ್ಯಯ – Kannada News | Karnataka KPTCL’s Drone Tech Prevents 1.5 Lakh Faults, Boosts Power Supply Reliability

ಬೆಂಗಳೂರು, ಜೂ.27: ರಾಜ್ಯದಲ್ಲಿ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಮಹತ್ತರ ತಾಂತ್ರಿಕ ಹೆಜ್ಜೆಯನ್ನಿಟ್ಟಿದೆ. ರಾಜ್ಯಾದ್ಯಂತ ಇರುವ ಹೈ ವೋಲ್ಟೇಜ್ (HV) ಮತ್ತು ಎಕ್ಸ್‌ಟ್ರಾ ಹೈ ವೋಲ್ಟೇಜ್ (EHV) ವಿದ್ಯುತ್ ಪ್ರಸರಣ ಲೈನ್‌ಗಳ ನಿಖರ ತಪಾಸಣೆಗಾಗಿ ಕೆಪಿಟಿಸಿಎಲ್ ಅತ್ಯಾಧುನಿಕ ಡ್ರೋನ್ ತಂತ್ರಜ್ಞಾನವನ್ನು (Drone Technology) ಯಶಸ್ವಿಯಾಗಿ ಬಳಸಿಕೊಳ್ಳುತ್ತಿದೆ. ಈ ಹೊಸ ತಂತ್ರಜ್ಞಾನದ ಬಳಕೆಯಿಂದಾಗಿ ರಾಜ್ಯದಲ್ಲಿ ತಾಂತ್ರಿಕ ದೋಷಗಳಿಂದ ಉಂಟಾಗುತ್ತಿದ್ದ ವಿದ್ಯುತ್ ವ್ಯತ್ಯಯಗಳ ಸಂಖ್ಯೆಯಲ್ಲಿ ಭಾರಿ ಪ್ರಮಾಣದ…

Read More