Headlines

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ…

Read More

IPL 2026: ಒಂದೇ ದಿನ ಮೂವರು ಸ್ಟಾರ್ ಆಟಗಾರರು ಐಪಿಎಲ್​ನಿಂದ ಔಟ್

ಐಪಿಎಲ್ (IPL 2026) ಸೀಸನ್ ಇನ್ನೂ ಆರಂಭವಾಗಿಲ್ಲ. ಆದಾಗ್ಯೂ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಮ್ಮ ಸ್ಟಾರ್ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಇಲ್ಲದೆ ಈ ಆವೃತ್ತಿಯನ್ನು ಆರಂಭಿಸಲಿದ್ದು, ಸನ್‌ರೈಸರ್ಸ್ ಹೈದರಾಬಾದ್ ತಂಡವು ತಮ್ಮ ನಾಯಕ ಪ್ಯಾಟ್ ಕಮ್ಮಿನ್ಸ್ ಇಲ್ಲದೆ ಈ ಪಂದ್ಯಾವಳಿಯ ಮೊದಲ ಕೆಲವು ಪಂದ್ಯಗಳನ್ನು ಆಡಲಿದೆ. ಈ ಇಬ್ಬರು ಅನುಭವಿ ಆಟಗಾರರು ತಂಡಕ್ಕೆ ಮರಳುವ ಸಾಧ್ಯತೆ ಇದ್ದರೂ, ಇತರ ಕೆಲವು ತಂಡಗಳ ಪರಿಸ್ಥಿತಿ ಗಂಭೀರವಾಗಿದೆ….

Read More

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು,…

Read More

ಪಿಎಂ ಕಿಸಾನ್ 23ನೇ ಕಂತು ಬಿಡುಗಡೆ ದಿನಾಂಕ ಬಯಲು; ಇನ್ನೆರಡು ದಿನದಲ್ಲಿ ರೈತರ ಖಾತೆಗೆ ಬರಲಿದೆ 2,000 ರೂ – Kannada News | PM Kisan scheme 23rd installment to be released in Tarakeshwar, West Bengal on June 20th

ನವದೆಹಲಿ, ಜೂನ್ 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 23ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕ ಬಹಿರಂಗಗೊಂಡಿದೆ. ಜೂನ್ 20, ಶನಿವಾರದಂದು 2,000 ರೂಗಳ ಕಂತು ಬಿಡುಗಡೆ ಆಗಲಿದೆ. ಪಿಎಂ ಕಿಸಾನ್ ಯೋಜನೆಯ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್​ನಿಂದ ಇದು ಟ್ವೀಟ್ ಆಗಿದೆ. ಮಾರ್ಚ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿ ವೇಳೆ 22ನೇ ಕಂತಿನ ಹಣ ಬಿಡುಗಡೆ ಆಗಿತ್ತು. 9.32 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ…

Read More

ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ವಿಶ್ವ ದಾಖಲೆ ಮುರಿದ ಪರ್ತ್​ ಸ್ಕಾಚರ್ಸ್​

ಟಿ20 ಲೀಗ್ ಕ್ರಿಕೆಟ್​ನಲ್ಲಿ ಪರ್ತ್​ ಸ್ಕಾಚರ್ಸ್ (Perth Scorchers)  ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳ ಭರ್ಜರಿ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.  ಬಿಗ್ ಬ್ಯಾಷ್ ಲೀಗ್​ನ 15ನೇ ಸೀಸನ್​ನಲ್ಲಿ ಪರ್ತ್​ ಸ್ಕಾಚರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ನೀಡಿದ 133 ರನ್​ಗಳ ಗುರಿಯನ್ನು ಪರ್ತ್​ ಸ್ಕಾಚರ್ಸ್ ತಂಡವು ಕೇವಲ 17.3 ಓವರ್​ಗಳಲ್ಲಿ ಚೇಸ್…

Read More

ಚುರುಕು ಮುಟ್ಟಿಸಿದ ಡಿಕೆಶಿ:ಸರ್ಕಾರಿ ನೌಕರರು ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ – Kannada News

ಬೆಂಗಳೂರು, (ಜೂನ್ 05) : ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ (karnataka government employees) ಪ್ರತಿದಿನ ಬೆಳಿಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಸಿಎಂ ಡಿಕೆ ಶಿವಕುಮಾರ್  (DK Shivakumar) ಅವರ ಖಡಕ್ ಸೂಚನೆ ಬೆನ್ನಲ್ಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಇಂದು (ಜೂನ್ 05) ಅಧಿಕಾರಿಗಳಿಗೆ ಈ ಆದೇಶ ಹೊರಡಿಸಿದ್ದು, ಹಾಜರಾತಿಗೆ ‘ಕರ್ತವ್ಯ ಆ್ಯಪ್’ (Kartavya App) ಬಳಕೆ ಕುರಿತು ಕೆಳಗಿನ ನಿರ್ದೇಶನಗಳನ್ನು ಪಾಲಿಸಬೇಕು. ಎಲ್ಲಾ…

Read More

Video: ವೆನೆಜುವೆಲಾದ ಅಧ್ಯಕ್ಷೀಯ ಭವನದ ಬಳಿ ಗುಂಡಿನ ದಾಳಿ, ಸ್ಫೋಟದ ಸದ್ದು – Kannada News | Gunfire Reported Near Venezuela’s Presidential Palace Shortly After Swearing In

ಕ್ಯಾರಕಾಸ್, ಜನವರಿ 06: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್​ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್…

Read More

ಮೂತ್ರ ವಿಸರ್ಜನೆ ಮಾಡುವಾಗ ಅತಿಯಾಗಿ ನೊರೆ ಬರುವುದು ನಿರ್ಜಲೀಕರಣವೇ ಅಥವಾ ಮಧುಮೇಹದ ಸಂಕೇತವೇ ತಿಳಿದುಕೊಳ್ಳಿ – Kannada News | What Causes Foamy Urine? Check Now

ಮೂತ್ರ ವಿಸರ್ಜಿಸುವಾಗ ಮೂತ್ರದಲ್ಲಿ ನೊರೆ ಕಾಣಿಸಿಕೊಂಡರೆ, ಅದು ಸಾಮಾನ್ಯವೇ ಅಥವಾ ಯಾವುದಾದರೂ ರೋಗದ ಲಕ್ಷಣವೇ ಎಂಬ ಗೊಂದಲ ಉಂಟಾಗುವುದು ಸಹಜ. ಅದರಲ್ಲಿಯೂ ಕೆಲವರು ಈ ರೀತಿಯಾಗುವುದರ ಬಗ್ಗೆ ಯೋಚಿಸುವ ಬದಲು ಅದನ್ನು ನಿರ್ಲಕ್ಷ್ಯ ಮಾಡುವವರೇ ಹೆಚ್ಚು. ಸಾಮಾನ್ಯವಾಗಿ ಒತ್ತಡದಲ್ಲಿದ್ದಾಗ ಮೂತ್ರ ವಿಸರ್ಜಿಸುವಾಗ ಕೆಲವು ಸೆಕೆಂಡು ನೊರೆ ಬಂದು ಕಣ್ಮರೆಯಾಗುತ್ತಿದ್ದರೆ, ಅದು ಚಿಂತಿಸಬೇಕಾದ ವಿಷಯವಲ್ಲ. ಆದರೆ ಮೂತ್ರ ವಿಸರ್ಜಿಸಿದಾಗ ನೊರೆ (Foamy Urine) ರೂಪುಗೊಂಡು ಕಣ್ಮರೆಯಾಗುವುದಕ್ಕೆ ಸಮಯ ತೆಗೆದುಕೊಂಡರೆ, ಅದು ದೇಹದಲ್ಲಿ ಆಗಿರುವಂತಹ ಬದಲಾವಣೆ ಮುನ್ಸೂಚನೆಯಾಗಿರುತ್ತದೆ ಎಂಬುದನ್ನು ಮರೆಯಬೇಡಿ….

Read More

IPL 2026: ಹಾರ್ದಿಕ್ ಪಾಂಡ್ಯ ಸೇಫ್: ಇಬ್ಬರಿಗೆ ಖಡಕ್ ಎಚ್ಚರಿಕೆ! – Kannada News | Hardik Pandya Stays as MI Captain; SKY and Tilak Varma on Thin Ice!

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ (MI), 2026ರ ಆವೃತ್ತಿಯಲ್ಲಿ ತನ್ನ ಬಲಿಷ್ಠ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಚಾಂಪಿಯನ್ ಪಟ್ಟಕ್ಕೇರುವ ನೆಚ್ಚಿನ ತಂಡವಾಗಿ ಕಣಕ್ಕಿಳಿದಿದ್ದ ಮುಂಬೈ, ಈ ಸೀಸನ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ ಕೇವಲ 3 ಜಯ ದಾಖಲಿಸಿರುವ ತಂಡವು ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದಿದ್ದರೂ, ಮ್ಯಾನೇಜ್‌ಮೆಂಟ್ ಮಾತ್ರ ನಾಯಕತ್ವದ ಬದಲಾವಣೆಗೆ ಮುಂದಾಗದೆ ಹಾರ್ದಿಕ್ ಪಾಂಡ್ಯ ಅವರ ಮೇಲೆ ಅಚಲ ವಿಶ್ವಾಸ ವ್ಯಕ್ತಪಡಿಸಿದೆ. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ…

Read More

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು, (ಮಾರ್ಚ್ 10): ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಮುನಿಯಪ್ಪ,…

Read More