Headlines

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

ದೆಹಲಿಗೆ ಬಂದ ಅಸ್ಸಾಂ ಪೊಲೀಸರು, ಹೈದರಾಬಾದ್​ಗೆ ಪರಾರಿಯಾದ ಪವನ್ ಖೇರಾ

ನವದೆಹಲಿ, ಏಪ್ರಿಲ್ 7: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಅವರು ಮಾಡಿದ್ದ ಪಾಸ್‌ಪೋರ್ಟ್ ವಂಚನೆ ಆರೋಪದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಅದಾದ ಒಂದು ದಿನದ ನಂತರ ಇಂದು ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ನಿವಾಸಕ್ಕೆ ತೆರಳಿದ್ದಾರೆ.ನಿಜಾಮುದ್ದೀನ್ ಪ್ರದೇಶದ ದೆಹಲಿ ಪೊಲೀಸರು ಅಸ್ಸಾಂ ಪೊಲೀಸರ ಭೇಟಿಯ ಸಮಯದಲ್ಲಿ ಅಸ್ಸಾಂ ಪೊಲೀಸ್ ತಂಡಕ್ಕೆ ಸಹಾಯ ಮಾಡಿದರು. ಆದರೆ,…

Read More

IPL 2026: ನಿನ್ನ ಮುಖ ತೋರಿಸಬೇಡ… ಕಾರಣವೇನು? – Kannada News | PBKS vs LSG Viral Moment: Shreyas Iyer hiding the face of Shashank Singh

ಐಪಿಎಲ್​ನ 29ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದರೂ, ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವುದು ಪಂದ್ಯದ ನಂತರ ನಡೆದ ಒಂದು ತಮಾಷೆಯ ಘಟನೆ. ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ತನ್ನ ಸಹ ಆಟಗಾರ ಶಶಾಂಕ್ ಸಿಂಗ್ ಅವರ ಮುಖವನ್ನು ಕ್ಯಾಮೆರಾ ಮತ್ತು ಕೋಚ್‌ನಿಂದ ಮರೆಮಾಚಲು ಪ್ರಯತ್ನಿಸಿದ ವಿಡಿಯೋ ಈಗ ವೈರಲ್ ಆಗಿದೆ. ಕಾರಣವೇನು? ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತ ಪೇರಿಸಿದರೂ, ಫೀಲ್ಡಿಂಗ್ ವಿಷಯದಲ್ಲಿ ಶಶಾಂಕ್…

Read More

NHSRCL Recruitment 2026: ಬುಲೆಟ್ ಟ್ರೈನ್ ಯೋಜನೆಯಲ್ಲಿ 224 ಹುದ್ದೆಗಳ ಭರ್ತಿ; 1.25 ಲಕ್ಷದವರೆಗೆ ಸಂಬಳ! – Kannada News | NHSRCL Recruitment 2026: 224 Bullet Train Project Jobs! Apply Now for High Speed Rail

ದೇಶದ ಅತ್ಯಂತ ಮಹತ್ವಾಕಾಂಕ್ಷಿ ಮೊದಲ ಬುಲೆಟ್ ಟ್ರೈನ್ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯ ಜವಾಬ್ದಾರಿ ಹೊತ್ತಿರುವ ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಭರ್ಜರಿ ಉದ್ಯೋಗಾವಕಾಶವನ್ನು ಪ್ರಕಟಿಸಿದೆ. ಒಟ್ಟು 224 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಇದರಲ್ಲಿ 209 ನಾನ್-ಎಗ್ಸಿಕ್ಯೂಟಿವ್ ಮತ್ತು 15 ಎಗ್ಸಿಕ್ಯೂಟಿವ್ ಶ್ರೇಣಿಯ ಹುದ್ದೆಗಳು ಸೇರಿವೆ. ಆಧುನಿಕ ರೈಲ್ವೆ ಯೋಜನೆಯಲ್ಲಿ ಕೆಲಸ ಮಾಡುವ ಆಸೆಯುಳ್ಳ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ವಿಭಾಗಗಳಲ್ಲಿರುವ ಹುದ್ದೆಗಳ ವಿವರ: ಈ ನೇಮಕಾತಿಯಲ್ಲಿ ಅತ್ಯಂತ…

Read More

ಚಿಕ್ಕಬಳ್ಳಾಪುರದಲ್ಲಿ ದೊಡ್ಡ ಹೈಡ್ರಾಮ: ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ – Kannada News | JDS Workers throws slipper On Congress MLA Pradeep Eshwar In Chikkaballapur

ಚಿಕ್ಕಬಳ್ಳಾಪುರ, (ಜೂನ್ 27): ಚಿಕ್ಕಬಳ್ಳಾಪುರದಲ್ಲಿ (Chikkaballapur) ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆಯುತ್ತಿದ್ದ ಕೆಂಪೇಗೌಡ ಕಾರ್ಯಕ್ರಮಕ್ಕೆ  ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಪ್ರದೀಪ್ ಈಶ್ವರ್ ಅವರನ್ನ ವೇದಿಕೆಯಿಂದ ಕೆಳಗಿಳಸಬೇಕೆಂದು ಗಲಾಟೆ ಮಾಡಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದು, ಬಳಿಕ ಸ್ವಾಮೀಜಿ ಮಧ್ಯೆ ಪ್ರವೇಶಿಸಿ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ಇದಾದ ನಂತರ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರಿಗೆ ಮೀಸೆ ತಿರುವಿ…

Read More

ಈ ರಾಶಿಗೆ ಶುಕ್ರನ ಪ್ರವೇಶ: ಒಂದಲ್ಲ 10 ರಾಜ ಯೋಗ, ಆದರೆ ಈ ನಿರ್ಧಾರದಿಂದ ಜೀವನವೇ ನಾಶವಾಗಬಹುದು – Kannada News | Taurus Monthly Astrology: Planetary Transits, Shubha

ಈ ತಿಂಗಳು ವೃಷಭ ರಾಶಿಯವರಿಗೆ ಹೆಚ್ಚು ಮಿಶ್ರ ಫಲಗಳಿಂದ ಕೂಡಿದೆ. ರಾಶ್ಯಾಧಿಪತಿ ಶುಕ್ರನ ಸಂಚಾರ ಮತ್ತು ಪ್ರಭಾವವು ಜೀವನದ ವಿವಿಧ ಆಯಾಮಗಳ ಮೇಲೆ ನೇರ ಪರಿಣಾಮ ಬೀರಲಿದೆ. ಶುಕ್ರನು ನಿಮ್ಮ ರಾಶಿಯಲ್ಲಿ ಸಂಚಾರವಾಗಲಿದೆ ಮತ್ತು ಶನಿಯು ಈ ರಾಶಿಯ ಮೇಲೆ ದೃಷ್ಟಿ ಇಡುವನು. ಆಗಾಗ ಉಂಟಾಗುವ ಚಂದ್ರನ ಸಂಯೋಗ ಮತ್ತು ದೃಷ್ಟಿಯಿಂದ ಮಾನಸಿಕ ಸ್ಥಿತಿಯೂ ವಿಚಿತ್ರವಾಗಬಹುದು. ​ ಶುಭ ದಶೆ ​ಶುಕ್ರ ದಶೆ : ನಿಮ್ಮ ರಾಶ್ಯಾಧಿಪತಿಯಾದ ಶುಕ್ರನು ಬಲವಾಗಿದ್ದರೆ, ಈ ತಿಂಗಳು ಸುಖ-ಸಂತೋಷದ ವೃದ್ಧಿಯಾಗಲಿದೆ. ಹೊಸ…

Read More

ಒಬ್ಬರಲ್ಲ, ಇಬ್ಬರಲ್ಲ ಬರೋಬ್ಬರಿ 500 ಹೆಣ್ಣುಮಕ್ಕಳಿಗೆ ವಂಚನೆ: ಪ್ರೀತಿ ಹೆಸರಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್ – Kannada News | Dating App Scam: Man Cheats 500 Women for Rs2 Crore with Fake Profiles and Blackmail

ಕೋಲ್ಕತ್ತಾ, ಏಪ್ರಿಲ್ 16: ಡೇಟಿಂಗ್ ಆ್ಯಪ್‌(Dating App)ಗಳಲ್ಲಿ ಸುಂದರ ಪ್ರೊಫೈಲ್, ಆಕರ್ಷಕ ಮಾತುಗಳು, ಪ್ರತಿಷ್ಠಿತ ಉದ್ಯೋಗದ ಹಣೆಪಟ್ಟಿ, ಆನಂದ್ ಕುಮಾರ್‌ಗೆ ಯಾರನ್ನಾದರೂ ಬಲೆಗೆ ಬೀಳಿಸಲು ಇವಿಷ್ಟೇ ಸಾಕಿತ್ತು. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ನಿವಾಸಿಯಾದ 35 ವರ್ಷದ ಆನಂದ್ ಕುಮಾರ್, ದೆಹಲಿ ಪೊಲೀಸರ ಸೈಬರ್ ಕ್ರೈಂ ತಂಡದ ಕೈಲಿ ಸಿಕ್ಕಿಬಿದ್ದಿದ್ದಾನೆ. ಈತ ಮಾಡಿರುವ ವಂಚನೆಯ ಆಳ ಕೇಳಿದರೆ ಶಾಕ್ ಆಗೋದು ಖಚಿತ. ಆನಂದ್ ಕುಮಾರ್ ಡೇಟಿಂಗ್ ಆ್ಯಪ್‌ಗಳಲ್ಲಿ ಈತ ಒಮ್ಮೆ ಡಾಕ್ಟರ್, ಇನ್ನೊಮ್ಮೆ ಲಾಯರ್, ಮತ್ತೊಮ್ಮೆ…

Read More

ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat

ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ…

Read More

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದವರೆಲ್ಲ ಶಿವಣ್ಣ ಅವರ ಪಾತ್ರವನ್ನು ಬಹುವಾಗಿ ಕೊಂಡಾಡುತ್ತಿದ್ದಾರೆ. ಶಿವಣ್ಣನ ‘ಶಿವತಾಂಡವ’ವನ್ನು ಕೊಂಡಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವಣ್ಣ, ತಮ್ಮ ಎಂದಿನ ಸರಳತೆಯಲ್ಲಿ, ‘ನನ್ನ ಪಾತ್ರ ಹಿಟ್ ಆಗಲು ಮುಖ್ಯ ಕಾರಣ ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಅವರ ಪಾತ್ರ. ಅವರು ಮೊದಲಾರ್ಧವನ್ನು ಅದ್ಭುತವಾಗಿ ಕ್ಯಾರಿ ಮಾಡಿದ್ದರಿಂದ ಮಾತ್ರವೇ ನನ್ನ ಪಾತ್ರ ಕೊನೆಯಲ್ಲಿ ಶೈನ್ ಆಗಿದೆ’…

Read More

ಹೈಡ್ರೋಜನ್ ರೈಲು ಟ್ರಯಲ್ ರನ್ ಯಶಸ್ವಿ: ದೆಹಲಿ-ಜಿಂದ್ ನಡುವೆ ಚಲಿಸಲಿದೆ ದೇಶದ ಮೊದಲ ಮಾಲಿನ್ಯ ರಹಿತ ರೈಲು – Kannada News | India’s First Hydrogen Train Successfully Trials: Delhi Jind Zero Emission Rail

ನವದೆಹಲಿ, ಜೂನ್ 27: ದೇಶದಲ್ಲಿ ವಾಯು ಹಾಗೂ ಶಬ್ದ ಮಾಲಿನ್ಯ ರಹಿತ ಹಸಿರು ಇಂಧನ ಆಧರಿತ ರೈಲುಗಳ ಕಾರ್ಯಾಚರಣೆಗೆ ಚಾಲನೆ ನೀಡುವ ಭಾರತೀಯ ರೈಲ್ವೆ(Indian Railway)ಯ ಮಹತ್ವಾಕಾಂಕ್ಷಿ ಯೋಜನೆಗೆ ದೊಡ್ಡ ಯಶಸ್ಸು ಸಿಕ್ಕಿದೆ. ಭಾರತದ ಮೊದಲ ‘ಹೈಡ್ರೋಜನ್ ರೈಲು’ ದೆಹಲಿ ಮತ್ತು ಹರಿಯಾಣದ ಜಿಂದ್ ನಡುವಿನ ಅಂತಿಮ ಹಂತದ ಹೈಸ್ಪೀಡ್ ಪ್ರಾಯೋಗಿಕ ಸಂಚಾರವನ್ನು ಶುಕ್ರವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಹೈಡ್ರೋಜನ್ ಚಾಲಿತ ರೈಲನ್ನು ಜಿಂದ್-ಸೋನಿಪತ್-ದೆಹಲಿ ಮಾರ್ಗದಲ್ಲಿ ಗಂಟೆಗೆ 120 ಕಿ.ಮೀ ಗರಿಷ್ಠ ವೇಗದಲ್ಲಿ ಓಡಿಸಿ ಪರೀಕ್ಷಿಸಲಾಯಿತು. ಸಂಶೋಧನಾ…

Read More