ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ತಿಳಿಸಿದ ವಿನಯ್ ಕುಮಾರ್ – Kannada News | Karnataka’s batting depth gives it edge over Jammu And Kashmir in Ranji Trophy final: Vinay Kumar
ಹುಬ್ಬಳ್ಳಿ, (ಫೆಬ್ರವರಿ 23): ಇದೇ ಮೊದಲ ಬಾರಿಗೆ ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ (Ranji Trophy Final) ಪಂದ್ಯ ನಡೆಯುತ್ತಿದೆ. ಕರ್ನಾಟಕ (Karnataka Team) ಮತ್ತು ಜಮ್ಮು ಕಾಶ್ಮೀರ ತಂಡಗಳ ನಡುವಿನ ಫೈನಲ್ ಪಂದ್ಯ ನಾಳೆ (ಫೆಬ್ರವರಿ 24) ಆರಂಭವಾಗಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಾಣಿಜ್ಯ ನಗರಿ ಸಾಕ್ಷಿಯಾಗಲಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕೆವಲ ಹುಬ್ಬಳ್ಳಿ ಮಾತ್ರವಲ್ಲದೇ ಉತ್ತರ ಕರ್ನಾಟಕ ಜನತೆ ಕಾತುರದಿಂದ ಕಾಯುತ್ತಿದೆ. ಇನ್ನೊಂದೆಡೆ ತಮ್ಮ ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಇನ್ನು…